• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
  • ರಾಷ್ಟ್ರೀಯ
  • ಅಂತರರಾಷ್ಟ್ರೀಯ
  • ಕ್ರೀಡೆ
  • ಉದ್ಯೋಗ
    • Bank job
    • Government jobs
  • ಅಪರಾಧ
  • ಕೃಷಿ
    • ಪಶುವೈದ್ಯಕೀಯ
  • ಮಾಹಿತಿ
    • ಸೇವೆ
    • ಸಾಧನೆ
  • Entertainment
    • Kannada Movies
    • Hindi Movies
    • Telugu Movies
    • Movies

Sirsi News

ತುಳಸಿ ಹೆಗಡೆಗೆ ಇಂಡಿಯನ್ ಸ್ಟಾರ್ ಐಕಾನ್ ಅವಾರ್ಡ್

May 13, 2022 by Deepika Leave a Comment

ಶಿರಸಿ : ಯಕ್ಷಗಾನ ಬಾಲ ಕಲಾವಿದೆ. ವಿಶ್ವಶಾಂತಿ ಸರಣಿ ಯಕ್ಷನೃತ್ಯ ರೂಪಕಗಳನ್ನು ಪ್ರಸ್ತುತಗೊಳಿಸುವ ಶಿರಸಿಯ ತುಳಸಿ ಹೆಗಡೆ ಅವಳಿಗೆ ಮಹಾರಾಷ್ಟçದ ನ್ಯಾಶನಲ್ ಅಕಾಡೆಮಿ ಫಾರ್ ಆರ್ಟ್ ಎಜ್ಯುಕೇಶನ್ ನೀಡುವ ಇಂಡಿಯನ್ ಸ್ಟಾರ್ ಐಕಾನ್ ಕಿಡ್ ಅಚೀವರ್ಸ್ ಅವಾರ್ಡ್ ಲಭಿಸಿದೆ. ಭಾರತದ ವಿವಿಧೆಡೆಯ ಮಕ್ಕಳ ಸಾಂಸ್ಕೃತಿಕ ಹಾಗೂ ಕ್ರೀಡಾ ಸಾಧನೆ ಪರಿಗಣಿಸಿ ನೀಡಲಾಗುವ ಪ್ರಶಸ್ತಿ ಇದಾಗಿದೆ. ಈ ಆಯ್ಕೆ ಪ್ರಕ್ರಿಯೆಯಲ್ಲಿ ನ್ಯಾಶನಲ್ ಅಕಾಡೆಮಿ ಫಾರ್ ಅರ್ಟ್ … [Read more...] about ತುಳಸಿ ಹೆಗಡೆಗೆ ಇಂಡಿಯನ್ ಸ್ಟಾರ್ ಐಕಾನ್ ಅವಾರ್ಡ್

ಕೆಂಡ ಹಾಯ್ದ ಹೆಬ್ಬಾರ್

May 11, 2022 by Deepika Leave a Comment

ಶಿರಸಿ: ಕಾರ್ಮಿಕ ಖಾತೆ ಸಚಿವ ಶಿವರಾಮ ಹೆಬ್ಬಾರ್ ಮಂಗಳವಾರ ತಾಲೂಕಿನ ಭಾಶಿ ಗ್ರಾ.ಪಂ. ವ್ಯಾಪ್ತಿಯ ನರೂರ ಗ್ರಾಮದ ಶ್ರೀ ವೀರಭದ್ರೇಶ್ವರ ದೇವಾಲಯದಲ್ಲಿ ದೇವಸ್ಥಾನದ ಆವಾರದಲ್ಲಿ ಭಕ್ತಾದಿಗಳೊಂದಿಗೆ ಕೆಂಡ ಹಾಯುವ ಸೇವೆಯಲ್ಲಿ ಪಾಲ್ಗೊಂಡು ಸ್ವತಃ ಕೆಂಡ ಹಾಯ್ದರು. ಭಾಶಿಯ ಶ್ರೀ ವೀರಭದ್ರೇಶ್ವರ ಹಾಗೂ ನಾಗಚೌಡೇಶ್ವರಿನೂತನ ಶಿಲಾಮೂರ್ತಿಗಳ ಪ್ರಾಣಪ್ರತಿಷ್ಠಾ ಕಾರ್ಯಕ್ರಮದಲ್ಲಿ ಸಚಿವರು ಪಾಲ್ಗೊಂಡಿದ್ದರು. ಪಕ್ಕದಲ್ಲಿ … [Read more...] about ಕೆಂಡ ಹಾಯ್ದ ಹೆಬ್ಬಾರ್

ಬ್ಲಾಕ್ ಮೇಲೆ ಪ್ರಕರಣ 4 ನೇ ಆರೋಪಿ ಬಂಧನ

April 25, 2022 by Deepika Leave a Comment

ಶಿರಸಿ : ಸರ್ಕಾರಿ ಕಾಯಂ ಉಪನ್ಯಾಸಕ ಹುದ್ದೆ ಕೊಡಿಸುವುದಾಗಿ ನಂಬಿಸಿ ಶಿವಮೊಗ್ಗದಲ್ಲಿ ಕೋಣೆಯೊಂದರಲ್ಲಿ ಕೂಡಿ ಹಾಕಿ ನಗ್ನ ವಿಡಿಯೋ ಮಾಡಿ ಬ್ಲಾö್ಯಕ್ ಮೇಲ್ ಮಾಡಿದ ಪ್ರಕರಣಕ್ಕೆ ಸಂಬAಧಿಸಿದAತೆ ತಲೆಮರೆಸಿಕೊಂಡಿದ್ದ 4 ನೇ ಆರೋಪಿಯನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಶಿವಮೊಗ್ಗದ ರಫಿಕ್ ಸಾಗರ ಬಂಧಿತ ಆರೋಪಿಯಾಗಿದ್ದಾನೆ. ಈ ಹಿಂದೆ ಇದೇ ಪ್ರಕರಣಕ್ಕೆ ಸಂಬಧಿಸಿದAತೆ ಅಜಿತ್ ನಾಡಿಗ್, ಧನುಶ್ಯ ಕುಮಾರ ಶೆಟ್ಟಿ, ಪದ್ಮಜಾ … [Read more...] about ಬ್ಲಾಕ್ ಮೇಲೆ ಪ್ರಕರಣ 4 ನೇ ಆರೋಪಿ ಬಂಧನ

ಅನನ್ಯಾ ಹೆಗಡೆ ಗೆ ರಾಷ್ಟ್ರಮಟ್ಟದ ವಿರ್ಸಾ ಪ್ರಶಸ್ತಿ

April 23, 2022 by Deepika Leave a Comment

ಶಿರಸಿ: ಸತತ ಪಠ್ಯ ಹಾಗೂ ಪತ್ಯೇತರದ ಬಹುಮುಖ ಸೃಜನಶೀಲ ಸಾಧನೆಯ ಸುದ್ದಿಯಲ್ಲಿರುವ ಶಿರಸಿ ಲಯನ್ಸ ಶಾಲೆಗೆ ಮತ್ತೊಂದು ರಾಷ್ಟ್ರಮಟ್ಟದ ಪ್ರಶಸ್ತಿಯ ಗರಿ, ಶಿರಸಿ ಲಯನ್ಸ ಶಾಲೆಯಲ್ಲಿ ಒಂಬತ್ತನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಕುಮಾರಿ ಅನನ್ಯಾ ಅಶ್ವತ್ಥ ಹೆಗಡೆ 11ನೇ ಅಖಿಲ ಭಾರತ ಮಟ್ಟದ ಅಂತರ ಶಾಲಾ ಸ್ಪರ್ಧೆಯಲ್ಲಿ ದಕ್ಷಿಣ ವಲಯಕ್ಕೆ ಎರಡನೇ ಸ್ಥಾನ ಗಳಿಸಿದ್ದಾಳೆ. ಬಹುಮುಖ ಪ್ರತಿಭೆಯಗಿರುವ ಅನನ್ಯಾ ಈ ಹಿಂದೆ ಕೂಡಾ ಅಸಾಧಾರಣ … [Read more...] about ಅನನ್ಯಾ ಹೆಗಡೆ ಗೆ ರಾಷ್ಟ್ರಮಟ್ಟದ ವಿರ್ಸಾ ಪ್ರಶಸ್ತಿ

ಅಡಿಕೆ ತೋಟಕ್ಕೆ ಹೊಸ ರೋಗ ಬಾಧೆ : ವಿಜ್ಞಾನಿಗಳಿಂದ ಪರಿಶೀಲನೆ

April 20, 2022 by Deepika Leave a Comment

ಶಿರಸಿ : ಮಧ್ಯವಯಸ್ಕ (25ವರ್ಷದೊಳಗಿನ) ಅಡಿಕೆ ಮರಗಳು ಹಠಾತ್ತೆನೆ ಒಣಗಿ ಹೋಗುತ್ತಿರುವ ಸಮಸ್ಯೆಯ ಗಂಭೀರತೆಯನ್ನು ಮನಗಂಡ ಉತ್ತರ ಕನ್ನಡ ಜಿಲ್ಲಾ ತೋಟಗಾರಿಕೆ ಇಲಾಖೆ, ಕೇಂದ್ರಿಯ ತೋಟದ ಬೆಳೆಗಳ ಸಂಶೋಧನಾ ಸಂಸ್ಥೆಯ ವಿಜ್ಞಾನಿಗಳು ಸ್ಥಳ ಪರಿಶೀಲಿಸಿ ಸೂಕ್ತ ಮಾರ್ಗದರ್ಶನ ನೀಡುವಂತೆ ಕೋರಿಕೊಂಡ ಪ್ರಯುಕ್ತ ಸಂಸ್ಥೆಯ ವಿಜ್ಞಾನಿಗಳಾದ ಡಾ ವಿನಾಯಕ ಹೆಗಡೆ ಹಾಗೂ ಸಂತೋಷ ಅವರು ಏ. 19 ರಂದು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಯಲ್ಲಾಪುರ … [Read more...] about ಅಡಿಕೆ ತೋಟಕ್ಕೆ ಹೊಸ ರೋಗ ಬಾಧೆ : ವಿಜ್ಞಾನಿಗಳಿಂದ ಪರಿಶೀಲನೆ

Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 1,368,450 visitors
SURE Card

Footer

JSW has proposed another port at Honavar

July 26, 2021 By Sachin Hegde

ಕರ್ನಾಟಕ ಲೋಕಸೇವಾ ಆಯೋಗದಿಂದ ನೇಮಕಾತಿ /KPSC Recruitment 2022

May 17, 2022 By Deepika

ತೆಂಗಿನ ಮರದಿಂದ ಬಿದ್ದು ವ್ಯಕ್ತಿ ಸಾವು

May 17, 2022 By Deepika

ಸಮುದ್ರ ಸುಳಿಗೆ ಸಿಲುಕಿ ಯುವಕ ಸಾವು

May 17, 2022 By Deepika

ಬದುಕಿಗೆ ಮತ್ತು ಬರವಣಿಗೆಗೆ ಸಾಮ್ಯತೆ ಇರಬೇಕು.

May 17, 2022 By Jayaraj Govi

ಪ್ರೇಕ್ಷಕರನ್ನು ರಂಜಿಸಿದ ರಾಜಾ ರುದ್ರಕೋಪ ಯಕ್ಷಗಾನ

May 17, 2022 By Jayaraj Govi

ಲಯನ್ಸ್ ಕಾರ್ಯ ಚುವಟಿಕೆಗಳ ಕುರಿತು ಆನ್ ಲೈನ್ ನಲ್ಲಿ ಮಾಹಿತಿ

May 17, 2022 By Jayaraj Govi

© 2022 Canara Buzz · Contributors · Privacy Policy · Terms & Conditions