• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Yellapur

ವಜ್ರಳ್ಳಿಯಲ್ಲಿ ಗ್ರಾಮ ಸಭೆ..

July 22, 2022 by Jayaraj Govi Leave a Comment

ಯಲ್ಲಾಪುರ: ತಾಲ್ಲೂಕಿನ ವಜ್ರಳ್ಳಿಯ ಗ್ರಾಮ ಪಂಚಾಯತ ಸಭಾಭವನದಲ್ಲಿ ನಡೆದ ಗ್ರಾಮ ಸಭೆಯಲ್ಲಿ ವಿವಿಧ ಇಲಾಖೆಯ ಪ್ರಗತಿ ಪರೀಶೀಲನೆ ನಡೆಯಿತು.ಗ್ರಾಮ ಸಭೆಯಲ್ಲಿತೇಲಂಗಾರದಲ್ಲಿನ ಸೂರಲಮಕ್ಕಿ, ಪೆಡ್ಡೆಮನೆ ವಿದ್ಯುತ್ ಮಾರ್ಗದಲ್ಲಿ ಅಪಾಯದ ಕುರಿತು ,ತೇಲಂಗಾರದ ಭಾಗದಲ್ಲಿ ಸಮರ್ಪಕವಾಗಿ ವಿದ್ಯುತ್ ಪೂರೈಸಲು ಆಗ್ರಹಿಸಿ ಗಮನ ಸೆಳೆದಿದ್ದು ತಕ್ಷಣ ಪರಿಶೀಲಿಸಿ ಕ್ರಮ ಕೈಗೊಳ್ಳುವುದಾಗಿ ಹೆಸ್ಕಾಂ ಅಧಿಕಾರಿಗಳು ತಿಳಿಸಿದರು‌. ಹಳೆಯ ವಿದ್ಯುತ್ ಮಾರ್ಗದ ಬದಲಾವಣೆಯ ಬಗೆಗೆ ಸಮೀಕ್ಷೆ … [Read more...] about ವಜ್ರಳ್ಳಿಯಲ್ಲಿ ಗ್ರಾಮ ಸಭೆ..

ಸಚಿದ್ವಯರಿಂದ ಪಕೃತಿ ವಿಕೋಪ ಪ್ರಗತಿ ಪರಿಶೀಲನಾ ಸಭೆ

July 22, 2022 by Jayaraj Govi Leave a Comment

ಯಲ್ಲಾಪುರ : ಮಳೆಯಿಂದ ಹಾನಿಗೊಳಗಾದವರಿಗೆ ಮಾನದಂಡಗಳ ಹೊರತಾಗಿ, ಮಾನವೀಯತೆ ಹಾಗೂ ಪರಿಸ್ಥಿತಿಯನ್ನು ಅವಲೋಕಿಸಿ, ತುರ್ತಾಗಿ ಪರಿಹಾರ ಧನವನ್ನು ನೀಡಬೇಕೆಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಹಾಗೂ ಕಾರ್ಮಿಕ ಖಾತೆ ಸಚಿವ ಶಿವರಾಮ ಹೆಬ್ಬಾರ್ ಅಧಿಕಾರಿಗಳಿಗೆ ಆದೇಶಿಸಿದ್ದಾರೆ.ಪಟ್ಟಣದ ಅಡಿಕೆ ಭವನದಲ್ಲಿ ನಡೆದ ಯಲ್ಲಾಪುರ ವಿಧಾನ ಸಭಾ ಕ್ಷೇತ್ರದ ಪಕೃತಿ ವಿಕೋಪ ಪ್ರಗತಿ ಪರಿಶಿಲನಾ ಸಭೆಯಲ್ಲಿ, ಮಳೆಯಿಂದಾದ ಹಾನಿಗಳ ಕುರಿತು ಅಧಿಕಾರಿಗಳಿಂದ ಮಾಹಿತಿ … [Read more...] about ಸಚಿದ್ವಯರಿಂದ ಪಕೃತಿ ವಿಕೋಪ ಪ್ರಗತಿ ಪರಿಶೀಲನಾ ಸಭೆ

ಜಾನುವಾರುಗಳಿಗೆ ಸಮರ್ಪಕ ಚಿಕಿತ್ಸೆ ಸಮಯಕ್ಕೆ ಸರಿಯಾಗಿ ದೊರಕುವಂತಾಗಬೇಕು:ಸಚಿವ ಹೆಬ್ಬಾರ್

July 22, 2022 by Jayaraj Govi Leave a Comment

ಯಲ್ಲಾಪುರ : ದೇಶದ ಬೆನ್ನೆಲುಬಾಗಿರುವ ಕೃಷಿಕನಿಗೆ ಸರ್ಕಾರದ ಯೋಜನೆಗಳ ಬಗ್ಗೆ ಅವರಿಗೆ ಅರಿವು ಇರುವಂತಾಗಬೇಕು. ಅವರ ಜೀವನದಲ್ಲಿ ಬಹುಮುಖ್ಯ ಪಾತ್ರ ವಹಿಸುವ ಜಾನುವಾರುಗಳಿಗೆ ಸಮರ್ಪಕ ಚಿಕಿತ್ಸೆ ಸಮಯಕ್ಕೆ ಸರಿಯಾಗಿ ದೊರಕುವಂತಾಗಬೇಕು ಎಂದು ಕಾರ್ಮಿಕ ಖಾತೆ ಸಚಿವ ಶಿವರಾಮ ಹೆಬ್ಬಾರ್‌ ತಿಳಿಸಿದರು. ಪಟ್ಟಣದ ತಾಲೂಕ ಪಂಚಾಯತ ಆವರಣದಲ್ಲಿ ವೈದ್ಯಕೀಯ ಸೇವಾ ಇಲಾಖೆ ಕೇಂದ್ರ ಪುರಸ್ಕೃತ ಯೋಜನಯಡಿ ಯಲ್ಲಾಪುರ ಹಾಗೂ ಮುಂಡಗೋಡ ತಾಲೂಕಿಗೆ ನೀಡಲಾದ ೩ ಸಂಚಾರಿ ಪಶು ಚಿಕಿತ್ಸಾ ವಾಹನ … [Read more...] about ಜಾನುವಾರುಗಳಿಗೆ ಸಮರ್ಪಕ ಚಿಕಿತ್ಸೆ ಸಮಯಕ್ಕೆ ಸರಿಯಾಗಿ ದೊರಕುವಂತಾಗಬೇಕು:ಸಚಿವ ಹೆಬ್ಬಾರ್

ಉಮ್ಮಚಗಿಯ ಶ್ರೀ ಮಾತಾ ಸಂಸ್ಕೃತ ಮಹಾವಿದ್ಯಾಲಯ ದ ವಿದ್ಯಾರ್ಥಿಗಳ ಸಾಧನೆ

July 22, 2022 by Jayaraj Govi Leave a Comment

ಯಲ್ಲಾಪುರ: ಉಮ್ಮಚಗಿಯ ಶ್ರೀ ಮಾತಾ ಸಂಸ್ಕೃತ ಮಹಾವಿದ್ಯಾಲಯ ದ ವಿದ್ಯಾರ್ಥಿಗಳ ದಾಖಲೆಯ ಸಾಧನೆ ಮಾಡಿ ಉಪರಾಷ್ಟ್ರಪತಿಗಳಿಂದ ಸನ್ಮಾನ, ಅಭಿನಂದನೆ‌  ಸ್ವೀಕರಿಸಿದರು.ರಾಜ್ಯದ ಪ್ರತಿಷ್ಠೆಯ ಕಾಲೇಜು ಗಳಲ್ಲೊಂದಾದ ಉಮ್ಮಚಗಿಯ ಶ್ರೀ ಮಾತಾ ಕಾಲೇಜಿನ ಜ್ಯೋತಿಷ ವಿದ್ಯಾರ್ಥಿ ಗಳು ಎಂಎ ಮತ್ತು ಬಿಎ ಪದವಿ ಪರೀಕ್ಷೆ ಗಳಲ್ಲಿ ರಾಜ್ಯದಲ್ಲಿ ಅತ್ಯಧಿಕ ಅಂಕಗಳೊಂದಿಗೆ ತೇರ್ಗಡೆ ಗೊಂಡು ಉಪರಾಷ್ಟ್ರ ಪತಿ ವೆಂಕಯ್ಯ ನಾಯ್ಡು ಅವರಿಂದ ಸುವರ್ಣ ಪದಕವನ್ನು ಮತ್ತು ಇಂಪೋಸಿಸ್ ಸಂಸ್ಥೆಯು ಕೊಡುವ … [Read more...] about ಉಮ್ಮಚಗಿಯ ಶ್ರೀ ಮಾತಾ ಸಂಸ್ಕೃತ ಮಹಾವಿದ್ಯಾಲಯ ದ ವಿದ್ಯಾರ್ಥಿಗಳ ಸಾಧನೆ

ತಾಲೂಕಾ ಕ್ರೀಡಾಂಗಣದಭಿವೃದ್ಧಿಗೆ ವಿಶೇಷ ಅನುದಾನ ಮಂಜೂರು

July 22, 2022 by Jayaraj Govi Leave a Comment

ಯಲ್ಲಾಪುರ: ಪಟ್ಟಣದ ಕಾಳಮ್ಮನಗರದಲ್ಲಿ ತಾಲೂಕಾ ಕ್ರೀಡಾಂಗಣದಭಿವೃದ್ಧಿ ಕುರಿತು ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ ಅಧ್ಯಕ್ಷತೆಯಲ್ಲಿ ಸಭೆ ನಡೆಯಿತು.ಸಚಿವ ಹೆಬ್ಬಾರ ಮತನಾಡಿ ಅಭಿವೃದ್ಧಿಗೆ ಹಣದ ಕೊರತೆಯಿಲ್ಲ.ಪಟ್ಟಣದ ತಾಲೂಕಾ ಕ್ರೀಡಾಂಗಣದ ಮೂಲಭೂತ ಸೌಕರ್ಯಗಳ ಅಭಿವೃದ್ಧಿಗೆ 97.50 ಲಕ್ಷ ರೂಪಾಯಿ ವಿಶೇಷ ಅನುದಾನವು ಮಂಜೂರಾಗಿದ್ದು.ಆ ಹಣವನ್ನು ಕ್ರೀಡಾಂಗಣಕ್ಕೆ ಏನೇನು ಅವಶ್ಯಕತೆಯಿರುವದರ ಕುರಿತು ಸರಿಯಾದ ಮಾಸ್ಟರ ಪ್ಲಾನ ಮಾಡಿ ಯೋಜನೆ ಯ ಹಂತಗಳನ್ನು ಅನುಸರಿಸಿ … [Read more...] about ತಾಲೂಕಾ ಕ್ರೀಡಾಂಗಣದಭಿವೃದ್ಧಿಗೆ ವಿಶೇಷ ಅನುದಾನ ಮಂಜೂರು

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar