• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Yellapur

ಆಜಾದಿ ಕಾ ಅಮೃತ ಮಹೋತ್ಸವದ ಅಂಗವಾಗಿ ವನಮಹೋತ್ಸವ

July 7, 2022 by Jayaraj Govi Leave a Comment

ಯಲ್ಲಾಪುರ :ತಾಲೂಕಿನ ಸ್ನೇಹ ಸಾಗರ ವಸತಿ ಶಾಲೆಯಲ್ಲಿ ೭೫ ರ ಸ್ವಾತಂತ್ರö್ಯ ಅಮೃತ ಮಹೊತ್ಸವದ ಸವಿನೆನಪಿಗಾಗಿ ಅಂಗವಾಗಿ ಶಾಲೆಯ ಸುತ್ತ-ಮುತ್ತ ೭೫ ಗಿಡಗಳನ್ನು ನೆಡುವುದರ ಮೂಲಕವಾಗಿ ವನಮಹೋತ್ಸವಕ್ಕೆ ಚಾಲನೆ ನೀಡಿ ಉಪ ಅರಣ್ಯ ಸಂರಕ್ಷಣಾಧಿಕಾರಿ ಎಸ್.ಜಿ. ಹೆಗಡೆ ಮಾತನಾಡಿ ಸೃಷ್ಟಿಯಲ್ಲಿ ಪರಿಸರವು ವಿಶಿಷ್ಟ ಅದ್ಭುತವಾದ ಚೈತನ್ಯವನ್ನು ಹೊಂದಿದೆ ಹಾಗಾಗಿ ಜೀವಿಗಳು ಭೂಮಿಯಲ್ಲಿ ಪರಿಸರವನ್ನೆ ಅವಲಂಬಿಸಿದೆ.ಅಭಿವೃದ್ಧಿಯ ಜೊತೆಗೆ ಪರಿಸರಕ್ಕೆ ಹಾನಿ ಮಾಡದೆ ಮುಂದಿನ … [Read more...] about ಆಜಾದಿ ಕಾ ಅಮೃತ ಮಹೋತ್ಸವದ ಅಂಗವಾಗಿ ವನಮಹೋತ್ಸವ

ವಿದ್ಯುತ್ ಸ್ಪರ್ಶ ದಿಂದ ಮೃತಪಟ್ಟ ವೃದ್ಧ

July 7, 2022 by Jayaraj Govi Leave a Comment

ಯಲ್ಲಾಪುರ: ತಾಲ್ಲೂಕಿನ ಉಮ್ಮಚಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುಣಸೇಮನೆ ಎಂಬಲ್ಲಿ ವಿದ್ಯುತ್ ಸರ್ವಿಸ್ ಲೈನ್ ಸರಿಪಡಿಸಲು ಹೋಗಿದ್ದ ವ್ಯಕ್ತಿಯೊಬ್ಬರು ವಿದ್ಯುತ್ ಆಘಾತಕ್ಕೆ ಬಲಿಯಾಗಿದ್ದಾರೆ.ಪಟ್ಟಣ ವ್ಯಾಪ್ತಿಯ ಸಬಗೇರಿಯ ಆದಂಸಾಬ್ ಇ ಶೇಖ್ (75)ಮೃತಪಟ್ಟವರು.ಅವರು ಉಮ್ಮಚಗಿಯ ಹುಣಸೇಮನೆಯಲ್ಲಿಅತಿಕ್ರಮಣ ಜಮೀನಿನಲ್ಲಿರುವ ತಮ್ಮ ಮನೆಗೆ ವಿದ್ಯುತ್ ಸಂಪರ್ಕಕಡಿತಗೊಂಡಿದ್ದರಿಂದ ಸರಿಪಡಿಸಲು ಸಮೀಪದ ವಿದ್ಯುತ್ಕಂಬವನ್ನು ಏರಿದ್ದರು. ಸರ್ವಿಸ್ ಲೈನ್ … [Read more...] about ವಿದ್ಯುತ್ ಸ್ಪರ್ಶ ದಿಂದ ಮೃತಪಟ್ಟ ವೃದ್ಧ

ತಾಲೂಕು ಪಂಚಾಯತಿ ಸಾಮಾನ್ಯ ಸಭೆ

July 7, 2022 by Jayaraj Govi Leave a Comment

ಯಲ್ಲಾಪುರ : ಪಟ್ಟಣದ ತಾಲೂಕ ಪಂಚಾಯತ ಆವರಣದಲ್ಲಿರುವ ಸಾಮರ್ಥ್ಯ ಸೌಧದಲ್ಲಿ ತಾಲೂಕ ಪಂಚಾಯತ ಸಾಮಾನ್ಯ ಸಭೆ ತಾ.ಪಂ. ಆಡಳಿತಾಧಿಕಾರಿ ನಟರಾಜ್‌ ಟಿ.ಎಚ್‌. ಅಧ್ಯಕ್ಷತೆಯಲ್ಲಿ ನಡೆಯಿತು. ಸಭೆಯಲ್ಲಿ ವಿವಿಧ ಇಲಾಖೆಗಳ ತಾಲೂಕ ಮಟ್ಟದ ಅಧಿಕಾರು ಹಾಜರಿದ್ದು, ತಮ್ಮ ಇಲಾಖೆಯ ಕಾರ್ಯ ಪ್ರಗತಿಯ ಕುರಿತು ವಿವರ ನೀಡಿದರು. ಆರೋಗ್ಯ ಇಲಾಖೆಯಿಂದ ತಾಲೂಕಿನಲ್ಲಿ ಒಂದು ಡೆಂಗ್ಯೂ ಕೇಸ್‌ ಪತ್ತೆಯಾಗಿದ್ದು, ಮುಂಜಾಗೃತಾ ಕ್ರಮಗಳನ್ನು ಕೈಗೊಳ್ಳಲಾಗಿದೆ. 60 ವರ್ಷ ಮೇಲ್ಪಟ್ಟವರಿಗೆ ಬೂಸ್ಟರ್‌ … [Read more...] about ತಾಲೂಕು ಪಂಚಾಯತಿ ಸಾಮಾನ್ಯ ಸಭೆ

ಮೊರಾರ್ಜಿ ದೇಸಾಯಿ ವಸತಿ ಶಾಲೆಗೆ ಶುದ್ಧ ಕುಡಿಯುವ ನೀರಿನ ಘಟಕವನ್ನು ಕೊಡುಗೆ ಯಾಗಿ ನೀಡಿದ ವಿವೇಕ್ ಹೆಬ್ಬಾರ

July 6, 2022 by Jayaraj Govi Leave a Comment

ಯಲ್ಲಾಪುರ ಪಟ್ಟಣದ ಮೊರಾರ್ಜಿ ದೇಸಾಯಿ ವಸತಿ ಶಾಲೆಗೆ ಯುವ ನಾಯಕ ವಿವೇಕ್ ಹೆಬ್ಬಾರ ತಮ್ಮ ವಿಂಪ್ ಸಂಸ್ಥೆಯ ಸಿ.ಎಸ್.ಆರ್ ಕಾರ್ಯ ಚಟುವಟಿಕೆಯ ಅಡಿಯಲ್ಲಿ ಕೊಡುಗೆಯಾಗಿ ನೀಡಿದ್ದ 5 ಲಕ್ಷ ರೂಪಾಯಿ ವೆಚ್ಚದ ಶುದ್ಧ ಕುಡಿಯುವ ನೀರಿನ ಘಟಕವನ್ನುಸಚಿವ ಶಿವರಾಮ ಹೆಬ್ಬಾರ್ ಉದ್ಘಾಟಿಸಿ ಮಾತನಾಡಿವಿದ್ಯೆ ಯಾರೊಬ್ಬರ ಸ್ವತ್ತು ಅಲ್ಲ ಅದಕ್ಕೆ ಬಡವ, ಶ್ರೀಮಂತ ಎಂಬ ಭೇದ ಭಾವ ಇಲ್ಲಾ. ಇಂದು ವಿದ್ಯೆ ಮತ್ತು ಯೋಗ್ಯತೆ ಎರಡನ್ನೂ ಸಹ ಪರಿಗಣಿಸುವ ಸ್ಪರ್ಧಾತ್ಮಕ ಯುಗ ಆದ ಕಾರಣ ಕೇವಲ … [Read more...] about ಮೊರಾರ್ಜಿ ದೇಸಾಯಿ ವಸತಿ ಶಾಲೆಗೆ ಶುದ್ಧ ಕುಡಿಯುವ ನೀರಿನ ಘಟಕವನ್ನು ಕೊಡುಗೆ ಯಾಗಿ ನೀಡಿದ ವಿವೇಕ್ ಹೆಬ್ಬಾರ

ಅಪಘಾತದಲ್ಲಿ ಮೃತ ಪಟ್ಟ ಪತ್ರಿಕೆ ವಿತರಕನ ಕುಟುಂಬಕ್ಕೆ ಆರ್ಥಿಕ ನೆರವು :ಸಚಿವಶಿವರಾಂ ಹೆಬ್ಬಾರ್ ಭರವಸೆ

July 6, 2022 by Jayaraj Govi Leave a Comment

ಯಲ್ಲಾಪುರ/ಬೆಂಗಳೂರು :ಪತ್ರಿಕೆ ಹಂಚುವ ಸಂದರ್ಭದಲ್ಲಿ ಬಸ್ ಡಿಕ್ಕಿ ಹೊಡೆದು ಮೃತಪಟ್ಟಿದ್ದ ಶಿವಮೊಗ್ಗ ಜಿಲ್ಲೆಯ ಸಾಗರದ ಯುವಕ ಗಣೇಶ್ ಅವರ ಕುಟುಂಬಕ್ಕೆ ಆರ್ಥಿಕ ನೆರವು ನೀಡುವುದಾಗಿ ಕಾರ್ಮಿಕ ಸಚಿವರಾದ ಶಿವರಾಂ ಹೆಬ್ಬಾರ್ ಭರವಸೆ ನೀಡಿದ್ದಾರೆ.ಗಣೇಶ್ ಅವರ ಕುಟುಂಬ ತೀವ್ರ ಸಂಕಷ್ಟದಲ್ಲಿರುವ ಬಗ್ಗೆ ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ (ಕೆಯುಡಬ್ಲ್ಯೂಜೆ) ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಮತ್ತು ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟದ ಅಧ್ಯಕ್ಷ … [Read more...] about ಅಪಘಾತದಲ್ಲಿ ಮೃತ ಪಟ್ಟ ಪತ್ರಿಕೆ ವಿತರಕನ ಕುಟುಂಬಕ್ಕೆ ಆರ್ಥಿಕ ನೆರವು :ಸಚಿವಶಿವರಾಂ ಹೆಬ್ಬಾರ್ ಭರವಸೆ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar