• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Sirsi News

ಬೇಟೆಗೆ ಹೊರಟ ನಾಲ್ವರ ಬಂಧನ

August 11, 2021 by Deepika Leave a Comment

ಶಿರಸಿ : ಲೈಸೆನ್ಸ್ ಇಲ್ಲದವನ ಕೈಗೆ ಬಂದೂಕು ನೀಡಿ ಕಾಡು ಪ್ರಾಣಿ ಬೇಟಿ ನಡೆಸುತ್ತಿದ್ದ ನಾಲ್ವರನ್ನು ಶಿರಸಿ ಮಾರುಕಟ್ಟೆ ಠಾಣೆ ಪೋಲಿಸರು ಕ್ಷಿಪ್ರ ಕಾರ್ಯಾಚರಣೆ ಮೂಲಕ ಬಂಧಿಸಿ ಆರೋಪಿತರಿಂದ ಬಂದೂಕು ಹಾಗೂ ಮಾರುತಿ 800 ಕಾರನ್ನು ವಶಕ್ಕೆ ಪಡೆದಿಕೊಂಡ ಘಡನೆ ಸೋಮವಾರ ಸಡೆದಿದೆ. ಹಿಪ್ಪೂರ್ ರೆಹಮಾನ್ ಮೊಹಮ್ಮದ್ ಹಲಿ ಕಸ್ತೂರಬಾ ನಗರ ಶಿರಸಿ, ಅಬ್ದುಲ್ ರಜಾಕ್ ಅಬ್ದುಲ್ ವಾಹೀದ ನೆಹರುನಗರ ಶಿರಸಿ, ಇನಾಯತ್ ಖಾನ್ ಉಡಾನ್ ಖಾನ್ ನೆಹರುನಗರ ಶಿರಸಿ ಹಾಗೂ ಮೋಹಮ್ಮದ ಇಸ್ಮಾಯಿಲ್ … [Read more...] about ಬೇಟೆಗೆ ಹೊರಟ ನಾಲ್ವರ ಬಂಧನ

ಎಸೆಸ್ಸೆಲ್ಸಿ ಫಲಿತಾಂಶ : ಶಿರಸಿ ಶೈಕ್ಷಣಿಕ ಜಿಲ್ಲೆಯ ಮೂವರಿಗೆ ಪೂರ್ಣಾಂಕ

August 10, 2021 by Deepika Leave a Comment

ಶಿರಸಿ : ಪ್ರಸಕ್ತ ಸಾಲಿನ ಎಸ್. ಎಸ್. ಎಲ್. ಸಿ ಪರೀಕ್ಷೆಯಲ್ಲಿ ಶಿರಸಿ ಶೈಕ್ಷಣಿಕ ಜಿಲ್ಲೆಯ ಮೂವರು ವಿದ್ಯಾರ್ಥಿಗಳು ರಾಜ್ಯಕ್ಕೆ ಮೊದಲ ಸ್ಥಾನ ಗಳಿಸಿದ್ದಾರೆ. ಜಿಲ್ಲೆಯ 952 ವಿದ್ಯಾರ್ಥಿಗಳು ಎ+ ಗೇಡ್ ಪಡೆದುಕೊಂಡಿದ್ದಾರೆ.ಜಿಲ್ಲೆಯ ಸಿದ್ದಾಪುರ ತಾಲೂಕಿನ ಪ್ರಶಾಂತಿ ಆಂಗ್ಲ ಮಾಧ್ಯಮ ಶಾಲೆಯ ವಿಧ್ಯಾರ್ಥಿನಿ ಹೇಮಾ ಹೆಗಡೆ ಹಾಗೂ ಕಾಸಸೂರಿನ ಕಾಳಿಕಾ ಭವನಿ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿಗಳಾದ ರೇಷ್ಮಾ ಹೆಗಡೆ ಮತ್ತು ಎಸ್. ಎಮ್. ಸುನಯ್ 625 ಕ್ಕೆ 625 ಅಂಕ … [Read more...] about ಎಸೆಸ್ಸೆಲ್ಸಿ ಫಲಿತಾಂಶ : ಶಿರಸಿ ಶೈಕ್ಷಣಿಕ ಜಿಲ್ಲೆಯ ಮೂವರಿಗೆ ಪೂರ್ಣಾಂಕ

ಅರಣ್ಯ ಅತಿಕ್ರಮಣದಾರರೇ ಎಚ್ಚರ!

August 10, 2021 by Deepika Leave a Comment

ಶಿರಸಿ : ಸರ್ಕಾರದ ಮೇಲೆ ಸರ್ಕಾರಗಳು, ಮಂತ್ರಿಗಳ ಮೇಲೆ ಮಂತ್ರಿಗಳು ಏರಿ ಬಂದರೂ ನೆನೆಗುದಿಯಿಂದ ಹೊರಬರದ ಅರಣ್ಯ ಅತಿಕ್ರಮಣದಾರರ ಸಮಸ್ಯೆ ಇನ್ನಿಲ್ಲದಂತೆ ಕಾಡಹತ್ತಿರುವಾಗ ಮನೆ ಸುಡುತ್ತಿರುವ ಬೆಂಕಿಯಲ್ಲಿ ಬೀಡಿ ಹೊತ್ತಿಸಿಕೊಳ್ಳವ ದೋರಣೆಯ ಜನ ಅಮಾಯಕರನ್ನು ವಂಚಿಸುತ್ತಿರುವ ಬಗ್ಗೆ ಕೇಳಿಬಂದಿದೆ.ಜ್ಞಾನನೆ ವಲಯಾರಣ್ಯ ವ್ಯಪ್ತಿಯಲ್ಲಿ ವ್ಯಕ್ತಿಯೊಬ್ಬ ಅತಿಕ್ರಮಣದಾರರನ್ನು ಸಂಪರ್ಕಿಸಿ ಅರಣ್ಯ ಅತಿಕ್ರಮಣದಾರರಿಗೆ ಜಾಗ ಮಂಜೂರಿ ಪ್ರಕ್ರಿಯೆ … [Read more...] about ಅರಣ್ಯ ಅತಿಕ್ರಮಣದಾರರೇ ಎಚ್ಚರ!

ನಾಪತ್ತೆ : ದೂರು ದಾಖಲು

August 7, 2021 by Deepika Leave a Comment

ಶಿರಸಿ : ಇಲ್ಲಿನ ಇಕ್ರಾ ಶಾಲೆಯಲ್ಲಿ ಅರೆಕಾಲಿಕ ಶಿಕ್ಷಕರಾಗಿ ಕಾರ್ಯ ನಿರ್ವಹಿಸುತ್ತ ಪತ್ನಿಯೊಂದಿಗೆ ಟಿ ಎಸ್ ಎಸ್ ರಸ್ತೆ ಅಶೋಕನಗರದಲ್ಲಿ ವಾಸಮಾಡಿಕೊಂಡಿದ್ದ.ಮೌನೇಶ ಅಶೋಕ ಕಂಬಾರ ಎಣಬವರು ಜು. 31 ರಿಂದ ನಾಪತ್ತೆ ಯಾಗಿರುವ ಬಗ್ಗೆ ಇವರ ಹೆಂಡತಿ ಶ್ರೀಮತಿ ಅನ್ನಪೂರ್ಣ ಪೊಲೀಸ್ ದೂರು ನೀಡಿದ್ದಾರೆ. ಕೆಲಸಕ್ಕೆ ಹೋಗದೆ ಮನೆಯಲ್ಲಿ ಮೊಬೈಲ್‌ನೊಂದಿಗೆ ಕಾಲಕಳೆಯುತ್ತ ಕೂತಿರುತ್ತಿದ್ದ ಮೌನೇಶ ಜು. 31 ರಂದು ಮಧ್ಯಾಹ್ನ ತನಗೆ ಹೇಳದೆ ಮನೆಯಿಂದ … [Read more...] about ನಾಪತ್ತೆ : ದೂರು ದಾಖಲು

ಅಮೆರಿಕಾ ಹವ್ಯಕ ಅಸೋಸಿಯೇಶನ್ನಿನಿಂದ ನೆರೆ ಸಂತ್ರಸ್ತರಿಗೆ ನೆರವು

August 6, 2021 by Deepika Leave a Comment

ಶಿರಸಿ : ಅತಿಯಾದ ಮಳೆಗೆ ಕೃಷಿ ಭೂಮಿ ಹಾಗೂ ಮನೆಗಳನ್ನು ಕಳೆದುಕೊಂಡು ಅತ್ಯಂತ ಸಂಕಷ್ಟದಲ್ಲಿನ ಉತ್ತರ ಕನ್ನಡದ ಕಳಚೆ ಸೇರಿದಂತೆ ಇತರ ಪ್ರದೇಶದ ರೈತರ ನೆರವಿಗೆ ಅಮೇರಿಕಾ ಹವ್ಯಕ ಅಸೋಸಿಯೇಶನ್ ಸ್ವರ್ಣವಲ್ಲಿ ಸಂಸ್ಥಾನದ ಮೂಲಕ ನೆರವಿನ ಹಸ್ತ ಚಾಚಿದೆ.ಈ ಕುರಿತು ಮಾಹಿತಿ ನೀಡಿರುವ ಅಸೋಸಿಯೇಶನ್ ಅಧ್ಯಕ್ಷ ಗೋಪಾಲ ಭಟ್ಟ ಸೋಂದಾ ಸ್ವರ್ಣದಲ್ಲಿ ಮಹಾ ಸಂಸ್ಥಾನದ ಕಠಾಧೀಶ ಶ್ರಿಗಂಗಾಧರೆAದ್ರ ಸರಸ್ವತೀ ಮಹಾಸ್ವಾಮೀಜಿಗಳು ಹಮ್ಮಿಕೊಂಡ ನೆರವಿನ ಕಾರ್ಯಕ್ಕೆ ಅಮೇರಿಕಾ … [Read more...] about ಅಮೆರಿಕಾ ಹವ್ಯಕ ಅಸೋಸಿಯೇಶನ್ನಿನಿಂದ ನೆರೆ ಸಂತ್ರಸ್ತರಿಗೆ ನೆರವು

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar