• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Yellapur

ಬಸ್ ನಿಲ್ದಾಣದ ಕ್ಯಾಂಟೀನ್‌ನಲ್ಲಿ ಗ್ರಾಹಕರ ಬರ :ಬಾಡಿಗೆಯ ಹೊರೆ

June 13, 2022 by Jayaraj Govi Leave a Comment

ಯಲ್ಲಾಪುರ : ಪಟ್ಟಣದ ಬಸ್ ನಿಲ್ದಾಣದ ಕ್ಯಾಂಟೀನ್‌ನ ಬಾಡಿಗೆ ಅತಿಯಾಗಿದ್ದು, ನಿರ್ವಹಣೆಗೆ ಹೊರೆಯಾಗುತ್ತಿದೆ ಎಂದು ಮಾಲಿಕರಾದ ಮೇಘಾ ಅಳಲು ತೋಡಿಕೊಂಡಿದ್ದಾರೆ.ನಿಲ್ದಾಣದ ಕ್ಯಾಂಟಿನನಲ್ಲಿ    ಗ್ರಾಹಕರು ವ್ಯವಹರಿಸುವದು ಕಡಿಮೆಯಾಗಿರುವದಕ್ಕೆ  ಕಾರಣ  ಬಸ ನಿಲ್ದಾಣದಲ್ಲಿಯೇ ಪ್ರಯಾಣಿಕರ ಉಪಹಾರ ಊಟ ಕ್ಕಾಗಿ   ಬಸ್ ಗಳನ್ನು ನಿಲ್ಲಿಸದಿರುವದೇ ಆಗಿದೆ.ಇದರಿಂದ ಗ್ರಾಹಕರು  ಕಡಿಮೆಯಿದ್ದು   ಕಟ್ಟಡ ಬಾಡಿಗೆ ಹಾಗೂ ಠೇವಣಿ ಹೆಚ್ಚಾಗಿರುವುದರಿಂದ ಕ್ಯಾಂಟೀನ್ … [Read more...] about ಬಸ್ ನಿಲ್ದಾಣದ ಕ್ಯಾಂಟೀನ್‌ನಲ್ಲಿ ಗ್ರಾಹಕರ ಬರ :ಬಾಡಿಗೆಯ ಹೊರೆ

ಚುನಾವಣೆ ಸಮೀಪಿಸುತ್ತಿದ್ದಂತೆ ಬಿಜೆಪಿಯ ಭಿನ್ನಮತ ಮತ್ತೆ ಸ್ಫೋಟಗೊಂಡು ಪಕ್ಷಾಂತರ ಪರ್ವ ಪ್ರಾರಂಭವಾಗಲಿದೆ:ರಾಯ್ಕರ

June 10, 2022 by Jayaraj Govi Leave a Comment

ಯಲ್ಲಾಪುರ : ಜೆ.ಡಿ.ಎಸ ಪಕ್ಷ ಈಗಿನಿಂದಲೇ ಚುನಾವಣೆ ಸಿದ್ಧತೆಯಲ್ಲಿ ತೊಡಗಿಸಿಕೊಂಡಿರುವದಾಗಿ  . ೨೦೨೩ರಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ಯಲ್ಲಾಪುರ ವಿಧಾನಸಭಾ ಕ್ಷೇತ್ರದಿಂದ ಜೆಡಿಎಸ್ ಅಭ್ಯರ್ಥಿಯಾಗಲು ಪಕ್ಷದ ವರಿಷ್ಠ ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡ ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಹಸಿರು ನಿಶಾನೆ ತೋರಿದ್ದಾಗಿ ಉದ್ಯಮಿ  ಸಂತೋಷ ರಾಯ್ಕರ ತಿಳಿಸಿದ್ದಾರೆ.೨೦೧೮ರ ಚುನಾವಣೆಯಲ್ಲಿ ಯಲ್ಲಾಪುರ- ಮುಂಡಗೋಡ ವಿಧಾನಸಭಾ ಕ್ಷೇತ್ರದಿಂದ  ಜೆ.ಡಿ … [Read more...] about ಚುನಾವಣೆ ಸಮೀಪಿಸುತ್ತಿದ್ದಂತೆ ಬಿಜೆಪಿಯ ಭಿನ್ನಮತ ಮತ್ತೆ ಸ್ಫೋಟಗೊಂಡು ಪಕ್ಷಾಂತರ ಪರ್ವ ಪ್ರಾರಂಭವಾಗಲಿದೆ:ರಾಯ್ಕರ

ವಿದ್ಯಾರ್ಥಿಗಳು ಇಚ್ಚಾ ಮತ್ತು ಕ್ರಿಯಾ ಶಕ್ತಿಯೊಂದಿಗೆ ಯೋಜನೆ ರೂಪಿಸಬೇಕು:ಡಾ. ನಾಗರಾಜ್

June 10, 2022 by Jayaraj Govi Leave a Comment

ಯಲ್ಲಾಪುರ: ವಿದ್ಯಾರ್ಥಿಗಳು ಇಚ್ಚಾ ಶಕ್ತಿಯೊಂದಿಗೆ ಕ್ರಿಯಾ ಶಕ್ತಿಯನ್ನು  ಅಳವಡಿಸಿಕೊಂಡು ಯೋಜನೆ ರೂಪಿಸಬೇಕು. ಪಾಲಕರೂ ಕೂಡ ತಮ್ಮ ಮಕ್ಕಳ ಬಗೆಗೆ ಬಹು ನಿರೀಕ್ಷೆ ಹೊಂದಿರುತ್ತಾರೆ.ಎಂದು ಬೆಂಗಳೂರು ಬೇಸ್ ಅಕಾಡೆಮಿಯ ಸಂಸ್ಥಾಪಕ ಡಾ.ಎಚ್.ಎಸ್. ನಾಗರಾಜ ಹೇಳಿದರು.ಅವರು ಪಟ್ಟಣದ ವಿಶ್ವದರ್ಶನ ಪಿ.ಯು.ಕಾಲೇಜಿನ ವಿದ್ಯಾರ್ಥಿಗಳ ಪಠ್ಯ ಚಟುವಟಿಕೆ ಪ್ರಾರಂಭೋತ್ಸವ ಹಾಗೂ ಶಿಕ್ಷಕರೊಂದಿಗೆ ಶೈಕ್ಷಣಿಕ ಸಂವಾದ ಕಾರ್ಯಕ್ರಮ ಉದ್ಗಾಟಿಸಿ ಪಿ.ಯು. ತರಗತಿಗೆ ಚಾಲನೆ ನೀಡಿ ಮಾತನಾಡಿಆ … [Read more...] about ವಿದ್ಯಾರ್ಥಿಗಳು ಇಚ್ಚಾ ಮತ್ತು ಕ್ರಿಯಾ ಶಕ್ತಿಯೊಂದಿಗೆ ಯೋಜನೆ ರೂಪಿಸಬೇಕು:ಡಾ. ನಾಗರಾಜ್

ಅತೀ ಹೆಚ್ಚು ಮತಗಳ ಅಂತರದಿಂದ ಗೆಲುವು ಸಾಧಿಸುತ್ತೇನೆ:ಹೊರಟ್ಟಿ

June 10, 2022 by Jayaraj Govi Leave a Comment

ಯಲ್ಲಾಪುರ: ಪ್ರತಿ ಚುನಾವಣೆಯಲ್ಲಿ ನನಗೆ ಬಿಜೆಪಿ ಎದುರಾಳಿಯಾಗಿತ್ತು. ಈ ಸಲ ನಾನು ಬಿಜೆಪಿಗೆ ಬಂದಿದ್ದರಿಂದ ಅತೀ ಹೆಚ್ಚು ಮತಗಳ ಅಂತರದಿಂದ ಗೆಲುವು ಸಾಧಿಸುತ್ತೇನೆ ಎಂದು ಪಶ್ಚಿಮ ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಹೊರಟ್ಟಿ ಹೇಳಿದರು. ಅವರು ಪಟ್ಟಣದ ಸರಕಾರಿ ಹೈಸ್ಕೂಲ್, ವೈಟಿಎಸ್‌ಎಸ್, ವಿಶ್ವದರ್ಶನ ಶಿಕ್ಷಣ ಸಂಸ್ಥೆಗಳಿಗೆ ಭೇಟಿ ನೀಡಿ ಮತ ಯಾಚಿಸಿ ನಂತರ ಮಾತನಾಡಿ ಒಂದು ಕಪ್ಪು ಚುಕ್ಕೆ ಇಲ್ಲದಂತೆ42 ವರ್ಷದಿಂದಶಾಸಕನಾಗಿ ಕೆಲಸಮಾಡಿದ್ದೇನೆ. ಈವರೆಗೆ … [Read more...] about ಅತೀ ಹೆಚ್ಚು ಮತಗಳ ಅಂತರದಿಂದ ಗೆಲುವು ಸಾಧಿಸುತ್ತೇನೆ:ಹೊರಟ್ಟಿ

ಕವಿತೆ ಬರಿ ಶಬ್ದಗಳ ಆಡಂಬರ ವಾಗದೇ,ನಯವಾಗಿಅರಳುವಂತಾಗಬೇಕು

June 9, 2022 by Jayaraj Govi Leave a Comment

ಯಲ್ಲಾಪುರ: ವಿದ್ಯಾರ್ಥಿಗಳು ಉತ್ತಮ ನಡವಳಿಕೆಗಳ ರೂಢಿಸಿಕೊಳ್ಳುವ ಮೂಲಕ ಭವಿಷ್ಯದ ಸತ್ಪ್ರಜೆಯಾಗಬೇಕು ಎಂದು ಹೊನಗದ್ದೆ ವೀರಭದ್ರೇಶ್ವರ ದೇವಸ್ಥಾನ ಸಮಿತಿ ಅಧ್ಯಕ್ಷ ಡಿ.ಜಿ.ಭಟ್ಟ ದುಂಢಿ ಹೇಳಿದರು.ಅವರು ತಾಲೂಕಿನ ತೇಲಂಗಾರ ಮೈತ್ರಿಕಲಾ ಬಳಗದಲ್ಲಿ ನಡೆದ ಮುಂಗಾರು ಕವಿಗೋಷ್ಠಿ,ಪ್ರತಿಭಾ ಪುರಸ್ಕಾರ ಕಾರ್ಯಕ್ರಮ‌ ಉದ್ಘಾಟಿಸಿ ಮಾತನಾಡುತ್ತಿದ್ದರು.ಕೊವಿಡ್ ಕಾರಣಕ್ಕಾಗಿಈಭಾರಿ ಅಂಕ ನೀಡಿಕೆಯಲ್ಲಿ ಉದಾರತೆ ತೋರಲಾಗಿದ್ದು,ಈ ಅಂಕಸಾಧನೆಯ ಗೌರವ ಭವಿಷ್ಯದ ಓದಿಗೆ … [Read more...] about ಕವಿತೆ ಬರಿ ಶಬ್ದಗಳ ಆಡಂಬರ ವಾಗದೇ,ನಯವಾಗಿಅರಳುವಂತಾಗಬೇಕು

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar