• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Sirsi News

ಅಡಕೆಯ ಎಲೆಮಿಟ್ಟೆಗಳನ್ನು ತಿನ್ನತೊಡಗಿವೆ ಮಂಗಗಳು

August 12, 2022 by Deepika Leave a Comment

ಶಿರಸಿ: ತಾಲೂಕಿನಲ್ಲಿ ಗಾಳಿ ಮಳೆಗೆ ಅಡಕೆ ಮರಗಳು ಸಾಲಾಗಿ ಮುರಿದುಬೀಳುತ್ತಿವೆ. ಆದ್ರೆ, ತಾಲೂಕಿನ ನೆಗ್ಗು ಗ್ರಾಮ ಪಂಚಾಯಿತಿಯ ಮರ್ಲಮನೆಯಲ್ಲಿ ಮಂಗಗಳು ಇದಾವುದನ್ನೂ ಲೆಕ್ಕಿಸದೇ ತೋಟದಲ್ಲಿ ದಾಳಿ ನಡೆಸಿ ಅಡಕೆ ಎಳೆಮಿಳ್ಳೆಗಳನ್ನು ತಿನ್ನತೊಡಗಿದ್ದು, ರೈತರನ್ನು ಕಂಗಾಲಾಗಿಸಿದೆ.ಇತ್ತೀಚಿನ ವರ್ಷಗಳಲ್ಲಿ ಕೆಂಪು ಮೂತಿಯ ಮಂಗಗಳ ಹಾವಳಿ ಈ ಭಾಗದಲ್ಲಿ ತೀವ್ರಗೊಂಡಿದೆ. ಆರಂಭದಲ್ಲಿ ಬಾಳೆ ಗೊನೆಗಳನ್ನು ತಿನ್ನುತ್ತಿದ್ದ ಈ ಮಂಗಗಳ ಸಂತತಿಯೂ ಈಗ ಜಾಸ್ತಿ … [Read more...] about ಅಡಕೆಯ ಎಲೆಮಿಟ್ಟೆಗಳನ್ನು ತಿನ್ನತೊಡಗಿವೆ ಮಂಗಗಳು

ಕರಡಿ ದಾಳಿ; ವ್ಯಕ್ತಿ ಸ್ಥಳದಲ್ಲೇ ಸಾವು

August 11, 2022 by Deepika Leave a Comment

ಶಿರಸಿ : ಕರಡಿ ದಾಳಿಗೆ ವ್ಯಕ್ತಿಯೋರ್ವ ಸ್ಥಳದಲ್ಲೇ ಸಾವು ಕಂಡ ಘಟನೆ ತಾಲೂಕಿನ ದೇವನಹಳ್ಳಿಯಲ್ಲಿ ನಡೆದಿದೆ.ಓಂಕಾರ ಜೈನ್ (52) ಕರಡಿ ದಾಳಿಗೆ ಮೃತಪಟ್ಟಿರುವ ವ್ಯಕ್ತಿಯಾಗಿದ್ದು, ಕಾಡಿಗೆ ತೆರಳಿದ್ದಾಗ ಏಕಾ ಏಕಿ ಕರಡಿ ದಾಳಿ ನಡೆಸಿದೆ.ಈ ವೇಳೆ ಮರವನ್ನು ಹತ್ತಲು ಆತ ಪ್ರಯತ್ನ ಪಟ್ಟರೂ ಕರಡಿ ತಲೆ ಭಾಗವನ್ನೆ ಕಿತ್ತು ಹರಿದು ಹಾಕಿದ್ದು ತೀವ್ರ ರಕ್ತ ಸ್ರಾವದಿಂದ ವ್ಯಕ್ತಿ ಸ್ಥಳದಲ್ಲೇ ಪ್ರಾಣ … [Read more...] about ಕರಡಿ ದಾಳಿ; ವ್ಯಕ್ತಿ ಸ್ಥಳದಲ್ಲೇ ಸಾವು

