• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Yellapur

ಅರಬೈಲ್ ಘಟ್ಟದಲ್ಲಿ ಪ್ರಾಯೋಗಿಕವಾಗಿ ಭಾರಿ ವಾಹನ ಸಂಚಾರ

August 3, 2021 by Jayaraj Govi Leave a Comment

ಯಲ್ಲಾಪುರ : ತಾಲೂಕಿನ  ರಾಷ್ಟ್ರೀಯ ಹೆದ್ದಾರಿ ೬೩ ರ ಅರಬೈಲ್  ಘಟ್ಟ  ಬಳಿ ಗುಡ್ಡ  ಕುಸಿದು   ರಸ್ತೆ ಸಂಪರ್ಕಕಡಿತವಾಗಿದ್ದರಿಂದ ಭಾರಿ ವಾಹನ ಸಂಚಾರ ನಿಷೇಧಿಸಲಾಗಿತ್ತು. ಇದೀಗ ತಾತ್ಕಾಲಿಕ ವಾಗಿ ಪರ್ಯಾಯ ರಸ್ತೆ  ನಿರ್ಮಿಸಲಾಗಿದೆ.ಮಂಗಳವಾರ ಭಾರಿ ವಾಹನ ಗಳ ಸಂಚಾರ ಕಂಡು ಬಂದಿತು.ಈ ಕುರಿತು ಪೋಲಿಸ್ ಇಲಾಖೆವರನ್ನು ಸಂಪರ್ಕಿಸಿದಾಗ ರಸ್ತೆಯ ಸಾಮರ್ಥ್ಯ ಪರೀಕ್ಷೆಗಾಗಿ ಭಾರಿ ವಾಹನಗಳನ್ನು ಪ್ರಾಯೋಗಿಕವಾಗಿ  ಅಂಕೋಲಾ … [Read more...] about ಅರಬೈಲ್ ಘಟ್ಟದಲ್ಲಿ ಪ್ರಾಯೋಗಿಕವಾಗಿ ಭಾರಿ ವಾಹನ ಸಂಚಾರ

ವೈ .ಟಿ.ಎಸ್.ಎಸ್ ಪ್ರಾಂಶುಪಾಲರಾಗಿ ವಾಣಿಶ್ರೀ ಹೆಗಡೆ

August 3, 2021 by Jayaraj Govi Leave a Comment

 ಯಲ್ಲಾಪುರ: ಪಟ್ಟಣದ ಪ್ರತಿಷ್ಠಿತ ವೈ.ಟಿ.ಎಸ್.ಎಸ್ ಶಿಕ್ಷಣ ಸಂಸ್ಥೆಯ ೬೦ ವರ್ಷಗಳ ಇತಿಹಾಸದಲ್ಲಿಯೇ ಪ್ರಪ್ರಥಮ ಬಾರಿಗೆ ಮಹಿಳಾ ಪ್ರಾಂಶುಪಾಲರಾಗಿ ವಾಣಿಶ್ರೀ ಈಶ್ವರ ಹೆಗಡೆ ಅವರು ಸೋಮವಾರ ಅಧಿಕಾರವಹಿಸಿಕೊಂಡರು೨೦೧೩ರಲ್ಲಿ ವೈ.ಟಿ.ಎಸ್.ಎಸ್ ಶಿಕ್ಷಣ ಸಂಸ್ಥೆಯಲ್ಲಿ ಜೀವಶಾಸ್ತç ಉಪನ್ಯಾಸಕಿಯಾಗಿ ನೇಮಕಗೊಂಡು ಕಾರ್ಯನಿರ್ವಹಿಸುತ್ತಿದ್ದ ಅವರು ಇದೀಗ ಪ್ರಾಂಶುಪಾಲರಾಗಿದ್ದ ಜಯರಾಮ ಗುನಾಗಾ ನಿವೃತ್ತರಾದ ಹಿನ್ನಲೆಯಲ್ಲಿ ಪ್ರಾಚಾರ್ಯರ ಹುದ್ದೆಗೆ ಬಡ್ತಿ … [Read more...] about ವೈ .ಟಿ.ಎಸ್.ಎಸ್ ಪ್ರಾಂಶುಪಾಲರಾಗಿ ವಾಣಿಶ್ರೀ ಹೆಗಡೆ

ಇನ್ನೇರಡು ವರ್ಷ  ಸಹಿಸಿಕೊಂಡಿರಿ ನಂತರ ನಾವೇ ಅಧಿಕಾರಕ್ಕೆ ಬರುತ್ತೇವೆ:ಸಿದ್ದರಾಮಯ್ಯ

August 3, 2021 by Jayaraj Govi Leave a Comment

ಯಲ್ಲಾಪುರ: ತಾಲೂಕಿನಲ್ಲಿ  ಕಳೆದವಾರ  ಸುರಿದ ಭಾರಿ ಮಳೆಗೆ ಅಪಾರ ಹಾನಿ ಸಂಭವಿಸಿದ್ದು, ಸೋಮವಾರಸಂಜೆ ಪ್ರತಿ ಪಕ್ಷದ ನಾಯಕ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ  ಗುಳ್ಳಾಪುರ ಭಾಗದಲ್ಲಿ ನರೆಪೀಡಿತ ಪ್ರದೇಶಗಳಿಗೆ  ಭೇಟಿ ನೀಡಿ ಕೊಚ್ಚಿ ಹೋದ ಗುಳ್ಳಾಪುರ  ಸೇತುವೆ ಯನ್ನು ಪರಿಶೀಲಿಸಿದರು.ಈ ಸಂದರ್ಭದಲ್ಲಿ ಮಾತನಾಡಿ ಪ್ರತಿಪಕ್ಷದ ನಾಯಕನಾಗಿ ರಾಜ್ಯಾದ್ಯಂತ ನೆರೆಪೀಡಿತ ಪ್ರದೇಶಗಳಿಗೆ ಭೆಟಿ ನೀಡಿದ್ದೇನೆ ಎಲ್ಲ ಕಡೆಯ ಹಾನಿಯ ಮಾಹಿತಿ … [Read more...] about ಇನ್ನೇರಡು ವರ್ಷ  ಸಹಿಸಿಕೊಂಡಿರಿ ನಂತರ ನಾವೇ ಅಧಿಕಾರಕ್ಕೆ ಬರುತ್ತೇವೆ:ಸಿದ್ದರಾಮಯ್ಯ

. ಸಮಾಜದಿಂದ ಬಂದ ಹಣ ಸಮಾಜಕ್ಕೆ ಸ್ವಲ್ಪವಾದರೂ ನೀಡಬೇಕು

August 2, 2021 by Jayaraj Govi Leave a Comment

ಯಲ್ಲಾಪುರ  : ನಮ್ಮ ಆರ್ಥಿಕ ಸದೃಢತೆಗಾಗಿ ಉದ್ಯೋಗ ಕಲ್ಪಿಸಿಕೊಳ್ಳುವುದು ಸಾಮಾನ್ಯ. ಸಮಾಜಕ್ಕೆ ಒಳಿತನ್ನು ಮತ್ತು ಸಮಾಜದಲ್ಲಿ ಬಹುವರ್ಷಗಳ ಕಾಲ ಆ ವ್ಯಕ್ತಿಯನ್ನು ನೆನೆಸುವಷ್ಟು ಸಮಾಜಮುಖಿಯಾಗಿ ವ್ಯಕ್ತಿತ್ವ ರೂಪಿಸಿಕೊಂಡರೆ ಅದುವೇ ಶ್ರೇಷ್ಠ ಸೇವೆ ಎಂದು ಶಿರಸಿಯ ಭಾರತೀಯ ಜೀವ ವಿಮಾ ನಿಗಮದ ಮುಖ್ಯ ಪ್ರಬಂಧಕ ಗಣಪತಿ ಎನ್. ಭಟ್ಟ ಹೇಳಿದರು.ಅವರು ಪಟ್ಟಣದ ವೇದವ್ಯಾಸ ಕಲ್ಯಾಣ ಮಂಟಪದಲ್ಲಿ ಮಧುಶ್ರೀ ಬಳಗದ ಮುಖ್ಯಸ್ಥ ರವೀಂದ್ರ ಪ್ರಭು ಸೇವಾ ನಿವೃತ್ತಿ … [Read more...] about . ಸಮಾಜದಿಂದ ಬಂದ ಹಣ ಸಮಾಜಕ್ಕೆ ಸ್ವಲ್ಪವಾದರೂ ನೀಡಬೇಕು

ಕೊಡ್ಲ ಗದ್ದೆಯಲ್ಲಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಸ್ವಚ್ಛತಾ ಕಾರ್ಯ

August 2, 2021 by Jayaraj Govi Leave a Comment

ಯಲ್ಲಾಪುರ ತಾಲೂಕಿನ ಗುಳ್ಳಾಪುರ ಬಳಿಯ ಕೊಡ್ಲ ಗದ್ದೆಯ ಸಾತನಪಾಲ ಗಣಪತಿ ಗಾಂವಕರ್ ಅವರ ತೋಟ ನೆರೆಯಿಂದ ಕೊಚ್ಚಿ ಹೋಗಿದ್ದಲ್ಲದೆ, ಮನೆ ಹಾಗೂ ಜಮೀನಿನಲ್ಲಿ ತುಂಬಿಹೋಗಿದ್ದ ಮರಮಟ್ಟು, ಮಣ್ಣನ್ನು ತಾಲೂಕು ಬ್ಲಾಕ್ ಕಾಂಗ್ರೆಸ್ ವತಿಯಿಂದ ಸೇವಾ ಕಾರ್ಯದ ಮೂಲಕ ಸ್ವಚ್ಛಗೊಳಿಸಲಾಯಿತು. ಕಾಂಗ್ರೆಸ್ ಮುಖಂಡ ಪ್ರಶಾಂತ್ ದೇಶಪಾಂಡೆ ಈ ಭಾಗಕ್ಕೆ ಇತ್ತೀಚಿಗೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಸಾತನ ಪಾಲಿನ ಗಣಪತಿ ಗಾಂವಕರ್ ಪರಿಸ್ಥಿತಿಯನ್ನು ತೋರಿಸಿ ಸಹಾಯಕ್ಕೆ ಯಾರು ಇಲ್ಲ ಅಂತ ಅಳಲು … [Read more...] about ಕೊಡ್ಲ ಗದ್ದೆಯಲ್ಲಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಸ್ವಚ್ಛತಾ ಕಾರ್ಯ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,378 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar