ಯಲ್ಲಾಪುರ: ತಾಲೂಕಿನ ಗಡಿಭಾಗವಾದ ಕಲ್ಲೇಶ್ವರದ ನಿವಾಸಿ ಗೋಪಾಲಕೃಷ್ಣ ನಾರಾಯಣ ಭಟ್ಟ (84) ಕಾಣೆಯಾಗಿದ್ದು ಅವರು ಪತ್ತೆಯಾದಲ್ಲಿ ಹುಡುಕಿಕೊಡುವಂತೆ ಕುಟುಂಬದವರು ಮನವಿ ಮಾಡಿದ್ದಾರೆ. ಅಕ್ಟೊಬರ್ 28ರಂದು ಬೆಳಗ್ಗೆ ಮನೆಯಲ್ಲಿ ಇದ್ದ ಅವರು ನಂತರ ಏಕಾಏಕಿ ಕಣ್ಮರೆಯಾಗಿದ್ದಾರೆ. ವಿಷಯ ಬೆಳಕಿಗೆ ಬಂದ ನಂತರ ಊರಿನವರು ಹಾಗೂ ಬಂಧುಗಳು ಅವರ ಹುಟುಕಾಟ ನಡೆಸಿದರೂ ಪತ್ತೆಯಾಗಿಲ್ಲ.ಮೂರು ತಿಂಗಳ ಹಿಂದೆ ಗೋಪಾಲಕೃಷ್ಣ ಭಟ್ಟ ಅವರ ಪತ್ನಿ ಸಾವನಪ್ಪಿದ್ದರು. ಇದಾದ ನಂತರ ಅವರು … [Read more...] about ಮನೆಯಲ್ಲಿದ್ದ ವೃದ್ಧ ಕಣ್ಮರೆ; ಕುಟುಂಬದವರ ಹುಡುಕಾಟ
Yellapur
ಭರತನಳ್ಳಿ ಸೊಸೈಟಿ ಅಧ್ಯಕ್ಷರಾಗಿ ಉದಯ ಭಟ್ಟ ಅವಿರೋಧ ಆಯ್ಕೆ
ಯಲ್ಲಾಪುರ: ತಾಲೂಕಿನ ಭರತನಹಳ್ಳಿ ಗ್ರೂಪ್ ಭತ್ತ ಬೆಳೆಗಾರರ ಸಂಸ್ಕರಣಾ ಸಹಕಾರ ಸಂಘದ ಮುಂದಿನ 5 ವರ್ಷಗಳ ಆಡಳಿತ ಮಂಡಳಿಯ ಅಧ್ಯಕ್ಷರಾಗಿ ಉದಯ ಜಿ ಭಟ್ಟ, ಉಪಾಧ್ಯಕ್ಷರಾಗಿ ಗಣಪತಿ ಬಿ ಹೆಗಡೆ ಅವಿರೋಧವಾಗಿ ಆಯ್ಕೆಗೊಂಡರು.ಚುನಾವಣೆಯಲ್ಲಿ ಎಲ್ಲ 13 ಉಮೇದುವಾರರು ಅವಿರೋಧವಾಗಿ ಆಯ್ಕೆಗೊಂಡು, ಗುರುವಾರ ನಡೆದ ಸದಸ್ಯರ ಸಭೆಯಲ್ಲಿ ಅಧ್ಯಕ್ಷ- ಉಪಾಧ್ಯಕ್ಷರು ಅಧಿಕಾರ ಸ್ವೀಕರಿಸಿದರು.ನಿರ್ದೇಶಕರಾದ ಹೇರಂಭ ಪಿ.ಹೆಗಡೆ ಸತ್ಯನಾರಾಯಣ ಜಿ. ಪಾಟೀಲ, ಸುಬ್ರಹ್ಮಣ್ಯ ಎನ್.ಹೆಗಡೆ, … [Read more...] about ಭರತನಳ್ಳಿ ಸೊಸೈಟಿ ಅಧ್ಯಕ್ಷರಾಗಿ ಉದಯ ಭಟ್ಟ ಅವಿರೋಧ ಆಯ್ಕೆ
ರಾಜ್ಯೋತ್ಸವ ಪ್ರಶಸ್ತ್ರಿ ಪ್ರಕಟ ಸಮಾಜಸೇವೆಯಲ್ಲಿ ಜಿಲ್ಲೆಯ ಎನ್.ಎಸ್.ಹೆಗಡೆ ಪ್ರಶಸ್ರ್ತಿ.
ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿರುವ ಗಣ್ಯ ವ್ಯಕ್ತಿಗಳಿಗೆ ರಾಜ್ಯ ಸರಕಾರವು ಕೊಡುವ ರಾಜ್ಯೋತ್ಸವ ಪ್ರಶಸ್ತಿಗೆ ಯಲ್ಲಾಪುರ ತಾಲೂಕಿನ ಎನ್.ಎಸ್.ಹೆಗಡೆ ಕುಂದರಗಿ ಅವರು ಆಯ್ಕೆಯಾಗಿರುವುದು ಜಿಲ್ಲೆಗೆ ಅತ್ಯಂತ ಹೆಮ್ಮೆಯ ಸಂಗತಿಯಾಗಿದೆ.ಸಮಾಜ ಸೇವೆಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡ ಎನ್.ಎಸ್.ಹೆಗಡೆ ಶಿಕ್ಷಣ ಕ್ಷೇತ್ರ, ಸಹಕಾರಿ, ಧಾರ್ಮಿಕ ಕ್ಷೇತ್ರ ಹಾಗೂ ಇನ್ನಿತರ ಹಲವಾರು ಕ್ಷೇತ್ರಗಳಲ್ಲಿ ತಮ್ಮದೆ ಆದ ಸೇವೆಯನ್ನು ನೀಡುತ್ತಾ … [Read more...] about ರಾಜ್ಯೋತ್ಸವ ಪ್ರಶಸ್ತ್ರಿ ಪ್ರಕಟ ಸಮಾಜಸೇವೆಯಲ್ಲಿ ಜಿಲ್ಲೆಯ ಎನ್.ಎಸ್.ಹೆಗಡೆ ಪ್ರಶಸ್ರ್ತಿ.
ಬೈಕ್ ಅವಘಡ: ತಂದೆ ಮಗಳು ಸ್ಥಳದಲ್ಲೆ ಸಾವು.
ಯಲ್ಲಾಪುರ: ತಾಲ್ಲೂಕಿನ ಅರಬೈಲ್ ಸಮೀಪದ ರಾಷ್ಟ್ರೀಯ ಹೆದ್ದಾರಿ ೬೩ರಲ್ಲಿ ಮಂಗಳವಾರ ಗ್ಯಾಸ್ ಟ್ಯಾಂಕರ್ ಹಾಗೂ ಸ್ಕೂಟರ್ ನಡುವೆ ಸಂಭವಿಸಿದ ಅಪಘಾತದಲ್ಲಿ ತಂದೆ, ಮಗಳು ಮೃತಪಟ್ಟಿದ್ದಾರೆ.ಮೃತರನ್ನು ಯಲ್ಲಾಪುರದ ಅಗ್ನಿಶಾಮಕ ದಳ ಠಾಣೆಯಲ್ಲಿ ಪ್ರಮುಖ ಅಗ್ನಿಶಾಮಕರಾಗಿ ಕಾರ್ಯ ನಿರ್ವಹಿಸುತ್ತಿದ್ದ ವಿನೋದ ಕಿಂದಳಕರ್ (೫೬) ಹಾಗೂ ಅವರ ಮಗಳು ಸುನೇಹಾ ಕಿಂದಳಕರ್ (೧೨) ಎಂದು ತಿಳಿದುಬಂದಿದೆ.ಯಲ್ಲಾಪುರದಿಂದ ಅಂಕೋಲಾ ತಾಲ್ಲೂಕಿನ ಹಾರವಾಡಾಕ್ಕೆ ಹೊರಟಿದ್ದರು … [Read more...] about ಬೈಕ್ ಅವಘಡ: ತಂದೆ ಮಗಳು ಸ್ಥಳದಲ್ಲೆ ಸಾವು.
ಲಾರಿ ಮತ್ತು ಕಾರ ನಡುವೆ ಅಫಘಾತ ಸ್ಥಳದಲ್ಲೆ ನಾಲ್ವರ ಸಾವು
ಲಾರಿ ಹಾಗೂ ಕಾರ ನಡುವೆ ಭೀಕರ ಅಪಘಾತ ಸಂಭಿವಿಸಿದ್ದು ಕಾರಿನಲ್ಲಿ ಪ್ರಯಾಣಿಸುತ್ತಿದ್ದ ನಾಲ್ವರು ಸ್ಥಳದಲ್ಲೆ ಸಾವನ್ನಪ್ಪಿರುವ ಘಟನೆ ಉತ್ತರಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಕಿರವತ್ತಿ ಬಳಿ ಹೆದ್ದಾರಿ 63ರಲ್ಲಿ ನಡೆದಿದೆ. ಹುಬ್ಬಳ್ಳಿ ಕಡೆಯಿಂದ ಬರುತ್ತಿದ್ದ ದೆಹಲಿ ನೋಂದಣಿ ಇರುವ ಕಾರು ಹಾಗೂ ಯಲ್ಲಾಪುರ ಕಡೆಯಿಂದ ಹುಬ್ಬಳ್ಳಿ ಕಡೆ ಹೋಗುತ್ತಿದ್ದ ಲಾರಿ ಮಧ್ಯೆ ಅಪಘಾತ ನಡೆದಿದೆ. ಅಪಘಾತದ ರಭಸಕ್ಕೆ ಕಾರು ಸಂಪೂರ್ಣ ನುಜ್ಜುಗುಜ್ಜಾಗಿದೆ. ಅಪಘಾತದಲ್ಲಿ ಎಲ್ಲರೂ … [Read more...] about ಲಾರಿ ಮತ್ತು ಕಾರ ನಡುವೆ ಅಫಘಾತ ಸ್ಥಳದಲ್ಲೆ ನಾಲ್ವರ ಸಾವು