ಸಂಸ್ಕೃತ ಭಾಷಣ ಸ್ಪರ್ಧೆ

August 6, 2022 by Deepika Leave a Comment

ಶಿರಸಿ : ಶಿವಮೊಗ್ಗ ನಗರದ ಸಂಸ್ಕೃತ ಭಾರತಿ ಹಾಗೂ ತರುಣೋದಯ ಸಂಸ್ಕೃತ ಸೇವಾ ಸಂಸ್ಥೆ ವತಿಯಿಂದ ಸೆ. 9 ರ ಭಾನುವಾರ ಬೆಳಿಗ್ಗೆ 9.30 ಗಂಟೆಯ ಸಂಸ್ಕೃತ ವಿದ್ಯಾರ್ಥಿಗಳಿಗೆ ರಾಜನೀತಿಯಲ್ಲಿ ಸುಭಾಷಿತಗಳ ಯೋಗದಾನ ಎಂಬ ವಿಷಯದ ಬಗ್ಗೆ ಕರ್ನಾಟಕ ರಾಜ್ಯಸ್ತರದ 32 ನೇ ಸಂಸ್ಕೃತ ಭಾಷಣ ಸ್ಪರ್ಧೆ ಯನ್ನು ಶಿವಮೊಗ್ಗ ನಗರದ ಸಂಸ್ಕೃತ ಭವನದಲ್ಲಿ ಏರ್ಪಡಿಸಲಾಗಿದೆ.ಸಂಸ್ಕೃತ ಭಾಷೆಯಲ್ಲೇ ಭಾಷಣ ಮಾಡಬೇಕು, 18 ವರ್ಷದಿಂದ 25 ವರ್ಷದ ಬಳಗಿನವರೆಲ್ಲರೂ … [Read more...] about ಸಂಸ್ಕೃತ ಭಾಷಣ ಸ್ಪರ್ಧೆ

ಶಿರಸಿಯಲ್ಲಿ ಕರ್ನಾಟಕ ಪ್ರೆಸ್ ಕ್ಲಬ್ ಉತ್ತರ ಕನ್ನಡ ಜಿಲ್ಲಾ ಘಟಕದಿಂದ ಪತ್ರಿಕಾ ದಿನಾಚರಣೆ ಆಚರಣೆ

July 17, 2022 by Sachin Hegde Leave a Comment

ಶಿರಸಿ-ಕರ್ನಾಟಕ ಪ್ರೆಸ್ ಕ್ಲಬ್ ಉತ್ತರ ಕನ್ನಡ ಜಿಲ್ಲಾ ಘಟಕದಿಂದ ಇಂದು ಶಿರಸಿಯಲ್ಲಿ ಸಮಾಜ ಸೇವಕರು ,ಜೀವ ಜಲ ಪಡೆ ಅಧ್ಯಕ್ಷರು ಆದ ಶ್ರೀ ಶ್ರೀನಿವಾಸ ಹೆಬ್ಬಾರ್ ಅವರನ್ನು ಸನ್ಮಾನಿಸುವುದರ ಮೂಲಕ ಪತ್ರಿಕಾ ದಿನಾಚರಣೆ ಆಚರಿಸಲಾಯಿತು. ಈ ಈ ಸಂದರ್ಭದಲ್ಲಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶ್ರೀ ಸೀತಾರಾಂ ಆಚಾರ್ಯ ಅವರು ಮಾತನಾಡಿ ಶ್ರೀ ಶ್ರೀನಿವಾಸ ಹೆಬ್ಬಾರ್ ಅವರ ಜೀವ ಜಲ ಪಡೆ ಅಧ್ಯಕ್ಷರಾಗಿ ಜಿಲ್ಲೆಯಲ್ಲಿ ಅನೇಕ ಸಾಮಾಜಿಕ ಕಾರ್ಯಗಳನ್ನು ಮಾಡಿದ್ದಾರೆ ಮತ್ತು ಬಡವರ ಪಾಲಿನ … [Read more...] about ಶಿರಸಿಯಲ್ಲಿ ಕರ್ನಾಟಕ ಪ್ರೆಸ್ ಕ್ಲಬ್ ಉತ್ತರ ಕನ್ನಡ ಜಿಲ್ಲಾ ಘಟಕದಿಂದ ಪತ್ರಿಕಾ ದಿನಾಚರಣೆ ಆಚರಣೆ

ಭಂಡಾರಿ ಸಮಾಜದ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ

June 21, 2022 by Deepika Leave a Comment

ಶಿರಸಿ : ಉತ್ತರ ಕನ್ನಡ ಜಿಲ್ಲಾ ಭಂಡಾರಿ ಸಮಾಜ್ಯೋನ್ನತಿ ಸಂಘದ ಜಿಲ್ಲಾ ವಾರ್ಷಿಕ ಸಮ್ಮೇಳನ ಜು. 10 ರಂದು ಕಾರವಾರ ಕೋಡಿಭಾಗದ ಭಂಡಾರಿ ಸಮಾಜ ಮಂದಿರದಲ್ಲಿ ನಡೆಯಲ್ಲಿದ್ದು ಅದರ ಪ್ರಯುಕ್ತ 2020-21 ಮತ್ತು 2021-22ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ಎಸ್.ಎಸ್.ಎಲ್.ಸಿ ಮತ್ತು ಪಿಯುಸಿ ಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಭಂಡಾರಿ ಸಮಾಜದ ವಿದ್ಯಾರ್ಥಿಗಳನ್ನು ಸನ್ಮಾನಿಸಲು ತೀರ್ಮಾನಿಸಲಾಗಿದೆ.ಇದಕ್ಕೆ ಸಂಬAಧಿಸಿದAತೆ ಶೇ. 80 … [Read more...] about ಭಂಡಾರಿ ಸಮಾಜದ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar