ಯಲ್ಲಾಪುರ:ತಾಲೂಕಾ ಕಾರ್ಯನಿರತ ಪತ್ರಕರ್ತರ ಸಂಘದ ಸಭೆ ಪಟ್ಟಣದ ಸರ್ಕಾರಿ ನೌಕರರ ಭವನದಲ್ಲಿ ಸಂಘದ ಅಧ್ಯಕ್ಷ ಕೆ.ಎಸ್.ಭಟ್ಟ ಆನಗೋಡ ಅಧ್ಯಕ್ಷತೆಯಲ್ಲಿ ಸೋಮವಾರ ನಡೆಯಿತು.ಪ್ರಸಕ್ತ ಸಾಲಿನ ಪತ್ರಿಕಾ ದಿನಾಚರಣೆ ಕಾರ್ಯಕ್ರಮ ಆಯೋಜನೆ ಕುರಿತಂತೆ ಚರ್ಚಿಸಲಾಯಿತು.ಕಾರ್ಯದರ್ಶಿ ಶ್ರೀಧರ ಅಣಲಗಾರ, ಖಜಾಂಚಿ ಪ್ರಭಾವತಿ ಜಯರಾಜ, ಸದಸ್ಯರಾದ ನರಸಿಂಹ ಸಾತೊಡ್ಡಿ, ಸುಬ್ರಾಯ ಬಿದ್ರೆಮನೆ, ಜಯರಾಜ ಗೋವಿ,ಸಹ ಕಾರ್ಯದರ್ಶಿ ಕೇಬಲ್ ನಾಗೇಶ್ ಭಾಗವಹಿಸಿದ್ದರು. … [Read more...] about ಪತ್ರಿಕಾ ದಿನಾಚರಣೆ ಪೂರ್ವ ಭಾವಿ ಸಭೆ
Yellapur
ನಿಯಂತ್ರಣ ತಪ್ಪಿ ಬೈಕ್ ಸವಾರ ಸೇತುವೆಯ ಕೆಳಗೆ ಬಿದ್ದು ಸಾವು
ಯಲ್ಲಾಪುರ : ರಾಷ್ಟಿçÃಯ ಹೆದ್ದಾರಿ ೬೩ ಪಟ್ಟಣದ ಹಿಂದೂ ರುದ್ರ ಭೂಮಿ ಬಳಿಯ ಸೇತುವೆಯ ಕೆಳಗೆ.ಶನಿವಾರ ರಾತ್ರಿ ಬೈಕನೊಂದಿಗೆ ವ್ಯಕ್ತಿಯೊಬ್ಬರು ಬಿದ್ದು ಸ್ಥಳದಲ್ಲೇ ಮೃತಪಟ್ಟಿರುತ್ತಾರೆ. ಮೃತಪಟ್ಟವರನ್ನು ಮುಂಬೈ ಮಲಾಡಿನ ಎಸ್.ಆರ್.ಸಿ.ಸಿ ಮಕ್ಕಳ ಆಸ್ಪತ್ರೆಯ ಬ್ರಾಂಡಿಂಗ್ ಮ್ಯಾನೇಜರ್ ಎಂದು ಕೆಲಸ ಮಾಡುತ್ತಿರುವ ಬೈಕ್ ಸವಾರ ಕಲಕತ್ತಾ ಮೂಲದ ಸಯಾನ್ ಸ್ವಪನ್ ಬ್ಯಾನರ್ಜಿ(೩೬) ಎಂದು ಗುರುತಿಸಲಾಗಿದೆ.ಇವರು ತಮ್ಮ ರಾಯಲ್ ಎನಫಿಲ್ಡ್ ಬೈಕ್ ನಲ್ಲಿ ಹುಬ್ಬಳ್ಳಿ ಕಡೆಯಿಂದ … [Read more...] about ನಿಯಂತ್ರಣ ತಪ್ಪಿ ಬೈಕ್ ಸವಾರ ಸೇತುವೆಯ ಕೆಳಗೆ ಬಿದ್ದು ಸಾವು
ಗ್ಯಾಸ್ ತುಂಬಿದ ಟ್ಯಾಂಕರ ಪಲ್ಟಿ
ಯಲ್ಲಾಪುರ: ಮಂಗಳೂರಿನಿAದ ರಾಮನಗರಕ್ಕೆ ಹೊರಟಿದ್ದ ಗ್ಯಾಸ್ ತುಂಬಿದ ಟ್ಯಾಂಕರ ಯಲ್ಲಾಪುರ -ಹಳಿಯಾಳ ರಸ್ತೆಯ ತಾಟವಾಳ ಬಳಿ ನಸುಕಿನ ಜಾವ ರಸ್ತೆ ಪಕ್ಕದ ಅರಣ್ಯದಲ್ಲಿ ಉರುಳಿ ಬಿದ್ದಿದೆ.ಅದೃಷ್ಟವಶಾತ್ ಟ್ಯಾಂಕರ ನಿಂದ ಅನಿಲ ಸೋರಿಕೆಯಾಗದ್ದರಿಂದ ಯಾವದೇ ಅಪಾಯ ಸಂಭವಿಸಿಲ್ಲ.ಅಪಘಾತದಲ್ಲಿ ಗ್ಯಾಸ್ ಟ್ಯಾಂಕರ ನ ಚಾಲಕ ಕೂರುವ ಭಾಗ ಸಂಪೂರ್ಣ ನುಜ್ಜು ನುಜ್ಜಾಗಿದೆ. ಚಾಲಕ ಅಭಿಷೇಕ ರಾಯ್ (೨೭) ಗಾಯಗೊಂಡಿದ್ದು ,ಯಲ್ಲಾಪುರದ ಆಸ್ಪತ್ರ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ.ಸಿಪಿಐ … [Read more...] about ಗ್ಯಾಸ್ ತುಂಬಿದ ಟ್ಯಾಂಕರ ಪಲ್ಟಿ
ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘಕ್ಕೆ ನೂತನ ಅಧ್ಯಕ್ಷ, ಕಾರ್ಯದರ್ಶಿ ಆಯ್ಕೆ
ಯಲ್ಲಾಪುರ :ಪಟ್ಟಣದ ಲೋಕೋಪಯೋಗಿ ಇಲಾಖೆಯ ಪ್ರವಾಸಿ ಮಂದಿರದಲ್ಲಿ ಜಿಲ್ಲಾ ಕಾರ್ಯನಿರತ ಪತ್ರಕರ್ತ ಸಂಘದ ಪ್ರಮುಖರ ಉಪಸ್ಥಿತಿಯಲ್ಲಿ ನೂತನ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆ ಜರುಗಿತು.ಈ ಹಿಂದೆ ಅಧ್ಯಕ್ಷರಾಗಿದ್ದ ನಾಗರಾಜ್ ಮದ್ಗುಣಿ ತಮ್ಮ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ ಹಿನ್ನೆಲೆಯಲ್ಲಿ ತೆರವಾದ ಸ್ಥಾನಕ್ಕೆ ಕೆ.ಎಸ್ ಭಟ್ಟ ಅವರನ್ನು ಅಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಯಿತು.ನೂತನ ಅಧ್ಯಕ್ಷರಾಗಿ ಮಾತನಾಡಿದ ಕೆ.ಎಸ್.ಭಟ್ಟ ಸದಸ್ಯರೆಲ್ಲರನ್ನು … [Read more...] about ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘಕ್ಕೆ ನೂತನ ಅಧ್ಯಕ್ಷ, ಕಾರ್ಯದರ್ಶಿ ಆಯ್ಕೆ
ಆಸ್ತಿ ವಿಚಾರಕ್ಕೆ ವಿವಾಹಿತbವ್ಯಕ್ತಿಯೋರ್ವನ ಆತನ ಪತ್ನಿ ಮನೆಯವರಿಂದಲೇ ಹತ್ಯೆ
ಯಲ್ಲಾಪುರ: ಆಸ್ತಿ ವಿಚಾರಕ್ಕೆ ಸಂಬಂಧಿಸಿದಂತೆ ವಿವಾಹಿತ ವ್ಯಕ್ತಿಯೋರ್ವನನ್ನು ಆತನ ಹೆಂಡತಿಯ ಮನೆಯವರೇ ಕೊಲೆ ಮಾಡಿದ ಘಟನೆ ತಾಲೂಕಿನ ಚಿಕ್ಕ ಮಾವಳ್ಳಿ ಎಂಬಲ್ಲಿ ನಡೆದಿದೆ.ರಾಜೇಶ್ ನಾಯ್ಕ ಎಂಬಾತನೇ ಕೊಲೆಯಾದ ವ್ಯಕ್ತಿಯಾಗಿದ್ದು ಈತ ಆಗಾಗ ಆಸ್ತಿ ವಿಷಯವಾಗಿ ಹೆಂಡತಿ ಮತ್ತು ಅವರ ಮನೆಯವರೊಂದಿಗೆ ಜಗಳ ತೆಗೆದು ಮಾನಸಿಕವಾಗಿ ಹಿಂಸೆ ನೀಡುತ್ತಿದ್ದ ಎನ್ನಲಾಗಿದೆ. ಇದರಿಂದ ಬೇಸತ್ತ ಹೆಂಡತಿ ಮನೆಯವರು ರಾಜೇಶನನ್ನು ಗುದ್ದಲಿಯಿಂದ ಹೊಡೆದು ಕೊಲೆ ಮಾಡಿ ಸುಟ್ಟು … [Read more...] about ಆಸ್ತಿ ವಿಚಾರಕ್ಕೆ ವಿವಾಹಿತbವ್ಯಕ್ತಿಯೋರ್ವನ ಆತನ ಪತ್ನಿ ಮನೆಯವರಿಂದಲೇ ಹತ್ಯೆ




