ಕೆರೆಮನೆ ಶಂಭು ಹೆಗಡೆ ರಾಷ್ಟ್ರೀಯ ನಾಟ್ಯೋತ್ಸವದಲ್ಲಿ ಎರಡನೇ ದಿನ ದಿ: 03/02/2019 ರ ಬೆಳಿಗ್ಗೆ 10 ಗಂಟೆಗೆ ಶ್ರೀ ದಿವಾಕರ ಹೆಗಡೆ, ಧಾರವಾಡ ಇವರಿಂದ ದಾಂಪತ್ಯದರ್ಶನ (ರಾವಣ ವಧೆ ಸಂದರ್ಭ) ಏಕವ್ಯಕ್ತಿ ತಾಳಮದ್ದಳೆ ನಡೆಯಿತು. ಭಾಗವತರಾಗಿ ಶ್ರೀ ಅನಂತ ಹೆಗಡೆ ದಂತಳಿಗೆ ಹಾಗೂ ಮದ್ದಳೆವಾದಕರಾಗಿ ಶ್ರೀ ನರಸಿಂಹ ಹೆಗಡೆ ಮೂರೂರು ಹಾಜರಿದ್ದರು. ಕೆರೆಮನೆ ಶಂಭು ಹೆಗಡೆ ರಾಷ್ಟ್ರೀಯ ನಾಟ್ಯೋತ್ಸವದ ಎರಡನೇ ದಿನದ ಸಭಾ ಕಾರ್ಯಕ್ರಮವನ್ನು ಗಣಪತಿ ಪೂಜೆಯೊಂದಿಗೆ ಶುಭಾರಂಭಗೊಂಡಿತು. … [Read more...] about ಕೆರಮನೆ ರಾಷ್ಟ್ರೀಯ ನಾಟೊತ್ಸವದಲ್ಲಿ ನಡೆಯುತ್ತಿದೆ ಅದ್ದೂರಿ ಕಾರ್ಯಕ್ರಮ ಎರಡನೇ ದಿನದ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ವಿಶ್ವೇಶ್ವರ ಹೆಗಡೆ ಕಾಗೇರಿ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಸಿದ್ದಾಪುರದಲ್ಲಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದ ಉದಯೋನ್ಮುಖ ಕಬ್ಬಡ್ಡಿ ಪಟು ಬಾಗು ಎಡಗೆ(೧೮) ನಿಧನ
ಹಳಿಯಾಳ :- ಕಳೆದ ತಿಂಗಳು ಸಿದ್ದಾಪುರದಲ್ಲಿ ಪ್ರತಿಭಾವಂತ ಕ್ರೀಡಾಪಟುಗಳ ಆಯ್ಕೆ ಸಂದರ್ಭದಲ್ಲಿ ಆಕಸ್ಮಿಕವಾಗಿ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದ ತಾಲೂಕಿನ ಅಡಿಕೆಹೊಸೂರ ಗೌಳಿವಾಡಾ ಗ್ರಾಮದವನಾದ ಉದಯೋನ್ಮುಖ ಕಬ್ಬಡಿಪಟು ಬಾಗು ಬಾಬು ಎಡಗೆ ( 18 ವರ್ಷ ) ಶನಿವಾರ ತಡರಾತ್ರಿ ತಮ್ಮ ಮನೆಯಲ್ಲಿ ಕೊನೆಯುಸಿರೆಳೆದಿದ್ದಾನೆ.ಸಿದ್ದಾಪುರದಲ್ಲಿ ಅವಘಡ ನಡೆದ ಬಳಿಕ ತೀವೃ ಅಸ್ವಸ್ಥನಾಗಿದ್ದ ಬಾಗುವನ್ನು ತುರ್ತು ಚಿಕಿತ್ಸೆಗಾಗಿ ಹುಬ್ಬಳ್ಳಿಯ ಬಾಲಾಜಿ ಆಸ್ಪತ್ರೆಗೆ … [Read more...] about ಸಿದ್ದಾಪುರದಲ್ಲಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದ ಉದಯೋನ್ಮುಖ ಕಬ್ಬಡ್ಡಿ ಪಟು ಬಾಗು ಎಡಗೆ(೧೮) ನಿಧನ
ಹಳಿಯಾಳದ ಕರ್ಲಕಟ್ಟಾದ ಶನಿಧಾಮದಲ್ಲಿ ಶೃದ್ದಾಭಕ್ತಯಿಂದ ನಡೆದ 4ನೇ ವಾರ್ಷಿಕೋತ್ಸವ ಸಮಾರಂಭ
ಹಳಿಯಾಳ: ಭಾರತ ದೇಶದ ಹತ್ತನೇ ಮತ್ತು ಕರ್ನಾಟಕ ರಾಜ್ಯದ ಏಕೈಕ ಹಳಿಯಾಳದ ತಾಲೂಕಿನ ಕರ್ಲಕಟ್ಟಾದಲ್ಲಿರುವ ಶನಿಧಾಮ, ಬಾಬಾ ಖೇಥಾನಾಥಜಿ ಆಶ್ರಮದ 4ನೇ ವಾರ್ಷಿಕೋತ್ಸವ ಹಾಗೂ ಗುರುನಾಥ ಮಹಾರಾಜರ 5ನೇ ಪುಣ್ಯಸ್ಮರಣೆ ಕಾರ್ಯಕ್ರಮ ಶ್ರಧ್ಧಾ ಭಕ್ತಿಯಿಂದ ನಡೆಯಿತು. ಕಾರ್ಯಕ್ರಮದಲ್ಲಿ ಆಶೀರ್ವಚನ ನೀಡಿದ ಪುನಾ ಮಂಚರನ ಯೋಗಿ ಕಿಶನನಾಥಜಿ ಸ್ವಾಮೀಜಿ ಪ್ರಾಚಿನ, ಸನಾತನ ಹಿಂದೂ ಧರ್ಮದ ಸಂಸ್ಕøತಿಯನ್ನು ಯಾರು ಮರೆಯಬಾರದು, ಧರ್ಮ ನೀತಿಯಿಂದ ನಡೆಯಬೇಕು, ಗೋ ಹತ್ಯೆ ನಿಲ್ಲಬೇಕು, … [Read more...] about ಹಳಿಯಾಳದ ಕರ್ಲಕಟ್ಟಾದ ಶನಿಧಾಮದಲ್ಲಿ ಶೃದ್ದಾಭಕ್ತಯಿಂದ ನಡೆದ 4ನೇ ವಾರ್ಷಿಕೋತ್ಸವ ಸಮಾರಂಭ
ವಿ.ಆರ್.ಡಿಎಮ್ ಟ್ರಸ್ಟ್ ನಿಂದ ಪ್ರತಿಭಾವಂತ ಬಡ ವಿದ್ಯಾರ್ಥಿಗಳಿಗೆ ಶಿಷ್ಯವೇತನ ವಿತರಿಸಿದ ಟ್ರಸ್ಟ್ ಧರ್ಮದರ್ಶಿ – ಪ್ರಸಾದ ಆರ್ ದೇಶಪಾಂಡೆ
ಹಳಿಯಾಳ:- ಆಧುನಿಕ ಸ್ಪರ್ಧಾತ್ಮಕ ಯುಗದಲ್ಲಿ ಕೇವಲ ವಿದ್ಯಾರ್ಹತೆಯನ್ನು ಪಡೆಯುವುದು ಮಾತ್ರವಲ್ಲದೆ ವಿದ್ಯಾರ್ಹತೆಗೆ ಸೂಕ್ತವಾದಂತಹ ಕೌಶಲ್ಯ ಹೊಂದುವುದು ಅತಿ ಅವಶ್ಯಕವಾಗಿದೆ ಎಂದು ವಿ.ಆರ್.ಡಿ.ಎಮ್ ಟ್ರಸ್ಟ್ ಧರ್ಮದರ್ಶಿ ಪ್ರಸಾದ ಆರ್.ದೇಶಪಾಂಡೆ ಅಭಿಪ್ರಾಯಪಟ್ಟರು. ಪಟ್ಟಣದ ವಿ.ಆರ್.ದೇಶಪಾಂಡೆ ಮೆಮೋರಿಯಲ್ ಟ್ರಸ್ಟ್ ವತಿಯಿಂದ ಪದವಿ ಹಾಗೂ ಸ್ನಾತ್ತಕೋತ್ತರ ವಿಭಾಗದಲ್ಲಿ ವ್ಯಾಸಂಗ ಮಾಡುತ್ತಿರುವ 63 ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ 1,39,000 ರೂಪಾಯಿಗಳ ಶಿಷ್ಯವೇತನ … [Read more...] about ವಿ.ಆರ್.ಡಿಎಮ್ ಟ್ರಸ್ಟ್ ನಿಂದ ಪ್ರತಿಭಾವಂತ ಬಡ ವಿದ್ಯಾರ್ಥಿಗಳಿಗೆ ಶಿಷ್ಯವೇತನ ವಿತರಿಸಿದ ಟ್ರಸ್ಟ್ ಧರ್ಮದರ್ಶಿ – ಪ್ರಸಾದ ಆರ್ ದೇಶಪಾಂಡೆ
ಹಳಿಯಾಳದ ಕೆಎಲ್ ಎಸ್ ಮಹಾವಿದ್ಯಾಲಯದಲ್ಲಿ ಯಶಸ್ವಿಯಾಗಿ ನಡೆದ ತಂತ್ರಜ್ಞಾನ ತರಬೇತಿ ಶಿಬಿರ
ಹಳಿಯಾಳ: - ಹಳಿಯಾಳದ ಕರ್ನಾಟಕ ಲಾ ಸೊಸೈಟಿಯ ವಿಶ್ವನಾಥರಾವ್ ದೇಶಪಾಂಡೆ ತಾಂತ್ರಿಕ ಮಹಾವಿದ್ಯಾಲಯದ ಮೆಕ್ಯಾನಿಕಲ್ ಇಂಜನಿಯರಿಂಗ್ ವಿಭಾಗವು ಸಿ.ಎನ್.ಸಿ ಮತ್ತು ಐ.ಸಿ. ಎಂಜಿನ್ ತಂತ್ರಜ್ಞಾನದ ಕುರಿತು 2 ದಿನಗಳ ತರಬೇತಿ ಕಾರ್ಯಾಗಾರ ನಡೆಯಿತು. ಬೆಳಗಾವಿಯ ಕೆ.ಎಲ್.ಎಸ್ ವಸಂತರಾವ್ ಪೋತದಾರ್ ಪಾಲಿಟೆಕ್ನಿಕ್ ಕಾಲೇಜಿನ ವಿದ್ಯಾರ್ಥಿಗಳು ಕೂಡ ಭಾಗವಹಿಸಿದ್ದ ಕಾರ್ಯಾಗಾರವನ್ನು ಮಹಾವಿದ್ಯಾಲಯದ ಮೆಕ್ಯಾನಿಕಲ್ ವಿಭಾಗ ಮುಖ್ಯಸ್ಥರಾದ ಪ್ರೊ. ರಂಗನಾಥ ಪಾಟೀಲ್ … [Read more...] about ಹಳಿಯಾಳದ ಕೆಎಲ್ ಎಸ್ ಮಹಾವಿದ್ಯಾಲಯದಲ್ಲಿ ಯಶಸ್ವಿಯಾಗಿ ನಡೆದ ತಂತ್ರಜ್ಞಾನ ತರಬೇತಿ ಶಿಬಿರ




