• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Yellapur

ವಿಷ ಸೇವಿಸಿ ಆತ್ಮಹತ್ಯೆ

November 8, 2020 by Shridhar Vaidika Leave a Comment

ಯುವಕನೋರ್ವ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ಹೆಮ್ಮಾಡಿ ಕೋಣನಗುಂಡಿಯಲ್ಲಿ ನಡೆದಿದೆ.ಮೃತಪಟ್ಟ ವ್ಯಕ್ತಿಯನ್ನು ಸುಜಯ ನರಸಿಂಹ ದೇವಾಡಿಗ(23) ಎಂದು ಗುರುತಿಸಲಾಗಿದೆ. ಈತ ಫಿಟ್ಸ್ ಕಾಯಿಲೆಯಿಂದ ಬಳಲುತ್ತಿದ್ದವನು ಔಷಧಿ ಮಾಡಿದರೂ ಗುಣಮುಖವಾಗದ ಕಾರಣ ಅದನ್ನೇ ಮನಸ್ಸಿಗೆ ಹಚ್ಚಿಕೊಂಡು ತನ್ನ ಮನೆಯ ಹಿಂದಿರುವ ಅಡಿಕೆ ತೋಟಕ್ಕೆ ಸಿಂಪಡಿಸುವ ತುತ್ತ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ. ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗಮಧ್ಯೆ ಮೃತಪಟ್ಟಿದ್ದಾನೆ. ಈ ಕುರಿತು … [Read more...] about ವಿಷ ಸೇವಿಸಿ ಆತ್ಮಹತ್ಯೆ

ಅಡಿಕೆ ಅಟ್ಟದಿಂದ ಕೆಳಗೆ ಬಿದ್ದು ವ್ಯಕ್ತಿ ಸಾವು

November 8, 2020 by Shridhar Vaidika Leave a Comment

ವ್ಯಕ್ತಿಯೋರ್ವ ಅಡಿಕೆ ಅಟ್ಟದಿಂದ ಕೆಳಗೆ ಬಿದ್ದು ಮೃತಪಟ್ಟ ಘಟನೆ ತಾಲೂಕಿನ ಲಾಲಗುಳಿಯಲ್ಲಿ ನಡೆದಿದೆ.ಮೃತಪಟ್ಟ ವ್ಯಕ್ತಿಯನ್ನು ಭಾಸ್ಕರ ನಾರಾಯಣ ಗಾಂವ್ಕಾರ(35) ಎಂದು ಗುರುತಿಸಲಾಗಿದೆ. ಈತ ಅಡಿಕೆ ಅಡ್ಡದ ಮೇಲೆ ಹತ್ತಿ ದಬ್ಬೆಯನ್ನು ಸರಿಪಡಿಸುತ್ತಿರುವಾಗ ಪಕ್ಕದಲ್ಲಿ ಹಾದು ಹೋಗಿದ್ದ ಐಬೆಕ್ಸ್ ವಾಯರ್ ತಾಗಿ ಅಟ್ಟದಿಂದ ಕೆಳಗೆ ಬಿದ್ದು ಗಾಯಗೊಂಡಿದ್ದ. ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾನೆ. ಈ ಕುರಿತು ಯಲ್ಲಾಪುರ … [Read more...] about ಅಡಿಕೆ ಅಟ್ಟದಿಂದ ಕೆಳಗೆ ಬಿದ್ದು ವ್ಯಕ್ತಿ ಸಾವು

ಗ್ರಾಹಕರು ನೀಡಿದ ಆಭರಣ ಯಾವುದಾದರೂ ಅಪರಾಧ ಪ್ರಕರಣಗಳಿಗೆ ಸಂಬಂಧಿಸಿದ್ದಾಗಿದ್ದರೆ ಬ್ಯಾಂಕ್, ಸಹಕಾರಿ ಸಂಸ್ಥೆಗಳ ಸಿಬ್ಬಂದಿ ವಿರುದ್ಧವೂ ಕ್ರಮ;ಸಿಪಿಐ ಸುರೇಶ ಯಳ್ಳೂರ

November 8, 2020 by Shridhar Vaidika Leave a Comment

ಯಲ್ಲಾಪುರ:ಯಾರಾದರೂ ಬಂಗಾರ, ಆಭರಣ ಅಡವಿಡಲು, ಮಾರಾಟ ಮಾಡಲು ಬಂದರೆ ಅವರ ಕುರಿತು ಸರಿಯಾದ ಮಾಹಿತಿ ಇಲ್ಲದೇ ಹಣ ನೀಡಬಾರದು. ಒಂದು ವೇಳೆ ಪರಿಶೀಲನೆ ಮಾಡದೇ ಹಣ ನೀಡಿದಲ್ಲಿ, ಗ್ರಾಹಕರು ನೀಡಿದ ಆಭರಣ ಯಾವುದಾದರೂ ಅಪರಾಧ ಪ್ರಕರಣಗಳಿಗೆ ಸಂಬಂಧಿಸಿದ್ದಾಗಿದ್ದರೆ ಬ್ಯಾಂಕ್, ಸಹಕಾರಿ ಸಂಸ್ಥೆಗಳ ಸಿಬ್ಬಂದಿ ವಿರುದ್ಧವೂ ಕ್ರಮ ಕೈಗೊಳ್ಳಲಾಗುವುದು ಎಂದು ಸಿಪಿಐ ಸುರೇಶ ಯಳ್ಳೂರ ಹೇಳಿದರು.ಅವರು ತಾ.ಪಂ ಸಭಾಭವನದಲ್ಲಿ ಪೊಲೀಸ್ ಇಲಾಖೆ ಹಮ್ಮಿಕೊಂಡಿದ್ದ ತಾಲೂಕಿನ ಸಹಕಾರಿ … [Read more...] about ಗ್ರಾಹಕರು ನೀಡಿದ ಆಭರಣ ಯಾವುದಾದರೂ ಅಪರಾಧ ಪ್ರಕರಣಗಳಿಗೆ ಸಂಬಂಧಿಸಿದ್ದಾಗಿದ್ದರೆ ಬ್ಯಾಂಕ್, ಸಹಕಾರಿ ಸಂಸ್ಥೆಗಳ ಸಿಬ್ಬಂದಿ ವಿರುದ್ಧವೂ ಕ್ರಮ;ಸಿಪಿಐ ಸುರೇಶ ಯಳ್ಳೂರ

ಬಿಜೆಪಿ ಗೆಲುವಿನ ಯಾತ್ರೆ ಜಿಲ್ಲೆಯಲ್ಲಿ ಮುಂದುವರೆಯಲಿದೆ ನಾಗರಾಜನಾಯಕ್ ವಿಶ್ವಾಸ

November 7, 2020 by Shridhar Vaidika Leave a Comment

ಯಲ್ಲಾಪುರ:ಜಿಲ್ಲೆಯ ವಿವಿಧ ಪ.ಪಂ. ನಗರಸಭೆ, ಪುರಸಭೆಗಳಲ್ಲಿ ಬಿಜೆಪಿಯ ಸದಸ್ಯರು ಅಧಿಕಾರ ಹಿಡಿದ್ದಿದ್ದಾರೆ. ಇನ್ನುಳಿದ ಹೊನ್ನಾವರ ಹಾಗ ಸಿದ್ದಾಪುರಗಳಲ್ಲಿಯೂ ಅಧಿಕಾರವನ್ನು ನಿಶ್ಚಿತವಾಗಿ ಹಿಡಿಯುತ್ತೇವೆ ಎಂದು ಬಿಜೆಪಿ ಜಿಲ್ಲಾ ವಕ್ತಾರ ನಾಗರಾಜ ನಾಯಕ ಹೇಳಿದರು.ಅವರು ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ,ಸ್ಥಳಿಯ ಸಂಸ್ಥೆಗಳ ಚುನಾವಣೆಯಲ್ಲಿನ ಬಿಜೆಪಿಯ ಗೆಲುವು ಮುಂದಿನ ಗ್ರಾ.ಪಂ. ಚುನಾವಣೆಗೆ ದಿಕ್ಸೂಚಿಯಾಗಲಿದೆ ಎಂದರು. ಮಹಾರಾಷ್ಟ್ರದಲ್ಲಿ ಪತ್ರಕರ್ತ … [Read more...] about ಬಿಜೆಪಿ ಗೆಲುವಿನ ಯಾತ್ರೆ ಜಿಲ್ಲೆಯಲ್ಲಿ ಮುಂದುವರೆಯಲಿದೆ ನಾಗರಾಜನಾಯಕ್ ವಿಶ್ವಾಸ

ಪಟ್ಟಣ ಪಂಚಾಯತ ಅಧ್ಯಕ್ಷರಾಗಿ ಸುನಂದಾ ದಾಸ್ ಉಪಾಧ್ಯಕ್ಷರಾಗಿ ಶಾಮಲಿ ಪಾಟಣಕರ್ ಆಯ್ಕೆ

November 7, 2020 by Shridhar Vaidika Leave a Comment

ಯಲ್ಲಾಪುರ:ಪಟ್ಟಣ ಪಂಚಾಯತ ಅಧ್ಯಕ್ಷ ಉಪಾಧ್ಯಕ್ಷ ಸ್ಥಾನಕ್ಕೆ ಶುಕ್ರವಾರ ಪ.ಪಂ. ಕಾರ್ಯಾಲಯದಲ್ಲಿ ನೆಡೆದ ಚುನಾವಣೆಯಲ್ಲಿ ಪ.ಪಂ. ಅಧ್ಯಕ್ಷರಾಗಿ ಸುನಂದಾ ದಾಸ್ ಹಾಗೂ ಉಪಾಧ್ಯಕ್ಷರಾಗಿ ಶಾಮಲಿ ಪಾಟಣಕರ್ ಬಹಮತದಿಂದ ಆಯ್ಕೆಯಾಗಿದ್ದಾರೆ.ಅಧ್ಯಕ್ಷ-ಉಪಾಧ್ಯಕ್ಷ ಚುನಾವಣೆಗೆ ಬಿಜೆಪಿಯಿಂದ ಸುನಂದಾದಾಸ್ ಹಾಗೂ ಶಾಮಲಿ ಪಾಟಣಕರ್ ಕಾಂಗ್ರೆಸ್‍ನಿಂದ ಸೈಯ್ಯದ್ ಕೈಸರ್ ಹಾಗೂ ನರ್ಮದಾ ನಾಯ್ಕ ನಾಮಪತ್ರ ಸಲ್ಲಿಸಿದ್ದರು. ಬಿಜೆಪಿಯ ಅಭ್ಯರ್ಥಿಗಳಿಗೆ ಸಚಿವ ಶಿವರಾಮ ಹೆಬ್ಬಾರ ಅವರ ಮತವು … [Read more...] about ಪಟ್ಟಣ ಪಂಚಾಯತ ಅಧ್ಯಕ್ಷರಾಗಿ ಸುನಂದಾ ದಾಸ್ ಉಪಾಧ್ಯಕ್ಷರಾಗಿ ಶಾಮಲಿ ಪಾಟಣಕರ್ ಆಯ್ಕೆ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,390 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar