ಯಲ್ಲಾಪುರ : ಕೋವಿಡ್ ಹಾಗೂ ನೆರೆಗೆ ಸಂಬಂಧಿಸಿದಂತೆ ಶನಿವಾರ ಬೆಳಿಗ್ಗೆ ಕಾರವಾರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಉಸ್ತುವಾರಿ ಸಚಿವ ಶಿವರಾಮ ಹೆಬ್ಬಾರ್ ಅವರ ನೇತೃತ್ವದಲ್ಲಿ ಸಭೆ ಕರೆಯಲಾಗಿತ್ತು ಸಭೆಗೆ ಆಗಮಿಸುತ್ತಿದ್ದ ಅಧಿಕಾರಗಳ ಕಾರು ಅಂಕೋಲಾ ತಾಲೂಕಿನ ಬಾಳೆಗುಳಿ ಸಮೀಪ ಅಫಘಾತವಾಗಿ ಸಿದ್ದಾಪುರ ಲೋಕೋಪಯೋಗಿ ಇಲಾಖೆಯ ಅಧಿಕಾರಿ ಮೃತಪಟ್ಟು ನಾಲ್ವರು ಗಂಭೀರ ಗಾಯಗೊಂಡಿದ್ದಾರೆ.ಕಾರವಾರಕ್ಕೆ ಸಭೆಗೆ ತೆರಳುತ್ತಿದ್ದ ಸಚಿವರು ಈ ಘಟಕ … [Read more...] about ಕಾರು ಪಲ್ಟಿ :ಲೋಕೋಪಯೋಗಿ ಅಧಿಕಾರಿ ಸಾವು
Yellapur
ಗಿಡಮೂಲಿಕೆ ದಿನಾಚರಣೆ :ನವಗ್ರಹ ಸಮಿಧ ವನ ನಿರ್ಮಾಣ,
ಯಲ್ಲಾಪುರ: ಗಿಡಮೂಲಿಕೆ ದಿನಾಚರಣೆ (ಜಡಿಬೂಟಿ ದಿನ), ನವಗ್ರಹ ಸಮಿಧ ನಿರ್ಮಾಣ, ಔಷಧಿ ಗಿಡ ವಿತರಣೆ---ಸಂಸ್ಕಾರ ಶಿಕ್ಷಣ ಸೇವಾ ಪ್ರತಿಷ್ಠಾನ ಯಲ್ಲಾಪುರ, ಪತಂಜಲಿ ಯೋಗ ಸಮಿತಿ ಯಲ್ಲಾಪುರ, ಶ್ರೀ ಶಕ್ತಿ ಗಣಪತಿ ಆಡಳಿತ ಮಂಡಳಿ ಯಲ್ಲಾಪುರ ಆಶ್ರಯದಲ್ಲಿ ಗಿಡಮೂಲಿಕೆ ದಿನಾಚರಣೆಯ ಅಂಗವಾಗಿ ನವಗ್ರಹ ಸಮಿಧ ವನ ನಿರ್ಮಾಣ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.ಪತಂಜಲಿ ಯ ಸಂಸ್ಥಾಪಕರಲ್ಲಿ ಒಬ್ಬರಾದ ಆಯುರ್ವೇದ ಔಷಧಿಗಳಲ್ಲಿ ಅದ್ವಿತೀಯ ಸಾಧನೆ ಮಾಡಿದ ಬಾಲಕೃಷ್ಣ ಜಿ … [Read more...] about ಗಿಡಮೂಲಿಕೆ ದಿನಾಚರಣೆ :ನವಗ್ರಹ ಸಮಿಧ ವನ ನಿರ್ಮಾಣ,
ಗ್ರಾಮದೇವಿ ದರ್ಶನ ಪಡೆದ ಸಚಿವ ಹೆಬ್ಬಾರ್
ಯಲ್ಲಾಪುರ : ರಾಜ್ಯ ಸಚಿವ ಸಂಪುಟದಲ್ಲಿಎರಡನೇ ಬಾರಿಗೆ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿ ಕ್ಷೇತ್ರಕ್ಕೆ ಆಗಮಿಸಿದ ಸಚಿವಶಿವರಾಮ ಹೆಬ್ಬಾರ್ ಅವರನ್ನು ಪಕ್ಷದ ಕಾರ್ಯಕರ್ತರು ಸಂಭ್ರಮ ದಿಂದ ಸ್ವಾಗತಿಸಿದರು.ನಂತರ ಸಚಿವರಾದ ಶಿವರಾಮ ಹೆಬ್ಬಾರ್ ಅವರು ಪಟ್ಟಣದ ಪಕ್ಷದ ಕಾರ್ಯಾಲಯದಿಂದ ಮುಖಂಡರು ಹಾಗೂ ಕಾರ್ಯಕರ್ತರೊಂದಿಗೆ ಕಾಲುನಡಿಗೆಯಲ್ಲಿ ಗ್ರಾಮದೇವಿ ದೇವಾಲಯಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಿ ನಾಡಿನ ಹಾಗೂ ಕ್ಷೇತ್ರದ ಒಳಿತಿಗಾಗಿ ಪ್ರಾರ್ಥಿಸಿದ್ … [Read more...] about ಗ್ರಾಮದೇವಿ ದರ್ಶನ ಪಡೆದ ಸಚಿವ ಹೆಬ್ಬಾರ್
ಸ್ವಾತಂತ್ರ್ಯ ದಿನಾಚರಣೆಯನ್ನು ಸರಳವಾಗಿ ಆಚರಿಸಲು ನಿರ್ಧಾರ
ಯಲ್ಲಾಪುರ : ಕೊರೊನಾ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮತ್ತು ನೆರೆಹಾವಳಿಯಿಂದ ಜನತೆ ತತ್ತರಿಸಿ ಹೋಗಿರುವ ಪ್ರಸ್ತುತ ಸನ್ನಿವೇಶದಲ್ಲಿ ಮುಂಬರುವ ಸ್ವಾತಂತ್ರ್ಯ ದಿನಾಚರಣೆಯನ್ನು ಸರಳವಾಗಿ ಆಚರಿಸಲಾಗುವುದು ಎಂದು ತಹಸೀಲ್ದಾರ ಶ್ರೀಕೃಷ್ಣ ಕಾಮ್ಕರ್ ಹೇಳಿದರು.ಅವರು ಪಟ್ಟಣದ ತಹಸೀಲ್ದಾರ್ ಕಚೇರಿಯಲ್ಲಿ ಸ್ವಾತಂತ್ರö್ಯ ದಿನಾಚರಣೆಯ ಸಿದ್ಧತೆಯ ಕುರಿತು ಕರೆಯಲಾಗಿದ್ದ ಪೂರ್ವಭಾವಿ ಸಭೆಯನ್ನುದ್ದೇಶಿಸಿ ಹೇಳಿದರು.ಸಂಭ್ರಮ ಸಡಗರದಿಂದ ಸ್ವಾತಂತ್ರö್ಯ … [Read more...] about ಸ್ವಾತಂತ್ರ್ಯ ದಿನಾಚರಣೆಯನ್ನು ಸರಳವಾಗಿ ಆಚರಿಸಲು ನಿರ್ಧಾರ
ಆಗಸ್ಟ್ 8 ರಂದು ಶ್ರಾವಣ ಯಕ್ಷ ಸಂಭ್ರಮ
ಯಲ್ಲಾಪುರ:ಯಕ್ಷಮಿತ್ರ ಬಳಗ ಮಾಗೋಡ ಇವರ ಸಂಯೋಜನೆಯಲ್ಲಿ ಶ್ರಾವಣ ಸಂಭ್ರಮ-06 ಕಾರ್ಯಕ್ರಮ ಈ ಬಾರಿ ಆಗಸ್ಟ್ 8 ರಂದು ಆನ್ಲೈನ್ ಮೂಲಕ ಕಲಾಭಿಮಾನಿಗಳನ್ನು ತಲುಪಲಿದೆ.ಕೋವಿಡ್ ನಿಯಮಾನುಸಾರ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಅವಕಾಶ ಇಲ್ಲದ ಕಾರಣ ಜನರನ್ನು ಸೇರಿಸದೇ ಕಾರ್ಯಕ್ರಮ ನಡೆಸಲಾಗಿದೆ. ಶ್ರಾವಣ ಯಕ್ಷ ಸಂಭ್ರಮ ಅಂಗವಾಗಿ ಕೇವಲ ಕಲಾವಿದರನ್ನಷ್ಟೇ ಸೇರಿಸಿ ಯಕ್ಷಗಾನ ಕಾರ್ಯಕ್ರಮವನ್ನು ಈಗಾಗಲೇ ಚಿತ್ರೀಕರಿಸಲಾಗಿದ್ದು, ವಿಡಿಯೊ ಲಿಂಕ್ ಮೂಲಕ ಕಾರ್ಯಕ್ರಮವನ್ನು … [Read more...] about ಆಗಸ್ಟ್ 8 ರಂದು ಶ್ರಾವಣ ಯಕ್ಷ ಸಂಭ್ರಮ




