• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Yellapur

ವಿಶ್ವದರ್ಶನ ಶಿಕ್ಷಣ ಸಂಸ್ಥೆ ಶೇ. 100ರ ಫಲಿತಾಂಶ

August 10, 2021 by Jayaraj Govi Leave a Comment

ಯಲ್ಲಾಪುರ:ಪ್ರಸಕ್ತ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ವಿಶ್ವದರ್ಶನ ಶಿಕ್ಷಣ ಸಂಸ್ಥೆ ಶೇ. 100ರ ಫಲಿತಾಂಶ ದಾಖಲಿಸಿದೆ.‌ವಿಶ್ವದರ್ಶನ ಆಂಗ್ಲ‌ ಮಾದ್ಯಮ ಶಾಲೆಯ ವಿದ್ಯಾರ್ಥಿಗಳಾದ ವಿವೇಕ ನಾಗೇಶ ಭಟ್ಟ ಹಾಗೂ ಸನ್ನಿಧಿ ಪಿ ಭಟ್ಟ 616ಅಂಕ ಪಡೆಯುವ ಮೂಲಕ ಅತ್ಯುನ್ನತ ಶ್ರೇಣಿಯಲ್ಲಿ ಉತ್ತಿರ್ಣರಾಗಿದ್ದಾರೆ.ಇದರೊಂದಿಗೆ ಸಾತ್ವಿಕ್ ಹೆಗಡೆ 615, ಅಜಿತ್ ಗೋಪಾಲಕೃಷ್ಣ ಭಟ್ಟ, ದಕ್ಷ ಅಜಯ್ ನಾಯ್ಕ 614, ಹೃತಿತ್ ವಿಶಾಲ್ ಪಂಡಿತ್ 607, ಪ್ರಣವ್ ಗಾಂವ್ಕರ್ … [Read more...] about ವಿಶ್ವದರ್ಶನ ಶಿಕ್ಷಣ ಸಂಸ್ಥೆ ಶೇ. 100ರ ಫಲಿತಾಂಶ

ಕಲಿತಿರುವ ವಿದ್ಯೆ ಎಂದಿಗೂ ಕೈಬಿಡುವುದಿಲ್ಲ :ಸಚಿವ ಹೆಬ್ಬಾರ್.

August 9, 2021 by Jayaraj Govi Leave a Comment

ಯಲ್ಲಾಪುರ:ಮಕ್ಕಳ ಭವಿüಷ್ಯಕ್ಕಾಗಿ ಶಿಕ್ಷಣದೊಂದಿಗೆ  ಕ್ರೀಡೆಯೂ ಆರೋಗ್ಯಯುತ ಸಮಾಜ ನಿರ್ಮಿಸುವಲ್ಲಿ  ಸಹಕಾರಿಯಾಗಿದೆ. ಪಾಲಕರು ಮಕ್ಕಳಿಗೆ  ಸ್ಕೆಟಿಂಗ್ ತರಭೇತಿ ಕೊಡಿಸಿದ್ದರಿಂದ ಅವರಲ್ಲಿ  ಶೈಕ್ಷಣಿಕವಾಗಿ ಕ್ರೀಡಾಮನೋಭಾವನೆ  ಬೆಳೆಯಲು ಸಾಧ್ಯವಾಗುತ್ತದೆ.ಎಂದು ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ ಹೇಳಿದರು.ಅವರು ಪಟ್ಟಣದ ಎಪಿಎಂಸಿ ರೈತ ಸಭಾಭವನದಲ್ಲಿ ಮೈಸೂರಿನಲ್ಲಿ ನಡೆದ ರಾಜ್ಯ ಮಟ್ಟದ ಸ್ಪೀಡ್ ಸ್ಕೇಟಿಂಗ್ … [Read more...] about ಕಲಿತಿರುವ ವಿದ್ಯೆ ಎಂದಿಗೂ ಕೈಬಿಡುವುದಿಲ್ಲ :ಸಚಿವ ಹೆಬ್ಬಾರ್.

ನಾಳೆ ಪ್ರೀಮಿಯರ್ ಲೀಗ್ ರೊಲರ್ ಸ್ಕೆಟಿಂಗ್ ಹಾಕಿ ಪಂದ್ಯಾವಳಿ

August 7, 2021 by Jayaraj Govi Leave a Comment

ಯಲ್ಲಾಪುರ: ಎಪ್ರೀಲ್ ತಿಂಗಳಿನಲ್ಲಿ ಮೈಸೂರಿನಲ್ಲಿ ನಡೆದ ರಾಜ್ಯ ಮಟ್ಟದ ಸ್ಪೀಡ್ ಸ್ಕೇಟಿಂಗ್ ಹಾಗೂ ಚಂಡಿಗಡದಲ್ಲಿ ನಡೆದ ರಾಷ್ಟ್ರ ಮಟ್ಟದ ರೋಲರ್ ಹಾಕಿ ಸ್ಕೇಟಿಂಗ್ ನಲ್ಲಿ ಕರ್ನಾಟಕ ತಂಡ ಪ್ರತಿನಿಧಿಸಿದ ಕ್ರೀಡಾಪಟುಗಳಿಗೆ ಭಾನುವಾರ 11 ಗಂಟೆಗೆ ಯಲ್ಲಾಪುರದ ರೈತ ಸಭಾಭವನದಲ್ಲಿ ಆಯೋಜಿಸಲಾದ ಕಾರ್ಯಕ್ರಮ ದಲ್ಲಿ ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ ಪ್ರಮಾಣ ಪತ್ರ ವಿತರಿಸಲಿದ್ದಾರೆ.ಬೆಳಿಗ್ಗೆ,ಕಾರವಾರ. ಕೈಗಾ , ಶಿರಸಿ ಯಲ್ಲಾಪುರ ಹಾಗೂ ಮುಂಡಗೊಡ ತಂಡಗಳ ನಡುವೆ … [Read more...] about ನಾಳೆ ಪ್ರೀಮಿಯರ್ ಲೀಗ್ ರೊಲರ್ ಸ್ಕೆಟಿಂಗ್ ಹಾಕಿ ಪಂದ್ಯಾವಳಿ

ಅಗಸ್ಟ್ 20ರಿಂದ ವಿಶ್ವದರ್ಶನ ಕರಿಯರ್ ಅಕಾಡೆಮಿ ಯಿಂದ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ

August 7, 2021 by Jayaraj Govi Leave a Comment

ಯಲ್ಲಾಪುರ: ವಿಶ್ವದರ್ಶನ ಕರಿಯರ್ ಅಕಾಡೆಮಿ ಹಾಗೂ ಜ್ಞಾನ ಭಾರತಿ ಸ್ಪರ್ಧಾತ್ಮಕ ತರಬೇತಿ ಕೇಂದ್ರವರ ಸಹಯೋಗದಲ್ಲಿ ಅಗಸ್ಟ್ 20ರಿಂದ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ ನೀಡುವ ಕಾರ್ಯಕ್ರಮ ಹಮ್ಮಿಕೊಳ್ಳಲು ಉದ್ದೇಶಿಸಲಾಗಿದೆ.ಬ್ಯಾಂಕಿಂಗ್, ರೈಲ್ವೆ, ಪೊಲೀಸ್ ಹಾಗೂ ಪ್ರಥಮ ಮತ್ತು ದ್ವಿತೀಯ ದರ್ಜೆ ಸಹಾಯಕ ಹುದ್ದೆಗಳಿಗೆ ಬಡ ಹಾಗೂ ಪ್ರತಿಭಾನ್ವಿತ ಅಭ್ಯರ್ಥಿಗಳ ನೇಮಕಾತಿಗೆ ಅನುಕೂಲವಾಗುವ ನಿಟ್ಟಿನಲ್ಲಿ ತರಬೇತಿ‌ ನೀಡಲಾಗುತ್ತದೆ. ಈ ತರಬೇತಿಯಲ್ಲಿ ಸ್ಪರ್ಧಾತ್ಮಕ … [Read more...] about ಅಗಸ್ಟ್ 20ರಿಂದ ವಿಶ್ವದರ್ಶನ ಕರಿಯರ್ ಅಕಾಡೆಮಿ ಯಿಂದ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ

ನೂತನ ಸಚಿವರಿಗೆ ಖಾತೆ ಹಂಚಿಕೆ

August 7, 2021 by Jayaraj Govi Leave a Comment

ಯಲ್ಲಾಪುರ :ಬಹುತೇಕ ಸಚಿವರಿಗೆ ಹಿಂದಿನ ಖಾತೆ, ಎಂಟಿಬಿ, ಕೋಟಾ, ಜೊಲ್ಲೆ ಖಾತೆ ಅದಲು ಬದಲುಮಾಡಲಾಗಿದೆ.ಉತ್ತರ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಮ ಹೆಬ್ಬಾರ್ ಗೆ ಮತ್ತೆ ಕಾರ್ಮಿಕ ಇಲಾಖೆ ಪಡೆಯುವ ಮೂಲಕ ಕಾರ್ಮಿಕ ಇಲಾಖೆ ಗೆ ಮತ್ತೆ ಬಲ ಬಂದಂತಾಗಿದೆ.ಯಾವ ಸಚಿವರಿಗೆ ಯಾವ ಖಾತೆ?ಬಸವರಾಜ್ ಬೊಮ್ಮಾಯಿ (ಸಿಎಂ) – ಗುಪ್ತಚರ, ಹಣಕಾಸು, ಬೆಂಗಳೂರು ಅಭಿವೃದ್ಧಿ ಸೇರಿದಂತೆ ಹಂಚಿಕೆಯಾಗದ ಖಾತೆಗಳುಆರ್. ಅಶೋಕ್- ಕಂದಾಯಈಶ್ವರಪ್ಪ- … [Read more...] about ನೂತನ ಸಚಿವರಿಗೆ ಖಾತೆ ಹಂಚಿಕೆ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,378 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar