ಯಲ್ಲಾಪುರ :- ಕಾರ್ಮಿಕ ಮತ್ತು ಸಕ್ಕರೆ ಸಚಿವರು, ಉಕ ಜಿಲ್ಲಾ ಉಸ್ತುವಾರಿ ಸಚಿವರಾದ ಶಿವರಾಮ ಹೆಬ್ಬಾರ್ ಹಾಗೂ ಅವರ ಧರ್ಮಪತ್ನಿ ವನಜಾಕ್ಷಿ ಹೆಬ್ಬಾರ್ ಅವರಿಗೆ ಯಲ್ಲಾಪುರ ಸರಕಾರಿ ಆಸ್ಪತ್ರೆಯಲ್ಲಿ ಕೋವಿಡ್ ಪರೀಕ್ಷೆ ನಡೆಸಿದಾಗ ಇಬ್ಬರಿಗೂ ಕೊರೊನಾ ಸೊಂಕು ತಗುಲಿರುವುದು ದೃಢಪಟ್ಟಿದೆ.ಈ ಬಗ್ಗೆ ಖುದ್ದು ಸಚಿವರೇ ತಮ್ಮ ಫೆಸಬುಕ್ ಖಾತೆಯಲ್ಲಿ ಖಚಿತಪಡಿಸಿದ್ದು, ಕಳೆದ 2 ದಿನಗಳಿಂದ ಸಚಿವರ ಪ್ರಾಥಮಿಕ ಹಾಗೂ ದ್ವೀತಿಯ ಸಂಪರ್ಕದಲ್ಲಿರುವರು ಕೋವಿಡ್ ಪರೀಕ್ಷೆ ಮಾಡಿಕೊಳ್ಳುವಂತೆ … [Read more...] about ಸಚಿವ ಶಿವರಾಮ ಹೆಬ್ಬಾರ ಅವರಿಗೂ ಹಾಗೂ ಪತ್ನಿಗೂ ಕೊರೊನಾ ಸೊಂಕು ದೃಢ.
Yellapur
ನೇತ್ರದಾನ ಮಾಡಿದರೇ ಅಂಧರ ಬಾಳಲ್ಲಿ ಬೆಳಕು – ನೇತ್ರ ತಜ್ಞೆ ಡಾ.ಸೌಮ್ಯಾ ಕೆವಿ.
ಯಲ್ಲಾಪುರ; ಮರಣಾನಂತರ ಮಣ್ಣಲ್ಲಿ ಮಣ್ಣಾಗುವ ಅಥವಾ ಸುಟ್ಟು ಬೂದಿಯಗುವ ಅಮೂಲ್ಯ ಕಣ್ಣುಗಳನ್ನು ದಾನ ಮಾಡಿದರೆ ಎಷ್ಟೋ ಅಂಧರ ಬಾಳಲ್ಲಿ ಬೆಳಕು ಮೂಡಿಸಲು ಸಾಧ್ಯ ಎಂದು ತಾಲೂಕಾ ಆರೋಗ್ಯ ಕೇಂದ್ರದ ನೇತ್ರ ತಜ್ಞೆ ಡಾ.ಸೌಮ್ಯಾ ಕೆ.ವಿ ಹೇಳಿದರು. ಅವರು ಗುರುವಾರ ತಾಲೂಕಾ ಆರೋಗ್ಯ ಕೇಂದ್ರದ ಆವರಣದಲ್ಲಿ ಅಯೋಜಿಸಿದ್ದ ಅ.25ರಿಂದ ಸೆ 8 ರವರೆಗೆ ನಡೆಯುತ್ತಿರುವ ನೇತ್ರದಾನ ಪಾಕ್ಷಿಕ ದಿನಾಚಾರಣೆ ಅಂಗವಾಗಿ ಜಾಗೃತಿ ಕಾರ್ಯಕ್ರಮದಲ್ಲಿ ಮಾತನಾಡಿ ಕಣ್ಣು ನಮ್ಮ ದೇಹದ ಪ್ರಮುಖವಾದ ಅಂಗ … [Read more...] about ನೇತ್ರದಾನ ಮಾಡಿದರೇ ಅಂಧರ ಬಾಳಲ್ಲಿ ಬೆಳಕು – ನೇತ್ರ ತಜ್ಞೆ ಡಾ.ಸೌಮ್ಯಾ ಕೆವಿ.
ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತರಾಜ ಇಲಾಖೆಯ ರಾಜ್ಯ ವಿಕೇಂದ್ರಿಕರಣ ಯೋಜನೆ ಮತ್ತು ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷರಾಗಿ ಪ್ರಮೋದ
ಯಲ್ಲಾಪುರ: ರಾಜ್ಯ ಗ್ರಾಮಿಣಾಭಿವೃದ್ಧಿ ಮತ್ತು ಪಂಚಾಯತರಾಜ ಇಲಾಖೆಯ ರಾಜ್ಯ ವಿಕೇಂದ್ರಿಕರಣಯೋಜನೆ ಮತ್ತು ಅಭಿವೃದ್ದಿ ಸಮಿತಿಯ ಉಪಾಧ್ಯಕ್ಷರನ್ನಾಗಿ ಪ್ರಮೋದ ಹೆಗಡೆಯವರನ್ನು ನೇಮಿಸಿ ಸರಕಾರ ಗುರುವಾರ ಆದೇಶ ಮಾಡಿದೆ. ಈ ಸಂದರ್ಭದಲ್ಲಿ ಮಾತನಾಡಿದ ಅವರು ಗ್ರಾಮಸ್ವರಾಜ್ಯದ ವಿಕೇಂದ್ರಿಕರಣ ವ್ಯವಸ್ಥೆಯಲ್ಲಿ ಸೇವೆ ಮಾಡುವ ಪೂರ್ಣಾವಧಿ ಜವಾಬ್ದಾರಿ ಸರಕಾರ ನನಗೆ ನೀಡಿದೆ. ವಿಶ್ವಾಸವಿಟ್ಟು ಜವಾಬ್ದಾರಿ ನೀಡಿದ ಮುಖ್ಯಮಂತ್ರಿ ಯಡಿಯೂರಪ್ಪ ,ಗ್ರಾಮೀಣಾಭಿವೃದ್ದಿ ಪಂಚಾಯತ ರಾಜ ಸಚಿವ … [Read more...] about ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತರಾಜ ಇಲಾಖೆಯ ರಾಜ್ಯ ವಿಕೇಂದ್ರಿಕರಣ ಯೋಜನೆ ಮತ್ತು ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷರಾಗಿ ಪ್ರಮೋದ
ಮಳೆ ಪ್ರಮಾಣ ಮತ್ತು ಜಲಾಶಯ ಮಟ್ಟ
ಕಳೆದ 24 ಗಂಟೆ ಅವಧಿಯಲ್ಲಿ ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ ಬಿದ್ದ ಮಳೆಯ ಪ್ರಮಾಣ: ಅಂಕೋಲಾದಲ್ಲಿ 0.8 ಮಿ.ಮೀ, ಭಟ್ಕಳ 0.0 ಮಿ.ಮೀ, ಹಳಿಯಾಳ 0.0 ಮಿ.ಮೀ, ಹೊನ್ನಾವರ 0.0 ಮಿ.ಮೀ, ಕಾರವಾರ 0.0 ಮಿ.ಮಿ, ಕುಮಟಾ 0.2 ಮಿ.ಮೀ, ಮುಂಡಗೋಡ 0.0 ಮಿ.ಮೀ, ಸಿದ್ದಾಪುರ 0.0 ಮಿ.ಮೀ ಶಿರಸಿ 0.0 ಮಿ.ಮೀ, ಜೋಯಡಾ 0.0 ಮಿ.ಮೀ, ಯಲ್ಲಾಪುರ 0.0 ಮಿ.ಮೀ. ಮಳೆಯಾಗಿದೆ.ಜಲಾಶಯ ನೀರಿನ ಮಟ್ಟ: ಜಿಲ್ಲೆಯ ಜಲಾಶಯಗಳ ಇಂದಿನ ನೀರಿನ ಮಟ್ಟ ಇಂತಿವೆ.ಕದ್ರಾ: 34.50ಮೀ (ಗರಿಷ್ಟ), 30.90 ಮೀ … [Read more...] about ಮಳೆ ಪ್ರಮಾಣ ಮತ್ತು ಜಲಾಶಯ ಮಟ್ಟ
ಯಲ್ಲಾಪುರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಾಧನೆ ಗೈದವರಿಗೆ ಸನ್ಮಾನ
ಯಲ್ಲಾಪುರ: ಯಾವದೇ ವಿಚಾರವನ್ನು ಋಣಾತ್ಮಕವಾಗಿ ತೆಗೆದುಕೊಳ್ಳದೇ, ಒಂದು ತಪಸ್ಸಿನಂತೆ ಅಧ್ಯಯನದಲ್ಲಿ ತೊಡಗಿಕೊಂಡು ಆಯ್ ಎ ಎಸ್ ಪರೀಕ್ಷೆ ಪಾಸು ಮಾಡುವದು ಒಂದು ಯಜ್ಞದಂತೆ ಸರಿ.ಹೀಗೆ ಪಡೆದ ಯಶಸ್ಸನ್ನು ತಾನೇನೋ ಸಾಧನೆ ಮಾಡಿದ್ದೇನೆ ಎಂಬಂತೆ ತಲೆಗೇರಿಸಿಕೊಂಡರೆ ಅವರ ಬೆಳವಣಿಗೆ ಅಲ್ಲಿಯೇ ಕುಂಠಿತವಾಘುತ್ತದೆ.ಆದ್ದರಿಂದ ಆ ರೀತಿಯ ಭಾವನೆ ಸಾಧಕರಲ್ಲಿ ಬರಬಾರದು ಎಂದು ತಹಶೀಲ್ದಾರ ಗಣಪತಿ ಶಾಸ್ತ್ರೀ ಹೇಳಿದರು.ಅವರು ರವಿವಾರ ಸಂಜೆ ಪಟ್ಟಣದ ತಿಲಕ ಚೌಕ ಗಜಾನನ ಸಮಿತಿ … [Read more...] about ಯಲ್ಲಾಪುರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಾಧನೆ ಗೈದವರಿಗೆ ಸನ್ಮಾನ




