ಯಲ್ಲಾಪುರ : ಗ್ರಾಮೀಣ ಪ್ರದೇಶದ ಅಭ್ಯುದಯ ಹಾಗೂ ಸಬಲೀಕರಣದ ಧ್ಯೇಯೋದ್ದೇಶದ ಹಿನ್ನೆಲೆಯಲ್ಲಿ ಸ್ಥಾಪನೆಗೊಂಡ ನೋಬಲ್ ಲೈಫ್ ಟ್ರಸ್ಟ್ ತನ್ನ ಇತಿಮಿತಿಯಲ್ಲಿ ಸಾಧ್ಯವಿದ್ದಷ್ಟು ಕೆಲಸ ಮಾಡುತ್ತಿದೆ ಎಂದು ಉಮ್ಮಚಗಿಯ ನೋಬಲ್ ಲೈಫ್ ಟ್ರಸ್ಟ್ ಅಧ್ಯಕ್ಷೆ ವಿದ್ಯಾ ಹೆಗಡೆ ಹೇಳಿದರು. ಭಾನುವಾರ ಪಟ್ಟಣದಲ್ಲಿ ಹಮ್ಮಿಕೊಂಡ ಸರಳ ಸಮಾರಂಭದಲ್ಲಿ ಪಟ್ಟಣದ ೯ ಪತ್ರಿಕಾ ವಿತರಕರಿಗೆ ದಿನಸಿ ಸಾಮಾನುಗಳ ಕಿಟ್ ವಿತರಿಸಿ, ಪತ್ರಕರ್ತರಿಗೆ ಗೌರವಾರ್ಪಣೆ ಮಾಡಿ ಅವರು ಮಾತನಾಡಿದರು.ನಾಗರಾಜ … [Read more...] about ಪತ್ರಿಕಾ ವಿತರಕರಿಗೆ ದಿನಸಿ ಕಿಟ್
Yellapur
ವೈದ್ಯ ದಂಪತಿಗೆ ಆತ್ಮೀಯ ಸನ್ಮಾನ
ಯಲ್ಲಾಪುರ : ಹೊಸದಿಗಂತ ಪತ್ರಿಕೆಯ ವತಿಯಿಂದ ವೈದ್ಯರ ದಿನಾಚರಣೆ ನಿಮಿತ್ತ ಸೋಮವಾರ ಸಂಜೆ ಯಲ್ಲಾಪುರದ ಸರ್ಕಾರಿ ಆಸ್ಪತ್ರೆಯ ವೈದ್ಯ ದಂಪತಿಯಾದ ಡಾ.ದೀಪಕ ಭಟ್ಟ ಮತ್ತು ಡಾಸೌಮ್ಯ ಕೆ.ವಿ ಅವರನ್ನು ಆತ್ಮೀಯವಾಗಿ ಸನ್ಮಾನಿಸಿ ಗೌರವಿಸಲಾಯಿತು.ಈ ವೈದ್ಯ ದಂಪತಿಯ ಮದುವೆಯ ವಾರ್ಷಿಕೋತ್ಸವದ ದಿನವೇ ಸರ್ಕಾರಿ ಆಸ್ಪತ್ರೆ ಸಭಾಭವನದಲ್ಲಿ ಸರಳ ಸುಂದರವಾಗಿ ಈ ಸನ್ಮಾನ ಕಾರ್ಯಕ್ರಮ ಜರುಗಿತು.ಸನ್ಮಾನ ನಡೆಸಿ ತಾಲೂಕು ಆಡಳಿತ ವೈದ್ಯಾಧಿಕಾರಿ ಡಾ. … [Read more...] about ವೈದ್ಯ ದಂಪತಿಗೆ ಆತ್ಮೀಯ ಸನ್ಮಾನ
ಶ್ರೇಷ್ಠ ಕೃಷಿಕ ಪ್ರಶಸ್ತಿ ಅರ್ಜಿ ಆಹ್ವಾನ
20 21 ನೇ ಸಾಲಿನ ಆತ್ಮ ಯೋಜನೆಯಡಿ ತಾಲೂಕು ಮಟ್ಟದ ಶ್ರೇಷ್ಠ ಕೃಷಿಕ ಪ್ರಶಸ್ತಿ ಹಾಗೂ ಬೆಳೆ ಸ್ಪರ್ಧೆ ಯೋಜನೆಯಲ್ಲಿ ಭತ್ತದ ಬೆಳೆಯಲ್ಲಿ ಅಧಿಕ ಇಳುವರಿ ಪಡೆದ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ. ಶ್ರೇಷ್ಠ ಕೃಷಿಕ ಪ್ರಶಸ್ತಿಗೆ ಕೃಷಿಯಲ್ಲಿ ಸಮಗ್ರ ಬೆಳೆ ಪದ್ಧತಿ ಸಮಗ್ರ ನೀರು ನಿರ್ವಹಣೆ ಸಾವಯವ ಕೃಷಿ, ಹೈನುಗಾರಿಕೆ ,ವೈಜ್ಞಾನಿಕ ಯಂತ್ರೋಪಕರಣ ಬಳಕೆ,.join our groupತೋಟಗಾರಿಕೆ ,ಕೋಳಿ ಸಾಕಾಣಿಕೆ ,ಮೀನುಗಾರಿಕೆ , ಕೃಷಿ ಸಂಸ್ಕರಣೆ, ಅರಣ್ಯ … [Read more...] about ಶ್ರೇಷ್ಠ ಕೃಷಿಕ ಪ್ರಶಸ್ತಿ ಅರ್ಜಿ ಆಹ್ವಾನ
ಅಂತರ್ ಜಿಲ್ಲಾ ಕಳ್ಳರ ಬಂಧನ :ಲಕ್ಷಾಂತರ ಮೌಲ್ಯದ ಸ್ವತ್ತು ವಶ
ಯಲ್ಲಾಪುರ: ಉತ್ತರ ಕನ್ನಡ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಕಳ್ಳತನ ಪ್ರಕರಣಗಳಿಗೆ ಸಂಬಂಧಿಸಿದಂತೆ ಯಲ್ಲಾಪುರ ಪೊಲೀಸರು ಅಪ್ರಾಪ್ತ ಬಾಲಕ ಸೇರಿದಂತೆ ಇಬ್ಬರು ಅಂತರ್ ಜಿಲ್ಲಾ ಕಳ್ಳರನ್ನು ಬಂಧಿಸಿ ಲಕ್ಷಾಂತರ ಮೌಲ್ಯದ ಸ್ವತ್ತುಗಳನ್ನು ವಶಪಡಿಸಿಕೊಂಡಿದ್ದಾರೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿಯೊಬ್ಬ ತಲೆಮರೆಸಿಕೊಂಡಿದ್ದು ಆತನ ಪತ್ತೆಗೆ ಬಲೆ ಬೀಸಲಾಗಿದೆ.ಧಾರವಾಡ ಲಕ್ಷ್ಮೀ ಸಿಂಗಂನಕೇರಿ ನಿವಾಸಿ ಹಾಲಿ ಕಾರವಾರದ ಶಿರವಾಡದಲ್ಲಿ ವಾಸವಾಗಿದ್ದ ಹುಲಗಪ್ಪ … [Read more...] about ಅಂತರ್ ಜಿಲ್ಲಾ ಕಳ್ಳರ ಬಂಧನ :ಲಕ್ಷಾಂತರ ಮೌಲ್ಯದ ಸ್ವತ್ತು ವಶ
ಪೌರ ಕಾರ್ಮಿಕರಿಗೆ ಕಿಟ್ ವಿತರಣೆ
ಯಲ್ಲಾಪುರ : 'ಕೋವಿಡ್ ಸುರಕ್ಷೆ ದೃಷ್ಠಿಯಿಂದ ನಾವು ಮನೆಯ ಒಳಗಿದ್ದರೂ, ನಮ್ಮ ಸುರಕ್ಷೆಗಾಗಿ ಕೋವಿಡ್ ಭಯ ಬಿಟ್ಟು ಹೊರಗೆ ಸ್ವಚ್ಚತಾ ಕಾರ್ಯ ಮಾಡುತ್ತಿರುವ ಪೌರ ಕಾರ್ಮಿಕರಿಗೆ ಕಿಂಚಿತ್ ಸೇವೆ ಸಲ್ಲಿಸುವ ನಿಟ್ಟಿನಲ್ಲಿ ಆಹಾರದ ಕಿಟ್ ನೀಡುತ್ತಿದ್ದೇವೆ. ಇದು ಅವರು ನಮ್ಮ ಸುರಕ್ಷೆಗಾಗಿ ಮಾಡುತ್ತಿರುವ ಕಾರ್ಯಕ್ಕೆ ನಮ್ಮ ಚಿಕ್ಕ ಸಹಾಯ' ಎಂದು ಕಾಂಗ್ರೆಸ್ ಮುಖಂಡ ಪ್ರಶಾಂತ ದೇಶಪಾಂಡೆ ಹೇಳಿದರು. ಅವರು ಶುಕ್ರವಾರ ಸಂಜೆ ಪಟ್ಟಣ ಪಂಚಾಯ್ತಿ ಆವರಣದಲ್ಲಿ … [Read more...] about ಪೌರ ಕಾರ್ಮಿಕರಿಗೆ ಕಿಟ್ ವಿತರಣೆ




