ಸಿದ್ಧಾಪುರ : ಬೆಂಗಳೂರಿನ ಹೋಗುವ ರಾಜಹಂಸ ಬಸ್ಸಿನಲ್ಲಿ ಪ್ರಯಾಣಿಕರ ಹಣ ಕದ್ದಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.ಶಿವಮ್ಗೊಗ ಜಿಲ್ಲೆ ಭದ್ರಾವತಿ ತಾಲೂಕಿನ, ಕುವೆಂಪುನಗರ ಹೆಸಮನೆಯ ಯಾದಗಿರಿ ತಂದೆ ಮಲ್ಲಯ್ಯ ಬೋವಿ ಬಂಧಿತ ಆರೋಪಿ. ಈತ 3/11/2020 ರಂದು ಶಿರಸಿಯಿಂದ ಬೆಂಗಳೂರಿಗೆ ಹೋಗುವ ರಾಜಹಂಸ ಬಸ್ಸಿನಲ್ಲಿ ಸಿದ್ದಾಪುರ ತಾಲೂಕಿನ ನೆಲೆಮಾಂವು ಗ್ರಾಮ ಅಣಲೇಬೈಲು ನಿವಾಸಿಗಳಾದ ರಘುಪತಿ ಭಟ್ಟ ಹಾಗೂ ಗಣಪತಿ ಭಟ್ಟ ಅವರುಗಳು ಬಸ್ಸಿನ ಲಗೇಜ್ ಕ್ಯಾರಿಯರ್ … [Read more...] about ಬಸ್ನಲ್ಲಿ ಹಣ ಕದ್ದಿದ್ದ ಕಳ್ಳನ ಬಂಧನ
SIDDAPURA
ಎರಡೇ ದಿನದಲ್ಲಿ ಸಿಲಿಂಡರ್ ಸಹಿತ ಕಳ್ಳತನದ ಆರೋಪಿಗಳ ಬಂಧನ
ಸಿದ್ದಾಪುರ : ಪಟ್ಟಣದ ಇಂಡೆನ್ ಗ್ಯಾಸ್ ಏಜೆನ್ಸಿಯಲ್ಲಿ ಕಳ್ಳತನವಾದ ಇಂಡೆನ್ ಕಂಪನಿಯ 18 ಖಾಲಿ ಸಿಲಿಂರ್ಗಳ ಸಹಿತ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.ತಾಲೂಕಿನ ಬೇಡ್ಕಣಿಯ ಮುಕುಂದ ಹನುಮಂತ ಮಡಿವಾಳ (30) ಈತ ಇಂಡೇನ್ ಗ್ಯಾಸ್ ಎಜೆನ್ಸಿ ಲಾರಿ ಚಾಲಕ ಹಾಗೂ ಶಿಗ್ಗಾವಿಯ ಚಂದ್ರು ಮಲ್ಲೇಶಪ್ಪ ತಿಡ್ಡೆನವರ (32) ಈತ ಇಂಡೇನ್ ಗ್ಯಾಸ್ ಏಜೆನ್ಸಿಯಲ್ಲಿ ಕೆಲಸಗಾರ ಬಂಧಿತ ಆರೋಪಿಗಳಾಗಿದ್ದಾರೆ. ಬಂದಿತರಿAದ 41,400 ರು. ಮೌಲ್ಯದ 18 ಖಾಲಿ ಸಿಲಿಂಡರ್ ಹಾಗೂ … [Read more...] about ಎರಡೇ ದಿನದಲ್ಲಿ ಸಿಲಿಂಡರ್ ಸಹಿತ ಕಳ್ಳತನದ ಆರೋಪಿಗಳ ಬಂಧನ
ಬೆಲ್ಲದ ಕೊಳೆ, ಕಳ್ಳಬಟ್ಟಿ ವಶ
ಸಿದ್ದಾಪುರ ತಾಲೂಕಿನ ಕೋಲಸಿಸಿ ೯ ಗ್ರಾಮದಲ್ಲಿ ದನದ ಕೊಟ್ಟಿಗೆಯಲ್ಲಿ ಇಟ್ಟಿದ್ದ 60 ಲೀಟರ್ ಬೆಲ್ಲದ ಕೊಳ್ಳೆ ಹಾಗೂ 2.25 ಲೀಟರ್ ಕಳ್ಳ ಬಟ್ಟಿ ಸರಾಯಿ ಯನ್ನು ಅಬಕಾರಿ ಇಲಾಖೆಯ ಸಿಬ್ಬಂದಿ ಸೋಮವಾರ ವಶಪಡಿಸಿಕೊಂಡಿದ್ದು.ಆರೋಪಿ ಕೋಲಸಿಸಿ ೯ ಯ ಶ್ರೀಪತಿಯು ಬಂಗಾರ್ಯ ನಾಯ್ಕ ಎಂಬವರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಕಾರವಾರದ ಅಬಕಾರಿ ಉಪ ಆಯುಕ್ತೆ ಎಂ. ವನಜಾಕ್ಷಿ ,ಶಿರಸಿ ಉಪವಿಭಾಗದ ಅಬಕಾರಿ ಉಪ ಅಧೀಕ್ಷಕ ಮಹೇಂದ್ರ ನಾಯ್ಕ, ಅಬಕಾರಿ ನಿರೀಕ್ಷಕ … [Read more...] about ಬೆಲ್ಲದ ಕೊಳೆ, ಕಳ್ಳಬಟ್ಟಿ ವಶ
ಅಸಹಾಯಕ ಸ್ಥಿತಿಯಲ್ಲಿದ್ದ ಅಜ್ಜನ ರಕ್ಷಣೆ
ಶಿರಸಿ ತಾಲೂಕಿನ RTO ಕಛೇರಿ ಬಳಿ ಅನಾಥ ವ್ರದ್ಧ ವ್ಯಕ್ತಿಯೊಬ್ಬರು ರಸ್ತೆಯ ಮೇಲೆ ಮಳೆಯಲ್ಲಿಯೇ ಅನಾಥ ಸ್ಥಿತಿಯಲ್ಲಿ ಇರುವ ಬಗ್ಗೆ ಸ್ಥಳೀಯರಾದ ರುದ್ರಗೌಡ್ ಪಾಟೀಲ್ ರವರು ನನಗೆ ಕರೆ ಮಾಡಿ ಮಾಹಿತಿ ನೀಡಿದರು. ನಾನು ಶಿರಸಿ ಹೊಸ ಮಾರುಕಟ್ಟೆ ಪೊಲೀಸ್ ಠಾಣೆಯ ಪಿ ಎಸ್ ಐ ರವರಾದ ಭೀಮಾಶಂಕರ್ ರವರಿಗೆ ಕರೆಮಾಡಿ ಈ ಕುರಿತು ಮಾಹಿತಿ ನೀಡಿದೆ.ಇದಲ್ಲದೆ ಸ್ಥಳೀಯರಾದ ರುದ್ರಗೌಡ್ ಪಾಟೀಲ್ ರವರು ಹಾಗೂ ಬಿಜೆಪಿ ಮುಖಂಡರು ಹಾಗೂ ಶಿರಸಿ ನಗರಸಭೆ ಸದಸ್ಯರಾದ ಶ್ರೀಕಾಂತ … [Read more...] about ಅಸಹಾಯಕ ಸ್ಥಿತಿಯಲ್ಲಿದ್ದ ಅಜ್ಜನ ರಕ್ಷಣೆ
ಇಂದು ವಿದ್ಯುತ್ ವ್ಯತ್ಯಯ
ಹೊನ್ನಾವರ ನ. 17 : ದಿನಾಂಕ 18ರಂದು ಬುಧವಾರ 110/11ಕೆವಿ ವಿದ್ಯುತ್ ಉಪಕೇಂದ್ರ ಹೊನ್ನಾವರ ಹಾಗೂ 33/11ಕೆವಿ ವಿದ್ಯುತ್ ಉಪಕೇಂದ್ರ ಕಾಸರಕೋಡ ಅಧಿಕಾರಿಗಳು ತುರ್ತು ಕಾಮಗಾರಿ ಕೈಗೊಳ್ಳುವುದರಿಂದ ಹೊನ್ನಾವರ ಗ್ರಾಮೀಣ ಶಾಖಾ ವ್ಯಾಪ್ತಿಯ 11ಕೆವಿ ಫೀಡರುಗಳಾದ ಹಡಿನಬಾಳ, ಸಾಲ್ಕೋಡ, ಕಡ್ಲೆ, ಸುಬ್ರಹ್ಮಣ್ಯ, ಮಾವಿನಕುರ್ವಾ ವಿದ್ಯುತ್ ಗ್ರಾಹಕರಿಗೆ ಬೆಳಿಗ್ಗೆ 10ಗಂಟೆಯಿಂದ ಮಧ್ಯಾಹ್ನ 4ಗಂಟೆಯವರೆಗೆ ಹಾಗೂ ಕಾಸರಕೋಡ ಶಾಖಾವ್ಯಾಪ್ತಿಯ 11ಕೆವಿ ಫೀಡರುಗಳಾದ ದೇವರಗದ್ದೆ, … [Read more...] about ಇಂದು ವಿದ್ಯುತ್ ವ್ಯತ್ಯಯ