• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

SIDDAPURA

ಎಸ್.ಎಸ್.ಎಲ್.ಸಿ ಮರುಮೌಲ್ಯಮಾಪನದಿಂದ ಏಳನೇ ಸ್ಥಾನದಿಂದ ನಾಲ್ಕನೇ ಸ್ಥಾನಕ್ಕೆ ಏರಿದ ಸಿದ್ದಾಪುರದ ಕುವರ

September 10, 2020 by Sachin Hegde Leave a Comment

ಸಾತ್ವಿಕ್

ಸಿದ್ದಾಪುರ:ಈ ಬಾರಿಯ ಎಸ್ಸೆಸ್ಸೆಲ್ಸಿ ಪರೀಕ್ಷೆಯ ಮರು ಮೌಲ್ಯಮಾಪನದ ಬಳಿಕ ತಾಲೂಕಿನ ಮತ್ತೀಹಳ್ಳಿಯ ಪ್ರತಿಭಾವಂತ ವಿದ್ಯಾರ್ಥಿ ಸಾತ್ವಿಕ್ ಹೆಗಡೆ ರಾಜ್ಯದಲ್ಲಿ ಪಡೆದಿದ್ದ ಏಳನೇ ಸ್ಥಾನದಿಂದ ನಾಲ್ಕನೇ ಸ್ಥಾನಕ್ಕೆ ಜಿಗಿಯುವ ಮೂಲಕ ಗಮನ ಸೆಳೆದಿದ್ದಾನೆ.ಕಾನಸೂರಿನ ಕಾಳಿಕಾಂಬಾ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ ವಿದ್ಯಾರ್ಥಿ ಸಾತ್ವಿಕ್ ಕಳೆದ ತಿಂಗಳು ಪ್ರಕಟಗೊಂಡ ಫಲಿತಾಶಂದಲ್ಲಿ 618 ಅಂಕ ಪಡೆದಿದ್ದರು. ವಿಜ್ಞಾನ ಹಾಗೂ ಪ್ರಥಮ ಭಾಷೆ ಕನ್ನಡದಲ್ಲಿ ಗರಿಷ್ಠ ಅಂಕ ಬರಬೇಕಿತ್ತು … [Read more...] about ಎಸ್.ಎಸ್.ಎಲ್.ಸಿ ಮರುಮೌಲ್ಯಮಾಪನದಿಂದ ಏಳನೇ ಸ್ಥಾನದಿಂದ ನಾಲ್ಕನೇ ಸ್ಥಾನಕ್ಕೆ ಏರಿದ ಸಿದ್ದಾಪುರದ ಕುವರ

ಮಳೆ ಪ್ರಮಾಣ ಮತ್ತು ಜಲಾಶಯ ಮಟ್ಟ

September 2, 2020 by Sachin Hegde Leave a Comment

hail,ಮಳೆ

ಕಳೆದ 24 ಗಂಟೆ ಅವಧಿಯಲ್ಲಿ ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ ಬಿದ್ದ ಮಳೆಯ ಪ್ರಮಾಣ: ಅಂಕೋಲಾದಲ್ಲಿ 0.8 ಮಿ.ಮೀ, ಭಟ್ಕಳ 0.0 ಮಿ.ಮೀ, ಹಳಿಯಾಳ 0.0 ಮಿ.ಮೀ, ಹೊನ್ನಾವರ 0.0 ಮಿ.ಮೀ, ಕಾರವಾರ 0.0 ಮಿ.ಮಿ, ಕುಮಟಾ 0.2 ಮಿ.ಮೀ, ಮುಂಡಗೋಡ 0.0 ಮಿ.ಮೀ, ಸಿದ್ದಾಪುರ 0.0 ಮಿ.ಮೀ ಶಿರಸಿ 0.0 ಮಿ.ಮೀ, ಜೋಯಡಾ 0.0 ಮಿ.ಮೀ, ಯಲ್ಲಾಪುರ 0.0 ಮಿ.ಮೀ. ಮಳೆಯಾಗಿದೆ.ಜಲಾಶಯ ನೀರಿನ ಮಟ್ಟ: ಜಿಲ್ಲೆಯ ಜಲಾಶಯಗಳ ಇಂದಿನ ನೀರಿನ ಮಟ್ಟ ಇಂತಿವೆ.ಕದ್ರಾ: 34.50ಮೀ (ಗರಿಷ್ಟ), 30.90 ಮೀ … [Read more...] about ಮಳೆ ಪ್ರಮಾಣ ಮತ್ತು ಜಲಾಶಯ ಮಟ್ಟ

ಶಿವರಾಮ ಹೆಬ್ಬಾರ್ ಸ್ಪರ್ಧೆ ಮಾಡುವ ನೈತಿಕತೆ ಕಳೆದುಕೊಂಡಿದ್ದಾರೆ. ರಾಷ್ಟ್ರೀಯ ಸಮಾಜ ಪಕ್ಷದಿಂದ ಮಹಿಳಾ ಅಭ್ಯರ್ಥಿ-

September 25, 2019 by Yogaraj SK Leave a Comment

ಸಿದ್ದಾಪುರ. ;ಯಲ್ಲಾಪುರ ಕ್ಷೇತ್ರದ ಉಪ ಚುನಾವಣೆಗೆ ರಾಷ್ಟ್ರೀಯ ಸಮಾಜ ಪಕ್ಷದಿಂದ ಮಹಿಳಾ ಅಭ್ಯರ್ಥಿಯನ್ನು ಕಣಕ್ಕೆ ಇಳಿಸಲಾಗುತ್ತದೆ ಎಂದು ರಾಷ್ಟ್ರಿಯ ಸಮಾಜ ಪಕ್ಷ(ಆರ್ ಎಸ್ ಪಿ)ಯ ಉತ್ತರ ಕನ್ನಡ ಜಿಲ್ಲಾಧ್ಯಕ್ಷ ನಾಗರಾಜ ನಾಯ್ಕ ತಿಳಿಸಿದ್ದಾರೆ.                      ಇಂದು ಪಟ್ಟಣದಲ್ಲಿ ಪತ್ರಿಕಾಗೋಷ್ಟಿ ನಡೆಸಿ ಮಾತನಾಡಿದ ಇವರು ಅನರ್ಹ ಶಾಸಕ ಶಿವರಾಮ ಹೆಬ್ಬಾರರು ಸ್ಪರ್ಧೆ ಮಾಡುವ ನೈತಿಕತೆ ಕಳೆದುಕೊಂಡಿದ್ದಾರೆ. ಯಲ್ಲಾಪುರ ಕ್ಷೇತ್ರದ ಮತದಾರರು ಹೆಬ್ಬಾರರ … [Read more...] about ಶಿವರಾಮ ಹೆಬ್ಬಾರ್ ಸ್ಪರ್ಧೆ ಮಾಡುವ ನೈತಿಕತೆ ಕಳೆದುಕೊಂಡಿದ್ದಾರೆ. ರಾಷ್ಟ್ರೀಯ ಸಮಾಜ ಪಕ್ಷದಿಂದ ಮಹಿಳಾ ಅಭ್ಯರ್ಥಿ-

ದಾರಿ ಸಮಸ್ಯೆ ಬಗೆಹರಿಸಿ ಕೊಡುವಂತೆ ಆಗ್ರಹಿಸಿ ರೈತರಿಂದ ಪ್ರತಿಭಟನೆ‌

June 18, 2019 by Yogaraj SK Leave a Comment

DARIGAGi raitara pratibhatane

ಹಳಿಯಾಳ:- ತಾಲೂಕಿನ ಮುತ್ತಲಮುರಿ ಗ್ರಾಮದಿಂದ ಕಿವಡೆಬೈಲ್ ಗ್ರಾಮಕ್ಕೆ ಹೊಲದಲ್ಲಿ ತಾತ್ಕಾಲಿಕ ದಾರಿ ವ್ಯವಸ್ಥೆ ಮಾಡಿಕೊಡುವಂತೆ ಆಗ್ರಹಿಸಿ ಮುತ್ತಲಮುರಿ ಭಾಗದ ನೂರಾರು ರೈತರು ಸೋಮವಾರ ಹಳಿಯಾಳದ ಮಿನಿ ವಿಧಾನಸೌಧದ ಎದುರು ಪ್ರತಿಭಟನೆ ನಡೆಸಿದರು. 3 ಟ್ರಾಕ್ಟರ್, ಟ್ರಾಕ್ಸ್ ಹಾಗೂ ದ್ವಿಚಕ್ರ ವಾಹನಗಳಲ್ಲಿ ಆಗಮಿಸಿದ್ದ ರೈತರು ಜಮೀನುಗಳಿಗೆ ಓಡಾಡಲು ಶಾಶ್ವತ ದಾರಿ ಮಾಡಿಕೊಟ್ಟು ರೈತರ ದಾರಿ ಸಮಸ್ಯೆಗೆ ಪರಿಹಾರ ಕಲ್ಪಿಸಬೇಕೆಂದು ಆಗ್ರಹಿಸಿ ತಹಶೀಲ್ದಾರ್ ಅವರಿಗೆ ಮನವಿ … [Read more...] about ದಾರಿ ಸಮಸ್ಯೆ ಬಗೆಹರಿಸಿ ಕೊಡುವಂತೆ ಆಗ್ರಹಿಸಿ ರೈತರಿಂದ ಪ್ರತಿಭಟನೆ‌

ರಸ್ತೆ ಮೇಲಿದ್ದ ಅನಾಥ ಮಹಿಳೆಯನ್ನು ರಕ್ಷಿಸಿದ ನಾಗರಾಜ ನಾಯ್ಕ.

May 9, 2019 by Yogaraj SK Leave a Comment

ಸಿದ್ದಾಪುರ: ತಾಲೂಕಿನ ಮಾವಿನಗುಂಡಿಯ ಸಮೀಪ ರಸ್ತೆಯ ಮೇಲೆ ಹಲವು ದಿನಗಳಿಂದ ಅನಾಥ ಮಹಿಳೆಯೊಬ್ಬಳು ಇರುವ ಬಗ್ಗೆ ಸ್ಥಳೀಯರಿಂದ ಮಾಹಿತಿ ಪಡೆದ ಸಿದ್ದಾಪುರದ‌ ಪ್ರಚಲಿತ ಆಶ್ರಯ ಧಾಮದ ನಾಗರಾಜ ನಾಯ್ಕ ಗುರುವಾರ ಮಹಿಳೆಯನ್ನು ರಕ್ಷಣೆ ಮಾಡಿ ಆಶ್ರಮಕ್ಕೆ ಕರೆತಂದಿದ್ದಾರೆ.                 ಅನಾಥ ಮಹಿಳೆ ಹಿಂದಿ ಮಾತನಾಡುತ್ತಿದ್ದು, ಹೆಸರು ರೀನಾ ಎಂದು ಹೇಳುತಿದ್ದಾಳೆ. ಈ ಸಂದರ್ಭದಲ್ಲಿ ಸ್ಥಳಿಯರಾದ ಮೋಹನ ನಾಯ್ಕ, ಪ್ರಚಲಿತ ಆಶ್ರಯಧಾಮದ ಮೇಲ್ವಿಚಾರಕಿ ಮಮತಾ ನಾಯ್ಕ, … [Read more...] about ರಸ್ತೆ ಮೇಲಿದ್ದ ಅನಾಥ ಮಹಿಳೆಯನ್ನು ರಕ್ಷಿಸಿದ ನಾಗರಾಜ ನಾಯ್ಕ.

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar