• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Yellapur

ಸಾತೋಡ್ಡಿ ಜಲಪಾತಕ್ಕೆ ತೆರಳದಂತೆ ಪ್ರವಾಸಿಗರಿಗೆ ನಿಷೇಧ

July 24, 2021 by Jayaraj Govi Leave a Comment

ಯಲ್ಲಾಪುರ ತಾಲೂಕಿನ ದೇಹಳ್ಳಿ ಪಂಚಾಯಿತಿ ವ್ಯಾಪ್ತಿಯ ಸಾತೋಡ್ಡಿ ಜಲಪಾತಕ್ಕೆ ಜುಲೈ 23 ರಿಂದ ಪ್ರವಾಸಿಗರನ್ನು ನಿಷೇಧಿಸಿ ಗ್ರಾಮ ಅರಣ್ಯ ಸಮಿತಿ ಹಾಗೂ ಅರಣ್ಯ ಇಲಾಖೆ ಪ್ರಕಟಣೆ ಹೊರಡಿಸಿದೆ.ತಾಲೂಕು ವ್ಯಾಪ್ತಿಯ ಜಲಪಾತ ಹಳ್ಳಕೊಳ್ಳಗಳಲ್ಲಿ ವ್ಯಾಪಕ ಪ್ರಮಾಣದಲ್ಲಿ ಮಳೆ ಸುರಿಯುತ್ತಿದ್ದು, ಎಲ್ಲಾ ಪ್ರದೇಶಗಳು ಅಪಾಯದ ಸ್ಥಿತಿಗೆ ತಲುಪಿವೆ.ಈ ಕಾರಣದಿಂದ ಪ್ರವಾಸಿಗರು ಯಾವುದೇ ಅಪಾಯಕ್ಕೆ ಸಿಲುಕಬಾರದು ಎನ್ನುವುದು ಉದ್ದೇಶದಿಂದ ಮುಂದಿನ ಪ್ರಕಟಣೆಯವರಗೆ ಜುಲೈ … [Read more...] about ಸಾತೋಡ್ಡಿ ಜಲಪಾತಕ್ಕೆ ತೆರಳದಂತೆ ಪ್ರವಾಸಿಗರಿಗೆ ನಿಷೇಧ

ವಿಶ್ವದರ್ಶನ ಆಡಳಿತ‌ ಮಂಡಳಿಯಿಂದ ನೆರವು

July 23, 2021 by Jayaraj Govi Leave a Comment

ಯಲ್ಲಾಪುರ: ಅತಿವೃಷ್ಟಿ ಹಾಗೂ ನೆರೆ ಹಾವಳಿಯಿಂದ ತೊಂದರೆಗೆ ಒಳಗಾದವರಿಗೆ ನೆರವು ನೀಡಲು ವಿಶ್ವದರ್ಶನ ಆಡಳಿತ‌ ಮಂಡಳಿ ತೀರ್ಮಾನಿಸಿದೆ.ಆಹಾರ, ಔಷಧ ಸೇರಿದಂತೆ ಅಗತ್ಯ ವಸ್ತುಗಳು ಬೇಕಾದವರು ವಿಶ್ವದರ್ಶನ ಶಿಕ್ಷಣ ಸಂಸ್ಥೆಗೆ ತಮ್ಮ ಅಗತ್ಯತೆಯ ಬಗ್ಗೆ ತಿಳಿಸಬಹುದಾಗಿದೆ. ಜೊತೆಗೆ ಗುಡ್ಡ ಕುಸಿತ, ರಸ್ತೆ ಸಂಪರ್ಕ‌ ಕಡಿತ ಮೊದಲಾದ ಸಮಸ್ಯೆ ಉಂಟಾಗಿ ಹಿಟಾಚಿಯಂತಹ ಯಂತ್ರೋಪಕರಣಗಳ ಅಗತ್ಯ ಇದ್ದರೂ ತಿಳಿಸಬಹುದಾಗಿದೆ.ವಿಶ್ವದರ್ಶನ ಸೇವಾ ತಂಡವೂ ಈ ಕಾರ್ಯವನ್ನು … [Read more...] about ವಿಶ್ವದರ್ಶನ ಆಡಳಿತ‌ ಮಂಡಳಿಯಿಂದ ನೆರವು

ವಿದ್ಯಾರ್ಥಿಗಳ ವಿನಯತೆ ಯೇ ಗುರುವಿಗೆ ನೀಡುವ ಗೌರವವಾಗಿದೆ _ ಡಾ. ಅರುಣ ಉಳ್ಳಾಲ.

July 23, 2021 by Jayaraj Govi Leave a Comment

    ಯಲ್ಲಾಪುರ ಭಗವಂತನ ಕಡೆ ಮಾರ್ಗ ತೋರಿಸುವ ಶಕ್ತಿ ಗುರುವಿಗೆ ಇದೆ. ಜಗತ್ತಿನಲ್ಲಿ ಗುರುಗಳಿಗಿಂತ ದೊಡ್ಡವರಿಲ್ಲ. ಸತ್ಯ ಮಾರ್ಗದ ಕಡೆ ನಡೆಯಲು ಗುರುವಿನ ಅಗತ್ಯ ಅನಿವಾರ್ಯ ಎಂದುಡಾ.ಅರುಣ ಉಳ್ಳಾಲ ರವರು ಹೇಳಿದರು.ಅವರು ಪಟ್ಟಣದ ವಿಶ್ವದರ್ಶನ ಶಿಕ್ಷಣ ಸಂಸ್ಥೆಯಲ್ಲಿ ಶುಕ್ರವಾರ ನಡೆದ ಗುರು ಪೂರ್ಣಿಮೆ'ಕಾರ್ಯಕ್ರಮದಲ್ಲಿ ಆನಲೈನ್ ಮೂಲಕ ವಿಶೇಷ ಉಪನ್ಯಾಸ ನೀಡಿ ಮಾತನಾಡಿ ವಿದ್ಯಾರ್ಥಿಗಳ ವಿನಯತೆ ಹಾಗೂ ಸದ್ಗುಣಗಳೇ ಗುರುವಿಗೆ ಸಲ್ಲಿಸುವ ಗೌರವವಾಗಿದೆ. … [Read more...] about ವಿದ್ಯಾರ್ಥಿಗಳ ವಿನಯತೆ ಯೇ ಗುರುವಿಗೆ ನೀಡುವ ಗೌರವವಾಗಿದೆ _ ಡಾ. ಅರುಣ ಉಳ್ಳಾಲ.

ಕಳಚೆಯಲ್ಲಿ ಗುಡ್ಡ ಕುಸಿದು ಮನೆಗೆ ಹಾನಿ

July 23, 2021 by Jayaraj Govi Leave a Comment

ಯಲ್ಲಾಪುರ :ತಾಲೂಕಿನ ಕಳಚೆಯಲ್ಲಿಗುರುವಾರ ರಾತ್ರಿ ಗುಡ್ಡ ಕುಸಿದು ಮನೆಯೊಳಗೆ ಬಿದ್ದಿದೆ. ಆರ್. ವಿ. ಭಟ್ ಹೊಸ ಕುಂಬ್ರಿ ಎಂಬುವವರ ಮನೆಯ ಹಿಂಬದಿಯ ಸುಮಾರು ಒಂದು ಎಕರೆ ಅಡಿಕೆ ತೋಟ 2 ನೆಡುತೋಪು ನೆಲಸಮವಾಗಿದೆ.ಮನೆಗಳಿಗೆ ಬರುವ ರಸ್ತೆ ಸಂಪೂರ್ಣವಾಗಿ ಮುಚ್ಚಿ ಹೋಗಿವೆ. ಇನ್ನು ಮನೆ ಕುಸಿಯುವ ಆತಂಕವಿದ್ದು,ಜೀವನ ಭಯವಿದೆ ಎಂದು ಸ್ಥಳೀಯರು ಹೇಳಿದ್ದಾರೆ. ಸಮೀಪದಲ್ಲಿ ಹರಿಯುತ್ತಿರುವ ಹಳ್ಳ ತುಂಬಿ ಹರಿಯುತ್ತಿದ್ದು, ಗುಡ್ಡದಿಂದ ನೀರು ಹರಿದುಬರುತ್ತಿದೆ. ಇದರಿಂದ … [Read more...] about ಕಳಚೆಯಲ್ಲಿ ಗುಡ್ಡ ಕುಸಿದು ಮನೆಗೆ ಹಾನಿ

ಜನರ ಸುರಕ್ಷತೆಗೆ ಸರ್ಕಾರ ಎಲ್ಲ ರೀತಿಯ ಕ್ರಮಗಳನ್ನು ಕೈಗೊಳ್ಳುತ್ತದೆ-ಸಚಿವ ಹೆಬ್ಬಾರ

July 23, 2021 by Jayaraj Govi Leave a Comment

ಯಲ್ಲಾಪುರ :ಜನರು ಅಪಾಯ ಮಟ್ಟದಲ್ಲಿ ಹರಿಯುತ್ತಿರುವ ನದಿಯ ಹತ್ತಿರ ಯಾರು ಸಹ ಬರಬಾರದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಶಿವರಾಮ ಹೆಬ್ಬಾರ್ ವಿನಂತಿ ಸಿದ್ದಾರೆ.ಜಿಲ್ಲೆಯಲ್ಲಿ ಕಳೆದ ಎರಡು ದಿನಗಳಿಂದ ಸುರಿಯುತ್ತಿರುವ ಬಾರಿ ಮಳೆಯ ಹಿನ್ನೆಲೆಯಲ್ಲಿ ಜಿಲ್ಲೆಯ ಗಂಗಾವಳಿ, ಕಾಳಿ, ಅಘನಾಶಿನಿ ಹಾಗೂ ಎಲ್ಲ ನದಿಗಳು ಅಪಾಯ ಮಟ್ಟ ಮೀರಿ ಹರಿಯುತ್ತಿವೆ.ಶಿರಸಿಯ ಬಾಶಿ ಪಂಚಾಯತದ ಮುಗಳ್ಳಿ ಪ್ರದೇಶ ಮುಳುಗಡೆಯಾಗಿ ಅತ್ಯಂತ ಹೆಚ್ಚು ಹಾನಿಯಾಗಿದೆ. ಕಾರವಾರ ತಾಲೂಕಿನಲ್ಲಿ … [Read more...] about ಜನರ ಸುರಕ್ಷತೆಗೆ ಸರ್ಕಾರ ಎಲ್ಲ ರೀತಿಯ ಕ್ರಮಗಳನ್ನು ಕೈಗೊಳ್ಳುತ್ತದೆ-ಸಚಿವ ಹೆಬ್ಬಾರ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,378 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar