ದನದ ಮಾಂಸ ಸಾಗಾಟ ಉಪನ್ಯಾಸಕನ ಪ್ರಾಚಾರ್ಯ ಬಂಧನ ಸಿದ್ದಾಪುರ: ತಾಲೂಕಿನ ಮಾವಿನಗುಂಡಿಯ ಫಾರೆಸ್ಟ ಚೆಕ್ ಪೋಸ್ಟನ ಮಾರ್ಗದಲ್ಲಿ ಶನಿವಾರ ಬೆಳಗಿನ ಜಾವ (ಕೆ.ಎ.25 ಝಡ್ 9086) ರಿಡ್ಡ ಕಾರಿನಲ್ಲಿ 15 ಕೆಜಿಗಳಷ್ಟು ದನದ ಮಾಂಸವನ್ನು ಸಾಗಿಸುತ್ತಿರುವಾಗ ಹಠಾತ್ ದಾಳಿ ನಡೆಸಿದ ಸ್ಥಳೀಯ ಠಾಣೆಯ ಪೊಲೀಸರು ಭಟ್ಕಳ ಅಂಜುಮನ್ ಕಾಲೇಜಿನ ಪ್ರಾಚಾರ್ಯ ಮೊಹ್ಮದ್ಮೊಸಿನ್ ತಂದೆ ರಹಮುತಲ್ಲಾ ಕಂಚಿಕೇರಿ ಹಾಗೂ ಅದೇ ಕಾಲೇಜಿನ ಲೆಕ್ಚರರ್ ಮಹ್ಮದ್ ಯಾಸಿನ್ ತಂದೆ ಮಹ್ಮದ್ ಇರ್ಫಾನ್ … [Read more...] about ದನದ ಮಾಂಸ ಸಾಗಾಟ ಉಪನ್ಯಾಸಕನ ಪ್ರಾಚಾರ್ಯ ಬಂಧನ
SIDDAPURA
ಅಪರಿಚಿತ ಯುವಕನ ಶವ ಪತ್ತೆ
ಅಪರಿಚಿತ ಯುವಕನ ಶವ ಪತ್ತೆ ಸಿದ್ದಾಪುರ: ತಾಲೂಕಿನ ಮತ್ತಿಹಳ್ಳಿ ಗ್ರಾಮದ ಇರಾಸೆ ಅರಣ್ಯದಲ್ಲಿ ಅಪರಿಚಿತ ಯುವಕನ ಶವ ಪತ್ತೆಯಾಗಿದೆ. 25ರಿಂದ 30 ವರ್ಷ ಪ್ರಾಯದ ಅಪರಿಚಿತ ಯುವಕನ ಶವ ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಸ್ಥಳೀಯ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. … [Read more...] about ಅಪರಿಚಿತ ಯುವಕನ ಶವ ಪತ್ತೆ
ಸಿಸಿ ಕ್ಯಾಮೆರಾ ಅಳವಡಿಕೆ ಕಡ್ಡಾಯ: ಸಿಪಿಐ
ಸಿಸಿ ಕ್ಯಾಮೆರಾ ಅಳವಡಿಕೆ ಕಡ್ಡಾಯ: ಸಿಪಿಐ ಸಿದ್ದಾಪುರ: ಇತ್ತೀಚೆಗೆ ಅಡಕೆ ಕಳ್ಳತನ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸ್ಥಳೀಯ ಪೊಲೀಸ್ ಠಾಣೆಯ ಸಿಪಿಐ ಕುಮಾರ ಕೆ.ಅವರು ಅಡಕೆ ವರ್ತಕರ ಸಭೆ ನಡೆಸಿದರು. ಈ ಸಂದರ್ಭದಲ್ಲಿ ನಿರ್ದೇಶನ ನೀಡಿದ ಅವರು ಅಡಕೆಯನ್ನು ಕೊಳ್ಳುವಾಗ ಇದು ರೈತರಿಂದ ಬಂದಿದೆಯೋ ಇಲ್ಲ ಬೇರೆಯವರಿಂದ ಬಂದಿದೆಯೋ ಎಂದು ಪರಿಶೀಲನೆ ಮಾಡಿ ಕೊಳ್ಳಬೇಕು. ಸಣ್ಣ ವಯಸ್ಸಿನ ಮಕ್ಕಳು ಅಡಕೆ ತಂದರೆ ಸರಿಯಾಗಿ … [Read more...] about ಸಿಸಿ ಕ್ಯಾಮೆರಾ ಅಳವಡಿಕೆ ಕಡ್ಡಾಯ: ಸಿಪಿಐ
