• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Yellapur

ಬಿಜೆಪಿ ಯುವಮೋರ್ಚಾ ದಿಂದ ಸುರಕ್ಷಾ ಕಿಟ್ ವಿತರಣೆ

June 13, 2021 by Jayaraj Govi Leave a Comment

ಯಲ್ಲಾಪುರ : 'ಕೋವಿಡ್ ಕಾರಣದಿಂದ ಜನರು ಮನೆಯಲ್ಲಿ ಕುಳಿತರೂ ಅವರ ಸುರಕ್ಷತೆಯ ದೃಷ್ಠಿಯಿಂದ ಮನೆಯಿಂದ ಹೊರಗೆ ಕಾರ್ಯ ನಿರ್ವಹಿಸುತ್ತಿರುವವರನ್ನು ಗುರುತಿಸಿ ಅವರ ಸುರಕ್ಷಿತವಾಗರಬೇಕೆಂದು ಅವರಿಗೆ ಸುರಕ್ಷಾ ಕಿಟ್ ನೀಡುವ ಕಾರ್ಯವನ್ನು ಬಿಜೆಪಿ ಯುವ ಮೋರ್ಚಾ ಮಾಡುತ್ತಿದೆ' ಎಂದು ಬಿಜೆಪಿ ಯುವ ಮೋರ್ಚಾರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿ ಅಜಿತ್ ಹೆಗಡೆ ಹೇಳಿದರು.ತಾಲ್ಲೂಕು ಬಿಜೆಪಿ ಕಾರ್ಯಾಲಯದಲ್ಲಿ ಪತ್ರಕರ್ತರಿಗೆ ಸ್ಟೀಮರ್ ಸೇರಿದಂತೆ ಸುರಕ್ಷಾ ಕಿಟ್ ವಿತರಿಸಿ … [Read more...] about ಬಿಜೆಪಿ ಯುವಮೋರ್ಚಾ ದಿಂದ ಸುರಕ್ಷಾ ಕಿಟ್ ವಿತರಣೆ

ಸಚಿವ ಶಿವರಾಮ ಹೆಬ್ಬಾರ್ ಅವರಿಂದ ಸಸಿ ನೆಡುವ ಕಾರ್ಯಕ್ರಮಕ್ಕೆ ಚಾಲನೆ

June 5, 2021 by Yogaraj SK Leave a Comment

ಯಲ್ಲಾಪುರ : ವಿಶ್ವ ಪರಿಸರ ದಿನದ ಅಂಗವಾಗಿ ತಾಲೂಕಾ ಯುವಮೋರ್ಚಾ ಘಟಕದ ವತಿಯಿಂದ ಆಯೋಜಿಸಿದ್ದ " ಸಸಿ ನೆಡುವ "  ಕಾರ್ಯಕ್ರಮಕ್ಕೆ ಮಾನ್ಯ ಕಾರ್ಮಿಕ ಖಾತೆ ಸಚಿವರಾದ ಶ್ರೀ ಶಿವರಾಮ ಹೆಬ್ಬಾರ್ ಅವರು ಪಟ್ಟಣದ ಎ.ಪಿ. ಎಮ್.ಸಿ ಬಳಿ ಹಾಗೂ ಮಂಚಿಕೇರಿಯಲ್ಲಿ ಗಿಡ ನೆಡುವ ಮೂಲಕವಾಗಿ ಚಾಲನೆ ನೀಡಿದರು.ಈ ಸಂದರ್ಭದಲ್ಲಿ ವಿಧಾನಪರಿಷತ ಸದಸ್ಯರಾದ ಶ್ರೀ ಶಾಂತಾರಾಮ ಸಿದ್ದಿ, ಪಂಚಾಯತ ರಾಜ್ಯ ವಿಕೇಂದ್ರೀಕರಣ ಸಮಿತಿಯ ಉಪಾಧ್ಯಕ್ಷರಾದ ಶ್ರೀ ಪ್ರಮೋದ ಹೆಗಡೆ ಹಾಗೂ ಮಂಡಲಾಧ್ಯಕ್ಷರಾದ … [Read more...] about ಸಚಿವ ಶಿವರಾಮ ಹೆಬ್ಬಾರ್ ಅವರಿಂದ ಸಸಿ ನೆಡುವ ಕಾರ್ಯಕ್ರಮಕ್ಕೆ ಚಾಲನೆ

ಸಚಿವ ಶಿವರಾಮ ಹೆಬ್ಬಾರ್ ಅವರಿಂದ ರಕ್ತದಾನ ಶಿಬಿರ ಉದ್ಘಾಟನೆ

May 31, 2021 by Yogaraj SK Leave a Comment

ಯಲ್ಲಾಪುರ : " ಸೇವೆಯೇ ಸಂಘಟನೆ " ಕಾರ್ಯಕ್ರಮದ ಅಡಿಯಲ್ಲಿ ಯಲ್ಲಾಪುರ ಮಂಡಲದ ವತಿಯಿಂದ ಆಯೋಜಿಸಿದ್ದ ರಕ್ತದಾನ ಶಿಬಿರವನ್ನು ಇಂದು ಮಾನ್ಯ ಕಾರ್ಮಿಕ ಖಾತೆ ಸಚಿವರಾದ ಶ್ರೀ ಶಿವರಾಮ ಹೆಬ್ಬಾರ್ ಅವರು ದೀಪ ಬೆಳಗಿಸುವುದರ ಮೂಲಕವಾಗಿ ಉದ್ಘಾಟಿಸಿ, ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು.ಈ ಸಂದರ್ಭದಲ್ಲಿ ವಿಧಾನಪರಿಷತ್ ಸದಸ್ಯರಾದ ಶ್ರೀ ಶಾಂತಾರಾಮ ಸಿದ್ದಿ, ಪಂಚಾಯತ ರಾಜ್ಯ ವಿಕೇಂದ್ರೀಕರಣ ಸಮಿತಿಯ ಉಪಾಧ್ಯಕ್ಷರಾದ ಶ್ರೀ ಪ್ರಮೋದ ಹೆಗಡೆ, ಮಂಡಲಾಧ್ಯಕ್ಷರಾದ ಶ್ರೀ … [Read more...] about ಸಚಿವ ಶಿವರಾಮ ಹೆಬ್ಬಾರ್ ಅವರಿಂದ ರಕ್ತದಾನ ಶಿಬಿರ ಉದ್ಘಾಟನೆ

ಸಚಿವ ಶಿವರಾಮ ಹೆಬ್ಬಾರ್ ಅವರಿಂದ ಹೆಬ್ಬಾರ್ ಕೊವಿಡ್ ಕಿಟ್ ವಿತರಣೆ

May 31, 2021 by Yogaraj SK Leave a Comment

ಯಲ್ಲಾಪುರ : ಪ್ರಧಾನಮಂತ್ರಿ  ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರ್ಕಾರ ಏಳು ವರ್ಷಗಳನ್ನು ಪೂರೈಸಿರುವ ಹಿನ್ನೆಲೆಯಲ್ಲಿ ಸೇವಾ ಕಾರ್ಯಗಳನ್ನು ಆಚರಿಸಲಾಗುತ್ತಿದ್ದು, ಕಾರ್ಮಿಕ ಖಾತೆ ಸಚಿವರಾದ ಶಿವರಾಮ ಹೆಬ್ಬಾರ್ ಅವರು ನಂದೊಳ್ಳಿ ಹಾಗೂ ಚಂದಗುಳಿ ಗ್ರಾಮ ಪಂಚಾಯತ ವ್ಯಾಪ್ತಿಯ ಗ್ರಾಮಗಳಲ್ಲಿ ಮನೆ ಮನೆಗೆ ತೆರಳಿ " ಹೆಬ್ಬಾರ್ ಕೋವಿಡ್ ಕೇರ್ ಕಿಟ್ " ಅನ್ನು ವಿತರಿಸಿ, ಕೋವಿಡ್ ಸಾಂಕ್ರಾಮಿಕ ರೋಗದ ಬಗ್ಗೆ ಗ್ರಾಮಸ್ಥರಲ್ಲಿ ಜಾಗೃತಿ ಮೂಡಿಸಿದರು.ನಂತರ ಚಂದಗುಳಿ … [Read more...] about ಸಚಿವ ಶಿವರಾಮ ಹೆಬ್ಬಾರ್ ಅವರಿಂದ ಹೆಬ್ಬಾರ್ ಕೊವಿಡ್ ಕಿಟ್ ವಿತರಣೆ

ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಸಚಿವ ಶಿವರಾಮ ಹೆಬ್ಬಾರ್ ಕೊವಿಡ್ ಸ್ಥಿತಿಗತಿ ಕುರಿತು ಸಭೆ

May 29, 2021 by Yogaraj SK Leave a Comment

ಯಲ್ಲಾಪುರ : ಕಾರ್ಮಿಕ ಖಾತೆ ಸಚಿವರಾದ  ಶಿವರಾಮ ಹೆಬ್ಬಾರ್ ಅವರು ಇಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಆರೋಗ್ಯ ಅಧಿಕಾರಿಗಳೊಂದಿಗೆ ಪಟ್ಟಣದ ಸರಕಾರಿ ಸಾರ್ವಜನಿಕ ಆಸ್ಪತ್ರೆಗೆ ಭೇಟಿ ನೀಡಿ ಮೂಲಭೂತ ಸೌಕರ್ಯಗಳ ಹಾಗೂ ಆಕ್ಸಿಜನ್ ಉತ್ಪಾದನಾ ಘಟಕದ ಪರಿಶೀಲನೆ ನಡೆಸಿದರು.ನಂತರ ಪಟ್ಟಣದ ಅರಣ್ಯ ಇಲಾಖೆಯ ಪ್ರವಾಸಿ ಮಂದಿರದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಜಿಲ್ಲೆಯ ಎಲ್ಲಾ ತಾಲೂಕಿನ ಸರಕಾರಿ ಆಸ್ಪತ್ರೆಯ ಸದ್ಯದ ಸ್ಥತಿಗತಿಗಳ ಬಗ್ಗೆ ಮಾಹಿತಿ ಪಡೆದು, … [Read more...] about ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಸಚಿವ ಶಿವರಾಮ ಹೆಬ್ಬಾರ್ ಕೊವಿಡ್ ಸ್ಥಿತಿಗತಿ ಕುರಿತು ಸಭೆ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,390 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar