• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Yellapur

ಮಾತೃಭೂಮಿ ಪ್ರತಿಷ್ಠಾನದಿಂದ ಕಳಚೆ ಸಂತ್ರಸ್ತರಿಗೆ ೭ ಲಕ್ಷ ರೂ. ನೆರವು

August 2, 2021 by Jayaraj Govi Leave a Comment

ಯಲ್ಲಾಪುರ : ಇತ್ತೀಚೆಗೆ ಕಳಚೆ ಗ್ರಾಮದಲ್ಲಿ ಸಂಭವಿಸಿದ ಭಾರೀ ಭೂ ಕುಸಿತದಿಂದ ಸಂತ್ರಸ್ತರಾದಜನರಿಗೆ, ಯಲ್ಲಾಪುರದ ಮಾತೃಭೂಮಿ ಸೇವಾ ಪ್ರತಿಷ್ಠಾನ ಐದು ಲಕ್ಷ ರೂ. ನಗದು ಪರಿಹಾರ ಮತ್ತು ಎರಡು ಲಕ್ಷ ರೂ ಪ್ಯಾಕೇಜ್ ಘೋಷಿಸಿ, ಹಾನಿಗೊಳಗಾದವರಿಗೆ ಸಾಂತ್ವನ ಹೇಳುವ ಕಾರ್ಯ ಮಾಡಿದೆ.ಸಂಸ್ಥೆಯ ಅಧ್ಯಕ್ಷ, ಶ್ರೀರಂಗ ಕಟ್ಟಿಯವರ ನೇತ್ರತ್ವದಲ್ಲಿ ಸಂಸ್ಥೆಯ ಟ್ರಸ್ಟಿಗಳು ಮತ್ತು ಸದಸ್ಯರುಕಳಚೆ ಗ್ರಾಮಕ್ಕೆ ಭೇಟಿ ನೀಡಿದರು.ಈ ಸಂದರ್ಭ ದಲ್ಲಿ ಐವತ್ತು ಆಯ್ದ ಫಲಾನುಭವಿಗಳ … [Read more...] about ಮಾತೃಭೂಮಿ ಪ್ರತಿಷ್ಠಾನದಿಂದ ಕಳಚೆ ಸಂತ್ರಸ್ತರಿಗೆ ೭ ಲಕ್ಷ ರೂ. ನೆರವು

ಯಲ್ಲಾಪುರಕ್ಕಾಗಮಿಸಿದ ಮಾಜಿ ಸಿ. ಎಂ   ಸಿದ್ಧರಾಮಯ್ಯ

August 1, 2021 by Jayaraj Govi Leave a Comment

ಯಲ್ಲಾಪುರ :ಉತ್ತರ ಕನ್ನಡ  ಜಿಲ್ಲೆಗೆ ನೆರೆ ಹಾನಿ ಪೀಡಿತ ಪ್ರದೇಶಕ್ಕೆ ಭೇಟಿ ನೀಡಲು ಆಗಮಿಸಿದ ವಿರೋಧ ಪಕ್ಷದ ನಾಯಕ  ಹಾಗೂ ಮಾಜಿ ಮುಖ್ಯಮಂತ್ರಿ  ಸಿದ್ಧರಾಮಯ್ಯ ಅವರನ್ನು ರವಿವಾರ ರಾತ್ರಿ ಯಲ್ಲಾಪುರದ ಸಂಭ್ರಮ ಹೋಟೆಲ್ ಬಳಿ ಕಾಂಗ್ರೆಸ್ ಕಾರ್ಯ ಕರ್ತರು, ಅಭಿಮಾನಿಗಳು ಸ್ವಾಗತಿಸಿದರು.ಅವರೊಂದಿಗೆ ಮಾಜಿ ಸಚಿವ ಆರ್. ವಿ ದೇಶಪಾಂಡೆ,ಜಿಲ್ಲಾಧ್ಯಕ್ಷ ಭೀಮಣ್ಣ ನಾಯ್ಕ ಇದ್ದರು.ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಡಿ. ಎನ್.  … [Read more...] about ಯಲ್ಲಾಪುರಕ್ಕಾಗಮಿಸಿದ ಮಾಜಿ ಸಿ. ಎಂ   ಸಿದ್ಧರಾಮಯ್ಯ

ಸೇವಾ ನಿವೃತ್ತಿ ಹೊಂದಿದ ಜಯರಾಮ ಗುನಗಾರವರಿಗೆ ಬೀಳ್ಕೊಡುಗೆ

August 1, 2021 by Jayaraj Govi Leave a Comment

ಯಲ್ಲಾಪುರ : ವೈ.ಟಿ.ಎಸ್.ಎಸ್ ಶಿಕ್ಷಣ ಸಂಸ್ಥೆ ಒಂದು ಆಲದಮರವಿದ್ದಂತೆ. ಒಂದು ಶಿಕ್ಷಣ ಸಂಸ್ಥೆಯ ಪ್ರಾಂಶುಪಾಲರ ಜವಾಬ್ದಾರಿಯನ್ನು ಜಯರಾಮ ಗುನಗಾರವರು ಸಮರ್ಥವಾಗಿ ನಿಭಾಯಿಸಿದ್ದಾರೆ. ಅವರು ತಮ್ಮ ಬಹುಪಾಲು ಸಮಯವನ್ನು ವಿದ್ಯಾರ್ಥಿಗಳ ಶಿಕ್ಷಣಕ್ಕಾಗಿ ಮೀಸಲಿಡುತ್ತಿದ್ದವರು.ವಿದ್ಯಾರ್ಥಿಗಳನ್ನು ತಮ್ಮ ಮಕ್ಕಳಂತೆ ಪ್ರೀತಿಸಿದವರಿಗೆ ಮಾತ್ರ ಇಂತಹ ಬದ್ಧತೆ ಇರಲು ಸಾಧ್ಯ. ೩೬ವರ್ಷಗಳ ಅವರ  ಸೇವಾ ಅವಧಿಯಲ್ಲಿ ಒಂದೇ ಒಂದು ಕಪ್ಪುಚುಕ್ಕೆಯೂ ಇಲ್ಲದಂತೆ ಕರ್ತವ್ಯ … [Read more...] about ಸೇವಾ ನಿವೃತ್ತಿ ಹೊಂದಿದ ಜಯರಾಮ ಗುನಗಾರವರಿಗೆ ಬೀಳ್ಕೊಡುಗೆ

ವಿಶ್ವದರ್ಶನ ಶಿಕ್ಷಣ ಸಂಸ್ಥೆಯಿಂದ ಸಂತ್ರಸ್ತರನ್ನು ರಕ್ಷಿಸಿದ ಅಗ್ನಿ ಶಾಮಕ ದಳದ ಸಿಬ್ಬಂದಿಗಳಿಗೆ ಸನ್ಮಾನ

July 31, 2021 by Jayaraj Govi Leave a Comment

ಯಲ್ಲಾಪುರ: ಕಷ್ಟದಲ್ಲಿ ಸಿಲುಕಿಕೊಂಡವರಿಗೆ ಸಹಾಯ ಮಾಡುವುದು ಮಾನವ ಧರ್ಮ ಎಂದು ವಿಶ್ವದರ್ಶನ ಶಿಕ್ಷಣ ಸಂಸ್ಥೆ ಉಪಾಧ್ಯಕ್ಷ ಹಾಗೂ ಉದ್ಯಮಿ ಶ್ರೀನಿವಾಸ ಹೆಬ್ಬಾರ್ ಹೇಳಿದರು.    ಅವರು ಶುಕ್ರವಾರ ವಿಶ್ವದರ್ಶನ ಶಿಕ್ಷಣ ಸಂಸ್ಥೆಯಲ್ಲಿ  ನೆರೆ ಪ್ರವಾಹದ ಪರಿಸ್ಥಿತಿಯಲ್ಲಿ ತಮ್ಮ ಜೀವದ ಹಂಗು ತೊರೆದು ಸಂತ್ರಸ್ತರನ್ನು ರಕ್ಷಿಸಿದ ಅಗ್ನಿ ಶಾಮಕ ದಳದ ಸಿಬ್ಬಂದಿಗೆ ಗೌರವಿಸಿ ಮಾತನಾಡಿದರು.   ಅಪಾಯದಲ್ಲಿ ಇರುವವರನ್ನು ರಕ್ಷಿಸಲು ಬೇರೆ ಯಾರೋ ಬರುತ್ತಾರೆ ಎಂದು … [Read more...] about ವಿಶ್ವದರ್ಶನ ಶಿಕ್ಷಣ ಸಂಸ್ಥೆಯಿಂದ ಸಂತ್ರಸ್ತರನ್ನು ರಕ್ಷಿಸಿದ ಅಗ್ನಿ ಶಾಮಕ ದಳದ ಸಿಬ್ಬಂದಿಗಳಿಗೆ ಸನ್ಮಾನ

ಅರಭೈಲ್ ಘಟ್ಟ  ಬಳಿ ಭೂಕುಸಿತ ಪ್ರದೇಶ ಕ್ಕೆ ಸಿ. ಎಂ ಭೇಟಿ

July 30, 2021 by Jayaraj Govi Leave a Comment

ಯಲ್ಲಾಪುರ: ನೆರೆ ಪರಿಹಾರಕ್ಕೆ  ರಾಜ್ಯಸರಕಾರದಲ್ಲಿ ಹಣಕ್ಕೆ ಕೊರತೆಯಿಲ್ಲ ಅತಿವೃಷ್ಟಿಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಭೇಟಿ ನೀಡಿ ಮಾಹಿತಿ ಕಲೆ ಹಾಕುತ್ತಿದ್ದೇನೆ .ಭೂಗರ್ಭ ತಜ್ಞರನ್ನು ಒಳಗೊಂಡ ತಂಡ ನೇಮಿಸಲಾಗುವದು.ಹಾನಿಯ ನಿಖರ ಮಾಹಿತಿ ಪಡೆದ ಬಳಿಕ ಕೇಂದ್ರಕ್ಕೆ ಹೆಚ್ಚಿನ ನೆರವು  ಕೇಳುವ ಕುರಿತು ಚರ್ಚಿಸುತ್ತೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.  ಅವರು ಅತಿವೃಷ್ಟಿಗೀಡಾದ ತಾಲೂಕಿನ  , ಅರಭೈಲ್ ಘಟ್ಟ  ಬಳಿ ಭೂಕುಸಿತ ,ರಸ್ತೆ ಬಿರುಕು … [Read more...] about ಅರಭೈಲ್ ಘಟ್ಟ  ಬಳಿ ಭೂಕುಸಿತ ಪ್ರದೇಶ ಕ್ಕೆ ಸಿ. ಎಂ ಭೇಟಿ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,378 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar