ಹೊನ್ನಾವರ : ಕಳೆದ ಐದು ದಶಕಗಳಿಂದ ರಾಜ್ಯ ರಾಜಕಾರಣದಲ್ಲಿ ಅತ್ಯಂತ ಸ್ವಚ್ಛ, ಪರಿಶುದ್ಧ ಆಡಳಿತ ನೀಡಿ ನಾಡಿನ ಜನತೆಯ ಪ್ರೀತಿ, ವಿಶ್ವಾಸಕ್ಕೆ ಪಾತ್ರರಾದ ಸಚಿವ ಆರ್.ವಿ. ದೇಶಪಾಂಡೆ ವಿರುದ್ಧ “ಪರ್ಸಂಟೆಜ್ ದೇಶಪಾಂಡೆ” ಅನ್ನುವ ಅವಹೇಳನಕಾರಿ ಮಾತುಗಳನ್ನಾಡಿದ ಕೇಂದ್ರ ಸಚಿವ ಅನಂತಕುಮಾರ ಹೇಳಿಕೆಯನ್ನು ಹೊನ್ನಾವರ ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷ ಜಗದೀಪ ಎನ್. ತೆಂಗೇರಿ ಖಂಡಿಸಿದ್ದಾರೆ.ಅವರು ಹೊನ್ನಾವರ ಬ್ಲಾಕ್ ಕಾಂಗ್ರೇಸ್ ಕಾರ್ಯಾಲಯದಲ್ಲಿ ಕರೆದ ಪತ್ರಿಕಾ ಗೋಷ್ಠಿಯಲ್ಲಿ … [Read more...] about ದೇಶಪಾಂಡೆ ಮೇಲಿನ ಆರೋಪಕ್ಕೆ ಖಂಡನೆ ದೇಶ ಕಂಡ ಹೀನ ರಾಜಕಾರಣ ಅನಂತಕುಮಾರ ;ಜಗದೀಪ ತೆಂಗೇರಿ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಅರಣ್ಯ ಲೂಟಿಯಲ್ಲಿ ಶಾಮಿಲಾದ ಅಧಿಕಾರಿಗಳನ್ನು ವಜಾಗೊಳಿಸುವಂತೆ ಆಗ್ರಹಿಸಿ ದಲಿತ ಸಂಘರ್ಷ ಸಮೀತಿ (ಚಂದ್ರಕಾಂತ ಕಾದ್ರೋಳ್ಳಿ) ಬಣದಿಂದ ಅರೆಬೆತ್ತಲೆ ಪಾದಯಾತ್ರೆ
ಹಳಿಯಾಳ:- ಹಳಿಯಾಳ ಅರಣ್ಯ ಇಲಾಖೆಯ ಸಾಂಬ್ರಾಣ ವಲಯದ ಬಿಟಗಳಲ್ಲಿ ಅರಣ್ಯ ಇಲಾಖೆಯ ಹಲವು ಸಿಬ್ಬಂದಿಗಳು ಶಾಮಿಲಾಗಿ ಅರಣ್ಯ ಲೂಟಿಯಲ್ಲಿ ತೊಡಗಿದ್ದು ಇವರ ಮೇಲೆ ತಕ್ಷಣ ಕಾನೂನು ಕ್ರಮ ಜರುಗಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮೀತಿ(ಚಂದ್ರಕಾಂತ ಕಾದ್ರೋಳ್ಳಿ ಬಣ) ಸಂಘಟನೆಯವರು ಸಾಂಬ್ರಾಣ ಯಿಂದ ಹಳಿಯಾಳದ ವರೆಗೆ ಅರೆಬೆತ್ತಲೆ ಪಾದಯಾತ್ರೆ ನಡೆಸುವ ಮೂಲಕ ಸರ್ಕಾರದ ಗಮನ ಸೆಳೆಯಲು ಪ್ರಯತ್ನಿಸಿದರು. ಬುಧವಾರ ತಾಲೂಕಿನ ಸಾಂಬ್ರಾಣ ವಲಯ ಅರಣ್ಯಾಧಿಕಾರಿಗಳ ಕಚೇರಿ … [Read more...] about ಅರಣ್ಯ ಲೂಟಿಯಲ್ಲಿ ಶಾಮಿಲಾದ ಅಧಿಕಾರಿಗಳನ್ನು ವಜಾಗೊಳಿಸುವಂತೆ ಆಗ್ರಹಿಸಿ ದಲಿತ ಸಂಘರ್ಷ ಸಮೀತಿ (ಚಂದ್ರಕಾಂತ ಕಾದ್ರೋಳ್ಳಿ) ಬಣದಿಂದ ಅರೆಬೆತ್ತಲೆ ಪಾದಯಾತ್ರೆ
ರಸ್ತೆಯ ಮೇಲೆ ಅನಾಥ ಸ್ಥಿತಿಯಲ್ಲಿ ಕಾಲ ಕಳೆಯುತ್ತಿದ್ದ ಅಜ್ಜಿಗೆ ಪ್ರಚಲಿತ ಆಶ್ರಯಧಾಮದ ನಾಗರಾಜ ನಾಯ್ಕ ಆಸರೆ.
ಸಿದ್ದಾಪುರ :- 9ತಿಂಗಳು ಹೊತ್ತು ಹೆತ್ತ ಮಕ್ಕಳಿಂದ ತಿರಸ್ಕಾರಗೊಂಡು ರಸ್ತೆಯ ಮೇಲೆ ಅನಾಥ ಸ್ಥಿತಿಯಲ್ಲಿ ಜೀವನ ಸಾಗಿಸುತ್ತಿದ್ದ ಅಜ್ಜಿಯನ್ನು ತಾಲೂಕಿನ ಮುಗದೂರಿನಲ್ಲಿಯ ಪ್ರಚಲಿತ ಆಶ್ರಯಧಾಮ ಅನಾಥಾಶ್ರಮದ ಮುಖ್ಯಸ್ಥರಾದ ನಾಗರಾಜ ನಾಯ್ಕ ರಕ್ಷಣೆ ಮಾಡಿ ಆಶ್ರಮಕ್ಕೆ ಕರೆದುಕೊಂಡು ಹೋಗಿ ಮಾನವೀಯತೆ ಮೆರೆದಿದ್ದಾರೆ. ಸಿದ್ದಾಪುರ ಪಟ್ಟಣದಲ್ಲಿ ಕೆಲವು ತಿಂಗಳುಗಳಿಂದ ರಸ್ತೆಯ ಮೇಲೆ ತಿರುಗಾಡುತ್ತ ಅನಾಥ ಸ್ಥಿತಿಯಲ್ಲಿ ವಾಸಮಾಡುತಿದ್ದ ಅಂದಾಜು 80 ವರ್ಷದ … [Read more...] about ರಸ್ತೆಯ ಮೇಲೆ ಅನಾಥ ಸ್ಥಿತಿಯಲ್ಲಿ ಕಾಲ ಕಳೆಯುತ್ತಿದ್ದ ಅಜ್ಜಿಗೆ ಪ್ರಚಲಿತ ಆಶ್ರಯಧಾಮದ ನಾಗರಾಜ ನಾಯ್ಕ ಆಸರೆ.
ಹಳಿಯಾಳದ ಜಿಲ್ಲಾ ಕುಸ್ತಿ ಅಖಾಡದಲ್ಲಿ ಯಶಸ್ವಿಯಾಗಿ ನಡೆದ ರಾಜ್ಯ ಮತ್ತು ರಾಷ್ಟ್ರ ಮಟ್ಟದ ಕುಸ್ತಿ ಪಂದ್ಯಾವಳಿ – ಯುಪಿಯ ರಾಜನ್ ಮಹಾನ್ ಭಾರತ ಕೇಸರಿ
ಹಳಿಯಾಳ:- ದಿ.26 ರಿಂದ 28 ವರೆಗೆ 3 ದಿನಗಳ ಕಾಲ ಹಳಿಯಾಳ ಪಟ್ಟಣದ ಜಿಲ್ಲಾ ಕುಸ್ತಿ ಅಖಾಡದಲ್ಲಿ ನಡೆದ ರಾಜ್ಯ ಮತ್ತು ರಾಷ್ಟ್ರಮಟ್ಟದ ಕುಸ್ತಿ ಪಂದ್ಯಾವಳಿಯಲ್ಲಿ ಉತ್ತರ ಪ್ರದೇಶದರಾದ ಸೈನಿಕ ವೃತ್ತಿಯಲ್ಲಿರುವ ರಾಜನ್ ಥೋಮರ್ “ಮಹಾನ್ ಭಾರತ ಕೇಸರಿಯಾಗಿ” ಹಾಗೂ ಮಹಿಳೆಯರ ವಿಭಾಗದಲ್ಲಿ ಹರಿಯಾಣಾದ “ಸುಧೇಶ” ವೀರರಾಣ ಕಿತ್ತೂರು ಚೆನ್ನಮ್ಮಾ ಭಾರತ ಕೇಸರಿ ಆಗಿ ಹೊರಹೊಮ್ಮಿದ್ದಾರೆ. ದಿ.ವಿಶ್ವನಾಥರಾವ್ ರಘುನಾಥರಾವ್ ದೇಶಪಾಂಡೆ ಸ್ಮರಣಾರ್ಥ ರಾಜ್ಯ ಕುಸ್ತಿ ಅಸೋಸಿಯೇಶನ್ನ ಜಂಟಿ … [Read more...] about ಹಳಿಯಾಳದ ಜಿಲ್ಲಾ ಕುಸ್ತಿ ಅಖಾಡದಲ್ಲಿ ಯಶಸ್ವಿಯಾಗಿ ನಡೆದ ರಾಜ್ಯ ಮತ್ತು ರಾಷ್ಟ್ರ ಮಟ್ಟದ ಕುಸ್ತಿ ಪಂದ್ಯಾವಳಿ – ಯುಪಿಯ ರಾಜನ್ ಮಹಾನ್ ಭಾರತ ಕೇಸರಿ
ಬರ ಪರಿಸ್ಥಿತಿ ನಿರ್ವಹಣೆ: ಹೆಚ್ಚಿನ ಹಣ ಬಿಡುಗಡೆಗೆ ದೇಶಪಾಂಡೆ ಆಗ್ರಹ
ಬೆಂಗಳೂರು/ಬೆಳಗಾವಿ, ಜನವರಿ 29, 2019 - ಈ ವರ್ಷದ ಮುಂಗಾರು ಹಂಗಾಮಿನಲ್ಲಿ ರಾಜ್ಯದಲ್ಲಿ ತಲೆದೋರಿದ ಬರ ಪರಿಸ್ಥಿತಿ ನಿರ್ವಹಣೆಗೆ ಕೇಂದ್ರ ಸರಕಾರವು ಕೇವಲ 949.49 ಕೋಟಿ ರೂ.ಗಳನ್ನು ಮಾತ್ರ ಬಿಡುಗಡೆ ಮಾಡಿರುವುದಕ್ಕೆ ಕಂದಾಯ ಸಚಿವ ಆರ್.ವಿ.ದೇಶಪಾಂಡೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಬೆಳಗಾವಿ ಜಿಲ್ಲೆಯಲ್ಲಿನ ಬರಪೀಡಿತ ಪ್ರದೇಶಗಳಿಗೆ ಇಂದು ಭೇಟಿ ನೀಡಿರುವ ಸಚಿವರು, ಈ ಬಗ್ಗೆ ಅಲ್ಲಿಂದಲೇ ಪ್ರತಿಕ್ರಿಯಿಸಿದ್ದು ``ಮುಂಗಾರು ಹಂಗಾಮಿನಲ್ಲಿ ರಾಜ್ಯದ 100 … [Read more...] about ಬರ ಪರಿಸ್ಥಿತಿ ನಿರ್ವಹಣೆ: ಹೆಚ್ಚಿನ ಹಣ ಬಿಡುಗಡೆಗೆ ದೇಶಪಾಂಡೆ ಆಗ್ರಹ




