ಯಲ್ಲಾಪುರ : ಪಟ್ಟಣದ ಐ.ಬಿ. ರಸ್ತೆಯ ಬಸವೇಶ್ವರ ದೇವಸ್ಥಾನದ ಪಕ್ಕದ ಜಾಗದಲ್ಲಿ ಪಟ್ಟಣ ಪಂಚಾಯತ ವತಿಯಿಂದ 20 ಲಕ್ಷ ವೆಚ್ಚದಲ್ಲಿ ಹೈಟೆಕ್ ಶೌಚಾಲಯ ಹಾಗೂ 5 ಲಕ್ಷ ವೆಚ್ಚದಲ್ಲಿ ಬಸವೇಶ್ವರ ವೃತ್ತದಲ್ಲಿ ಕಾರಂಜಿ ನಿರ್ಮಿಸಲು ಸಿದ್ಧತೆ ನಡೆದಿದೆ.ಸ್ಥಳಕ್ಕೆಪಟ್ಟಣ ಪಂಚಾಯತ ಅಧ್ಯಕ್ಷೆ ಸುನಂದಾ ದಾಸ್ಭೇಟಿ ನೀಡಿ ಪರಿಶೀಲನೆ ನಡೆಸಿದರು.ಈ ಸಂದರ್ಭದಲ್ಲಿ ಮಾತನಾಡಿದ ಅವರು ಮಹಿಳೆಯರಿಗೆ, ಪುರುಷರಿಗೆ ಮತ್ತು ಅಂಗವಿಕಲರಿಗೆ ಪ್ರತ್ಯೇಕ ಶೌಚಾಲಯ ಹಾಗೂ 2 … [Read more...] about ಆಯ್ ಬಿ ರಸ್ತೆ ಯಲ್ಲಿ ಹೈಟೆಕ್ ಶೌಚಾಲಯ ನಿರ್ಮಿಸಲು ಸಿದ್ಧತೆ
Yellapur
ನಾಲ್ವರು ದರೋಡೆಕೋರರನ್ನು ಬಂಧಿಸಿದ ಯಲ್ಲಾಪುರ ಪೊಲೀಸರು
ಯಲ್ಲಾಪುರ : ಕಪ್ಪು ಅರಿಶಿಣ ಮಾರಾಟ ಮಾಡಲೆಂದು ಕರೆಯಿಸಿಕೊಂಡು ವ್ಯಕ್ತಿಯೋರ್ವರ ಮೇಲೆ ಹಲ್ಲೆ ನಡೆಸಿ ದರೋಡೆ ಮಾಡಿದ್ದ 4 ಕುಖ್ಯಾತ ದರೋಡೆಕೋರರನ್ನು ಯಲ್ಲಾಪುರ ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ.ತಾಲೂಕಿನ ಬಿಳಕಿ ಗ್ರಾಮದ ನಿವಾಸಿಗಳಾದ ಮೊತೇಶ ಸಂತಾನ್ ಸಿದ್ದಿ, ಹುಲಿಯಾ ಲಕ್ಷ್ಮಣ ಸಿದ್ದಿ ಹಾಗೂ ಜಡಗಿನಕೊಪ್ಪ ನಿವಾಸಿಗಳಾದ ಪ್ರಕಾಶ ಕೃಷ್ಣ ಸಿದ್ದಿ ಮತ್ತು ಪಿಲೀಪ್ ಕೃಷ್ಣ ಸಿದ್ದಿ ಬಂಧಿತ ಆರೋಪಿಗಳಾಗಿದ್ದು, ಜೂನ್ 14 ರಂದು ಮಹಾರಾಷ್ಟ್ರದ ನಿವಾಸಿಯಾಗಿರುವ … [Read more...] about ನಾಲ್ವರು ದರೋಡೆಕೋರರನ್ನು ಬಂಧಿಸಿದ ಯಲ್ಲಾಪುರ ಪೊಲೀಸರು
ಆರ್ ಎಸ್ ಎಸ್ ಪ್ರಚಾರಕ ಸತೀಶ ರಾಮಚಂದ್ರ ಕಟ್ಟಿಗೆ ನಿಧನ:ಕಂಬನಿ ಮಿಡಿದ ಗಣ್ಯರು
ಯಲ್ಲಾಪುರ: ತಾಲ್ಲೂಕಿನ ದೇಹಳ್ಳಿ ಯ ಕುಂಬ್ರಾಳದ ಆರ್ ಎಸ್ ಎಸ್ ಪ್ರಚಾರಕ ಸತೀಶ ರಾಮಚಂದ್ರ ಕಟ್ಟಿಗೆ(೫೦) ನಿಧನರಾಗಿದ್ದಾರೆ. ಪ್ರಖರ ಹಿಂದುತ್ವವಾದಿ,ರಾ.ಸ್ವ.ಸAಘದ ವಿವಿಧ ಜವಾಭ್ದಾರಿಗಳನ್ನು ನಿರ್ವಹಿಸಿದ್ದ ಇವರು ಕ್ಯಾಂಪ್ಕೋ ಸಂಸ್ಥೆಯಲ್ಲಿ ಉಧ್ಯೋಗಿಯಾಗಿದ್ದರು..ಕೆಲ ದಿನದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಸೋಮವಾರ ಹುಬ್ಬಳ್ಳಿಯ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು.ಮೃತರು ತಂದೆ,ತಾಯಿ,ಸಹೋದರ ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. … [Read more...] about ಆರ್ ಎಸ್ ಎಸ್ ಪ್ರಚಾರಕ ಸತೀಶ ರಾಮಚಂದ್ರ ಕಟ್ಟಿಗೆ ನಿಧನ:ಕಂಬನಿ ಮಿಡಿದ ಗಣ್ಯರು
ಹಿರಿಯ ಪತ್ರಕರ್ತ ವಿಠ್ಠಲದಾಸ ಕಾಮತರಿಗೆ ಡಾ. ಪಾಟೀಲ್ ಪುಟ್ಟಪ್ಪ ಸಾಧನಾ ರಾಷ್ಟ್ರೀಯ ಶ್ರೇಷ್ಠ ಪ್ರಶಸ್ತಿ ಪ್ರದಾನ
ಯಲ್ಲಾಪುರ :ಹಿರಿಯ ಪತ್ರಕರ್ತ ವಿಠ್ಠಲದಾಸ ಕಾಮತರಿಗೆ ಡಾ. ಪಾಟೀಲ್ ಪುಟ್ಟಪ್ಪ ಸಾಧನಾ ರಾಷ್ಟ್ರೀಯ ಶ್ರೇಷ್ಠ ಪ್ರಶಸ್ತಿ ಪ್ರದಾನ ಮಾಡಲಾಯಿತು.ಧಾರವಾಡದ ಕನ್ನಡ ಸಾಹಿತ್ಯ ಪರಿಷತ್ ಭವನದಲ್ಲಿ ಶುಕ್ರವಾರ ನಡೆದ ಸಮಾರಂಭದಲ್ಲಿ ಡಾ ಪಾಟೀಲ ಪುಟ್ಟಪ್ಪ ರಾಷ್ಟ್ರೀಯ ಶ್ರೇಷ್ಠ ಪ್ರಶಸ್ತಿ ಹಾಗೂ ಛಾಯಾಗ್ರಾಹಕ ರಾಜ್ಯ ಶ್ರೇಷ್ಠ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಿತು.ರೂ.10 ಸಾವಿರ ನಗದು, ಸ್ಮರಣಿಕೆ, ಫಲಕ ಒಳಗೊಂಡ ನಾಡೋಜ ಡಾ. ಪಾಟೀಲ ಪುಟ್ಟಪ್ಪ ಹೆಸರಿನ ರಾಷ್ಟ್ರೀಯ ಶ್ರೇಷ್ಠ … [Read more...] about ಹಿರಿಯ ಪತ್ರಕರ್ತ ವಿಠ್ಠಲದಾಸ ಕಾಮತರಿಗೆ ಡಾ. ಪಾಟೀಲ್ ಪುಟ್ಟಪ್ಪ ಸಾಧನಾ ರಾಷ್ಟ್ರೀಯ ಶ್ರೇಷ್ಠ ಪ್ರಶಸ್ತಿ ಪ್ರದಾನ
ಅಧಿಕಾರಿಗಳು ಹಾಗೂ ಸಾರ್ವಜನಿಕರ ನಡುವೆ ಸಮನ್ವಯತೆ ಮತ್ತು ಸಂಪರ್ಕ ಚೆನ್ನಾಗಿರಬೇಕು
ಯಲ್ಲಾಪುರ : ತಾಲ್ಲೂಕಿನ ಇಡಗುಂದಿ ಗ್ರಾಮ ಪಂಚಾಯತನ ಗ್ರಾಮ ಸಭೆಯಲ್ಲಿ ಭಾಗವಹಿಸಿದ ವಿಧಾನ ಪರಿಷತ್ ಸದಸ್ಯ ಶಾಂತಾರಾಮ ಸಿದ್ದಿ ಮಾತನಾಡಿ, ಅಧಿಕಾರಿಗಳು ಹಾಗೂ ಸಾರ್ವಜನಿಕರ ನಡುವೆ ಸಮನ್ವಯತೆ ಮತ್ತು ಸಂಪರ್ಕ ಚೆನ್ನಾಗಿ ಇದ್ದರೆ ಸರ್ಕಾರದ ಎಲ್ಲಾ ಯೋಜನೆಗಳು ಯಶಸ್ವಿಯಾಗಲು ಸಹಕಾರಿಯಾಗುತ್ತದೆ. ಈ ನಿಟ್ಟಿನಲ್ಲಿ ಸಾರ್ವಜನಿಕರಿಗೆ ಅತೀ ಹತ್ತಿರ ಇರುವ ಗ್ರಾಮ ಪಂಚಾಯತ ಸಿಬ್ಬಂಧಿಗಳು ಹಾಗೂ ಪಂಚಾಯತ ಜನಪ್ರತಿನಿಧಿಗಳು ಕೆಲಸ ಮಾಡಬೇಕು ಎಂದರು. … [Read more...] about ಅಧಿಕಾರಿಗಳು ಹಾಗೂ ಸಾರ್ವಜನಿಕರ ನಡುವೆ ಸಮನ್ವಯತೆ ಮತ್ತು ಸಂಪರ್ಕ ಚೆನ್ನಾಗಿರಬೇಕು