ಯಲ್ಲಾಪುರ : ಇತ್ತೀಚೆಗೆ ಕಳಚೆ ಗ್ರಾಮದಲ್ಲಿ ಸಂಭವಿಸಿದ ಭಾರೀ ಭೂ ಕುಸಿತದಿಂದ ಸಂತ್ರಸ್ತರಾದಜನರಿಗೆ, ಯಲ್ಲಾಪುರದ ಮಾತೃಭೂಮಿ ಸೇವಾ ಪ್ರತಿಷ್ಠಾನ ಐದು ಲಕ್ಷ ರೂ. ನಗದು ಪರಿಹಾರ ಮತ್ತು ಎರಡು ಲಕ್ಷ ರೂ ಪ್ಯಾಕೇಜ್ ಘೋಷಿಸಿ, ಹಾನಿಗೊಳಗಾದವರಿಗೆ ಸಾಂತ್ವನ ಹೇಳುವ ಕಾರ್ಯ ಮಾಡಿದೆ.ಸಂಸ್ಥೆಯ ಅಧ್ಯಕ್ಷ, ಶ್ರೀರಂಗ ಕಟ್ಟಿಯವರ ನೇತ್ರತ್ವದಲ್ಲಿ ಸಂಸ್ಥೆಯ ಟ್ರಸ್ಟಿಗಳು ಮತ್ತು ಸದಸ್ಯರುಕಳಚೆ ಗ್ರಾಮಕ್ಕೆ ಭೇಟಿ ನೀಡಿದರು.ಈ ಸಂದರ್ಭ ದಲ್ಲಿ ಐವತ್ತು ಆಯ್ದ ಫಲಾನುಭವಿಗಳ … [Read more...] about ಮಾತೃಭೂಮಿ ಪ್ರತಿಷ್ಠಾನದಿಂದ ಕಳಚೆ ಸಂತ್ರಸ್ತರಿಗೆ ೭ ಲಕ್ಷ ರೂ. ನೆರವು
Yellapur
ಯಲ್ಲಾಪುರಕ್ಕಾಗಮಿಸಿದ ಮಾಜಿ ಸಿ. ಎಂ ಸಿದ್ಧರಾಮಯ್ಯ
ಯಲ್ಲಾಪುರ :ಉತ್ತರ ಕನ್ನಡ ಜಿಲ್ಲೆಗೆ ನೆರೆ ಹಾನಿ ಪೀಡಿತ ಪ್ರದೇಶಕ್ಕೆ ಭೇಟಿ ನೀಡಲು ಆಗಮಿಸಿದ ವಿರೋಧ ಪಕ್ಷದ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರನ್ನು ರವಿವಾರ ರಾತ್ರಿ ಯಲ್ಲಾಪುರದ ಸಂಭ್ರಮ ಹೋಟೆಲ್ ಬಳಿ ಕಾಂಗ್ರೆಸ್ ಕಾರ್ಯ ಕರ್ತರು, ಅಭಿಮಾನಿಗಳು ಸ್ವಾಗತಿಸಿದರು.ಅವರೊಂದಿಗೆ ಮಾಜಿ ಸಚಿವ ಆರ್. ವಿ ದೇಶಪಾಂಡೆ,ಜಿಲ್ಲಾಧ್ಯಕ್ಷ ಭೀಮಣ್ಣ ನಾಯ್ಕ ಇದ್ದರು.ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಡಿ. ಎನ್. … [Read more...] about ಯಲ್ಲಾಪುರಕ್ಕಾಗಮಿಸಿದ ಮಾಜಿ ಸಿ. ಎಂ ಸಿದ್ಧರಾಮಯ್ಯ
ಸೇವಾ ನಿವೃತ್ತಿ ಹೊಂದಿದ ಜಯರಾಮ ಗುನಗಾರವರಿಗೆ ಬೀಳ್ಕೊಡುಗೆ
ಯಲ್ಲಾಪುರ : ವೈ.ಟಿ.ಎಸ್.ಎಸ್ ಶಿಕ್ಷಣ ಸಂಸ್ಥೆ ಒಂದು ಆಲದಮರವಿದ್ದಂತೆ. ಒಂದು ಶಿಕ್ಷಣ ಸಂಸ್ಥೆಯ ಪ್ರಾಂಶುಪಾಲರ ಜವಾಬ್ದಾರಿಯನ್ನು ಜಯರಾಮ ಗುನಗಾರವರು ಸಮರ್ಥವಾಗಿ ನಿಭಾಯಿಸಿದ್ದಾರೆ. ಅವರು ತಮ್ಮ ಬಹುಪಾಲು ಸಮಯವನ್ನು ವಿದ್ಯಾರ್ಥಿಗಳ ಶಿಕ್ಷಣಕ್ಕಾಗಿ ಮೀಸಲಿಡುತ್ತಿದ್ದವರು.ವಿದ್ಯಾರ್ಥಿಗಳನ್ನು ತಮ್ಮ ಮಕ್ಕಳಂತೆ ಪ್ರೀತಿಸಿದವರಿಗೆ ಮಾತ್ರ ಇಂತಹ ಬದ್ಧತೆ ಇರಲು ಸಾಧ್ಯ. ೩೬ವರ್ಷಗಳ ಅವರ ಸೇವಾ ಅವಧಿಯಲ್ಲಿ ಒಂದೇ ಒಂದು ಕಪ್ಪುಚುಕ್ಕೆಯೂ ಇಲ್ಲದಂತೆ ಕರ್ತವ್ಯ … [Read more...] about ಸೇವಾ ನಿವೃತ್ತಿ ಹೊಂದಿದ ಜಯರಾಮ ಗುನಗಾರವರಿಗೆ ಬೀಳ್ಕೊಡುಗೆ
ವಿಶ್ವದರ್ಶನ ಶಿಕ್ಷಣ ಸಂಸ್ಥೆಯಿಂದ ಸಂತ್ರಸ್ತರನ್ನು ರಕ್ಷಿಸಿದ ಅಗ್ನಿ ಶಾಮಕ ದಳದ ಸಿಬ್ಬಂದಿಗಳಿಗೆ ಸನ್ಮಾನ
ಯಲ್ಲಾಪುರ: ಕಷ್ಟದಲ್ಲಿ ಸಿಲುಕಿಕೊಂಡವರಿಗೆ ಸಹಾಯ ಮಾಡುವುದು ಮಾನವ ಧರ್ಮ ಎಂದು ವಿಶ್ವದರ್ಶನ ಶಿಕ್ಷಣ ಸಂಸ್ಥೆ ಉಪಾಧ್ಯಕ್ಷ ಹಾಗೂ ಉದ್ಯಮಿ ಶ್ರೀನಿವಾಸ ಹೆಬ್ಬಾರ್ ಹೇಳಿದರು. ಅವರು ಶುಕ್ರವಾರ ವಿಶ್ವದರ್ಶನ ಶಿಕ್ಷಣ ಸಂಸ್ಥೆಯಲ್ಲಿ ನೆರೆ ಪ್ರವಾಹದ ಪರಿಸ್ಥಿತಿಯಲ್ಲಿ ತಮ್ಮ ಜೀವದ ಹಂಗು ತೊರೆದು ಸಂತ್ರಸ್ತರನ್ನು ರಕ್ಷಿಸಿದ ಅಗ್ನಿ ಶಾಮಕ ದಳದ ಸಿಬ್ಬಂದಿಗೆ ಗೌರವಿಸಿ ಮಾತನಾಡಿದರು. ಅಪಾಯದಲ್ಲಿ ಇರುವವರನ್ನು ರಕ್ಷಿಸಲು ಬೇರೆ ಯಾರೋ ಬರುತ್ತಾರೆ ಎಂದು … [Read more...] about ವಿಶ್ವದರ್ಶನ ಶಿಕ್ಷಣ ಸಂಸ್ಥೆಯಿಂದ ಸಂತ್ರಸ್ತರನ್ನು ರಕ್ಷಿಸಿದ ಅಗ್ನಿ ಶಾಮಕ ದಳದ ಸಿಬ್ಬಂದಿಗಳಿಗೆ ಸನ್ಮಾನ
ಅರಭೈಲ್ ಘಟ್ಟ ಬಳಿ ಭೂಕುಸಿತ ಪ್ರದೇಶ ಕ್ಕೆ ಸಿ. ಎಂ ಭೇಟಿ
ಯಲ್ಲಾಪುರ: ನೆರೆ ಪರಿಹಾರಕ್ಕೆ ರಾಜ್ಯಸರಕಾರದಲ್ಲಿ ಹಣಕ್ಕೆ ಕೊರತೆಯಿಲ್ಲ ಅತಿವೃಷ್ಟಿಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಭೇಟಿ ನೀಡಿ ಮಾಹಿತಿ ಕಲೆ ಹಾಕುತ್ತಿದ್ದೇನೆ .ಭೂಗರ್ಭ ತಜ್ಞರನ್ನು ಒಳಗೊಂಡ ತಂಡ ನೇಮಿಸಲಾಗುವದು.ಹಾನಿಯ ನಿಖರ ಮಾಹಿತಿ ಪಡೆದ ಬಳಿಕ ಕೇಂದ್ರಕ್ಕೆ ಹೆಚ್ಚಿನ ನೆರವು ಕೇಳುವ ಕುರಿತು ಚರ್ಚಿಸುತ್ತೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಅವರು ಅತಿವೃಷ್ಟಿಗೀಡಾದ ತಾಲೂಕಿನ , ಅರಭೈಲ್ ಘಟ್ಟ ಬಳಿ ಭೂಕುಸಿತ ,ರಸ್ತೆ ಬಿರುಕು … [Read more...] about ಅರಭೈಲ್ ಘಟ್ಟ ಬಳಿ ಭೂಕುಸಿತ ಪ್ರದೇಶ ಕ್ಕೆ ಸಿ. ಎಂ ಭೇಟಿ




