ಸಿದ್ದಾಪುರ:- ರಾಹುಲ್ ಗಾಂಧಿ ಟೀಮ್ ಜಿಲ್ಲಾಧ್ಯಕ್ಷ ನಾಗರಾಜ ನಾಯ್ಕ ಲೋಕಸಭಾ ಚುನಾವಣೆಗೆ ಸ್ಪರ್ಧಿಸುವ ಘೋಷಣೆ ಮಾಡಿದ ಕಾರಣ ಅನಾಥಾಶ್ರಮಕ್ಕೆ ಪಂಚಾಯತದಿಂದ ಬರುವ ನೀರಿನ ಸಂಪರ್ಕ ಕಡಿತ ಗೊಳಿಸಿರುವ ಘಟನೆ ಸಿದ್ದಾಪುರದ ಮುಗದೂರಿನಲ್ಲಿ ನಡೆದಿದೆ. ಸಿದ್ದಾಪುರದಲ್ಲಿ ಪತ್ರಿಕಾಗೋಷ್ಠಿ ನಡೆಸಿದ ನಾಗರಾಜ ನಾಯ್ಕ ಮುಗದೂರಿನಲ್ಲಿ ಗುತ್ಯ ಕನ್ನ ಮಡಿವಾಳರವರ ಜಾಗದಲ್ಲಿರುವ ಮನೆಯನ್ನು ಮೂರು ವರ್ಷದ ಅವಧಿಗೆ ಲೀಸ್ ಮೇಲೆ ಪಡೆದು ಅನಾಥಾಶ್ರಮವನ್ನು ಸ್ಥಳಿಯರ … [Read more...] about ಚುನಾವಣೆಗೆ ಸರ್ಧೆ ಘೋಷಣೆ ಅನಾಥಾಶ್ರಮದ ನಿರಿನ ಸಂಪರ್ಕ ಕಡಿತ! ಅನಾವಶ್ಯಕ ಕಿರುಕುಳ ಮುಂದುವರೆದರೆ ಆತ್ಮಹತ್ಯೆ-ನಾಗರಾಜ ನಾಯ್ಕ
SIDDAPURA
ಉತ್ತರಕನ್ನಡ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುವುದಾಗಿ ಕರ್ನಾಟಕ ರಾಹುಲ್ ಗಾಂಧಿ ಟೀಂ ನ ಜಿಲ್ಲಾಧ್ಯಕ್ಷ ನಾಗರಾಜ ನಾಯ್ಕ ಘೋಷಣೆ
ಸಿದ್ದಾಪುರ (ಉ.ಕ);ಸಂವಿಧಾನ ನಮ್ಮೆಲ್ಲರ ಆಸ್ತಿ. ಅದಕ್ಕೆ ಅವಮಾನ ಆಗಬಾರದು. ಆದ್ದರಿಂದ ಸಂವಿಧಾನವನ್ನು ಬದಲಾಯಿಸುವ ವ್ಯಕ್ತಿಗಳು ಆಯ್ಕೆಯಾಗಬಾರದು. ಅವರನ್ನು ದೂರವಿಡುವ ಉದ್ದೇಶದಿಂದ ಮುಂಬರುವ ಲೋಕಸಭಾ ಚುನಾಣೆಯಲ್ಲಿ ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡುತ್ತಿರುವುದಾಗಿ ಪ್ರಚಲಿತ ಆಶ್ರಯಧಾಮ ಅನಾಥಾಶ್ರಮದ ಮುಖ್ಯಸ್ಥ, ಕರ್ನಾಟಕ ರಾಹುಲ್ ಗಾಂಧಿ ಟೀಂ ನ ಉತ್ತರ ಕನ್ನಡ ಜಿಲ್ಲಾಧ್ಯಕ್ಷ ನಾಗರಾಜ ಗಣಪತಿ ನಾಯ್ಕ … [Read more...] about ಉತ್ತರಕನ್ನಡ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುವುದಾಗಿ ಕರ್ನಾಟಕ ರಾಹುಲ್ ಗಾಂಧಿ ಟೀಂ ನ ಜಿಲ್ಲಾಧ್ಯಕ್ಷ ನಾಗರಾಜ ನಾಯ್ಕ ಘೋಷಣೆ
ಪ್ರವಾಸಕ್ಕೆ ತೆರಳಿದ್ದ ಯುವಕರು ನೀರು ಪಾಲು.
ಸಿದ್ದಾಪುರ (ಉಕ)9:ಈಜಲು ನೀರಿಗಿಳಿದ ಮೂರು ಮಂದಿ ಯುವಕರು ನೀರುಪಾಲಾದ ಘಟನೆ ತಾಲೂಕಿನ ಬುರುಡೆ ಫಾಲ್ಸ್ ನಲ್ಲಿ ನಡೆದಿದೆ. ಸಿದ್ದಾಪುರ ಮೂಲದ ಇಬ್ಬರು, ಶಿರಸಿಯ ಒಬ್ಬ ಯುವಕ ನೀರುಪಾಲಾಗಿರುವ ಮಾಹಿತಿ ಲಭ್ಯವಾಗಿದೆ. ಸತ್ತವರನ್ನು ಮುರಳಿ (24), ಅಭಿಷೇಕ್ , ಎಂದು ಗುರುತಿಸಲಾಗಿದೆ ಸ್ಥಳಕ್ಕೆ ಸಿದ್ದಾಪುರ ಪೊಲೀಸರು ಬೇಟಿ ನೀಡಿ ಪರಿಶೀಲಿಸಿದ್ದಾರೆ. … [Read more...] about ಪ್ರವಾಸಕ್ಕೆ ತೆರಳಿದ್ದ ಯುವಕರು ನೀರು ಪಾಲು.
