• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Yellapur

ಉಮ್ಮಚಗಿಯಲ್ಲಿ ಯೋಗ ದಿನ

June 21, 2021 by Jayaraj Govi Leave a Comment

ಯಲ್ಲಾಪುರ :ವಿಶ್ವ ಯೋಗ ದಿನದ  ಅಂಗವಾಗಿ ಬಿಜೆಪಿ ಮಂಡಲದ ವತಿಯಿಂದ  ಉಮ್ಮಚಗಿಯ ವಿದ್ಯಾ ಗಣಪತಿ ಸಭಾಭವನದಲ್ಲಿ ಹಮ್ಮಿಕೊಳ್ಳಲಾಗಿದ್ದ ಯೋಗ ದಿನ ಕಾರ್ಯಕ್ರಮವನ್ನು ವಿಧಾನಪರಿಷತ್ ಸದಸ್ಯ ಶಾಂತಾರಾಮ ಸಿದ್ದಿಉದ್ಘಾಟಿಸಿದರು.ಯೋಗಗುರು ಶ್ರೀಪಾದ ಹೆಗಡೆ ಕನ್ನೆನಳ್ಳಿ ಮಾರ್ಗದರ್ಶನದಲ್ಲಿ ಯೋಗ ಕಾರ್ಯಕ್ರಮ ನಡೆಯಿತು,ಈ ಸಂದರ್ಭದಲ್ಲಿ ಬಿ.ಜೆ.ಪಿ ಜಿಲ್ಲಾ ಉಪಾಧ್ಯಕ್ಷ ರಾಘು ಭಟ್ ,  ಜಿಲ್ಲಾ ಎಸ್ಸಿ ಮೋರ್ಚಾ ಉಪಾಧ್ಯಕ್ಷ ಮಂಜು ಮೊಗೇರ .ತಾಲೂಕಾ S.C ಮೋರ್ಚಾ ಅದ್ಯಕ್ಷ … [Read more...] about ಉಮ್ಮಚಗಿಯಲ್ಲಿ ಯೋಗ ದಿನ

ಆಕಳು ಹಳ್ಳಕ್ಕೆ ಬಿದ್ದು ಸಾವು

June 21, 2021 by Jayaraj Govi Leave a Comment

ಯಲ್ಲಾಪುರ :   ತಾಲ್ಲೂಕಿನಲ್ಲಿ ಶನಿವಾರ ಮಳೆ ಆರ್ಭಟ  ಸ್ವಲ್ಪ ಕಡಿಮೆಯಾದರೂ ಕಳೆದ ಮರ‍್ನಾಲ್ಕು ದಿನದಿಂದ  ಅಲ್ಲಲ್ಲಿ ಭಾರಿ ಮಳೆ ಸುರಿದಿದ್ದರಿಂದ   ತಾಲ್ಲೂಕಿನ ಮದ್ನೂರು ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಮಾದೇವಕೊಪ್ಪದ ಬಾಬು ನಕಲು ಪಾಟೀಲ್ ಎಂಬುವವರ ಮನೆ ಗೋಡೆ ಕುಸಿದು ಬಿದ್ದಿದ್ದು, ಶೇ ೨೦ ಹಾನಿಯಾಗಿದೆ ಎಂದು ಕಂದಾಯ ಇಲಾಖೆಯ ಮಾಹಿತಿ ತಿಳಿಸಿದೆ.    ತಾಲ್ಲೂಕಿನ ಚಂದ್ಗುಳಿ ಗ್ರಾಮ ಪಂಚಾಯ್ತಿ ವ್ಯಾಪ್ತಿಯಹುತಕಂಡ್ ಗ್ರಾಮದ … [Read more...] about ಆಕಳು ಹಳ್ಳಕ್ಕೆ ಬಿದ್ದು ಸಾವು

ಮಳೆಗೆ ಮನೆಯ ಮೇಲ್ಛಾವಣಿ  ಮುರಿದು ಬಿದ್ದು ಹಾನಿ

June 20, 2021 by Jayaraj Govi Leave a Comment

ಯಲ್ಲಾಪುರ: ತಾಲೂಕಿನಲ್ಲಿ ಕಳೆದ ಮರ‍್ನಾಲ್ಕು ದಿನಗಳಿಂದ ಎಡಬಿಡದೆ ಮಳೆ ಸುರಿಯುತ್ತಿದ್ದು ಕೆರೆ ಬಾವಿ, ನದಿಗಳು ತುಂಬಿ ಹರಿಯುತ್ತಿವೆ. ರಭಸವಾದ ಗಾಲಿ ಮಳೆಗೆ ಕೆಲವೆಡೆ ರಸ್ತೆ, ಮನೆಗಳ ಮೇಲೆ ಮರಬಿದ್ದು ಮನೆಯಲ್ಲಿದ್ದವರಿಗೆ ಗಾಯ ಆಗಿದೆ. ವಿದ್ಯುತ ಕಂಬಗಳು ಅಲ್ಲಲ್ಲಿ ಧರೆಗುರುಳಿವೆ. ಇದರಿಂದ ವಿದ್ಯುತ ಕಣ್ಣುಮುಚ್ಚಾಲೆ ಸಾಮಾನ್ಯವೆಂಬಂತಾಗಿದೆ. ತಾಲೂಕಿನ ಕುಂದರಗಿಗ್ರಾಪಂ ವ್ಯಾಪ್ತಿಯ ಭರತನಹಳ್ಳಿಯಿಂದ ಉಚಗೇರಿ ತೆರಳುವ ಮಾರ್ಗದಲ್ಲಿ ಸಂಚರಿಸುತ್ತಿದ್ದ ವಾಹನದ ಮೇಲೆ ಮರ … [Read more...] about ಮಳೆಗೆ ಮನೆಯ ಮೇಲ್ಛಾವಣಿ  ಮುರಿದು ಬಿದ್ದು ಹಾನಿ

ಗ್ರಾ.ಪಂ ಅಧ್ಯಕ್ಷ ರ ಮೇಲೆ ಅರಣ್ಯ ಕಾಯ್ದೆ ಉಲ್ಲಂಘನೆಯ ಪ್ರಕರಣ .

June 17, 2021 by Jayaraj Govi Leave a Comment

ಯಲ್ಲಾಪುರ:ತಾಲೂಕಿನ ದೇಹಳ್ಳಿ ಗ್ರಾ.ಪಂ ವ್ಯಾಪ್ತಿಯ ಕುಂಬ್ರಾಳದಲ್ಲಿ ಸಂರಕ್ಷಿತ ಅರಣ್ಯ ಪ್ರದೇಶದಲ್ಲಿ ನಿರ್ಮಾಣ ಮಾಡಿರುವ ರಸ್ತೆ ಕಾಮಗಾರಿಯ ವಿವಾದ ಈಗ ಇನ್ನೊಂದು ತಿರುವು ಪಡೆದುಕೊಂಡಿದ್ದು, ಅರಣ್ಯ ಇಲಾಖೆಯು ಈಗ ಗ್ರಾ.ಪಂ ಅಧ್ಯಕ್ಷ ದೇಹಳ್ಳಿ ಗ್ರಾ.ಪಂ ಅಧ್ಯಕ್ಷ ಶ್ರೀಪತಿ ರಾಮಚಂದ್ರ ಮುದ್ದೇಪಾಲ್ ಅವರ ಮೇಲೆ ಅರಣ್ಯ ಕಾಯ್ದೆ ಉಲ್ಲಂಘನೆಯ ಪ್ರಕರಣ ದಾಖಲಿಸಿದೆ.ಮೇ. ೨೨ ರಂದು ದೇಹಳ್ಳಿಯ ಈ ಪ್ರದೇಶದಲ್ಲಿ ಅನದಿಕೃತವಾಗಿ ೨೫೦ ಮೀ. ದಾರಿ ಮಾಡಿರುವ ಬಗ್ಗೆ ಮಾಹಿತಿ ಬಂದ … [Read more...] about ಗ್ರಾ.ಪಂ ಅಧ್ಯಕ್ಷ ರ ಮೇಲೆ ಅರಣ್ಯ ಕಾಯ್ದೆ ಉಲ್ಲಂಘನೆಯ ಪ್ರಕರಣ .

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಪರಿಸರ ಜಾಗೃತಿ

June 17, 2021 by Jayaraj Govi Leave a Comment

ಯಲ್ಲಾಪುರ : ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಅಡಿಯಲ್ಲಿ ಪಟ್ಟಣದ ಬಾಳಗಿಮನೆ ಶಾಲಾ ಅವಾರದಲ್ಲಿ ಜಿಲ್ಲಾ ಜನಜಾಗೃತಿ ಮಾಜಿ ಅಧ್ಯಕ್ಷ ಡಿ ಎನ್ ಗಾಂವ್ಕರ್ ಗಿಡಗಳನ್ನು ನೆಡುವುದರ ಮೂಲಕ ಪರಿಸರ ಜಾಗೃತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು ಮೊದಲು ನಮ್ಮ ಮನೆಯ ಪರಿಸರ ಚೆನ್ನಾಗಿರಿಸಿಕೊಳ್ಳಬೇಕು. ಇಂದು ಆಮ್ಲಜನಕ ಖರೀದಿಸುವ ಹಂತಕ್ಕೆ ನಾವು ತಲುಪಿದ್ದೇವೆ ಇದೇರೀತಿ ಗಿಡಗಳನ್ನು ನಾಶಮಾಡಿದರೆ ನಮ್ಮ ಮಕ್ಕಳು ಉಸಿರಾಡಲು ಕಷ್ಟವಾಗಬಹುದು ಕೇವಲ ಕಾಟಾಚಾರಕ್ಕೆ ಗಿಡ … [Read more...] about ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಪರಿಸರ ಜಾಗೃತಿ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,390 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar