ಯಲ್ಲಾಪುರ: ನೆರೆ ಪರಿಹಾರಕ್ಕೆ ರಾಜ್ಯಸರಕಾರದಲ್ಲಿ ಹಣಕ್ಕೆ ಕೊರತೆಯಿಲ್ಲ ಅತಿವೃಷ್ಟಿಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಭೇಟಿ ನೀಡಿ ಮಾಹಿತಿ ಕಲೆ ಹಾಕುತ್ತಿದ್ದೇನೆ .ಹಾನಿಯ ನಿಖರ ಮಾಹಿತಿ ಪಡೆದ ಬಳಿಕ ಕೇಂದ್ರಕ್ಕೆ ಹೆಚ್ಚಿನ ನೆರವು ಕೇಳುವ ಕುರಿತು ಚರ್ಚಿಸುತ್ತೇವೆ ಎಂದರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಅವರು ಗುರುವಾರ ಅತಿವೃಷ್ಟಿಗೀಡಾದ ತಾಲೂಕಿನ ತಳಕೆಬೈಲ್, ಅರಭೈಲ್ ಘಟ್ಟ ಬಳಿ ಭೂಕುಸಿತ ,ರಸ್ತೆ ಬಿರುಕು ಬಿಟ್ಟ ಪ್ರದೇಶ , ಕೊಚ್ಚಿ … [Read more...] about ಅತಿವೃಷ್ಟಿಯಿಂದ ಪ್ರದೇಶಗಳಿಗೆ ಸಿ. ಎಂ ಭೇಟಿ ನೀಡಿ ಪರಿಶೀಲನೆ
Yellapur
ಸೂಳಗಾರಿನಲ್ಲಿ ತೋಟದ ಮೇಲೆ ಗುಡ್ಡ ಕುಸಿದು ಹಾನಿ
ಯಲ್ಲಾಪುರ:ತಾಲೂಕಿನ ನಂದೊಳ್ಳಿ ಗ್ರಾ.ಪಂ ವ್ಯಾಪ್ತಿಯ ಸೂಳಗಾರಿನಲ್ಲಿ ತೋಟದ ಮೇಲೆ ಗುಡ್ಡ ಕುಸಿದು ಹಾನಿ ಉಂಟಾಗಿದೆ.ಸೂಳಗಾರಿನ ಶಿವರಾಮ ಭಟ್ಟ ಅವರಿಗೆ ಸೇರಿದ ತೋಟದಲ್ಲಿ ಗುಡ್ಡ ಕುಸಿದು ಅಡಿಕೆ ಮರಗಳಿಗೆ ಹಾನಿಯಾಗಿದೆ. ತೋಟದಲ್ಲಿನ ಹಳ್ಳದ ಮೇಲೂ ಗುಡ್ಡ ಕುಸಿದಿದ್ದು, ಹಳ್ಳದ ನೀರು ತೋಟದಲ್ಲಿ ಹರಿಯುವಂತಾಗಿದೆ. ಗುಡ್ಡದ ಮಣ್ಣಿನ ಜತೆಗೆ ದೊಡ್ಡ ದೊಡ್ಡ ಮರಗಳೂ ಕುಸಿದು ತೋಟದತ್ತ ಅಪ್ಪಳಿಸಿವೆ.ಮನೆಯ ಪಕ್ಕ ಇರುವ ಕೊಟ್ಟಿಗೆಯ ಕೆಳಗಿನ ಧರೆ ಕುಸಿಯಲಾರಂಭಿಸಿದ್ದು, … [Read more...] about ಸೂಳಗಾರಿನಲ್ಲಿ ತೋಟದ ಮೇಲೆ ಗುಡ್ಡ ಕುಸಿದು ಹಾನಿ
ಸಿ. ಎಂ. ಬಸವರಾಜ ಬೊಮ್ಮಾಯಿ ಯವರಿಂದ ಯಲ್ಲಾಪುರಸರಕಾರಿ ಆಸ್ಪತ್ರೆಯಲ್ಲಿ ಡಯಾಲಿಸಿಸ್ ಕೇಂದ್ರ ಉದ್ಘಾಟನೆ
ಯಲ್ಲಾಪುರ : ಯಲ್ಲಾಪುರ ತಾಲೂಕಿನ ಸರಕಾರಿ ಆಸ್ಪತ್ರೆಯಲ್ಲಿ ನೂತನವಾಗಿ ನಿರ್ಮಾಣ ಮಾಡಲಾಗಿರುವ ಡಯಾಲಿಸಿಸ್ ಕೇಂದ್ರವನ್ನು ಗುರುವಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಉದ್ಘಾಟಿಸಿದರು.ಯುವ ಮುಖಂಡ ವಿವೇಕ್ ಹೆಬ್ಬಾರ್ ಅವರು ತಮ್ಮ ಸಂಸ್ಥೆಯ ಮೂಲಕವಾಗಿ ಸುಮಾರು 25 ಲಕ್ಷ ರೂಪಾಯಿ ವೆಚ್ಚದಲ್ಲಿ ಆರ್.ಓ.ಪ್ಲಾಂಟ್ ಹಾಗೂ ಅತ್ಯಾಧುನಿಕ ತಂತ್ರಜ್ಞಾನ ಹೊಂದಿರುವ ವೈದ್ಯಕೀಯ ಪರಿಕರಗಳು ಹೊಂದಿರುವ ಸುಸಜ್ಜಿತ ಡಯಾಲಿಸಿಸ್ ಘಟಕವನ್ನು ಯಲ್ಲಾಪುರದ ಸರಕಾರಿ ಆಸ್ಪತ್ರೆಯಲ್ಲಿ … [Read more...] about ಸಿ. ಎಂ. ಬಸವರಾಜ ಬೊಮ್ಮಾಯಿ ಯವರಿಂದ ಯಲ್ಲಾಪುರಸರಕಾರಿ ಆಸ್ಪತ್ರೆಯಲ್ಲಿ ಡಯಾಲಿಸಿಸ್ ಕೇಂದ್ರ ಉದ್ಘಾಟನೆ
ಪ್ರಕೃತಿ ವಿಕೋಪದಿಂದ ಕಂಗೆಟ್ಟ ಕಳಚೆ
ಯಲ್ಲಾಪುರ :ವಜ್ರಳ್ಳಿ ಪಂಚಾಯತ ದ ಕಳಚೆ ಗ್ರಾಮವು ಮೌನದಲ್ಲಿದೆ. ಪ್ರಕೃತಿಯ ಅಪರೂಪದ ತಾಣವೊಂದು ಹಳ್ಳಗಳ ಮೂಲಕ ಕೊಚ್ಚಿಹೋಗಿದೆ. ಮಕ್ಕಳು, ವೃದ್ದರನ್ನು, ಮಹಿಳೆಯರು ಬದುಕಿದ್ದ ಮನೆಯನ್ನು ತೊರೆದು ಬೇರೆ ನೆಲೆಯನ್ನು ಕಾಣತೊಡಗಿದ್ದಾರೆ. ಭಾರಿ ಮಳೆಯು ಕಳಚೆಯ ಗ್ರಾಮದ ಸಂಪೂರ್ಣ ಗುಡ್ಡಹೋಗಿದೆ. ಈ ಕುಗ್ರಾಮ ಕಳಚೆಯಲ್ಲಿ ಅಪಾಯದಮನೆಗಳು ಈ ಅವಘಡದಿಂದ ಕಂಗಾಲಾಗಿದೆ. ಕೃಷಿ ತೋಟ, ಅರಣ್ಯ ನೆಲಸಮವಾಗಿದೆ. ಜೊತೆಗೆ … [Read more...] about ಪ್ರಕೃತಿ ವಿಕೋಪದಿಂದ ಕಂಗೆಟ್ಟ ಕಳಚೆ
ಯಲ್ಲಾಪುರದಲ್ಲಿ ವರುಣನ ಅರ್ಭಟದಿಂದ ಅಪಾರ ಹಾನಿ
ಯಲ್ಲಾಪುರ: ತಾಲೂಕಿನಲ್ಲಿ ವರುಣನ ಅರ್ಭಟದಿಂದ ಹಲವೆಡೆ ಮರಗಳು ಧರೆಗುರುಳಿ, ಗುಡ್ಡಕುಸಿತ ಉಂಟಾಗಿ ಗ್ರಾಮಗಳ ನಡುವಿನ ಸಂಪರ್ಕವೇ ಕಡಿತಗೊಂಡಿದೆ. ನದಿ ,ಹಳ್ಳಕೊಳ್ಳಗಳು ಅಪಾಯದ ಮಟ್ಟದಲ್ಲಿ ತುಂಬಿ ಹರಿಯುತ್ತಿವೆ. ಕೆಲವು ಗ್ರಾಮಗಳು ಸಂಪೂರ್ಣ ಜಲಾವೃತಗೊಂಡು ನಡುಗಡ್ಡೆಯಂತಾಗಿದ್ದು ಜನಜೀವನ ಅಸ್ತವ್ಯಸ್ತಗೊಂಡಿದೆ.ಶುಕ್ರವಾರ ಸಂಜೆಯಿAದ ಮಳೆಯ ಅರ್ಭಟ ಸ್ವಲ್ಪಕಡಿಮೆಯಾಗಿತ್ತು.ತಾಲೂಕಿನ ತಳಕೈ ಬೈಲ್, ಕಳಚೆಯಲ್ಲಿ ಗುರುವಾರ ರಾತ್ರಿ ಗುಡ್ಡ ಕುಸಿದು ಮನೆಯೊಳಗೆ … [Read more...] about ಯಲ್ಲಾಪುರದಲ್ಲಿ ವರುಣನ ಅರ್ಭಟದಿಂದ ಅಪಾರ ಹಾನಿ




