• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Yellapur

ರಾಜ್ಯದ ಕಟ್ಟಡ ಕಾರ್ಮಿಕರ ಮಕ್ಕಳಿಗೆಬಂಪರ್ ಕೊಡುಗೆ

June 18, 2022 by Jayaraj Govi Leave a Comment

ಯಲ್ಲಾಪುರ :ಕಾರ್ಮಿಕ ಖಾತೆ ಸಚಿವ  ಶಿವರಾಮ ಹೆಬ್ಬಾರ್ ಅವರು ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕ ಕಲ್ಯಾಣ ಮಂಡಳಿಯ ಸಭಾಂಗಣದಲ್ಲಿ ಮಂಡಳಿಯ ಸಭೆಯನ್ನು ನಡೆಸಿ, ರಾಜ್ಯದ ಕಟ್ಟಡ ಕಾರ್ಮಿಕರ ಮಕ್ಕಳಿಗೆ ವಿವಿಧ ಯೋಜನೆಗಳನ್ನು ಘೋಷಿಸಿದ್ದಾರೆ.ನಾಡಿನ ಕಾರ್ಮಿಕನ ಮಕ್ಕಳು ಕಾರ್ಮಿಕರಾಗಿಯೇ ಉಳಿಯಬಾರದು ಎಂದು ಮಹದುದ್ದೇಶದಿಂದ ಕಾರ್ಮಿಕ ಸಚಿವರು ಇಂದಿನ ಸಭೆಯಲ್ಲಿ ರಾಜ್ಯದ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಮಕ್ಕಳಿಗೆ ಪೈಲಟ್ ತರಬೇತಿ ( Pilot Training ) … [Read more...] about ರಾಜ್ಯದ ಕಟ್ಟಡ ಕಾರ್ಮಿಕರ ಮಕ್ಕಳಿಗೆಬಂಪರ್ ಕೊಡುಗೆ

ವಿಶ್ವ ಯೋಗ ದಿನಾಚರಣೆ ಪ್ರಯುಕ್ತ ಉಚಿತ ಯೋಗ ತರಬೇತಿ ಸಪ್ತಾಹ*

June 18, 2022 by Jayaraj Govi Leave a Comment

ಯಲ್ಲಾಪುರ: ಜೂನ್ 21 ಅಂತರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ ಪತಂಜಲಿ ಯೋಗ ಸಮಿತಿ ಯಲ್ಲಾಪುರ ಇವರ ನೇತೃತ್ವದಲ್ಲಿ ಯೋಗ ತರಬೇತಿ ಸಪ್ತಾಹವನ್ನು ಹಮ್ಮಿಕೊಳ್ಳಲಾಗಿದೆ. ಎಪಿಎಂಸಿ ಅಡಿಕೆ ಭವನದಲ್ಲಿ 20/6/2022 ರವರೆಗೆ ಬೆಳಿಗ್ಗೆ 5.35 ರಿಂದ 7.30 ರವರೆಗೆ ಪತಂಜಲಿಯ ನುರಿತ ಯೋಗ ಶಿಕ್ಷಕರಿಂದ ತರಬೇತಿ ನಡೆಯಲಿದೆ.ಹಾಗೂ ಪಟ್ಟಣದ ಪಶು ಆಸ್ಪತ್ರೆ ಆವರಣ ಇಲ್ಲಿ ಪ್ರತಿದಿನ ಮುಂಜಾನೆ 6 ಗಂಟೆಯಿಂದ ಡಾ. ಸುಬ್ರಾಯ ಭಟ್ಟ ಸಹಾಯಕ ನಿರ್ದೇಶಕರು ಪಶು ಆಸ್ಪತ್ರೆ ಇವರಿಂದ ತರಬೇತಿ … [Read more...] about ವಿಶ್ವ ಯೋಗ ದಿನಾಚರಣೆ ಪ್ರಯುಕ್ತ ಉಚಿತ ಯೋಗ ತರಬೇತಿ ಸಪ್ತಾಹ*

ಹೋಟೆಲ್‌ ಮ್ಯಾನೇಜ್‌ಮೆಂಟ್‌ ತರಬೇತಿಯ ಪ್ರಮಾಣ ಪತ್ರ ವಿತರಣೆ

June 17, 2022 by Jayaraj Govi Leave a Comment

ಯಲ್ಲಾಪುರ : ಮನುವಿಕಾಸ ಸಂಸ್ಥೆಯಡಿ ತಾಲೂಕಿನ ಸಿದ್ದಿ ಜನಾಂಗದ ಯುವಕ ಯುವತಿಯರಿಗೆ ಹಮ್ಮಿಕೊಂಡಿದ್ದ ಹೋಟೆಲ್‌ ಮ್ಯಾನೇಜ್‌ಮೆಂಟ್‌ ತರಬೇತಿಯ ಪ್ರಮಾಣ ಪತ್ರ ವಿತರಣಾ ಸಮಾರಂಭವು ಮುಂಡಗೋಡ ರಸ್ತೆಯ ಕೋಡ್ಕಣಿ ಬಿಲ್ಡಿಂಗ್‌ನಲ್ಲಿ ನೆರವೇರಿತು.ತರಬೇತಿಯನ್ನು ಪೂರ್ಣಗೊಳಿಸಿದ ಶಿಬಿರಾರ್ಥಿಗಳಿಗೆ ಪ್ರಮಾಣ ಪತ್ರ ವಿತರಿಸಿ ಮಾತನಾಡಿದ ತಾಲೂಕ ಪಂಚಾಯತ ಕಾರ್ಯನಿರ್ವಹಣಾಧಿಕಾರಿ ಜಗದೀಶ ಕಮ್ಮಾರ, ಮನುವಿಕಾಸ ಸಂಸ್ಥೆಯಂತಹ ಎನ್.ಜಿ.ಓ. ಗಳು ಶೈಕ್ಷಣಿಕವಾಗಿ ಸಮಾಜವನ್ನು ಸದೃಢಗೊಳಿಸಲು … [Read more...] about ಹೋಟೆಲ್‌ ಮ್ಯಾನೇಜ್‌ಮೆಂಟ್‌ ತರಬೇತಿಯ ಪ್ರಮಾಣ ಪತ್ರ ವಿತರಣೆ

ಯಲ್ಲಾಪುರ ಕಾರ್ಯನಿರತ ಪತ್ರಕರ್ತರ ಸಂಘದ ನೂತನ ಪದಾಧಿಕಾರಿಗಳ ಆಯ್ಕೆ

June 17, 2022 by Jayaraj Govi Leave a Comment

ಯಲ್ಲಾಪುರ: ಜಿಲ್ಲೆಯಲ್ಲಿ ಯಲ್ಲಾಪುರದ ಪತ್ರಕರ್ತರು ವಿಶೇಷ ಮಾನ್ಯತೆ, ಗೌರವ ಹೊಂದಿದ್ದಾರೆ. ಸಂಘಟನೆ ಆ ಗೌರವ ಕಾಯ್ದುಕೊಂಡು ಸಮಾಜದಲ್ಲಿ ಉತ್ತಮ ಕಾರ್ಯಗಳನ್ನು ಮಾಡುವಂತಾಗಲಿ ಎಂದು ಹಿರಿಯ ಪತ್ರಕರ್ತ, ನಿವೃತ್ತ ಪ್ರಾಂಶುಪಾಲ ಬೀರಣ್ಣ ನಾಯಕ ಮೊಗಟಾ ಹೇಳಿದರು.ಅವರು ಪಟ್ಟಣದ ನೌಕರರ ಭವನದಲ್ಲಿ . ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆಯಲ್ಲಿ ಚುನಾವಣಾಧಿಕಾರಿಯಾಗಿ ಪಾಲ್ಗೊಂಡು, ನೂತನ ಪದಾಧಿಕಾರಿಗಳನ್ನು … [Read more...] about ಯಲ್ಲಾಪುರ ಕಾರ್ಯನಿರತ ಪತ್ರಕರ್ತರ ಸಂಘದ ನೂತನ ಪದಾಧಿಕಾರಿಗಳ ಆಯ್ಕೆ

ಬೇಡ್ತಿ-ವರದಾ ನದಿ ಜೋಡಣೆ ವಿರೋಧಿಸಿ ಬೃಹತ್ಸಭೆ :ವಿನಾಶಕಾರಿ ಯೋಜನೆಗಳನ್ನು ತರುವುದನ್ನು ನಿಲ್ಲಿಸಲಿ

June 15, 2022 by Jayaraj Govi Leave a Comment

ಯಲ್ಲಾಪುರ: ಬೇಡ್ತಿ-ವರದಾ ನದಿ ಜೋಡಣೆ ವಿರೋಧಿಸಿ ಜಿಲ್ಲೆಯ ಎಲ್ಲ ಶಾಸಕರು, ಸಂಸದರು, ವಿಧಾನ ಪರಿಷತ್ ಸದಸ್ಯರು ಪಕ್ಷಬೇಧ ಮರೆತು ಸರ್ಕಾರಕ್ಕೆ ನಮ್ಮ ಧ್ವನಿಯನ್ನು ಮುಟ್ಟಿಸಬೇಕು. ಜುಲೈ ತಿಂಗಳ ಅಧಿವೇಶನದಲ್ಲೂ ಈ ಬಗೆಗೆ ಧ್ವನಿ ಎತ್ತಬೇಕು ಎಂದು ಸ್ವರ್ಣವಲ್ಲಿಯ ಶ್ರೀಗಂಗಾಧರೇಂದ್ರ ಸರಸ್ವತೀ ಸ್ವಾಮೀಜಿ ನುಡಿದರು.ಅವರು ತಾಲೂಕಿನ ಮಂಚಿಕೇರಿ ಸಮಾಜ ಮಂದಿರದಲ್ಲಿ ಬೇಡ್ತಿ ಮತ್ತು ಅಘನಾಶಿನಿ ಕೊಳ್ಳ ಸಂರಕ್ಷಣಾ ಸಮಿತಿ ಬೇಡ್ತಿ ಮತ್ತು ವರದಾ ನದಿ ಜೋಡಣೆ ಕುರಿತು … [Read more...] about ಬೇಡ್ತಿ-ವರದಾ ನದಿ ಜೋಡಣೆ ವಿರೋಧಿಸಿ ಬೃಹತ್ಸಭೆ :ವಿನಾಶಕಾರಿ ಯೋಜನೆಗಳನ್ನು ತರುವುದನ್ನು ನಿಲ್ಲಿಸಲಿ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar