ಯಲ್ಲಾಪುರ :ಶಿರ್ಲೆ ಜಲಪಾತಕ್ಕೆಂದು ಹೋಗಿ ಕಾಡಿನಲ್ಲಿ ನಾಪತ್ತೆಯಾದವರು ಸುರಕ್ಷಿತವಾಗಿ ಪತ್ತೆಯಾಗಿದ್ದು, ಅವರನ್ನು ಯಲ್ಲಾಪುರಕ್ಕೆ ಕರೆದುಕೊಂಡು ಬರಲಾಗಿದೆ.ಹುಬ್ಬಳ್ಳಿಯ ನವನಗರ ಮೆಹಬೂಬ್, ಇಮ್ತಿಯಾಜ್, ಅಹಮದ್, ಶಾನವಾಜ,ಅಲ್ತಾಫ್ ಹಾಗೂ rc3 ಡಿಯೋ ಸ್ಕೂಟರ್ ನಲ್ಲಿ ಗುರುವಾರ ಜಲಪಾತಕ್ಕೆ ತೆರಳಿದ್ದುರು. ಹಳ್ಳ ದಾಟಲು ಇದ್ದ ಕಾಲುಸಂಕ ದಲ್ಲಿ ಅವರು ತೆರಳಿದ್ದರು. ಆದರೆ, ನೀರಿನ ಪ್ರವಾಹ ಹೆಚ್ಚಾಗಿ,ಕಾಲುಸಂಕ ಕೊಚ್ಚಿಕೊಂಡು ಹೋಯಿತು ಇದರಿಂದ ಪುನಃ ಬರಲಾಗದೆ … [Read more...] about ಶಿರ್ಲೆ ಜಲಪಾತಕ್ಕೆಂದು ಹೋಗಿ ನಾಪತ್ತೆಯಾದ6ಜನ ಸುರಕ್ಷಿತವಾಗಿ ಪತ್ತೆ
Yellapur
ಅರಬೈಲ್ ಘಟ್ಟದಲ್ಲಿ ಗುಡ್ಡ ಕುಸಿತ
ಯಲ್ಲಾಪುರ: ತಾಲೂಕಿನಾದ್ಯಂತ ಎಡಬಿಡದೇ ಸುರುಯುತ್ತಿರುವ ಅಬ್ಬರದ ಮಳೆಯಿಂದಾಗಿ ಗುರುವಾರ ತಾಲೂಕಿನ ಡಬ್ಗುಳಿ ,ಅರಬೈಲ್ ಘಟ್ಟದಲ್ಲಿ ಗುಡ್ಡ ಕುಸಿದು ಸಂಚಾರ ಬಂದಾಗಿದೆ.ಕಳೆದರೆಡು ಮೂರು ದಿನಗಳಿಂದ ಎಡಬಿಡದೇ ಸುರಿಯುತ್ತಿರುವ ಅಬ್ಬರದ ಮಳೆಯಿಂದಾಗಿ ತಾಲೂಕಿನಲ್ಲಿ ಹಾದು ಹೋಗಿರುವ ರಾಷ್ಟಿçಯ ಹೆದ್ದಾರಿ ೬೩ ಅರಬೈಲ್ಘಟ್ಟದಲ್ಲಿ ಗುಡ್ಡ ಕುಸಿತಗೊಂಡು ಸಂಚಾರ ಸಂಪೂರ್ಣ ಬಂದಾಗಿದೆ.ಅದೃಷ್ಟವಶಾತ್ ಯಾವದೇ ಜನ ,ಜಾನುವಾರುಗಳಿಗಾಗಲಿ ಅಪಾಯವಾಗಿಲ್ಲ.ಹಲವೆಡೆ … [Read more...] about ಅರಬೈಲ್ ಘಟ್ಟದಲ್ಲಿ ಗುಡ್ಡ ಕುಸಿತ
ವೈ.ಟಿ.ಎಸ್.ಎಸ್ ಕಾಲೇಜಿನ ದ್ವಿತೀಯ ಪಿಯುಸಿ ಯಲ್ಲಿ ಉತ್ತಮ ಫಲಿತಾಂಶ
ಯಲ್ಲಾಪುರ : ೨೦೨೦-೨೧ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಗೊಂಡಿದ್ದು ಕೋವಿಡ್ ಕಾರಣದಿಂದಾಗಿ ಪರೀಕ್ಷೆ ನಡೆಸದೇ ವಿದ್ಯಾರ್ಥಿಗಳ ಎಸ್.ಎಸ್.ಎಲ್.ಸಿ ಹಾಗೂ ಪ್ರಥಮ ಪಿಯುಸಿ ಅಂಕಗಳ ಆಧಾರದ ಮೇಲೆ ದ್ವಿತೀಯ ಪಿಯುಸಿ ಅಂಕಗಳನ್ನು ನೀಡಲಾಗಿದೆ,ಪಟ್ಟಣದ ವೈ.ಟಿ.ಎಸ್.ಎಸ್ ಪದವಿಪೂರ್ವ ಕಾಲೇಜಿನ ೧೫೯ ವಿದ್ಯಾರ್ಥಿಗಳೂ ಉತ್ತೀರ್ಣರಾಗಿದ್ದು ವಿಜ್ಞಾನ ವಿಭಾಗದಲ್ಲಿ ಸಹನಾ ನಾಯ್ಕ ೫೯೮(೯೯.೬೭%) ಅಂಕಗಳೊಂದಿಗೆ ಪ್ರಥಮ, ಶಿವಾನಿ ಶೇಟ್ ೫೯೭ (೯೯.೫%) ಅಂಕ ಪಡೆದು … [Read more...] about ವೈ.ಟಿ.ಎಸ್.ಎಸ್ ಕಾಲೇಜಿನ ದ್ವಿತೀಯ ಪಿಯುಸಿ ಯಲ್ಲಿ ಉತ್ತಮ ಫಲಿತಾಂಶ
ಆಷಾಡ ಏಕಾದಶಿ ನಿಮಿತ್ತ ಭಜನೆ ಭಜಿಸಿದ ಎಂ ಎಲ್ ಸಿ ಸಿದ್ದಿ
ಯಲ್ಲಾಪುರ: ವಿಧಾನ ಪರಿಷತ್ ಸದಸ್ಯ ಶಾಂತಾರಾಮ ಸಿದ್ದಿಯವರು ದೇಹಳ್ಳಿಯ ದೇವಿ ಸನ್ನಿಧಿಯಲ್ಲಿ ಆಷಾಡ ಏಕಾದಶಿ ನಿಮಿತ್ತ ಆಯೋಜಿಸಿದ ಭಜನಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಹರಿ ನಾಮವ ನೆನೆದರೆ ಕುಲಕೋಟಿಗಳು ಉದ್ದರಿಸುವವು ಎಂಬ ಸುಂದರ ಭಜನೆಯನ್ನು ಭಜಿಸಿ ದೇವರ ಕ್ರಪೆಗೆ ಪಾತ್ರರಾದರು. ಈ ಸಂದರ್ಭದಲ್ಲಿ ದಾಸರಾದ ರಾಮಕೃಷ್ಣ ಕಾಟುಕು ಕ್ಕೆ,ಶ್ ಈಶ್ವರ ದಾಸ,ದೊಂಡು ಪಾಟೀಲ್- ವನವಾಸಿ ಕಲ್ಯಾಣದ ಪ್ರಾಂತ ಹಿತರಕ್ಷ ಪ್ರಮುಖ, ಗಜಾನನ ಕೊಂಬೆ, ಕೃಷಿ ಪ್ರಯೋಗ ಪರಿವಾರದ … [Read more...] about ಆಷಾಡ ಏಕಾದಶಿ ನಿಮಿತ್ತ ಭಜನೆ ಭಜಿಸಿದ ಎಂ ಎಲ್ ಸಿ ಸಿದ್ದಿ
ಮನೆ ಕಳ್ಳತನ : ಯಲ್ಲಾಪುರ ಪೊಲೀಸರಿಂದ ಅಂತರರಾಜ್ಯ ಕಳ್ಳನ ಬಂಧನ ಬಂಧಿತನಿಂದ 3,52,000ರು. ಸ್ವತ್ತು ವಶ
ಯಲ್ಲಾಪುರ : ಮನೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಯಲ್ಲಾಪುರ ಪೊಲೀಸರು ಅಂತರಾಜ್ಯ ಕಳ್ಳನೊರ್ವನನ್ನು ಬಂದಿಸಿರುವ ಘಟನೆ ಮಂಗಳವಾರ ನಡೆದಿದ್ದು. ಬಂದಿತನಿಂದ 2,5 ಲಕ್ಷ ರು ಮೌಲ್ಯದ ಬಂಗಾರದ ಆಭರಣವನ್ನು ವಶಪಡಿಸಿಕೊಂಡು 1 ಲಕ್ಷ ರು ಮೌಲ್ಯದ ಪಲ್ಸರ್ ಬೈಕನ್ನು ಜಪ್ತುಪಡಿಸಿಕೊಂಡಿದ್ದಾರೆ.ಬಂಧಿತ ಆರೋಪಿ ಕಾರವಾರ ತಾಲೂಕಿನ ಶಿಅವಾಡದ ಅಶೋಕ ಹನುಮಂತ ಬಂಡಿವಡ್ಡರ್ (23) ಎಂದು ಗುರುತಿಸಲಾಗಿದೆ ಈ ಕುರಿತು ಡಿಸೆಂಬರ್ 19.2020 ರಂದು ಚಂದ್ರಶೇಖರ ನರಸಿಂಹ ಹೆಗಡೆ … [Read more...] about ಮನೆ ಕಳ್ಳತನ : ಯಲ್ಲಾಪುರ ಪೊಲೀಸರಿಂದ ಅಂತರರಾಜ್ಯ ಕಳ್ಳನ ಬಂಧನ ಬಂಧಿತನಿಂದ 3,52,000ರು. ಸ್ವತ್ತು ವಶ