ಹುಂಡಿಗದ್ದೆ ಜಲಪಾತದಲ್ಲಿ ಮುಳುಗಿ ಪ್ರವಾಸಿಗ ಸಾವು
ಸಿದ್ದಾಪುರ: ತಾಲೂಕಿನ ಹುಕ್ಕಳಿ ಗ್ರಾಮದ ಹುಂಡಿಗದ್ದೆ ಜಲಪಾತ ವೀಕ್ಷಣೆಗೆಂದು ಎಂದ ಪ್ರವಾಸಿಗಳ ತಂಡದ ರಾಘವೇಂದ್ರ ಎಂಬಾತ ಆಕಸ್ಮಿಕವಾಗಿ ಪ್ರಪಾತಕ್ಕೆ ಬಿದ್ದು ಮೃತಪಟ್ಟಿದ್ದು, ರವಿವಾರ ಅವರ ಶವ ಪತ್ತೆಯಾಗಿದೆ. ಬೆಂಗಳೂರು, ಕೋಲಾರ ಮೂಲದ 13-14 ಜನ ಪ್ರವಾಸಿಗರು ಶನಿವಾರ ಬಂದಿದ್ದರು. ಅದರಲ್ಲಿ ಏರ್ಟೆಲ್ ಕಂಪನಿಯ ಉದ್ಯೋಗಿ ಕೋಲಾರ ಮೂಲದ ರಾಘವೇಂದ್ರ ವೆಂಕಟೇಶಪ್ಪ ಗೌಡ (32) ಇವರು ಕಾಲುಜಾರಿ ಜಲಪಾತದಲ್ಲಿ ಬಿದ್ದು … [Read more...] about ಹುಂಡಿಗದ್ದೆ ಜಲಪಾತದಲ್ಲಿ ಮುಳುಗಿ ಪ್ರವಾಸಿಗ ಸಾವು
ಪತ್ನಿಗೆ ಬೆಂಕಿ ಹಚ್ಚಿ ಕಳೆನಾಶಕ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಪತಿ ಆಸ್ಪತ್ರೆಗೆ
ಸಿದ್ಧಾಪುರ : ಹೆಂಡತಿ ಮೈಮೇಲೆ ಪೆಟ್ರೋಲ್ ಹಾಕಿ ಬೆಂಕಿ ಹಚ್ಚಿದ ಪತಿ ಕಳೆನಾಶಕ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ತಾಲೂಕಿನ ಕಾನಗೋಡ ಗ್ರಾಮದ ಗಣೇಶನಗರದಲ್ಲಿ ನಡೆದಿದೆ. ಕಾನಗೋಡ ಗ್ರಾಮದ ಗಣೇಶನಗರದ ಗುತ್ಯಾ ಸಣ್ಣಹುಡುಗ ಚೆನ್ನಯ್ಯ (56) ತನ್ನ ಪತ್ನಿಗೆ ಬೆಂಕಿ ಹಚ್ಚಿ ತಾನು ಆತ್ಮಹತ್ಯೆಗೆ ಯತ್ನಿಸಿದ ಆರೋಪಿ, ಈತ ಪ್ರತಿ ದಿನ ಸಾರಾಯಿ ಕುಡಿದು ತನ್ನ ಹೆಂಡತಿ ಶ್ರೀಮತಿ ರೇಣುಕಾ ಜೊತೆ ಜಗಳ ಮಾಡುತ್ತಿದ್ದು ಶುಕ್ರವಾರ ಸಂಜೆ 4.30ರ ವೆಳಗೆ ತನ್ನ … [Read more...] about ಪತ್ನಿಗೆ ಬೆಂಕಿ ಹಚ್ಚಿ ಕಳೆನಾಶಕ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಪತಿ ಆಸ್ಪತ್ರೆಗೆ