• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Sirsi News

ಕೇಂದ್ರ ಸಚಿವ ಅನಂತಕುಮಾರ ಹೆಗಡೆಗೆ ಮತ್ತೇ ಜೀವ ಬೆದರಿಕೆ ಕರೆ ಪ್ರಕರಣ ದಾಖಲು

April 21, 2019 by Yogaraj SK Leave a Comment

ಅನಂತಕುಮಾರ ಹೆಗಡೆ,Ananthakumara Hegde

ಶಿರಸಿ:-- ಕೇಂದ್ರ ಸಚಿವ ಹಾಗೂ ಕೆನರಾ ಲೋಕಸಭಾ ಸಂಸದ ಹಾಲಿ  ಬಿಜೆಪಿ ಅಭ್ಯರ್ಥಿ ಅನಂತಕುಮಾರ ಹೆಗಡೆಯವರಿಗೆ ಮತ್ತೊಮ್ಮೆ ದೂರವಾಣಿ ಮೂಲಕ ಜೀವ ಬೆದರಿಕೆ ಹಾಕಿರುವ ಬಗ್ಗೆ  ವರದಿಯಾಗಿದೆ.       ಈ ಕುರಿತು ಅವರ ಆಪ್ತ ಕಾರ್ಯದರ್ಶಿ ‌ಸುರೇಶ ಶೆಟ್ಟಿ ಶನಿವಾರ ಮಾರ್ಕೆಟ್ ಪೋಲಿಸ್ ಠಾಣೆಯಲ್ಲಿ ದೂರು ಸಲ್ಲಿಸಿದ್ದಾರೆ.ಶೆಟ್ಟಿ ಪೋಲಿಸರಿಗೆ ನಿಡೀದ ದೂರಿನಲ್ಲಿ ನೀನು ಎಷ್ಟು ದಿನ ಅಂತಾ ಪೋಲಿಸರ ರಕ್ಷಣೆಯಲ್ಲಿ ತಿರುಗಾಡುತ್ತಿಯಾ,ನಿನ್ನನ್ನು ಮರ್ಡರ್ ಮಾಡಿಯೇ … [Read more...] about ಕೇಂದ್ರ ಸಚಿವ ಅನಂತಕುಮಾರ ಹೆಗಡೆಗೆ ಮತ್ತೇ ಜೀವ ಬೆದರಿಕೆ ಕರೆ ಪ್ರಕರಣ ದಾಖಲು

Apmc market report 05-04-2019

April 5, 2019 by Sachin Hegde Leave a Comment

Arcanet

1] MARKET: HARIHARACommodity Variety Grade Arrivals Units Min (Rs.) Max (Rs.) Modal (Rs.)Maize Hybrid/Local Average 112 Quintal 2000 2000 2000Paddy Paddy 1001 Medium 534 Quintal 1850 1850 18502] MARKET: KUMTACommodity Variety Grade Arrivals Units Min (Rs.) Max (Rs.) Modal … [Read more...] about Apmc market report 05-04-2019

ಅನಾಥಾಶ್ರಮಕ್ಕೆ ಮೂಲಭೂತ ಸೌಕರ್ಯ ಕಲ್ಪಿಸಲು ಆಗ್ರಹ

March 24, 2019 by Nagaraj Naik Leave a Comment

ಶಿರಸಿ: ಸಿದ್ದಾಪುರ ತಾಲೂಕಿನ ಮೊಗದೂರಿನಲ್ಲಿರುವ ನಾಗರಾಜ ನಾಯ್ಕ ನಡೆಸುತ್ತಿರುವ ಆಶ್ರಯಧಾಮ ಅನಾಥಾಶ್ರಮಕ್ಕೆ ರಾಜಕೀಯ ಪ್ರೇರಿತವಾಗಿ ಶಿರಳಗಿ ಗ್ರಾಮ ಪಂಚಾಯತದವರು ಕೊಡುತ್ತಿರುವ ತೊಂದರೆಯನ್ನು, ಕ್ಷತ್ರೀಯ ಮರಾಠಾ ಮಹಾ ಒಕ್ಕೂಟದ ಉತ್ತರ ಕನ್ನಡ ಜಿಲ್ಲಾ ಘಟಕ ತೀವೃವಾಗಿ ಖಂಡಿಸುತ್ತದೆ ಎಂದು ಜಿಲ್ಲಾಧ್ಯಕ್ಷ ಪಾಂಡುರಂಗ ಪಾಟೀಲ ತಿಳಿಸಿದ್ದಾರೆ.                  ಅವರು  ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿ ಇಂದಿನ ದಿನಗಳಲ್ಲಿ ಸಾಮಾಜಿಕ ಸೇವೆಯನ್ನು ನಡೆಸುವವರು ಬಹಳ … [Read more...] about ಅನಾಥಾಶ್ರಮಕ್ಕೆ ಮೂಲಭೂತ ಸೌಕರ್ಯ ಕಲ್ಪಿಸಲು ಆಗ್ರಹ

ಆರ್.ವಿ.ದೇಶಪಾಂಡೆ ವಿರುದ್ದದ ಹೇಳಿಕೆ ಖಂಡನೀಯ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಭೀಮಣ್ಣ ನಾಯ್ಕ ಹೇಳಿಕೆ.

