ಹಳಿಯಾಳ:- ಕೌಶಲ್ಯಾಭಿವೃದ್ದಿ ಕಾರ್ಯಕ್ರಮ ಭವಿಷ್ಯದ ಚಿಂತನೆಗಳನ್ನು ವಿಕಾಸಗೊಳಿಸುವ ಕಾರ್ಯಕ್ರಮವಾಗಿದೆ. ಸರ್ಕಾರದ ಸೌಲಭ್ಯಗಳನ್ನು ಬಳಸಿಕೊಂಡು ತಮ್ಮ ಕಾಲಿನ ಮೇಲೆ ತಾವು ನಿಂತುಕೊಳ್ಳುವಂತಾಗಬೇಕೆಂದು ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ.ದೇಶಪಾಂಡೆ ಯುವ ಸಮುದಾಯಕ್ಕೆ ಕರೆ ನೀಡಿದರು. ಪಟ್ಟಣದ ಪಂಡಿತ ದಿನದಯಾಳ್ ಉಪಾಧ್ಯಾಯ ಗ್ರಾಮೀಣ ಕೌಶಲ್ಯಾಭಿವೃದ್ದಿ ಕೇಂದ್ರ, ಆರ್.ವೈಇ ಸ್ಕೀಲ್ ಸೆಂಟರ್ಗೆ ಭೇಟಿ ನೀಡಿ ಕೇಂದ್ರವನ್ನು ವಿಕ್ಷೀಸಿ ಸಂಸ್ಥೆಯ ಕಾರ್ಯವನ್ನು ಶ್ಲಾಘಿಸಿದರು. … [Read more...] about ಹಳಿಯಾಳದ ಪಂಡಿತ ದಿನದಯಾಳ್ ಉಪಾಧ್ಯಾಯ ಕೌಶಲ್ಯಾಭಿವೃದ್ದಿ ಕೇಂದ್ರಕ್ಕೆ ಸಚಿವ ಆರ್.ವಿ.ದೇಶಪಾಂಡೆ ಭೆಟಿ ಕಂಪ್ಯೂಟರ್ ಲ್ಯಾಬ್ ಉಧ್ಘಾಟನೆ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಬಾಣಸಗೇರಿಯಲ್ಲಿ ನೂತನ ಶಾಲಾ ಕಟ್ಟಡ ಕಾಮಗಾರಿಗೆ ಗುದ್ದಲಿ ಪೂಜೆ ನೆರವೆರಿಸಿದ – ವಿ ಪ ಸದಸ್ಯ ಎಸ್.ಎಲ್.ಘೊಟ್ನೇಕರ
ಹಳಿಯಾಳ: ಜೆಡಿಎಸ್- ಕಾಂಗ್ರೇಸ್ ಸಮ್ಮಿಶ್ರ ಸರ್ಕಾರ ರಾಜ್ಯದಲ್ಲಿ ಅಭಿವೃದ್ದಿಗೆ ಹೆಚ್ಚಿನ ಮಹತ್ವ ನೀಡಿದ್ದು ನೂತನ ಯೋಜನೆಗಳನ್ನು ಜಾರಿಗೊಳಿಸುತ್ತಿದೆ ಎಂದು ವಿಧಾನ ಪರಿಷತ್ ಸದಸ್ಯರು ಆಗಿರುವ ಕೆಡಿಸಿಸಿ ಬ್ಯಾಂಕ್ ಅಧ್ಯಕ್ಷ ಎಸ್.ಎಲ್.ಘೋಟ್ನೇಕರ ಹೇಳಿದರು. ತಾಲೂಕಿನ ಬಾಣಸಗೇರಿ ಗ್ರಾಮಕ್ಕೆ ಶಿಕ್ಷಣ ಇಲಾಖೆಯಿಂದ ಮಂಜೂರಾಗಿರುವ ಹೊಸ ಶಾಲಾ ಕಟ್ಟಡ ಕಾಮಗಾರಿಗೆ ಗುದ್ದಲಿ ಪೂಜೆ ನೆರವೆರಿಸಿ ಮಾತನಾಡಿದರು. ಹಳಿಯಾಳ ಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ದಿ ಕಾರ್ಯಗಳಿಗೆ ಚಾಲನೆ … [Read more...] about ಬಾಣಸಗೇರಿಯಲ್ಲಿ ನೂತನ ಶಾಲಾ ಕಟ್ಟಡ ಕಾಮಗಾರಿಗೆ ಗುದ್ದಲಿ ಪೂಜೆ ನೆರವೆರಿಸಿದ – ವಿ ಪ ಸದಸ್ಯ ಎಸ್.ಎಲ್.ಘೊಟ್ನೇಕರ
`ರೈತರಿಗೆ ನೀಡುವ ನೆರವಿಗೆ ಜಮೀನಿನ ಮಿತಿ ಹೇರಿದ್ದು ಸರಿಯಲ್ಲ’ ಕಂದಾಯ ಸಚಿವ ಆರ್.ವಿ. ದೇಶಪಾಂಡೆ ಪ್ರತಿಕ್ರಿಯೆ
ಬೆಂಗಳೂರು, ಫೆ.1, 2019- ಕೇಂದ್ರ ಸರಕಾರದ ಮಧ್ಯಾಂತರ ಆಯವ್ಯಯ ಪತ್ರದಲ್ಲಿ ರೈತರಿಗೆ ವರ್ಷಕ್ಕೆ 6,000 ರೂ. ನೆರವು ನೀಡುವ ಯೋಜನೆಗೆ 2 ಹೆಕ್ಟೇರಿನ ಮಿತಿ ಹೇರಿದ್ದು ಸರಿಯಲ್ಲ ಎಂದು ಕಂದಾಯ ಸಚಿವ ಆರ್.ವಿ.ದೇಶಪಾಂಡೆ ಹೇಳಿದ್ದಾರೆ.ಕೇಂದ್ರ ಸಚಿವ ಪೀಯೂಷ್ ಗೋಯೆಲ್ ಶುಕ್ರವಾರ ಮಂಡಿಸಿದ ಲೇಖಾನುದಾನದ ಬಗ್ಗೆ ಪ್ರತಿಕ್ರಿಯಿಸಿರುವ ಅವರು, `ಇಂದು ಇಡೀ ದೇಶದಲ್ಲಿ ಕೃಷಿ ವಲಯವು ಸಂಕಷ್ಟದಲ್ಲಿದ್ದು, ರೈತರೆಲ್ಲರೂ ತತ್ತರಿಸಿ ಹೋಗಿದ್ದಾರೆ. ಹೀಗಿರುವಾಗ, ಜಮೀನಿನ ಒಡೆತನದ … [Read more...] about `ರೈತರಿಗೆ ನೀಡುವ ನೆರವಿಗೆ ಜಮೀನಿನ ಮಿತಿ ಹೇರಿದ್ದು ಸರಿಯಲ್ಲ’ ಕಂದಾಯ ಸಚಿವ ಆರ್.ವಿ. ದೇಶಪಾಂಡೆ ಪ್ರತಿಕ್ರಿಯೆ
ಆರ್ ವಿ ದೇಶಪಾಂಡೆ ಕುರಿತು ಅನಂತಕುಮಾರ ಹೆಗಡೆ ಹೇಳಿಕೆಗೆ ತಮ್ಮ ಸಹಮತವಿದೆ – ಮಾಜಿ ಶಾಸಕ ಸುನೀಲ್ ಹೆಗಡೆ
ಹಳಿಯಾಳ:- ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ.ದೇಶಪಾಂಡೆ ಅವರು ಪರ್ಸಂಟೆಜ್ ದೇಶಪಾಂಡೆ ಎಂದು ಕೇಂದ್ರ ಸಚಿವ ಅನಂತಕುಮಾರ ಹೆಗಡೆ ಅವರು ನೀಡಿರುವ ಹೇಳಿಕೆಗೆ ತಮ್ಮ ಅನುಮೋದನೆ ಇದ್ದು ದೇಶಪಾಂಡೆ ಅವರು ಆರೋಪ ಸುಳ್ಳು ಎನ್ನುವಂತಿದ್ದರೇ ಮಂಪರು ಪರೀಕ್ಷೆಗೆ ಸಿದ್ದರಾಗಲಿ ಹಾಗೂ ತಾಯಿ ತುಳಜಾಭವಾನಿ ದೇವಿಯ ಮೇಲೆ ಪ್ರಮಾಣ ಮಾಡಲಿ ಎಂದು ಮಾಜಿ ಶಾಸಕ ಸುನೀಲ್ ಹೆಗಡೆ ಸವಾಲ್ ಹಾಕಿದ್ದಾರೆ. ಪಟ್ಟಣದಲ್ಲಿ ಹಳಿಯಾಳ ಬಿಜೆಪಿ ಘಟಕದವರು ಕರೆದಿದ್ದ ಸುದ್ದಿಗೊಷ್ಠಿಯನ್ನುದ್ದೇಶಿಸಿ ಅವರು … [Read more...] about ಆರ್ ವಿ ದೇಶಪಾಂಡೆ ಕುರಿತು ಅನಂತಕುಮಾರ ಹೆಗಡೆ ಹೇಳಿಕೆಗೆ ತಮ್ಮ ಸಹಮತವಿದೆ – ಮಾಜಿ ಶಾಸಕ ಸುನೀಲ್ ಹೆಗಡೆ
ಅನಂತಕುಮಾರ್ ಹೆಗಡೆ ಮಾತು ಭಾರತೀಯ ಸಂಸ್ಕೃತಿಗೇ ಕಳಂಕ: ಕಂದಾಯ ಸಚಿವ ಆರ್.ವಿ.ದೇಶಪಾಂಡೆ ಎದುರೇಟು
ಬೆಂಗಳೂರು, ಜನವರಿ 31, 2019- ಕಾಂಗ್ರೆಸ್ ಅಧ್ಯಕ್ಷ ಶ್ರೀ ರಾಹುಲ್ ಗಾಂಧಿ ಮತ್ತು ಅವರ ಕುಟುಂಬ ಹಾಗೂ ಕೆಪಿಸಿಸಿ ಅಧ್ಯಕ್ಷ ಶ್ರೀ ದಿನೇಶ್ ಗುಂಡೂರಾವ್ ಬಗ್ಗೆ ಕೇಂದ್ರ ಸಚಿವ ಅನಂತಕುಮಾರ್ ಹೆಗಡೆ ಆಡಿರುವ ಮಾತುಗಳು ಭಾರತೀಯ ಸಂಸ್ಕೃತಿಗೇ ಕಳಂಕ ಎಂದು ಕಂದಾಯ ಸಚಿವ ಆರ್.ವಿ.ದೇಶಪಾಂಡೆ ಎದುರೇಟು ನೀಡಿದ್ದಾರೆ. ಹೆಗಡೆ ಅವರ ಮಾತುಗಳಿಗೆ ಗುರುವಾರ ಇಲ್ಲಿ ತೀಕ್ಷ್ಣವಾಗಿ ಪ್ರತಿಕ್ರಿಯಿಸಿರುವ ಅವರು ``ಐದು ಸಲ ಸಂಸದರಾಗಿ ಆಯ್ಕೆಯಾಗಿರುವ ಹೆಗಡೆಯವರು ಅಭಿವೃದ್ಧಿ ಎಂದರೇನೆಂದೇ … [Read more...] about ಅನಂತಕುಮಾರ್ ಹೆಗಡೆ ಮಾತು ಭಾರತೀಯ ಸಂಸ್ಕೃತಿಗೇ ಕಳಂಕ: ಕಂದಾಯ ಸಚಿವ ಆರ್.ವಿ.ದೇಶಪಾಂಡೆ ಎದುರೇಟು



