• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Yellapur

ಮನೆಯಲ್ಲಿದ್ದ ವೃದ್ಧ ಕಣ್ಮರೆ; ಕುಟುಂಬದವರ ಹುಡುಕಾಟ

October 31, 2020 by Shridhar Vaidika Leave a Comment

ಯಲ್ಲಾಪುರ: ತಾಲೂಕಿನ ಗಡಿಭಾಗವಾದ ಕಲ್ಲೇಶ್ವರದ ನಿವಾಸಿ ಗೋಪಾಲಕೃಷ್ಣ ನಾರಾಯಣ ಭಟ್ಟ (84) ಕಾಣೆಯಾಗಿದ್ದು ಅವರು ಪತ್ತೆಯಾದಲ್ಲಿ ಹುಡುಕಿಕೊಡುವಂತೆ ಕುಟುಂಬದವರು ಮನವಿ ಮಾಡಿದ್ದಾರೆ.   ಅಕ್ಟೊಬರ್ 28ರಂದು ಬೆಳಗ್ಗೆ ಮನೆಯಲ್ಲಿ ಇದ್ದ ಅವರು ನಂತರ ಏಕಾಏಕಿ ಕಣ್ಮರೆಯಾಗಿದ್ದಾರೆ. ವಿಷಯ ಬೆಳಕಿಗೆ ಬಂದ ನಂತರ ಊರಿನವರು ಹಾಗೂ ಬಂಧುಗಳು ಅವರ ಹುಟುಕಾಟ ನಡೆಸಿದರೂ ಪತ್ತೆಯಾಗಿಲ್ಲ.ಮೂರು ತಿಂಗಳ ಹಿಂದೆ ಗೋಪಾಲಕೃಷ್ಣ ಭಟ್ಟ ಅವರ ಪತ್ನಿ ಸಾವನಪ್ಪಿದ್ದರು. ಇದಾದ ನಂತರ ಅವರು … [Read more...] about ಮನೆಯಲ್ಲಿದ್ದ ವೃದ್ಧ ಕಣ್ಮರೆ; ಕುಟುಂಬದವರ ಹುಡುಕಾಟ

ಭರತನಳ್ಳಿ ಸೊಸೈಟಿ ಅಧ್ಯಕ್ಷರಾಗಿ ಉದಯ ಭಟ್ಟ ಅವಿರೋಧ ಆಯ್ಕೆ

October 31, 2020 by Shridhar Vaidika Leave a Comment

ಯಲ್ಲಾಪುರ: ತಾಲೂಕಿನ ಭರತನಹಳ್ಳಿ ಗ್ರೂಪ್ ಭತ್ತ ಬೆಳೆಗಾರರ ಸಂಸ್ಕರಣಾ ಸಹಕಾರ ಸಂಘದ ಮುಂದಿನ 5 ವರ್ಷಗಳ ಆಡಳಿತ ಮಂಡಳಿಯ ಅಧ್ಯಕ್ಷರಾಗಿ ಉದಯ ಜಿ ಭಟ್ಟ, ಉಪಾಧ್ಯಕ್ಷರಾಗಿ ಗಣಪತಿ ಬಿ ಹೆಗಡೆ ಅವಿರೋಧವಾಗಿ ಆಯ್ಕೆಗೊಂಡರು.ಚುನಾವಣೆಯಲ್ಲಿ ಎಲ್ಲ 13 ಉಮೇದುವಾರರು ಅವಿರೋಧವಾಗಿ ಆಯ್ಕೆಗೊಂಡು, ಗುರುವಾರ ನಡೆದ ಸದಸ್ಯರ ಸಭೆಯಲ್ಲಿ ಅಧ್ಯಕ್ಷ- ಉಪಾಧ್ಯಕ್ಷರು ಅಧಿಕಾರ ಸ್ವೀಕರಿಸಿದರು.ನಿರ್ದೇಶಕರಾದ ಹೇರಂಭ ಪಿ.ಹೆಗಡೆ ಸತ್ಯನಾರಾಯಣ ಜಿ. ಪಾಟೀಲ, ಸುಬ್ರಹ್ಮಣ್ಯ ಎನ್.ಹೆಗಡೆ, … [Read more...] about ಭರತನಳ್ಳಿ ಸೊಸೈಟಿ ಅಧ್ಯಕ್ಷರಾಗಿ ಉದಯ ಭಟ್ಟ ಅವಿರೋಧ ಆಯ್ಕೆ

ರಾಜ್ಯೋತ್ಸವ ಪ್ರಶಸ್ತ್ರಿ ಪ್ರಕಟ ಸಮಾಜಸೇವೆಯಲ್ಲಿ ಜಿಲ್ಲೆಯ ಎನ್.ಎಸ್.ಹೆಗಡೆ ಪ್ರಶಸ್ರ್ತಿ.

October 28, 2020 by Vishwanath Shetty Leave a Comment

ವಿವಿಧ ಕ್ಷೇತ್ರಗಳಲ್ಲಿ  ಗಣನೀಯ ಸೇವೆ ಸಲ್ಲಿಸಿರುವ ಗಣ್ಯ ವ್ಯಕ್ತಿಗಳಿಗೆ ರಾಜ್ಯ ಸರಕಾರವು ಕೊಡುವ  ರಾಜ್ಯೋತ್ಸವ ಪ್ರಶಸ್ತಿಗೆ ಯಲ್ಲಾಪುರ ತಾಲೂಕಿನ  ಎ‌ನ್.ಎಸ್.ಹೆಗಡೆ ಕುಂದರಗಿ ಅವರು ಆಯ್ಕೆಯಾಗಿರುವುದು ಜಿಲ್ಲೆಗೆ ಅತ್ಯಂತ ಹೆಮ್ಮೆಯ ಸಂಗತಿಯಾಗಿದೆ.ಸಮಾಜ ಸೇವೆಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡ   ಎನ್.ಎಸ್‌.ಹೆಗಡೆ ಶಿಕ್ಷಣ ಕ್ಷೇತ್ರ, ಸಹಕಾರಿ, ಧಾರ್ಮಿಕ ಕ್ಷೇತ್ರ ಹಾಗೂ ಇನ್ನಿತರ ಹಲವಾರು ಕ್ಷೇತ್ರಗಳಲ್ಲಿ ತಮ್ಮದೆ ಆದ ಸೇವೆಯನ್ನು ನೀಡುತ್ತಾ … [Read more...] about ರಾಜ್ಯೋತ್ಸವ ಪ್ರಶಸ್ತ್ರಿ ಪ್ರಕಟ ಸಮಾಜಸೇವೆಯಲ್ಲಿ ಜಿಲ್ಲೆಯ ಎನ್.ಎಸ್.ಹೆಗಡೆ ಪ್ರಶಸ್ರ್ತಿ.

ಬೈಕ್ ಅವಘಡ: ತಂದೆ ಮಗಳು ಸ್ಥಳದಲ್ಲೆ ಸಾವು.

September 29, 2020 by Vishwanath Shetty Leave a Comment

ಯಲ್ಲಾಪುರ: ತಾಲ್ಲೂಕಿನ ಅರಬೈಲ್ ಸಮೀಪದ ರಾಷ್ಟ್ರೀಯ ಹೆದ್ದಾರಿ ೬೩ರಲ್ಲಿ ಮಂಗಳವಾರ ಗ್ಯಾಸ್ ಟ್ಯಾಂಕರ್ ಹಾಗೂ ಸ್ಕೂಟರ್ ನಡುವೆ ಸಂಭವಿಸಿದ ಅಪಘಾತದಲ್ಲಿ ತಂದೆ, ಮಗಳು ಮೃತಪಟ್ಟಿದ್ದಾರೆ.ಮೃತರನ್ನು ಯಲ್ಲಾಪುರದ ಅಗ್ನಿಶಾಮಕ ದಳ ಠಾಣೆಯಲ್ಲಿ ಪ್ರಮುಖ ಅಗ್ನಿಶಾಮಕರಾಗಿ ಕಾರ್ಯ ನಿರ್ವಹಿಸುತ್ತಿದ್ದ ವಿನೋದ ಕಿಂದಳಕರ್ (೫೬) ಹಾಗೂ ಅವರ ಮಗಳು ಸುನೇಹಾ ಕಿಂದಳಕರ್ (೧೨) ಎಂದು ತಿಳಿದುಬಂದಿದೆ.ಯಲ್ಲಾಪುರದಿಂದ ಅಂಕೋಲಾ ತಾಲ್ಲೂಕಿನ ಹಾರವಾಡಾಕ್ಕೆ ಹೊರಟಿದ್ದರು … [Read more...] about ಬೈಕ್ ಅವಘಡ: ತಂದೆ ಮಗಳು ಸ್ಥಳದಲ್ಲೆ ಸಾವು.

ಲಾರಿ ಮತ್ತು ಕಾರ ನಡುವೆ ಅಫಘಾತ ಸ್ಥಳದಲ್ಲೆ ನಾಲ್ವರ ಸಾವು

September 25, 2020 by Vishwanath Shetty Leave a Comment

ಲಾರಿ ಹಾಗೂ ಕಾರ ನಡುವೆ ಭೀಕರ ಅಪಘಾತ ಸಂಭಿವಿಸಿದ್ದು ಕಾರಿನಲ್ಲಿ ಪ್ರಯಾಣಿಸುತ್ತಿದ್ದ ನಾಲ್ವರು ಸ್ಥಳದಲ್ಲೆ ಸಾವನ್ನಪ್ಪಿರುವ ಘಟನೆ ಉತ್ತರಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಕಿರವತ್ತಿ ಬಳಿ ಹೆದ್ದಾರಿ 63ರಲ್ಲಿ ನಡೆದಿದೆ. ಹುಬ್ಬಳ್ಳಿ‌ ಕಡೆಯಿಂದ‌ ಬರುತ್ತಿದ್ದ‌ ದೆಹಲಿ ನೋಂದಣಿ ಇರುವ ಕಾರು ಹಾಗೂ ಯಲ್ಲಾಪುರ‌ ಕಡೆಯಿಂದ ಹುಬ್ಬಳ್ಳಿ ಕಡೆ‌ ಹೋಗುತ್ತಿದ್ದ‌‌ ಲಾರಿ ಮಧ್ಯೆ ಅಪಘಾತ ನಡೆದಿದೆ. ಅಪಘಾತದ ರಭಸಕ್ಕೆ ಕಾರು ಸಂಪೂರ್ಣ ನುಜ್ಜುಗುಜ್ಜಾಗಿದೆ. ಅಪಘಾತದಲ್ಲಿ ಎಲ್ಲರೂ … [Read more...] about ಲಾರಿ ಮತ್ತು ಕಾರ ನಡುವೆ ಅಫಘಾತ ಸ್ಥಳದಲ್ಲೆ ನಾಲ್ವರ ಸಾವು

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,447 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar