ಯಲ್ಲಾಪುರ : ಸಚಿವರಾದ ಶಿವರಾಮ ಹೆಬ್ಬಾರ್ ಅವರು ಎರಡನೇ ಬಾರಿಗೆ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿ ಪಟ್ಟಣಕ್ಕೆ ಆಗಮಿಸಿದ ಸಂದರ್ಭದಲ್ಲಿಗುರುವಾರ ರಾತ್ರಿ ಭಾರತೀಯ ಜನತಾ ಪಾರ್ಟಿ ಯಲ್ಲಾಪುರ ಮಂಡಲದ ವತಿಯಿಂದ ರವೀಂದ್ರ ನಗರದಲ್ಲಿಸಚಿವರನ್ನುಸ್ವಾಗತಿಸಲಾಯಿತು.ಮಂಡಲಾಧ್ಯಕ್ಷರಾದ ಶ್ರೀ ಗೋಪಾಲಕೃಷ್ಣ ಎನ್. ಗಾಂವ್ಕರ್ ರವರು ಪಕ್ಷದ ಕಾರ್ಯಕರ್ತ ಪರವಾಗಿ ಸಚಿವರನ್ನು ಸನ್ಮಾನಿಸಿ ಸ್ವಾಗತಿಸಿದರು. ನಂತರ ಸಚಿವರ ಮನೆಯಲ್ಲಿ ಆರತಿ ಎತ್ತಿ ಅವರನ್ನು ಬರಮಾಡಿಕೊಂಡರು.ಸಚಿವ … [Read more...] about ಯಲ್ಲಾಪುರದಲ್ಲಿ ಸಚಿವ ಶಿವರಾಮ ಹೆಬ್ಬಾರ ರಿಗೆ ಅದ್ದೂರಿ ಸ್ವಾಗತ
Yellapur
ಯಲ್ಲಾಪುರ ಮಂಡಳದಿ0ದ ಸಂಭ್ರಮಾಚರಣೆ
ಯಲ್ಲಾಪುರ : ಜನಪ್ರಿಯ ಶಾಸಕ ಶಿವರಾಮ ಹೆಬ್ಬಾರರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ಸರಕಾರದ ಸಚಿವ ಸಂಪುಟದಲ್ಲಿ ಸಚಿವರಾಗಿ ಆಯ್ಕೆಯಾಗಿ ಎರಡನೆಯ ಬಾರಿ ಪ್ರಮಾಣ ವಚನ ಸ್ವೀಕರಿಸಿದ ಹಿನ್ನೆಲೆಯಲ್ಲಿ ಭಾರತೀಯ ಜನತಾ ಪಕ್ಷದ ಯಲ್ಲಾಪುರ ಮಂಡಳದವರು ಸಂಭ್ರಮಾಚರಿಸಿದರು.ಪಟ್ಟದ ಅಂಬೇಡ್ಕರ ವೃತ್ತದ ಬಳಿ ಮಂಡಲಾಧ್ಯಕ್ಷ ಗೋಪಾಲಕೃಷ್ಣ ಗಾಂವ್ಕರ್ ನೇತೃತ್ವದಲ್ಲಿ ಕಾರ್ಯಕರ್ತರು ಹಾಗೂ ಅಭಿಮಾನಿಗಳು ಪಟಾಕಿ ಸಿಡಿಸಿ, ಸಿಹೆ … [Read more...] about ಯಲ್ಲಾಪುರ ಮಂಡಳದಿ0ದ ಸಂಭ್ರಮಾಚರಣೆ
ಹೆಬ್ಬಾರ್ ಸಚಿವರಾಗಿ ಪ್ರಮಾಣ ವಚನ ಸ್ವೀಕಾರ
ಯಲ್ಲಾಪುರ :ಕ್ಷೇತ್ರದ ಜನತೆಯ ಆಶೀರ್ವಾದದಿಂದ ಇಂದು ಎರಡನೇ ಬಾರಿಗೆ ಕರ್ನಾಟಕ ರಾಜ್ಯ ಬಿಜೆಪಿ ಸರಕಾರದ ಸಂಪುಟ ಸಚಿವನಾಗಿ ಪ್ರಮಾಣ ವಚನ ಸ್ವೀಕರಿಸಿದ್ದೇನೆ.ಎಂದು ನೂತನ ಸಚಿವ ಶಿವರಾಮ ಹೆಬ್ಬಾರ್ ಹೇಳಿದ್ದಾರೆ.ನನಗೆ ಮತ್ತೊಮ್ಮೆ ಸಚಿವನಾಗಿ ಸೇವೆ ಮಾಡುವುದಕ್ಕೆ ಅವಕಾಶ ನೀಡಿದ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಅವರಿಗೆ, ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್.ಯಡ್ಡಿಯೂರಪ್ಪ ನವರಿಗೆ ರಾಷ್ಟ್ರಾಧ್ಯಕ್ಷರಾದ ಜೆ.ಪಿ ನಡ್ಡಾಜಿ ಯವರಿಗೆ, ರಾಜ್ಯಾಧ್ಯಕ್ಷರಾದ … [Read more...] about ಹೆಬ್ಬಾರ್ ಸಚಿವರಾಗಿ ಪ್ರಮಾಣ ವಚನ ಸ್ವೀಕಾರ
ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿಕೆ ರಾಜಕೀಯ ದುರುದ್ದೇಶ ದಿಂದ ಕೂಡಿದೆ :ನಾಗರಾಜ ನಾಯಕ
ಯಲ್ಲಾಪುರ:ಬಹುದೀರ್ಘ ಕಾಲದವರೆಗೆ ಕಾಂಗ್ರೆಸ್ ಸರಕಾರದ ಆಡಳಿತಇದ್ದರೂ ವಿಪಕ್ಷ ನಾಯಕ ಸಿದ್ದರಾಮಯ್ಯ ಹಾಗೂ ದೇಶಪಾಂಡೆಯವರು ೨೩ ವರ್ಷಕ್ಕಿಂತ ಅಧಿಕ ಅವಧಿಯಲ್ಲಿ ಜಿಲ್ಲಾ ಸಚಿವರಾಗಿ ಏನು ಕೊಡುಗೆ ನೀಡದ ಹತಾಶೆಗೊಂಡು ಕೇವಲ ತಮ್ಮ ಸ್ವಾರ್ಥಕ್ಕಾಗಿ ಮಗನಿಗೆ ರಾಜಕೀಯ ಮರುಹುಟ್ಟು ನೀಡುವ ಉದ್ದೇಶದಿಂದ ಕಾರವಾರ ಮತ್ತು ಯಲ್ಲಾಪುರದಲ್ಲಿ ಕೇವಲ ಕಷ್ಟದಲ್ಲಿದ್ದ ಜನರಿಗೆ ಸ್ಪಂದಿಸುವ ನೆಪವೊಡ್ಡಿ, ನೆರಪೀಡಿತರಾಗಿರುವ ಸರ್ಕಾರವೆಂದು ಹೇಳಿದ್ದನ್ನು ,ಸರ್ಕಾರದ ವಿರುದ್ಧ ಇಲ್ಲಸಲ್ಲದ … [Read more...] about ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿಕೆ ರಾಜಕೀಯ ದುರುದ್ದೇಶ ದಿಂದ ಕೂಡಿದೆ :ನಾಗರಾಜ ನಾಯಕ
ಸಚಿವನಾಗಿ ಇಂದು ಪ್ರಮಾಣ ವಚನ ಸ್ವೀಕಾರಿಸಲಿರುವ ಶಾಸಕ ಶಿವರಾಮ ಹೆಬ್ಬಾರ್
ಯಲ್ಲಾಪುರ: ಮುಖ್ಯಮಂತ್ರಿಗ ಬಸವರಾಜಬೊಮ್ಮಾಯಿ ಅವರು ಬುಧವಾರ ಮುಂಜಾನೆ ದೂರವಾಣಿ ಮೂಲಕವಾಗಿ ಕರೆ ಮಾಡಿ, ಅವರ ನೇತೃತ್ವದ ಸಚಿವಸಂಪುಟದಲ್ಲಿ ಸಚಿವನಾಗಿ ಪ್ರಮಾಣ ವಚನ ಸ್ವೀಕರಿಸುವುದಕ್ಕೆ ಆಹ್ವಾನಿಸಿರುವುದನ್ನು ನಿಮ್ಮ ಮುಂದೆ ಹಂಚಿಕೊಳ್ಳುವುದಕ್ಕೆ ಅತ್ಯಂತ ಸಂತಸವಾಗುತ್ತಿದೆ ಎಂದು ಶಾಸಕ ಶಿವರಾಮ್ ಹೆಬ್ಬಾರ್ ಹೇಳಿದ್ದಾರೆ.ಈ ಕುರಿತು ಪ್ರಕಟಣೆ ನೀಡಿರುವ ಅವರು, ಕಳೆದ 1 ವರ್ಷ 5 ತಿಂಗಳ ಕಾಲ ರಾಜ್ಯದ ಕಾರ್ಮಿಕ ಖಾತೆ ಸಚಿವನಾಗಿ ಪಕ್ಷ ಹಾಗೂ ಮಾಜಿ … [Read more...] about ಸಚಿವನಾಗಿ ಇಂದು ಪ್ರಮಾಣ ವಚನ ಸ್ವೀಕಾರಿಸಲಿರುವ ಶಾಸಕ ಶಿವರಾಮ ಹೆಬ್ಬಾರ್




