ಯಲ್ಲಾಪುರ : ಯಲ್ಲಾಪುರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಕೋವಿಡ್ ಶಂಕಿತರಿಗಾಗಿ ಮಾನ್ಯ ಸಚಿವರಾದ ಶ್ರೀ ಶಿವರಾಮ ಹೆಬ್ಬಾರ್ ಅವರು " ಹೆಬ್ಬಾರ್ ಕೋವಿಡ್ ಕೇರ್ ಕಿಟ್ " ಹೆಸರಿನಡಿಯಲ್ಲಿ ಉಚಿತ ಔಷಧ ಕಿಟ್ ನೀಡಲು ತಿರ್ಮಾನಿಸಿದ್ದು.ಇಂದು ಮಾನ್ಯ ಕಾರ್ಮಿಕ ಖಾತೆ ಸಚಿವರಾದ ಶ್ರೀ ಶಿವರಾಮ ಹೆಬ್ಬಾರ್ ಅವರು ಪಟ್ಟಣದ ಭಾರತೀಯ ಜನತಾ ಪಕ್ಷದ ಕಾರ್ಯಾಲಯದ ಬಳಿ ಪಕ್ಷ ಮುಖಂಡರ ಹಾಗೂ ಕಾರ್ಯಕರ್ತರ ಸಮ್ಮುಖದಲ್ಲಿ " ಹೆಬ್ಬಾರ್ ಕೋವಿಡ್ ಕೇರ್ ಕಿಟ್ " ವಿತರಣಾ ಕಾರ್ಯಕ್ಕೆ … [Read more...] about ಹೆಬ್ಬಾರ್ ಕೋವಿಡ್ ಕೇರ್ ಕಿಟ್ ” ವಿತರಣಾ ಕಾರ್ಯಕ್ಕೆ ಚಾಲನೆ
Yellapur
ಹೆಬ್ಬಾರ್ ಕೋವಿಡ್ ಕೇರ್ ಕಿಟ್
ನನ್ನ ಯಲ್ಲಾಪುರ ವಿಧಾನಸಭಾ ಕ್ಷೇತ್ರದಲ್ಲಿ ಬಹಳಷ್ಟು ಜನರು ಸಣ್ಣ ಪ್ರಮಾಣದ ಕೋವಿಡ್ ರೀತಿಯ ಲಕ್ಷಣಗಳಿರುವರಿಗೆ (Covid like mild symtoms) ನುರಿತ ವೈದ್ಯಾಧಿಕಾರಿಗಳ ಸಲಹೆ ಪಡೆದು ಒಂದು ಔಷಧಿಯ ಕಿಟ್ ಹಾಗೂ ಸೇವನೆ ವಿಧಾನದ ಪಟ್ಟಿಯೊಂದಿಗೆ ವಯಕ್ತಿಕವಾಗಿ-ಉಚಿತವಾಗಿ ಕೊಡಲು ತೀರ್ಮಾನಿಸಿದ್ದೇನೆ.ಆರೋಗ್ಯ ಇಲಾಖೆ/ ತಾಲ್ಲೂಕು ಆಡಳಿತ/ ಸ್ಥಳಿಯ ಪಂಚಾಯತ ಮಟ್ಟದ ಕೋವಿಡ್ ಕಾರ್ಯಪಡೆ ಹಾಗೂ ನಮ್ಮ ಪಕ್ಷದ ಕಾರ್ಯಕರ್ತರ ಮೂಲಕ ನೀಡಲಾಗುವುದು.ನಿಮ್ಮ ಆರೋಗ್ಯ ಹಾಗೂ ಆಕ್ಸಿಜನ್ … [Read more...] about ಹೆಬ್ಬಾರ್ ಕೋವಿಡ್ ಕೇರ್ ಕಿಟ್
ರಿಯಾಯತಿ ದರದ ಮಾರಾಟ ಮೇಳಕ್ಕೆ ಚಾಲನೆ
ಯಲ್ಲಾಪುರ : ತಾಲೂಕಾ ಮಾರ್ಕೆಟಿಂಗ್ ಸೊಸೈಟಿಯು ರೈತರಿಗೆ ಬೇಕಾದ ಎಲ್ಲ ರೀತಿಯ ವಸ್ತುಗಳನ್ನು ಸ್ಪರ್ಧಾತ್ಮಕ ದರದಲ್ಲಿ ಒಂದೇ ಸೂರಿನಡಿ ನೀಡುತ್ತಿದೆ. ರೈತರ ಬೆನ್ನೆಲುಬಾಗಿ ನಿಂತ ಟಿಎಂಎಸ್ ಇಂದು ಉತ್ತಮ ಪ್ರಗತಿಯತ್ತ ಸಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಶಿವರಾಮ ಹೆಬ್ಬಾರ ಹೇಳಿದರು.ಅವರು ಸೋಮವಾರ ಪಟ್ಟಣದ ತಾಲೂಕಾ ಮಾರ್ಕೆಟಿಂಗ್ ಸೊಸೈಟಿಯ ಸೂಪರ್ ಮಾರ್ಟ್ ಆವಾರದಲ್ಲಿ ಟಿಎಂಎಸ್ ವತಿಯಿಂದ ದೀಪಾವಳಿ ಪ್ರಯುಕ್ತ ವಿಶೇಷ ರಿಯಾಯತಿ ದರದ ಮಾರಾಟ ಮೇಳಕ್ಕೆ ಚಾಲನೆ … [Read more...] about ರಿಯಾಯತಿ ದರದ ಮಾರಾಟ ಮೇಳಕ್ಕೆ ಚಾಲನೆ
ಜಾನ ತಾಣ ಕಾರ್ಯಕ್ರಮಕ್ಕೆ ಚಾಲನೆ ;ವಿದ್ಯಾರ್ಥಿಗಳಿಗೆ ಲ್ಯಾಪ್ಟಾಪ್ ವಿತರಣೆ
ಪಟ್ಟಣದ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ತಾಲೂಕು ಯೋಜನಾ ಕಛೇರಿಯಲ್ಲಿ ಜ್ಞಾನ ತಾಣ ಕಾರ್ಯಕ್ರಮವನ್ನು ಸೋಮವಾರ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಮ ಹೆಬ್ಬಾರ ಉದ್ಘಾಟಿಸಿದರು. ಜ್ಞಾನ ತಾಣ ಕಾರ್ಯಕ್ರಮದ ಕರಪತ್ರವನ್ನು ಬಿಡುಗಡೆ ಮಾಡಿ, ಈ ಯೋಜನೆಯ ಅಡಿಯಲ್ಲಿ ಆಯ್ಕೆಯಾದ ಗ್ರಾಮೀಣ ಭಾಗದ ವಿಧ್ಯಾರ್ಥಿಗಳಿಗೆ ಲ್ಯಾಪ್ ಟಾಪ್ ಹಾಗೂ ಟ್ಯಾಬ್ನ್ನು ಸಚಿವರು ವಿತರಿಸಿದರು.ಈ ಕಾರ್ಯಕ್ರಮದಲ್ಲಿ ರಾಜ್ಯ ವಿಕೇಂದ್ರೀಕರಣ ಯೋಜನೆ ಮತ್ತು ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ ಪ್ರಮೋದ … [Read more...] about ಜಾನ ತಾಣ ಕಾರ್ಯಕ್ರಮಕ್ಕೆ ಚಾಲನೆ ;ವಿದ್ಯಾರ್ಥಿಗಳಿಗೆ ಲ್ಯಾಪ್ಟಾಪ್ ವಿತರಣೆ
ಯಕ್ಷಗಾನ ತರಬೇತಿ ಉದ್ಘಾಟನೆ
ಯಲ್ಲಾಪುರ:ಜಿಲ್ಲೆಯಲ್ಲಿ ಯಕ್ಷಗಾನ ಅಕಾಡೆಮಿ ವತಿಯಿಂದ 25 ಕ್ಕೂ ಹೆಚ್ಚು ಯಕ್ಷಗಾನ ತರಬೇತಿ ಶಿಬಿರಗಳನ್ನು ಆಯೋಜಿಸಲು ತೀರ್ಮಾನಿಸಲಾಗಿದೆ ಎಂದು ಅಕಾಡೆಮಿಯ ಸದಸ್ಯೆ ನಿರ್ಮಲಾ ಗೋಳಿಕೊಪ್ಪ ಹೇಳಿದರು.ಅವರು ರವಿವಾರ ಪಟ್ಟಣದ ರವೀಂದ್ರನಗರ ಶಕ್ತಿಗಣಪತಿ ದೇವಸ್ಥಾನದಲ್ಲಿ ಯಕ್ಷಗಾನ ಮತ್ತು ಕಲಾಮಿತ್ರ ಮಂಡಳಿ ಟ್ರಸ್ಟ್ ಹಾಗೂ ಯಕ್ಷಗಾನ ಅಕಾಡೆಮಿ ಇವರ ಸಹಯೋಗದಲ್ಲಿ ಹಮ್ಮಿಕೊಂಡಿರುವ ಯಕ್ಷಗಾನ ತರಬೇತಿ ಶಿಬಿರವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು. ಯಕ್ಷಗಾನ ಸರ್ವಾಂಗ … [Read more...] about ಯಕ್ಷಗಾನ ತರಬೇತಿ ಉದ್ಘಾಟನೆ




