ಶಿರಸಿ;ನಗರದ ಮರಾಠಿ ಕೊಪ್ಪದಲ್ಲಿ ಶುಕ್ರವಾರ ಬೆಳಗ್ಗೆ ಜಾವ 3.50ಕೆ ಹುಂಡೈ ಕ್ರೆಟಾ ಕಾರಿನಲ್ಲಿ ಹೈಟೆಕ್ ಗೋ ಕಳ್ಳತನ ನಡೆದಿದ್ದು ಸಿಸಿಟಿವಿ ಕ್ಯಾಮೆರಾದಲ್ಲಿ ಕಳ್ಳತನದ ದೃಶ್ಯಾವಳಿ ಸರಿಯಾಗಿದೆ. ರಸ್ತೆಯ ಬದಿಯಲ್ಲಿ ಮಲಗಿದ್ದ ಎರಡು ಆಕಳುಗಳನ್ನು ಕೆಲವೇ ನಿಮಿಷಗಳಲ್ಲಿ ಕ್ರೇಟಾ ಕಾರಿನಲ್ಲಿ ತುಂಬಿಕೊಂಡು ಕಳ್ಳರು ಪರಾರಿಯಾಗಿದ್ದಾರೆ.ಕೃತ್ಯ ಕಣ್ಣಾರೆ ಕಂಡ ನಗರಸಭಾ ವಾಟರ್ ಮ್ಯಾನ್ ನ್ನಿಂದ … [Read more...] about ಕಾರಿನಲ್ಲಿ ಹೈಟೆಕ್ ಗೋಕಳವು ; ಸಿಸಿಟಿವಿ ಕ್ಯಾಮರಾದಲ್ಲಿ ದೃಶ್ಯ ಸರೆ
Sirsi News
ಅಂಚೆ ಜೀವ ವಿಮೆ ಏಜೆಂಟರ ಹುದ್ದೆಗೆ ಅರ್ಜಿ ಆಹ್ವಾನ
ಶಿರಸಿ ಅಂಚೆ ವಿಭಾಗದ ವ್ಯಾಪ್ತಿಯಲ್ಲಿ ಅಂಚೆ ಜೀವ ವಿಮೆ ಹಾಗೂ ಗ್ರಾಮೀಣ ಅಂಚೆ ಜೀವ ವಿಮೆ ಏಜೆಂಟರ ಗಳಿಗಾಗಿ ಕಾರ್ಯನಿರ್ವಹಿಸಲು ಆಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ.JOB INFO;Join our whatsapp groupsslc ವಿದ್ಯಾರ್ಹತೆ ಹೊಂದಿದ 18 ರಿಂದ 50 ವರ್ಷದ ಒಳಗಿನ ಆಸಕ್ತರು ಅರ್ಜಿ ಸಲ್ಲಿಸಬಹುದು. ಅಭ್ಯರ್ಥಿಗಳು ಅರ್ಜಿ ನಮೂನೆಯನ್ನು ತಮ್ಮ ಸಮೀಪದ ಅಂಚೆ ಕಚೇರಿಯಲ್ಲಿ ಪಡೆದು ಭರ್ತಿ ಮಾಡಿದ ಅರ್ಜಿಯನ್ನು ಅಂಚೆ ಅಧ್ಯಕ್ಷರು ಶಿರಸಿ … [Read more...] about ಅಂಚೆ ಜೀವ ವಿಮೆ ಏಜೆಂಟರ ಹುದ್ದೆಗೆ ಅರ್ಜಿ ಆಹ್ವಾನ
ಎo.ಇ.ಎಸ್ ವಾಣಿಜ್ಯ ಕಾಲೇಜಿಗೆ 2 ರ್ಯಾಂಕ್
ಶಿರಸಿ ;ಕಳೆದ ಸೆಪ್ಟೆಂಬರ್ ತಿಂಗಳಲ್ಲಿ ಕರ್ನಾಟಕ ವಿಶ್ವವಿದ್ಯಾಲಯ ಮಟ್ಟದಲ್ಲಿ ನಡೆದ ಬಿ.ಕಾಮ್ .ಅಂತಿಮ ವರ್ಷದ ಪರೀಕ್ಷೆ ಫಲಿತಾಂಶ ಪ್ರಕಟವಾಗಿದ್ದು ಇಲ್ಲಿನ ಎಂ.ಇ.ಎಸ್ ವಾಣಿಜ್ಯ ಮಹಾವಿದ್ಯಾಲಯಕ್ಕೆ ಎರಡು ರ್ಯಾಂಕ್ ದೊರೆಯುವುದರೊಂದಿಗೆ ಕೀರ್ತಿಪತಾಕೆಯನ್ನು ಇನ್ನಷ್ಟು ಎತ್ತರಕ್ಕೆರಿಸಿಕೊಂಡಿದೆ.ಕುಮಾರ್ ಮಧು ಗಜಾನನ ಹೆಗಡೆ ಶೇಕಡ, 94.92 ಅಂಕಗಳನ್ನು ಪಡೆದು ಐದನೇ ರ್ಯಾಂಕ್ ಹಾಗೂ ಕುಮಾರಿ ಶ್ರುತಿ ದಿವಸ್ಪತಿ ಹೆಗಡೆ ಶೇಕಡ 94 . 54 … [Read more...] about ಎo.ಇ.ಎಸ್ ವಾಣಿಜ್ಯ ಕಾಲೇಜಿಗೆ 2 ರ್ಯಾಂಕ್
ಗೋವಾ ರಾಜ್ಯಕ್ಕೆ ಅಕ್ರಮ ಗಾಂಜಾ ಸಾಗಾಟ; ಆರೋಪಿ ಬಂಧನ
ಬನವಾಸಿ: ಹಾನಗಲ್ ನಿಂದ ಗೋವಾ ರಾಜ್ಯಕ್ಕೆ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ 1 ಕೆಜಿ 47 ಗ್ರಾಂ ತೂಕದ ಗಾಂಜಾವನ್ನು ಬನವಾಸಿ ಪೊಲೀಸರು ವಶಪಡಿಸಿಕೊಂಡು ಆರೋಪಿಯನ್ನು ಮಂಗಳವಾರ ಬಂಧಿಸಿದ್ದಾರೆ. ಹಾನಗಲ್ ಶಿವಪುರದ ಅಬ್ದುಲ್ ಭಾಶಾ ಯೂಸುಫ್ ಸಾಬ್ (23) ಬಂಧಿತ ಆರೋಪಿ. ಸುಮಾರು 41 ಸಾವಿರ ರೂ. ಬೆಲೆಯ ಗಾಂಜಾ ವನ್ನು ಮಾರಾಟದ ಉದ್ದೇಶಕ್ಕಾಗಿ ಈತ ಬೈಕ್ ಮೇಲೆ ಸಾಗಾಟ ಮಾಡುತ್ತಿದ್ದ. ಈ ಕುರಿತು ಖಚಿತ ಮಾಹಿತಿ ಪಡೆದ ಪೊಲೀಸರು ಆರೋಪಿಯನ್ನು … [Read more...] about ಗೋವಾ ರಾಜ್ಯಕ್ಕೆ ಅಕ್ರಮ ಗಾಂಜಾ ಸಾಗಾಟ; ಆರೋಪಿ ಬಂಧನ
ಘನತಾಜ್ಯ ವಿಲೇವಾರಿ ಘಟಕಕ್ಕೆ ಸಚಿವ ಶಿವರಾಮ ಹೆಬ್ಬಾರ್ ಶಂಕುಸ್ಥಾಪನೆ
ಶಿರಸಿ : ಕಾರ್ಮಿಕ ಖಾತೆ ಸಚಿವರಾದ ಶ್ರೀ ಶಿವರಾಮ ಹೆಬ್ಬಾರ್ ಅವರು ಇಂದು ಬನವಾಸಿ ಹೋಬಳಿ ವ್ಯಾಪ್ತಿಯಲ್ಲಿ ಗುಡ್ನಾಪುರ ಗ್ರಾಮದಲ್ಲಿ ಗಿಡಗಳನ್ನು ನೆಟ್ಟು ನೀರುಣಿಸುವುದರ ಮೂಲಕವಾಗಿ ವನ ಮಹೋತ್ಸವ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.ನಂತರ ಬನವಾಸಿಯಲ್ಲಿ ಸುಮಾರು 15 ಲಕ್ಷ ರೂಪಾಯಿ ವೆಚ್ಚದಲ್ಲಿ ನೂತನ ಘನತಾಜ್ಯ ವಿಲೇವಾರಿ ಘಟಕದ ನಿರ್ಮಾಣ ಕಾಮಗಾರಿಗೆ ಶಂಕುಸ್ಥಾಪನೆಯನ್ನು ನೆರವೇರಿಸಿದರು.ಈ ಸಂದರ್ಭದಲ್ಲಿ ಭಾರತೀಯ ಜನತಾ ಪಕ್ಷದ ಜಿಲ್ಲಾಧ್ಯಕ್ಷರಾದ ಶ್ರೀ ವೆಂಕಟೇಶ … [Read more...] about ಘನತಾಜ್ಯ ವಿಲೇವಾರಿ ಘಟಕಕ್ಕೆ ಸಚಿವ ಶಿವರಾಮ ಹೆಬ್ಬಾರ್ ಶಂಕುಸ್ಥಾಪನೆ