• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • Story Archives
      • gadgets
      • APPLY LINK

Yellapur

ಯಲ್ಲಾಪುರದಲ್ಲಿ ಸುರಭಿ ಸೇವಾ ಟ್ರಸ್ಟ ಮಹಿಳಾಘಟಕಉದ್ಘಾಟನೆ :ಸನ್ಮಾನ ಸಮಾರಂಭ

January 4, 2023 by Jayaraj Govi Leave a Comment

ಯಲ್ಲಾಪುರದಲ್ಲಿ ಸುರಭಿ ಸೇವಾ ಟ್ರಸ್ಟ ಮಹಿಳಾಘಟಕಉದ್ಘಾಟನೆ :ಸನ್ಮಾನ ಸಮಾರಂಭ

ಯಲ್ಲಾಪುರದಲ್ಲಿ ಸುರಭಿ ಸೇವಾ ಟ್ರಸ್ಟ ಮಹಿಳಾಘಟಕಉದ್ಘಾಟನೆ :ಸನ್ಮಾನ ಸಮಾರಂಭ ಯಲ್ಲಾಪುರ: ಮಹಿಳೆಗೆ ಕುಟುಂಬ ಹಾಗೂ ಅವಳು ಯಾವದೇ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಿದ್ದರೂ ಅದಕ್ಕೆ ನ್ಯಾಯವೊದಗಿಸಿಕೊಡಬೇಕು ಎಂಬ ಮನೋಭಾವನೆ ಹಾಗೂ ಸಾಮರ್ಥ್ಯ ಎರಡು ಗರಿಷ್ಠ ಪ್ರಮಾಣದಲ್ಲಿ ಇರುತ್ತದೆ.ಅದಕ್ಕಾಗಿಯೇ ಅವಳನ್ನು ಭೂಮಿ ತೂಕದ ಹೆಣ್ಣು ಎಂಬುದು ಉತ್ಪೆçÃಕ್ಷೆಯಲ್ಲ ಎಂದು ಪಟ್ಟಣ ಪಂಚಾಯತ ಅಧ್ಯಕ್ಷೆ ಸುನಂದಾ ದಾಸ್ ಹೇಳಿದರು. ಅವರು ಪಟ್ಟಣದ ಮಚ್ಚಿಗಲ್ಲಿಯಲ್ಲಿರುವ … [Read more...] about ಯಲ್ಲಾಪುರದಲ್ಲಿ ಸುರಭಿ ಸೇವಾ ಟ್ರಸ್ಟ ಮಹಿಳಾಘಟಕಉದ್ಘಾಟನೆ :ಸನ್ಮಾನ ಸಮಾರಂಭ

ಶಿಕ್ಷಣ ಜಾಗೃತಿ ಗಾಗಿ ದೇಶ ಪರ್ಯಟನೆ ಮಾಡಿದ ಸವಾರರಿಗೆ ಬಿಕ್ಕು ಗುಡಿಗಾರ್ ಕಲಾಕೇಂದ್ರ ದವರಿಂದ ಸನ್ಮಾನ

December 10, 2022 by Jayaraj Govi Leave a Comment

ಶಿಕ್ಷಣ ಜಾಗೃತಿ ಗಾಗಿ ದೇಶ ಪರ್ಯಟನೆ ಮಾಡಿದ ಸವಾರರಿಗೆ ಬಿಕ್ಕು ಗುಡಿಗಾರ್ ಕಲಾಕೇಂದ್ರ ದವರಿಂದ ಸನ್ಮಾನ

ಶಿಕ್ಷಣ ಜಾಗೃತಿ ಗಾಗಿ ದೇಶ ಪರ್ಯಟನೆ ಮಾಡಿದ ಸವಾರರಿಗೆ ಬಿಕ್ಕು ಗುಡಿಗಾರ್ ಕಲಾಕೇಂದ್ರ ದವರಿಂದ ಸನ್ಮಾನ ಯಲ್ಲಾಪುರ : ಸುಶಿಕ್ಷತರಾಗಿ, ಶಿಕ್ಷಣದಿಂದ ಸಬಲರಾಗಿರಿ ಎಂಬ ಧ್ಯೇಯದೊಂದಿಗೆ ಸಂಪೂರ್ಣ ಭಾರತವನ್ನು ಸುತ್ತವ ಮಾರ್ಗಮಧ್ಯ ಯಲ್ಲಾಪುರಕ್ಕೆ ಆಗಮಿಸಿದ್ದ ಬೈಕ್‌ ಸವಾರರನ್ನು ಪಟ್ಟಣದ ಬಿಕ್ಕು ಗುಡಿಗಾರ ಕಲಾ ಕೇಂದ್ರದ ಬಳಿ ಬರಮಾಡಿಕೊಳ್ಳಲಾಯಿತು. ಹುಬ್ಬಳ್ಳಿಯಲ್ಲಿ ತಹಶೀಲ್ದಾರರಾಗಿ ಕಾರ್ಯ ನಿರ್ವಹಿಸುತ್ತಿರುವ ಶಶಿಧರ ಮಡಿಯಾಳ್ ಹಾಗೂ ಅವರೊಡನೆ … [Read more...] about ಶಿಕ್ಷಣ ಜಾಗೃತಿ ಗಾಗಿ ದೇಶ ಪರ್ಯಟನೆ ಮಾಡಿದ ಸವಾರರಿಗೆ ಬಿಕ್ಕು ಗುಡಿಗಾರ್ ಕಲಾಕೇಂದ್ರ ದವರಿಂದ ಸನ್ಮಾನ

ಯಲ್ಲಾಪುರದಲ್ಲಿ ನಿನಾಸಂ ನಾಟಕ ತಂಡ: ಗಾಂಧಿಕುಟೀರದಲ್ಲಿ ಡಿ. ೮ ಮತ್ತು ೯ ರಂದು ಇಫಿಜೀನಿಯಾ’ ಮತ್ತುಮುಕ್ತಧಾರ’ ನಾಟಕಪ್ರದರ್ಶನ

December 7, 2022 by Jayaraj Govi Leave a Comment

ಯಲ್ಲಾಪುರ : ಪಟ್ಟಣದ ಗಾಂಧಿಕುಟಿರದಲ್ಲಿ ಡಿ. ೮ ಮತ್ತು ೯ ರಂದು ಸಂಜೆ ೬.೩೦ ಕ್ಕೆ ಇಫಿಜೀನಿಯಾ' ಮತ್ತುಮುಕ್ತಧಾರ' ನಾಟಕ ನಡೆಯಲಿದೆ.ಎಂದುಮಲೆನಾಡು ಕೃಷಿ ಅಭಿವೃದ್ಧಿ ಸಹಕಾರಿ ಸಂಘದಅಧ್ಯಕ್ಷಎಂ .ಆರ್.ಹೆಗಡೆಕುAಬ್ರಿಗುಡ್ಡೆ ಹೇಳಿದರು. ಅವರುಅವರು ಪಟ್ಟಣದಅಡಿಕೆ ಭವನದಲ್ಲಿಅಡಿಕೆ ವ್ಯವಹಾಸ್ಥರ ಸಂಘ ಹಮ್ಮಿಕೊಂಡ ನೀನಾಸಂ ತಿರುಗಾಟದ ನಾಟಕ ಪ್ರದರ್ಶನದಕುರಿತು ಮಾಹಿತಿ ನೀಡಿ ಮಾತನಾಡಿ, ಈ ಹೊಸ ಅಲೆ ನಾಟಕದಕುರಿತುಯುವಜನಾಂಗಕ್ಕೆ ಆಸಕ್ತಿ ಬೆಳೆಸುವ ಮತ್ತು ಚಿಂತನೆಗೊಳಪಡಿಸುವ … [Read more...] about ಯಲ್ಲಾಪುರದಲ್ಲಿ ನಿನಾಸಂ ನಾಟಕ ತಂಡ: ಗಾಂಧಿಕುಟೀರದಲ್ಲಿ ಡಿ. ೮ ಮತ್ತು ೯ ರಂದು ಇಫಿಜೀನಿಯಾ’ ಮತ್ತುಮುಕ್ತಧಾರ’ ನಾಟಕಪ್ರದರ್ಶನ

ಯಲ್ಲಾಪುರ ತಾಲೂಕಿನ ಕಾನಿಪ್ ಪತ್ರ ಕರ್ತಸಂಘ ದ ಸದಸ್ಯ, ದತ್ತಾತ್ರಯ ಭಟ್ಟ ಕಣ್ಣಿಪಾಲ್ ಅವರಿಗೆ ಅಪಘಾತ

December 3, 2022 by Jayaraj Govi Leave a Comment

ಯಲ್ಲಾಪುರ ತಾಲೂಕಿನ ಕಾನಿಪ್ ಪತ್ರ ಕರ್ತಸಂಘ ದ ಸದಸ್ಯ, ದತ್ತಾತ್ರಯ ಭಟ್ಟ ಕಣ್ಣಿಪಾಲ್ ಅವರಿಗೆ ಅಪಘಾತ

ಯಲ್ಲಾಪುರ ತಾಲೂಕಿನ ಕಾನಿಪ್ ಪತ್ರ ಕರ್ತಸಂಘ ದ ಸದಸ್ಯ, ದತ್ತಾತ್ರಯ ಭಟ್ಟ ಕಣ್ಣಿಪಾಲ್ ಅವರಿಗೆ ಅಪಘಾತ ಯಲ್ಲಾಪುರ : ತಾಲೂಕಿನಕಾನಿಪ್ ಪತ್ರ ಕರ್ತಸಂಘ ದ ಸದಸ್ಯ, ಬರಹ ಗಾರ ದತ್ತಾತ್ರಯ ಭಟ್ಟ ಕಣ್ಣಿಪಾಲ್ ಅವರಿಗೆ ಧಾರವಾಡ ದಲ್ಲಿಅಪ ಘಾತವಾಗಿದ್ದು,ಇವರಿಗೆ ದ್ವಿಚಕ್ರವಾಹನವೊಂದು ಹಿಂಬದಿಯಿಂದ ಗುದ್ದಿ ಗಂಭೀರ ಸ್ವರೂಪದ ಗಾಯಪಡಿಸಿದ ಘಟನೆ ದಾರವಾಡ ಬೆಳಗಾವಿ ರಾ.ಹೆದ್ದಾರಿ ೪೮ ರ ಬೇಲೂರು ಕೈಗಾರಿಕಾ ಪ್ರದೇಶದ ಕ್ರಾಸ್ ಬಳಿ ನಡೆದಿದೆ. ಕಾರ್ಯನಿಮಿತ್ತ … [Read more...] about ಯಲ್ಲಾಪುರ ತಾಲೂಕಿನ ಕಾನಿಪ್ ಪತ್ರ ಕರ್ತಸಂಘ ದ ಸದಸ್ಯ, ದತ್ತಾತ್ರಯ ಭಟ್ಟ ಕಣ್ಣಿಪಾಲ್ ಅವರಿಗೆ ಅಪಘಾತ

ತಾ ಪಂ ಆವಾರದ ಪನ್ನಗೇಶ್ವರನಿಗೆ ವಿಶೇಷ ಪೂಜೆ :ಅನ್ನ ಸಂತರ್ಪಣೆ

November 30, 2022 by Jayaraj Govi Leave a Comment

ತಾ ಪಂ ಆವಾರದ ಪನ್ನಗೇಶ್ವರನಿಗೆ ವಿಶೇಷ ಪೂಜೆ :ಅನ್ನ ಸಂತರ್ಪಣೆ

ತಾ ಪಂ ಆವಾರದ ಪನ್ನಗೇಶ್ವರನಿಗೆ ವಿಶೇಷ ಪೂಜೆ :ಅನ್ನ ಸಂತರ್ಪಣೆ ಯಲ್ಲಾಪುರ: ಪಟ್ಟಣದ ತಾಲೂಕಾ ಪಂಚಾಯತ ಸಿಬ್ಬಂದಿಗಳ ವಸತಿಗೃಹದ ಆವಾರದಲ್ಲಿರುವ ನಾಗರಕಟ್ಟೆಯಲ್ಲಿ ಚಂಪಾ ಷಷ್ಠಿಯ ಪ್ರಯುಕ್ತ ಮಂಗಳವಾರ ವಿಶೇಷ ಪೂಜೆ, ನವ ಗ್ರಹ ಹವನ, ಪೂರ್ಣಹುತಿ, ಮಹಾಮಂಗಳಾರತಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ತಾ ಪಂ ಕಾರ್ಯ ನಿರ್ವಹಣಾಧಿಕಾರಿ ಜಗದೀಶ ಕಮ್ಮಾರ ಯಜಮಾನತ್ವದಲ್ಲಿ ಲೆಕ್ಕಾಧಿಕಾರಿ ಮೋಹನ ನೇತ್ರತ್ವದಲ್ಲಿ ನಡೆಯಿತು. ನಾಗರಕಟ್ಟೆಯನ್ನು ವಿಶೇಷ ಹೂವಿನ ಅಲಂಕಾರ … [Read more...] about ತಾ ಪಂ ಆವಾರದ ಪನ್ನಗೇಶ್ವರನಿಗೆ ವಿಶೇಷ ಪೂಜೆ :ಅನ್ನ ಸಂತರ್ಪಣೆ

Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

SSLC ITI ಆದವರಿಗೆ BSF ನೇಮಕಾತಿ 2023 BSF new Recruitment 2023 Apply Online for Constable posts

February 3, 2023 By Sachin Hegde

SSLC ಪದವಿ ಆದವರಿಗೆ ಕೆಎಂಎಫ್ ಶಿಮುಲ್ ನೇಮಕಾತಿ 2023 KMF SHIMUL new recruitment 2023 Apply Online

February 2, 2023 By Sachin Hegde

10th NTC ಆದವರಿಗೆ ರೈಲ್ ವೀಲ್ ಫ್ಯಾಕ್ಟರಿ ನೇಮಕಾತಿ 2023 Rail Wheel Factory new Recruitment 2023 Apply for apprentice Posts

February 2, 2023 By Sachin Hegde

ಹೊನ್ನಾವರ ಬ್ಲಾಕ್ ಕಾಂಗ್ರೆಸ್ ಕಾರ್ಯಾಲಯದಲ್ಲಿ ಹುತಾತ್ಮರ ದಿನಾಚರಣೆ ಒಡೆದ ಮನಸ್ಸುಗಳನ್ನು ಬೆಸೆಯುವಲ್ಲಿ ರಾಹುಲ್ ನೇತ್ರತ್ವದ ಭಾರತ್ ಜೋಡೋ ಯಶಸ್ವಿ -ಜಗದೀಪ್ ಎನ್ ತೆಂಗೇರಿ

January 31, 2023 By Sachin Hegde

SSLC ಆದವರಿಗೆ ಭಾರತೀಯ ನೌಕಾಪಡೆಯ ನೇಮಕಾತಿ 2023 Indian Navy new Recruitment 2023 Apply Online for Tradesman Skilled Posts

January 31, 2023 By Sachin Hegde

SSLC/PUC ಪದವಿ ಆದವರಿಗೆ ಬೆಂಗಳೂರು ಡಿಸಿಸಿ ಬ್ಯಾಂಕ್ ನೇಮಕಾತಿ 2023 BDCCB new Recruitment 2023 Apply Online for Computer Operator/Stenographer/Driver/JA posts

January 30, 2023 By Sachin Hegde

© 2023 Canara Buzz · Contributors · Privacy Policy · Terms & Conditions · Member of Digital Avatar