ಯಲ್ಲಾಪುರ: ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ಯಾಲ್ಲಾಪುರ ತಾಲೂಕಾ ಕಾರ್ಯನಿರತ ಪತ್ರಕರ್ತರ ಸಂಘ ಸಂಯುಕ್ತ ಆಶ್ರಯದಲ್ಲಿ ಜು.೧೮ (ಇಂದು) ಬೆಳಿಗ್ಗೆ ೧೧ ಗಂಟೆಗೆ ಪಟ್ಟಣದ ಎಪಿಎಂಸಿ ಆವಾರದ ಅಡಿಕೆಭವನದಲ್ಲಿ ಜಿಲ್ಲಾ ಮಟ್ಟದ ಪತ್ರಿಕಾ ದಿನಾಚಾರಣೆ ಹಾಗೂ ಹಿರಿಯ ಪತ್ರಕರ್ತರಾದ ಜಯರಾಮ ಹೆಗಡೆ ಹಾಗೂ ಹೊಸದಿಗಂತ ಹುಬ್ಬಳ್ಳಿ ಆವೃತ್ತಿಯ ಮುಖ್ಯಸ್ಥ ವಿಠ್ಠಲದಾಸ ಕಾಮತ ಅವರಿಗೆ ಕೆ.ಶ್ಯಾಮರಾವ ಪ್ರಶಸ್ತಿ ಪ್ರಧಾನ ,ಸನ್ಮಾನ ಕಾರ್ಯಕ್ರಮವನ್ನು ಜಿಲ್ಲಾ ಉಸ್ತುವಾರಿ ಸಚಿವ … [Read more...] about ಯಲ್ಲಾಪುರದಲ್ಲಿ ಜಿಲ್ಲಾ ಪತ್ರಕರ್ತರ ಸಂಘದಿಂದ ಪತ್ರಿಕಾ ದಿನಾಚರಣೆ
Yellapur
ಕೆ.ಶ್ಯಾಮರಾವ್ ದತ್ತಿ ನಿಧಿ ಪ್ರಶಸ್ತಿಗೆ ಹಿರಿಯ ಪತ್ರಕರ್ತ ರಾದ ಜಯರಾಮ ಹೆಗಡೆ ಹಾಗೂ ವಿಠ್ಠಲದಾಸ ಕಾಮತ ಆಯ್ಕೆ
ಯಲ್ಲಾಪುರ : ಉತ್ತರ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘವು ನೀಡುವ ಪ್ರತಿಷ್ಢಿತ ಕೆ.ಶ್ಯಾಮರಾವ್ ದತ್ತಿ ನಿಧಿ ಪ್ರಶಸ್ತಿಗೆ ಜಿಲ್ಲೆಯ ಹಿರಿಯ ಪತ್ರಕರ್ತ ಜಯರಾಮ ಹೆಗಡೆ ಹಾಗೂ ಹೊಸದಿಗಂತ ಪತ್ರಿಕೆ ಹುಬ್ಬಳ್ಳಿ ಆವೃತ್ತಿ ಮುಖ್ಯಸ್ಥ ವಿಠ್ಠಲದಾಸ ಕಾಮತ ಅಂಕೋಲಾ ಆಯ್ಕೆಯಾಗಿದ್ದಾರೆ. ಉತ್ತರ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ಯಲ್ಲಾಪುರ ಪತ್ರಕರ್ತರ ಸಂಘದ ಸಹಯೋಗದಲ್ಲಿ ಜು18ರಂದು ಯಲ್ಲಾಪುರದಲ್ಲಿ ನಡೆಯಲಿರುವ ಜಿಲ್ಲಾ … [Read more...] about ಕೆ.ಶ್ಯಾಮರಾವ್ ದತ್ತಿ ನಿಧಿ ಪ್ರಶಸ್ತಿಗೆ ಹಿರಿಯ ಪತ್ರಕರ್ತ ರಾದ ಜಯರಾಮ ಹೆಗಡೆ ಹಾಗೂ ವಿಠ್ಠಲದಾಸ ಕಾಮತ ಆಯ್ಕೆ
ಸ್ವಚ್ಛ ಭಾರತ ಮೀಷನ್ ಯೋಜನೆಯಡಿ ೬೬ ಆಟೋ ಟಿಪ್ಪರ್ ವಾಹನಗಳು ಮಂಜೂರು
ಯಲ್ಲಾಪುರ : ಸ್ವಚ್ಛ ಭಾರತ ಮೀಷನ್ ಯೋಜನೆಯ ಘನತ್ಯಾಜ್ಯ ವಿಲೇವಾರಿ ಘಟಕ ಯೋಜನೆ ಅಡಿಯಲ್ಲಿ ಜಿಲ್ಲೆಯಾದ್ಯಂತ ಸುಮಾರು ೬೬ ಆಟೋ ಟಿಪ್ಪರ್ ವಾಹನಗಳು ಮಂಜೂರಾಗಿದ್ದು, ಕಾರ್ಮಿಕ ಖಾತೆ ಸಚಿವ ಶಿವರಾಮ ಹೆಬ್ಬಾರ್ ಅವರು ಪಟ್ಟಣದ ಪಂಚಾಯತ ರಾಜ್ ಇಂಜಿನಿಯರಿAಗ್ ಉಪ ವಿಭಾಗ ಕಾರ್ಯಾಲಯದ ಆವರಣದಲ್ಲಿ ಸಾಂಕೇತಿಕವಾಗಿ ಗ್ರಾಮ ಪಂಚಾಯತ ಅಧ್ಯಕ್ಷರ ಮೂಲಕವಾಗಿ ವಾಹನವನ್ನು ಹಸ್ತಾಂತರಿಸಿ ಮಾತನಾಡಿ ಯಾವದೇ ಕೆಲಸವನ್ನು ಸ್ವಚ್ಛತೆ ಮತ್ತು ದಕ್ಷತೆಯಿಂದ ಮಾಡಿದಾಗ ಯಶಸ್ಸು ಸಾಧ್ಯ. … [Read more...] about ಸ್ವಚ್ಛ ಭಾರತ ಮೀಷನ್ ಯೋಜನೆಯಡಿ ೬೬ ಆಟೋ ಟಿಪ್ಪರ್ ವಾಹನಗಳು ಮಂಜೂರು
ಹಿಂದೂ ಜಾಗರಣಾ ವೇದಿಕೆಯಿಂದ ಮನವಿ
ಯಲ್ಲಾಪುರ: ಗೂಗಲ್ ನಕಾಶೆಯಲ್ಲಿ ಕಾಳಮ್ಮ ನಗರ ಪದೇ ಪದೇ ಟಿಪ್ಪು ನಗರವೆಂದು ದಾಖಲಾಗುತ್ತಿರುವಂತಹ ಹಿಂದೂ ಅಸ್ಮಿತೆಗೆ ಧಕ್ಕೆ ತರುವ ಚಟುವಟಿಕೆಗಳನ್ನು ತಡೆಯುವಂತೆ ತಾಲೂಕಾ ಹಿಂದೂ ಜಾಗರಣಾ ವೇದಿಕೆಯಿಂದ ತಹಶೀಲ್ದಾರರಿಗೆ ಪೊಲೀಸ್ ಇಲಾಖೆ ಗೆ ಮನವಿ ಸಲ್ಲಿಸಿದರು.ಈ ಸಂದರ್ಭದಲ್ಲಿ ಹಿಂದೂ ಜಾಗರಣಾ ವೇದಿಕೆ ಅಧ್ಯಕ್ಷ ಗೋಪಾಲಕೃಷ್ಣ ಗಾಂವ್ಕರ ಮಾತನಾಡಿ ಕಳೆದೆರಡು ಮೂರು ವರ್ಷಗಳಿಂದ ಕಾಳಮ್ಮನಗರ ಪದೇ ಪದೇ ಸಾಮಾಜಿಕ ಜಾಲತಾಣ ಹಾಗೂ ಗೂಗಲ್ ನಕ್ಷೆಯಲ್ಲಿ … [Read more...] about ಹಿಂದೂ ಜಾಗರಣಾ ವೇದಿಕೆಯಿಂದ ಮನವಿ
ಬಾವಿಗೆ ಹಾರಿ ಮಹಿಳೆ ಆತ್ಮಹತ್ಯೆ
ಯಲ್ಲಾಪುರ : ಮಾನಸಿಕ ಕಾಯಿಲೆಯಿಂದ ಬಳಲುತ್ತಿದ್ದ ಮಹಿಳೆಯೊಬ್ಬಳು ರವಿವಾರ ಸಂಜೆ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಪಟ್ಟಣದ ಕಾಳಮ್ಮ ನಗರದಲ್ಲಿ ನಡೆದಿದೆ. ಮೃತಳು ಬೆಳಗಾವಿಯ ತಿಲಕವಾಡಿ ಹಾಲಿ ಪಟ್ಟಣದ ದರ್ಗಾಗಲ್ಲಿ ನಿವಾಸಿ ರಶ್ಮೀ ಸುಧೀರ ರಾಯ್ಕರ (೪೮) ಎಂಬ ಗೃಹಿಣಿಯಾಗಿದ್ದಾಳೆ.ಕಳೆದ ೧೦ ವರ್ಷದಿಂದ ಮಾನಸಿಕ ಕಾಯಿಲೆಯಿಂದ ಬಳಲುತ್ತಿದ್ದು ಎಷ್ಟೇ ಔಷದೋಪಚಾರ ಮಾಡಿದರೂ ಗುಣಮುಖರಾಗದಿದ್ದರಿಂದ ಅದರೊಡನೆ ಕೊವಿಡ್ ಕಾಯಿಲೆಯು ಬಂದಿದ್ದರಿAದ ಮನನೊಂದು … [Read more...] about ಬಾವಿಗೆ ಹಾರಿ ಮಹಿಳೆ ಆತ್ಮಹತ್ಯೆ