March 24, 2019 by Nagaraj Naik Leave a Comment

The statement against RV Deshpande has been stated by District Congress President Bhimanna Naik.

ಶಿರಸಿ: ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ.ದೇಶಪಾಂಡೆ ಅವರು ಜಿಲ್ಲೆಯಲ್ಲಿ ಕಾಂಗ್ರೆಸ್ ನಾಯಕರನ್ನು ಬೆಳೆಸಿಲ್ಲ ಎಂಬ ಮಾಧ್ಯಮ ವರದಿಯನ್ನು ಜಿಲ್ಲಾ ಕಾಂಗ್ರೆಸ್ ವಿರೋಧಿಸಿದ್ದು, ಜಿಲ್ಲಾಧ್ಯಕ್ಷ ಭೀಮಣ್ಣ ನಾಯ್ಕ ತೀವ್ರವಾಗಿ ಖಂಡಿಸಿದ್ದಾರೆ.         ಇಲ್ಲಿನ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಭೀಮಣ್ಣ, ದೇಶಪಾಂಡೆ ಕಾಂಗ್ರೆಸ್ ನಲ್ಲಿ ಎಲ್ಲಾ ವರ್ಗದವರನ್ನು ಬೆಳೆಸಿದ್ದು, ಅವರ ವಿರುದ್ಧದ ಹೇಳಿಕೆಯನ್ನು ಜಿಲ್ಲಾ ಕಾಂಗ್ರೆಸ್ … [Read more...] about ಆರ್.ವಿ.ದೇಶಪಾಂಡೆ ವಿರುದ್ದದ ಹೇಳಿಕೆ ಖಂಡನೀಯ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಭೀಮಣ್ಣ ನಾಯ್ಕ ಹೇಳಿಕೆ.

ಶಿರಸಿಯಲ್ಲಿ ನಡೆದ ಜಿಲ್ಲಾ ಮಹಿಳಾ ಸಮಾವೇಶ, ಮಹಿಳಾ ಸಾಧಕರಿಗೆ ಸನ್ಮಾನ

March 8, 2019 by Nagaraj Naik Leave a Comment

ಶಿರಸಿ ಮಾ8: ಉತ್ತರ ಕನ್ನಡ ಜಿಲ್ಲೆಯಲ್ಲಿ ಪ್ರಥಮ ಬಾರಿಗೆ ಸ್ತ್ರೀ ಶಕ್ತಿ ಸಂಘಗಳ ನೇತ್ರತ್ವದಲ್ಲಿ ಜಿಲ್ಲಾ ಮಹಿಳಾ ಸಮಾವೇಶ ಶಿರಸಿಯಲ್ಲಿ ಇಂದು ನಡೆಯಿತು. ಸಮಾವೇಶವನ್ನು ಮಾಜಿ ವಿಧಾನಪರಿಷತ್ ಸದಸ್ಯರಾದ ಶ್ರೀಮತಿ ಶುಭಲತಾ ಅಸ್ನೋಟಿಕರ್ ಉದ್ಘಾಟಿಸಿದರು.               ಸಮಾವೇಶದಲ್ಲಿ ಜಿಲ್ಲೆಯಲ್ಲಿ  ವಿವಿಧ ರಂಗಗಳಲ್ಲಿ ಸಾಧನೆಗೈದ  ಪ್ರಚಲಿತ ಪತ್ರಿಕೆ ಪ್ರಧಾನ ಸಂಪಾದಕಿ ಮಮತಾ ನಾಯ್ಕ, ವಾಲಿಬಾಲ್ ನಲ್ಲಿ ರಾಷ್ಟ್ರೀಯ ಮಟ್ಟದಲ್ಲಿ ಸಾಧನೆಗೈದ ಲಲಿತಾ ನಾಯ್ಕ … [Read more...] about ಶಿರಸಿಯಲ್ಲಿ ನಡೆದ ಜಿಲ್ಲಾ ಮಹಿಳಾ ಸಮಾವೇಶ, ಮಹಿಳಾ ಸಾಧಕರಿಗೆ ಸನ್ಮಾನ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar