ಮದುವೆಗೆ ಆಹ್ವಾನ ನೀಡುವ ನೆಪದಲ್ಲಿಚಾಕುವಿನಿಂದ ಹಲ್ಲೆಶಿರಸಿ:ಮದುವೆಯ ಕರೆಯ ತಂದಿದ್ದು ಬಾಗಿಲು ಮನೆಯೊಳಗೆ ಕಾಲಿಟ್ಟು ಯಜಮಾನನ ಮೇಲೆ ಅಪರಿಚಿತ ವ್ಯಕ್ತಿಯೊಬ್ಬ ಚಾಕುವಿನಿಂದ ಹಲ್ಲೆ ಮಾಡಿ, ಪ್ರತಿರೋಧದ ವೇಳೆ ತಾನು ಅಪಾಯಕ್ಕೆ ಸಿಕ್ಕಿ ಬೀಳುವ ಭಯದಿಂದ ತಪ್ಪಿಸಿಕೊಂಡು ಪರಾರಿಯಾದ ಘಟನೆ ತಾಲೂಕಿನ ಮಂಡೆಮನೆಯಲ್ಲಿ ಶುಕ್ರವಾರ ರಾತ್ರಿ ವೇಳೆ ನಡೆದಿದೆ.ತೆರೆಯುವಂತೆ ಹೇಳಿಜಿ.ಆರ್. ಹೆಗಡೆ ಮಂಡೆಮನೆ ಚಾಕುಯಿರತಕ್ಕೆ ಒಳಗಾಗಿದ್ದು ಅಂಗೈ ಮೇಲೆ … [Read more...] about ಮದುವೆಗೆ ಆಹ್ವಾನ ನೀಡುವ ನೆಪದಲ್ಲಿಚಾಕುವಿನಿಂದ ಹಲ್ಲೆ
Sirsi News
ಕೃಷಿ ವಿದ್ಯಾಲಯ ಧಾರವಾಡದ ಅರಣ್ಯ ಮಹಾವಿದ್ಯಾಲಯ ಶಿರಸಿಯ ಮೂರು ವಿಭಾಗಗಳಿಗೆ ನೇಮಕಾತಿ
ಕೃಷಿ ವಿದ್ಯಾಲಯ ಧಾರವಾಡದ ಅರಣ್ಯ ಮಹಾವಿದ್ಯಾಲಯ ಶಿರಸಿಯ ಮೂರು ವಿಭಾಗಗಳಿಗೆ ನೇಮಕಾತಿಕೃಷಿ ವಿದ್ಯಾಲಯ, ಧಾರವಾಡದ ಅರಣ್ಯ ಮಹಾವಿದ್ಯಾಲಯ ಶಿರಸಿಯ ಮೂರು ವಿಭಾಗಗಳಿಗೆ ಅಸಿಸ್ಟೆಂಟ್ ಫ್ರೊಫೆಸರ್ ನ್ಯಾಚುರಲ್ ರಿಸೋರ್ಸ್ ಮ್ಯಾನೇಜೆಂಟ್ ವಿಭಾಗಕ್ಕೆ-2, ಅಸಿಸ್ಟೆಂಟ್ ಪ್ರೊಫೆಸರ್ ಫಾರೆಸ್ಟ್ ಪ್ರಾಡಕ್ಷನ್ಅಂಡ್ ಯುಟಿಲೈಜೇಷನ್ ವಿಭಾಗಕ್ಕೆ-1 ಹಾಗೂ ಅಸಿಸ್ಟೆಂಟ್ ಪ್ರೊಫೆಸರ್ ಫಾರೆಸ್ಟ್ ಬೈಲಜಿ ಅಂಡ್ ಟ್ರಿ ಇಂಪೂಮೆಂಟ್ ವಿಭಾಗಕ್ಕೆ-1 ಒಟ್ಟು ನಾಲ್ಕು ಸಹಾಯಕ … [Read more...] about ಕೃಷಿ ವಿದ್ಯಾಲಯ ಧಾರವಾಡದ ಅರಣ್ಯ ಮಹಾವಿದ್ಯಾಲಯ ಶಿರಸಿಯ ಮೂರು ವಿಭಾಗಗಳಿಗೆ ನೇಮಕಾತಿ
ಬಿದಿರು ಸೇರಿ ಹತ್ತು ಜಾತಿ ಸಸ್ಯ ಸಂಕುಲ ಅರಣ್ಯ ಸಂರಕ್ಷಣಾ ಕಾಯಿದೆಯಿಂದ ಮುಕ್ತ
ಬಿದಿರು ಸೇರಿ ಹತ್ತು ಜಾತಿ ಸಸ್ಯ ಸಂಕುಲ ಅರಣ್ಯ ಸಂರಕ್ಷಣಾ ಕಾಯಿದೆಯಿಂದ ಮುಕ್ತಶಿರಸಿ :ಕೆಲವು ಜಾತಿಯ ಗಿಡಮರಗಳನ್ನು ಬೆಳಸುವಿಕೆ, ಕಟಾವು, ಸಾಗಣೆಗೆ ಸಂಬAಧಿಸಿ ಕರ್ನಾಟಕ ಸರ್ಕಾರದ ಅರಣ್ಯ, ಜೀವವೈವಿಧ್ಯ ಹಾಗೂ ಪರಿಸರ ಇಲಾಖೆ ಪರವಾನಿಗೆ ಮುಕ್ತಗೊಳಿಸಿ ಆದೇಶ ಹೊರಡಿಸಿದೆ.ಬೇವು ಕರಿಜಾಲಿ, ಮಹಾಗನಿ, ಹೊಂಗೆ, ಬಳ್ಳಾರಿ ಜಾಲಿ, ಅಗರ್ ವುಡ್, ಬಾರೆ, ಶಿವನಿ ಹಾಗೂ ಬಹುಮುಖ್ಯವಾಗಿ ಡೌಗ ಬಿದಿರು ಮತ್ತು ಮೆದರಿ ಬಿದಿರು ಈ ಮುಕ್ತಗೊಳಿಸಲಾದ … [Read more...] about ಬಿದಿರು ಸೇರಿ ಹತ್ತು ಜಾತಿ ಸಸ್ಯ ಸಂಕುಲ ಅರಣ್ಯ ಸಂರಕ್ಷಣಾ ಕಾಯಿದೆಯಿಂದ ಮುಕ್ತ
ಜಿಲ್ಲೆಗೆ 232 ಹೊಸ ಮೊಬೈಲ್ ಟವರ್ ಮಂಜೂರು
ಜಿಲ್ಲೆಗೆ 232 ಹೊಸ ಮೊಬೈಲ್ ಟವರ್ ಮಂಜೂರುಶಿರಸಿ : ಸಂಸದ ಅನಂತಕುಮಾರ ಹೆಗಡೆಯವರ ಪ್ರಯತ್ನದಿಂದ ಉತ್ತರ ಕನ್ನಡ ಜಿಲ್ಲೆಗೆ ಕೇಂದ್ರ ಸರಕಾರದ ದೂರಸಂಪರ್ಕ ಇಲಾಖೆಯಿಂದ 232 ಹೊಸ ಮೊಬೈಲ್ ಟವರ್ ಮಂಜೂರಿಯಾಗಿರುವುದಾಗಿ ಸಂಸದರ ಆಪ್ತ ಕಾರ್ಯದರ್ಶಿ ಸುರೇಶ್ ಶೆಟ್ಟಿ ತಿಳಿಸಿದ್ದಾರೆ.ಜಿಲ್ಲೆಗೆ 232 ಹೊಸ ಮೊಬೈಲ್ ಟವರ್ ಮಂಜೂರುಈಗಾಗಲೇ ಜಿಲೆಯಲ್ಲಿ 2ಜಿಯ 243 ಹಾಗೂ 4ಜಿ ಸೇವೆಯ 217 ಮೊಬೈಲ್ ಟವರ್ಗಳು ಕಾರ್ಯನಿರ್ವಹಿಸುತ್ತಿದ್ದು, … [Read more...] about ಜಿಲ್ಲೆಗೆ 232 ಹೊಸ ಮೊಬೈಲ್ ಟವರ್ ಮಂಜೂರು
ಎಂ ಇ ಎಸ್ ವಾಣಿಜ್ಯ ಕಾಲೇಜ್ ಶೇ.100 ಸಾಧನೆ
ಎಂ ಇ ಎಸ್ ವಾಣಿಜ್ಯ ಕಾಲೇಜ್ ಶೇ.100 ಸಾಧನೆಶಿರಸಿ: ಅಗಷ್ಟ 2022 ರಲ್ಲಿ ಜರುಗಿದ ಎಂ.ಕಾಂ 4 ನೇ ಸೆಮಿಸ್ಟರ್ ಪರೀಕ್ಷೆಯಲ್ಲಿ ಶಿರಸಿಯ ಎಂ.ಇ.ಎಸ್ ವಾಣಿಜ್ಯ ಮಹಾವಿದ್ಯಾಲಯದ ಫಲಿತಾಂಶ ಶೇ. 100 ಆಗಿರುತ್ತದೆ.ಪರೀಕ್ಷೆಗೆ ಒಟ್ಟೂ 35 ವಿದ್ಯಾರ್ಥಿಗಳು ಕುಳಿತಿದ್ದು ಎಲ್ಲ ವಿದ್ಯಾರ್ಥಿಗಳು ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾಗಿದ್ದಾರೆ.ಕಾಲೇಜಿಗೆ ಕುಮಾರಿ ಪೂಜಾ ದತ್ತಾತ್ರೇಯ ಭಂಡಾರಿ (ಶೇ.72.6) ಪ್ರಥಮ ಸ್ಥಾನ, ಕುಮಾರಿ … [Read more...] about ಎಂ ಇ ಎಸ್ ವಾಣಿಜ್ಯ ಕಾಲೇಜ್ ಶೇ.100 ಸಾಧನೆ