ಯಲ್ಲಾಪುರ:ಪ್ರಸಕ್ತ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ವಿಶ್ವದರ್ಶನ ಶಿಕ್ಷಣ ಸಂಸ್ಥೆ ಶೇ. 100ರ ಫಲಿತಾಂಶ ದಾಖಲಿಸಿದೆ.ವಿಶ್ವದರ್ಶನ ಆಂಗ್ಲ ಮಾದ್ಯಮ ಶಾಲೆಯ ವಿದ್ಯಾರ್ಥಿಗಳಾದ ವಿವೇಕ ನಾಗೇಶ ಭಟ್ಟ ಹಾಗೂ ಸನ್ನಿಧಿ ಪಿ ಭಟ್ಟ 616ಅಂಕ ಪಡೆಯುವ ಮೂಲಕ ಅತ್ಯುನ್ನತ ಶ್ರೇಣಿಯಲ್ಲಿ ಉತ್ತಿರ್ಣರಾಗಿದ್ದಾರೆ.ಇದರೊಂದಿಗೆ ಸಾತ್ವಿಕ್ ಹೆಗಡೆ 615, ಅಜಿತ್ ಗೋಪಾಲಕೃಷ್ಣ ಭಟ್ಟ, ದಕ್ಷ ಅಜಯ್ ನಾಯ್ಕ 614, ಹೃತಿತ್ ವಿಶಾಲ್ ಪಂಡಿತ್ 607, ಪ್ರಣವ್ ಗಾಂವ್ಕರ್ … [Read more...] about ವಿಶ್ವದರ್ಶನ ಶಿಕ್ಷಣ ಸಂಸ್ಥೆ ಶೇ. 100ರ ಫಲಿತಾಂಶ
Yellapur
ಕಲಿತಿರುವ ವಿದ್ಯೆ ಎಂದಿಗೂ ಕೈಬಿಡುವುದಿಲ್ಲ :ಸಚಿವ ಹೆಬ್ಬಾರ್.
ಯಲ್ಲಾಪುರ:ಮಕ್ಕಳ ಭವಿüಷ್ಯಕ್ಕಾಗಿ ಶಿಕ್ಷಣದೊಂದಿಗೆ ಕ್ರೀಡೆಯೂ ಆರೋಗ್ಯಯುತ ಸಮಾಜ ನಿರ್ಮಿಸುವಲ್ಲಿ ಸಹಕಾರಿಯಾಗಿದೆ. ಪಾಲಕರು ಮಕ್ಕಳಿಗೆ ಸ್ಕೆಟಿಂಗ್ ತರಭೇತಿ ಕೊಡಿಸಿದ್ದರಿಂದ ಅವರಲ್ಲಿ ಶೈಕ್ಷಣಿಕವಾಗಿ ಕ್ರೀಡಾಮನೋಭಾವನೆ ಬೆಳೆಯಲು ಸಾಧ್ಯವಾಗುತ್ತದೆ.ಎಂದು ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ ಹೇಳಿದರು.ಅವರು ಪಟ್ಟಣದ ಎಪಿಎಂಸಿ ರೈತ ಸಭಾಭವನದಲ್ಲಿ ಮೈಸೂರಿನಲ್ಲಿ ನಡೆದ ರಾಜ್ಯ ಮಟ್ಟದ ಸ್ಪೀಡ್ ಸ್ಕೇಟಿಂಗ್ … [Read more...] about ಕಲಿತಿರುವ ವಿದ್ಯೆ ಎಂದಿಗೂ ಕೈಬಿಡುವುದಿಲ್ಲ :ಸಚಿವ ಹೆಬ್ಬಾರ್.
ನಾಳೆ ಪ್ರೀಮಿಯರ್ ಲೀಗ್ ರೊಲರ್ ಸ್ಕೆಟಿಂಗ್ ಹಾಕಿ ಪಂದ್ಯಾವಳಿ
ಯಲ್ಲಾಪುರ: ಎಪ್ರೀಲ್ ತಿಂಗಳಿನಲ್ಲಿ ಮೈಸೂರಿನಲ್ಲಿ ನಡೆದ ರಾಜ್ಯ ಮಟ್ಟದ ಸ್ಪೀಡ್ ಸ್ಕೇಟಿಂಗ್ ಹಾಗೂ ಚಂಡಿಗಡದಲ್ಲಿ ನಡೆದ ರಾಷ್ಟ್ರ ಮಟ್ಟದ ರೋಲರ್ ಹಾಕಿ ಸ್ಕೇಟಿಂಗ್ ನಲ್ಲಿ ಕರ್ನಾಟಕ ತಂಡ ಪ್ರತಿನಿಧಿಸಿದ ಕ್ರೀಡಾಪಟುಗಳಿಗೆ ಭಾನುವಾರ 11 ಗಂಟೆಗೆ ಯಲ್ಲಾಪುರದ ರೈತ ಸಭಾಭವನದಲ್ಲಿ ಆಯೋಜಿಸಲಾದ ಕಾರ್ಯಕ್ರಮ ದಲ್ಲಿ ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ ಪ್ರಮಾಣ ಪತ್ರ ವಿತರಿಸಲಿದ್ದಾರೆ.ಬೆಳಿಗ್ಗೆ,ಕಾರವಾರ. ಕೈಗಾ , ಶಿರಸಿ ಯಲ್ಲಾಪುರ ಹಾಗೂ ಮುಂಡಗೊಡ ತಂಡಗಳ ನಡುವೆ … [Read more...] about ನಾಳೆ ಪ್ರೀಮಿಯರ್ ಲೀಗ್ ರೊಲರ್ ಸ್ಕೆಟಿಂಗ್ ಹಾಕಿ ಪಂದ್ಯಾವಳಿ
ಅಗಸ್ಟ್ 20ರಿಂದ ವಿಶ್ವದರ್ಶನ ಕರಿಯರ್ ಅಕಾಡೆಮಿ ಯಿಂದ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ
ಯಲ್ಲಾಪುರ: ವಿಶ್ವದರ್ಶನ ಕರಿಯರ್ ಅಕಾಡೆಮಿ ಹಾಗೂ ಜ್ಞಾನ ಭಾರತಿ ಸ್ಪರ್ಧಾತ್ಮಕ ತರಬೇತಿ ಕೇಂದ್ರವರ ಸಹಯೋಗದಲ್ಲಿ ಅಗಸ್ಟ್ 20ರಿಂದ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ ನೀಡುವ ಕಾರ್ಯಕ್ರಮ ಹಮ್ಮಿಕೊಳ್ಳಲು ಉದ್ದೇಶಿಸಲಾಗಿದೆ.ಬ್ಯಾಂಕಿಂಗ್, ರೈಲ್ವೆ, ಪೊಲೀಸ್ ಹಾಗೂ ಪ್ರಥಮ ಮತ್ತು ದ್ವಿತೀಯ ದರ್ಜೆ ಸಹಾಯಕ ಹುದ್ದೆಗಳಿಗೆ ಬಡ ಹಾಗೂ ಪ್ರತಿಭಾನ್ವಿತ ಅಭ್ಯರ್ಥಿಗಳ ನೇಮಕಾತಿಗೆ ಅನುಕೂಲವಾಗುವ ನಿಟ್ಟಿನಲ್ಲಿ ತರಬೇತಿ ನೀಡಲಾಗುತ್ತದೆ. ಈ ತರಬೇತಿಯಲ್ಲಿ ಸ್ಪರ್ಧಾತ್ಮಕ … [Read more...] about ಅಗಸ್ಟ್ 20ರಿಂದ ವಿಶ್ವದರ್ಶನ ಕರಿಯರ್ ಅಕಾಡೆಮಿ ಯಿಂದ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ
ನೂತನ ಸಚಿವರಿಗೆ ಖಾತೆ ಹಂಚಿಕೆ
ಯಲ್ಲಾಪುರ :ಬಹುತೇಕ ಸಚಿವರಿಗೆ ಹಿಂದಿನ ಖಾತೆ, ಎಂಟಿಬಿ, ಕೋಟಾ, ಜೊಲ್ಲೆ ಖಾತೆ ಅದಲು ಬದಲುಮಾಡಲಾಗಿದೆ.ಉತ್ತರ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಮ ಹೆಬ್ಬಾರ್ ಗೆ ಮತ್ತೆ ಕಾರ್ಮಿಕ ಇಲಾಖೆ ಪಡೆಯುವ ಮೂಲಕ ಕಾರ್ಮಿಕ ಇಲಾಖೆ ಗೆ ಮತ್ತೆ ಬಲ ಬಂದಂತಾಗಿದೆ.ಯಾವ ಸಚಿವರಿಗೆ ಯಾವ ಖಾತೆ?ಬಸವರಾಜ್ ಬೊಮ್ಮಾಯಿ (ಸಿಎಂ) – ಗುಪ್ತಚರ, ಹಣಕಾಸು, ಬೆಂಗಳೂರು ಅಭಿವೃದ್ಧಿ ಸೇರಿದಂತೆ ಹಂಚಿಕೆಯಾಗದ ಖಾತೆಗಳುಆರ್. ಅಶೋಕ್- ಕಂದಾಯಈಶ್ವರಪ್ಪ- … [Read more...] about ನೂತನ ಸಚಿವರಿಗೆ ಖಾತೆ ಹಂಚಿಕೆ