ಪ್ರಜಾಪ್ರಭುತ್ವದಲ್ಲಿ ಜನಪ್ರತಿನಿಧಿಗಳು ಜವಾಬ್ದಾರಿಯಿಂದ ಜನರ ಏಳಿಗೆಗಾಗಿ, ಬಡವರ ಸಹಾಯ ಮಾಡುವ ಕೆಲಸ ಮಾಡಬೇಕು -ಬಿ.ಕೆ.ಹರಿಪ್ರಸಾದ್
ಸಿದ್ದಾಪುರ (ಉ.ಕ) ;ಪ್ರಜಾಪ್ರಭುತ್ವದಲ್ಲಿ ಜನಪ್ರತಿನಿಧಿಗಳು ಜವಾಬ್ದಾರಿಯಿಂದ ಜನರ ಏಳಿಗೆಗಾಗಿ, ಬಡವರ ಸಹಾಯ ಮಾಡುವ ಕೆಲಸ ಮಾಡಬೇಕು ಎಂದು ರಾಜ್ಯಸಭಾ ಸದಸ್ಯ ಬಿ.ಕೆ.ಹರಿಪ್ರಸಾದ್ ಹೇಳಿದರು. ಅವರು ತಾಲೂಕಿನ ಸಂಸ್ಥಾನ ತರಳೀಮಠದಲ್ಲಿ 31ನೇ ವರ್ಷದ 1008 ಶ್ರೀ ಸತ್ಯನಾರಾಯಣ ವೃತ ಕಳಸಾ ಪೂಜಾ ಕಾರ್ಯಕ್ರಮದಲ್ಲಿ ನೂತನವಾಗಿ ನಿರ್ಮಿಸಿರುವ ಶ್ರೀ ನಾರಾಯಣ ಗುರು ಸಮುದಾಯ ಭವನವನ್ನು ಉದ್ಘಾಟಿಸಿ, ತರಳಿ ಶ್ರೀ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಮಾತನಾಡಿದರು. ಸರ್ಕಾರಗಳು … [Read more...] about ಪ್ರಜಾಪ್ರಭುತ್ವದಲ್ಲಿ ಜನಪ್ರತಿನಿಧಿಗಳು ಜವಾಬ್ದಾರಿಯಿಂದ ಜನರ ಏಳಿಗೆಗಾಗಿ, ಬಡವರ ಸಹಾಯ ಮಾಡುವ ಕೆಲಸ ಮಾಡಬೇಕು -ಬಿ.ಕೆ.ಹರಿಪ್ರಸಾದ್
ಸುಪ್ರೀಂ ಕೋರ್ಟ್ ಆದೇಶಕ್ಕೂ ಬೆಲೆಯಿಲ್ಲವೇ? ಎಗ್ಗಿಲ್ಲದೆ ನಡಿತಿದೆ ಅಸ್ಬೆಸ್ಟೋಸ್ ಶೀಟ್ಗಳ ಮಾರಾಟ ಕ್ಯಾನ್ಸರ್ಕಾರಕ ಶೀಟ್ಗಳ ಬಳಕೆ :ಅಧಿಕಾರಿಗಳ ದಿವ್ಯ ನಿರ್ಲಕ್ಷ್ಯ
ಸಿದ್ದಾಪುರ : ಕ್ಯಾನ್ಸರ್ ರೋಗ ಹಲವಾರು ಕಾರಣಗಳಿಂದ ಬರುತ್ತದೆ. ತಂಬಾಕು ಸೇವನೆ, ಧೂಮಪಾನ ಹೀಗೆ ಹಲವಾರು ಉದಾಹರಣೆಗಳನ್ನ ಕೊಡಬಹುದು. ಆದರೆ ಮಳೆ, ಗಾಳಿ, ಬಿಸಿಲಿನಿಂದ ರಕ್ಷಣೆ ನೀಡಲಿ ಎಂದು ಮನೆಗಳಿಗೆ ಹೊದಿಸುವ ಅಸ್ಬೆಸ್ಟೋಸ್ ಸೀಟುಗಳಿಂದಲೂ ಕ್ಯಾನ್ಸರ್ ಬರುತ್ತದೆ ಎಂದರೆ ನಂಬಲು ಸಾಧ್ಯವಿಲ್ಲ. ಆದರೆ ನಂಬಬೇಕು. ವಿಶ್ವ ಆರೋಗ್ಯ ಸಂಸ್ಥೆಯ ಅಂಗಸಂಸ್ಥೆ ಇಂಟರ್ ನ್ಯಾಷನಲ್ ಎಜೆನ್ಸಿ ಪಾರ್ ರಿಸರ್ಚ್ ಕ್ಯಾನ್ಸರ್ ಎನ್ನುವ ಸಂಸ್ಥೆಯ ಅಧ್ಯಯನದಲ್ಲಿ ಅಸ್ಬೆಸ್ಟೋಸ್ ಸೀಟುಗಳಿಂದ … [Read more...] about ಸುಪ್ರೀಂ ಕೋರ್ಟ್ ಆದೇಶಕ್ಕೂ ಬೆಲೆಯಿಲ್ಲವೇ? ಎಗ್ಗಿಲ್ಲದೆ ನಡಿತಿದೆ ಅಸ್ಬೆಸ್ಟೋಸ್ ಶೀಟ್ಗಳ ಮಾರಾಟ ಕ್ಯಾನ್ಸರ್ಕಾರಕ ಶೀಟ್ಗಳ ಬಳಕೆ :ಅಧಿಕಾರಿಗಳ ದಿವ್ಯ ನಿರ್ಲಕ್ಷ್ಯ