ಹೊನ್ನಾವರ: ವಿದ್ಯಾರ್ಥಿಗಳಲ್ಲಿ ವ್ಯವಹಾರಿಕ ಜ್ಞಾನ ಹೆಚ್ಚಿಸಿಕೊಳ್ಳಲು ಅನುಕೂಲವಾಗುವಂತೆ ತಾಲೂಕಿನ ಕಡ್ನೀರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಮಂಗಳವಾರ ಮೆಟ್ರಿಕ್ ಮೇಳ ಏರ್ಪಡಲಾಯಿತು.ವಿದ್ಯಾರ್ಥಿಗಳು ವಿವಿಧ ಬಗೆಯ ತರಕಾರಿ, ಸೊಪ್ಪು, ಹಣ್ಣು-ಹಂಪಲು, ತಿಂಡಿ-ತಿನಿಸುಗಳು, ಬೇಳೆಕಾಳುಗಳು, ಎಳೆ ನೀರು, ಹಳ್ಳಿ ತಿಂಡಿಗಳು ಸೇರಿದಂತೆ ಹಲವಾರು ಸಾವಯವ ಕೃಷಿ ಮಾರುಕಟ್ಟೆಗಳ ಹೋಲಿಕೆಯಂತೆ ವಿದ್ಯಾರ್ಥಿಗಳು ಸಕತ್ ವ್ಯಾಪಾರ ವಹಿವಾಟು ನಡೆಸಿದರು. … [Read more...] about ಕಡ್ನೀರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮೆಟ್ರಿಕ್ ಮೇಳ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಕೆನರಾ ಲೋಕಸಭಾ ಕ್ಷೇತ್ರದ ಬಿಜೆಪಿಯ ಸಾಮಾಜಿಕ ಜಾಲತಾಣದ ಸಹ ಸಂಚಾಲಕರಾಗಿ ದಾಂಡೇಲಿಯ ದಶರಥ ನೇಮಕ.
ದಾಂಡೇಲಿ: ಕೆನರಾ ಲೋಕಸಭಾ ಚುನಾವಣೆಗೆ ಹೊಸ್ತಿನಲ್ಲಿದ್ದು ಬಿಜೆಪಿಯು ಕೆನರಾ ಲೋಕಸಭಾ ಕ್ಷೇತ್ರದ ಸಾಮಾಜಿಕ ಜಾಲತಾಣಕ್ಕೆ ಪ್ರಮುಖರನ್ನು ನೆಮಿಸುತ್ತಿದೆ.ಕೆನರಾ ಲೋಕಸಭಾ ಸಹ ಸಂಚಲಾಕರಾಗಿ ದಾಂಡೇಲಿಯ ನಗರ ಸಭಾ ಯುವ ಸದಸ್ಯ ದಶರಥ ಬಂಡಿವಡ್ಡರ ಅವರನ್ನು ಆಯ್ಕೆ ಮಾಡಲಾಗಿದೆ. ಇನ್ನೂ ಬಿಜೆಪಿ ಕೈಗೊಳ್ಳಲಿರುವ ಆನ್ಲೈನ್ ಸ್ಪರ್ಧೆಯ ಜಿಲ್ಲಾ ಮುಖ್ಯಸ್ಥರನ್ನಾಗಿಯೂ ದಶರಥನ್ನು ಆಯ್ಕೆ ಮಾಡಲಾಗಿದೆ. ಬಿಜೆಪಿಯ ದಾಂಡೇಲಿ ಘಟಕದ ಎಸ್.ಸಿ ಮೋರ್ಚಾದ … [Read more...] about ಕೆನರಾ ಲೋಕಸಭಾ ಕ್ಷೇತ್ರದ ಬಿಜೆಪಿಯ ಸಾಮಾಜಿಕ ಜಾಲತಾಣದ ಸಹ ಸಂಚಾಲಕರಾಗಿ ದಾಂಡೇಲಿಯ ದಶರಥ ನೇಮಕ.
ಅಟಲ್ ಬಿಹಾರಿ ವಾಜಪೇಯಿ ಅಭಿಮಾನಿ ಸಂಘಟನೆಯ ಅಧ್ಯಕ್ಷರಾಗಿ ವಿಷ್ಣು ನಾಯರ್
ದಾಂಡೇಲಿ : ಮಾಜಿ ಪ್ರಧಾನಿ ದಿ. ಅಟಲ್ ಬಿಹಾರಿ ವಾಜಪೇಯಿ ಅಭಿಮಾನಿ ಸಂಘಟನೆಯ ದಾಂಡೇಲಿ ನಗರದ ಅಧ್ಯಕ್ಷರಾಗಿ ಯುವ ಸಾಮಾಜಿಕ ಕಾರ್ಯಕರ್ತ ಬಿಜೆಪಿ ಯುವ ಮೋರ್ಚಾದ ಪದಾಧಿಕಾರಿ ವಿಷ್ಣು ನಾಯರ್ ಆಯ್ಕೆಯಾಗಿದ್ದಾರೆ.ಕಳೆದ ಕೆಲ ವರ್ಷಗಳಿಂದ ದಿ: ಅಟಲ್ ಬಿಹಾರಿ ವಾಜಪೇಯಿಯವರ ಹೆಸರಿನಲ್ಲಿ ವಿವಿಧ ಜನಪಯೋಗಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದರ ಮೂಲಕ ಅಟಲಜೀಯವರು ದೇಶಕ್ಕೆ ನೀಡಿದ ಕೊಡುಗೆಯನ್ನು ಸ್ಮರಿಸುವ ಕಾರ್ಯವನ್ನು ವಿಷ್ಣು ನಾಯರ್ ಅವರು ಮಾಡಿಕೊಂಡು … [Read more...] about ಅಟಲ್ ಬಿಹಾರಿ ವಾಜಪೇಯಿ ಅಭಿಮಾನಿ ಸಂಘಟನೆಯ ಅಧ್ಯಕ್ಷರಾಗಿ ವಿಷ್ಣು ನಾಯರ್
ಗಣಪತಿ ಗಣೇಶ ಹೆಗಡೆ ಹೆಬ್ಬಾನ್ ಕಾನ್ ಸಿ.ಎ ಪರೀಕ್ಷೆಯಲ್ಲಿ ಉತ್ತೀರ್ಣ
ಹೊನ್ನಾವರ ಹಳ್ಳಿಗಾಡಾದ ಹೆಬ್ಬಾನ್ ಕಾನ್ ಇಲ್ಲಿ ಜನಿಸಿ, ಅರೇ ಅಂಗಡಿ, ಪ್ರೌಢಶಾಲೆಯಲ್ಲಿ ಹೊನ್ನಾವರ ಕಾಲೇಜಿನಲ್ಲಿ ಅಧ್ಯಯನ ಮಾಡಿ, ಇಂದು ಬೆಂಗಳೂರಿನಲ್ಲಿ ಸಿ.ಎ. ಅಧ್ಯಯನ ನಡೆಸಿ ಪ್ರಥಮ ಶ್ರೇಣಿ ಯಲ್ಲಿ ಸಿ.ಎ. ಪರೀಕ್ಷೆಯಲ್ಲಿ ಉತ್ತೀರ್ಣನಾದ ಗಣಪತಿ ಗಣೇಶ ಹೆಗಡೆ ಹೆಬ್ಬಾನ್ ಕಾನ್ ಅಭಿನಂದನಾರ್ಹನಾಗಿದ್ದಾನೆ. ಹೆಬ್ಬಾನ್ ಕಾನ್ ಮಹಾಬಲ ಗೌರಿ ಹೆಗಡೆ ಯವರ ಪೌತ್ರ ಗಣೇಶ – ಮಂಗಲಾ ಹೆಗಡೆ ಇವರ ಪುತ್ರನಾಗಿದ್ದಾನೆ. ಯಶಸ್ವಿಗೆ ನಿವ್ರತ್ತ ಪ್ರಾಚಾರ್ಯ ವಿ.ಜಿ.ಹೆಗಡೆ ಗುಡ್ಗೆ … [Read more...] about ಗಣಪತಿ ಗಣೇಶ ಹೆಗಡೆ ಹೆಬ್ಬಾನ್ ಕಾನ್ ಸಿ.ಎ ಪರೀಕ್ಷೆಯಲ್ಲಿ ಉತ್ತೀರ್ಣ
ಸಹಾಯಧನ ಪಡೆಯುವ ಶಾಲಾ ನೌಕರರ ಸಂಘದ ಅಧ್ಯಕ್ಷರಾಗಿ ಬಾಲಚಂದ್ರ ಭಟ್ ಉಪಾಧ್ಯಕ್ಷರಾಗಿ ಮಹೇಶ ಶೆಟ್ಟಿ ಆಯ್ಕೆ.
ಹೊನ್ನಾವರ ಸಹಾಯಧನ ಪಡೆಯುವ ಶಾಲಾ ನೌಕಕರ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾಗಿ ಸೆಂಥ್ ಥಾಮಸ್ ಪ್ರೌಡಶಾಲೆಯ ಶಿಕ್ಷಕರಾದ ಬಾಲಚಂದ್ರ ಭಟ್, ಉಪಾಧ್ಯಕ್ಷರಾಗಿ ಆರ್.ಇ.ಎಸ್ ಪ್ರೌಡಶಾಲೆ ಹಳದಿಪುರ ಶಿಕ್ಷಕರಾದ ಮಹೇಶ ಶೆಟ್ಟಿ ಆಯ್ಕೆಯಾಗಿದ್ದಾರೆ. ನಿರ್ದೇಶಕರಾಗಿ ಸಿ.ಜಿ.ನಾಯ್ಕ, ಪಿ.ವಿ.ಕಾರವಾರ, ಎಂ.ರಾಜಶೇಖರ, ರಾಜು ಲಮಾಣಿ, ಎಲ್.ಎಮ್.ಹೆಗಡೆ, ವಿಲ್ಸನ್ ಲೂಯಿಸ್, ಶೈಲೇಶ ಶೋಯನ್, ಎಚ್.ಎಸ್.ಗುನಗಾ, ರಮೇಶ ಮೇಸ್ತ, ಮನೋಹರ ನಾಯ್ಕ, ಅಶೋಕ ರಾಥೋಡ್, ಮಹಾಂತೇಶ ಎನ್, ಇಂದಿರಾ ಯಾಜಿ, … [Read more...] about ಸಹಾಯಧನ ಪಡೆಯುವ ಶಾಲಾ ನೌಕರರ ಸಂಘದ ಅಧ್ಯಕ್ಷರಾಗಿ ಬಾಲಚಂದ್ರ ಭಟ್ ಉಪಾಧ್ಯಕ್ಷರಾಗಿ ಮಹೇಶ ಶೆಟ್ಟಿ ಆಯ್ಕೆ.




