ಬೇಕಾಗಿದ್ದಾರೆ ವಿಶ್ವಸೇವಾ ಸಮಿತಿ ಪಿಡಿಜಿ ರೋ. ಸುಬ್ರಾವ್ ಕಾಸರಕೋಡ ಮೆಮೋರಿಯಲ್ ರೋಟರಿ ಚಾಲಿಟೇಬಲ್ ಆಸ್ಪತ್ರೆ, ಕೋರ್ಟ್ ರಸ್ತೆ, ಶಿರಸಿ 1) ವಾರ್ಡ್ ಬಾಯ್ 2) ಸ್ವಚ್ಛತಾ ಸಿಬ್ಬಂದಿ ಅನುಭವ ಉಳ್ಳವರಿಗೆ ಮೊದಲ ಆದ್ಯತೆ, ಇಎಸ್ಐ ಮತ್ತು ಪಿಎಫ್ ಸೌಲಭ್ಯವಿರುತ್ತದೆ. ಅರ್ಜಿ ಹಾಗೂ ಭಾವಚಿತ್ರದೊಂದಿಗೆ ನೇರವಾಗಿ ಸಂಪರ್ಕಿಸಿ. ಸಂಪರ್ಕಿಸುವ ಸಮಯ: ಬೆಳಿಗ್ಗೆ 10 ರಿಂದ ಮಧ್ಯಾಹ್ನ 1 ಹಾಗೂ ಮಧ್ಯಾಹ್ನ 4 ರಿಂದ ಸಂಜೆ 6 ರೋಟಲಿ ಚಾರಿಟೇಬಲ್ ಆಸ್ಪತ್ರೆ, … [Read more...] about ಬೇಕಾಗಿದ್ದಾರೆ
Sirsi News
MES ITI ಶಿರಸಿ ನೇಮಕಾತಿ 2023
MES ITI ಶಿರಸಿ ನೇಮಕಾತಿ 2023 MES ITI ಶಿರಸಿಯಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಹುದ್ದೆಯ ಹೆಸರು: JTO (ಬೋಧನಾ ವಿಭಾಗ) ಸ್ಥಳ: SIRSI -ಕರ್ನಾಟಕ slc-puc-iti-jobsಇಲ್ಲಿ ಕ್ಲಿಕ್ ಮಾಡಿbank-jobsClick Herekarnataka-jobsಇಲ್ಲಿ ಕ್ಲಿಕ್ ಮಾಡಿcentral-government-jobsClick HereAll jobsClick … [Read more...] about MES ITI ಶಿರಸಿ ನೇಮಕಾತಿ 2023
ಮದುವೆಗೆ ಆಹ್ವಾನ ನೀಡುವ ನೆಪದಲ್ಲಿಚಾಕುವಿನಿಂದ ಹಲ್ಲೆ
ಮದುವೆಗೆ ಆಹ್ವಾನ ನೀಡುವ ನೆಪದಲ್ಲಿಚಾಕುವಿನಿಂದ ಹಲ್ಲೆ ಶಿರಸಿ: ಮದುವೆಯ ಕರೆಯ ತಂದಿದ್ದು ಬಾಗಿಲು ಮನೆಯೊಳಗೆ ಕಾಲಿಟ್ಟು ಯಜಮಾನನ ಮೇಲೆ ಅಪರಿಚಿತ ವ್ಯಕ್ತಿಯೊಬ್ಬ ಚಾಕುವಿನಿಂದ ಹಲ್ಲೆ ಮಾಡಿ, ಪ್ರತಿರೋಧದ ವೇಳೆ ತಾನು ಅಪಾಯಕ್ಕೆ ಸಿಕ್ಕಿ ಬೀಳುವ ಭಯದಿಂದ ತಪ್ಪಿಸಿಕೊಂಡು ಪರಾರಿಯಾದ ಘಟನೆ ತಾಲೂಕಿನ ಮಂಡೆಮನೆಯಲ್ಲಿ ಶುಕ್ರವಾರ ರಾತ್ರಿ ವೇಳೆ ನಡೆದಿದೆ. ತೆರೆಯುವಂತೆ ಹೇಳಿ ಜಿ.ಆರ್. ಹೆಗಡೆ ಮಂಡೆಮನೆ ಚಾಕುಯಿರತಕ್ಕೆ ಒಳಗಾಗಿದ್ದು ಅಂಗೈ ಮೇಲೆ … [Read more...] about ಮದುವೆಗೆ ಆಹ್ವಾನ ನೀಡುವ ನೆಪದಲ್ಲಿಚಾಕುವಿನಿಂದ ಹಲ್ಲೆ
ಕೃಷಿ ವಿದ್ಯಾಲಯ ಧಾರವಾಡದ ಅರಣ್ಯ ಮಹಾವಿದ್ಯಾಲಯ ಶಿರಸಿಯ ಮೂರು ವಿಭಾಗಗಳಿಗೆ ನೇಮಕಾತಿ
ಕೃಷಿ ವಿದ್ಯಾಲಯ ಧಾರವಾಡದ ಅರಣ್ಯ ಮಹಾವಿದ್ಯಾಲಯ ಶಿರಸಿಯ ಮೂರು ವಿಭಾಗಗಳಿಗೆ ನೇಮಕಾತಿ ಕೃಷಿ ವಿದ್ಯಾಲಯ, ಧಾರವಾಡದ ಅರಣ್ಯ ಮಹಾವಿದ್ಯಾಲಯ ಶಿರಸಿಯ ಮೂರು ವಿಭಾಗಗಳಿಗೆ ಅಸಿಸ್ಟೆಂಟ್ ಫ್ರೊಫೆಸರ್ ನ್ಯಾಚುರಲ್ ರಿಸೋರ್ಸ್ ಮ್ಯಾನೇಜೆಂಟ್ ವಿಭಾಗಕ್ಕೆ-2, ಅಸಿಸ್ಟೆಂಟ್ ಪ್ರೊಫೆಸರ್ ಫಾರೆಸ್ಟ್ ಪ್ರಾಡಕ್ಷನ್ ಅಂಡ್ ಯುಟಿಲೈಜೇಷನ್ ವಿಭಾಗಕ್ಕೆ-1 ಹಾಗೂ ಅಸಿಸ್ಟೆಂಟ್ ಪ್ರೊಫೆಸರ್ ಫಾರೆಸ್ಟ್ ಬೈಲಜಿ ಅಂಡ್ ಟ್ರಿ ಇಂಪೂಮೆಂಟ್ ವಿಭಾಗಕ್ಕೆ-1 ಒಟ್ಟು ನಾಲ್ಕು ಸಹಾಯಕ … [Read more...] about ಕೃಷಿ ವಿದ್ಯಾಲಯ ಧಾರವಾಡದ ಅರಣ್ಯ ಮಹಾವಿದ್ಯಾಲಯ ಶಿರಸಿಯ ಮೂರು ವಿಭಾಗಗಳಿಗೆ ನೇಮಕಾತಿ
ಬಿದಿರು ಸೇರಿ ಹತ್ತು ಜಾತಿ ಸಸ್ಯ ಸಂಕುಲ ಅರಣ್ಯ ಸಂರಕ್ಷಣಾ ಕಾಯಿದೆಯಿಂದ ಮುಕ್ತ
ಬಿದಿರು ಸೇರಿ ಹತ್ತು ಜಾತಿ ಸಸ್ಯ ಸಂಕುಲ ಅರಣ್ಯ ಸಂರಕ್ಷಣಾ ಕಾಯಿದೆಯಿಂದ ಮುಕ್ತ ಶಿರಸಿ :ಕೆಲವು ಜಾತಿಯ ಗಿಡಮರಗಳನ್ನು ಬೆಳಸುವಿಕೆ, ಕಟಾವು, ಸಾಗಣೆಗೆ ಸಂಬAಧಿಸಿ ಕರ್ನಾಟಕ ಸರ್ಕಾರದ ಅರಣ್ಯ, ಜೀವವೈವಿಧ್ಯ ಹಾಗೂ ಪರಿಸರ ಇಲಾಖೆ ಪರವಾನಿಗೆ ಮುಕ್ತಗೊಳಿಸಿ ಆದೇಶ ಹೊರಡಿಸಿದೆ. ಬೇವು ಕರಿಜಾಲಿ, ಮಹಾಗನಿ, ಹೊಂಗೆ, ಬಳ್ಳಾರಿ ಜಾಲಿ, ಅಗರ್ ವುಡ್, ಬಾರೆ, ಶಿವನಿ ಹಾಗೂ ಬಹುಮುಖ್ಯವಾಗಿ ಡೌಗ ಬಿದಿರು ಮತ್ತು ಮೆದರಿ ಬಿದಿರು ಈ ಮುಕ್ತಗೊಳಿಸಲಾದ … [Read more...] about ಬಿದಿರು ಸೇರಿ ಹತ್ತು ಜಾತಿ ಸಸ್ಯ ಸಂಕುಲ ಅರಣ್ಯ ಸಂರಕ್ಷಣಾ ಕಾಯಿದೆಯಿಂದ ಮುಕ್ತ