• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Yellapur

ರೈತರ ಬೇಡಿಕೆಗನುಗುಣವಾಗಿ ಬಿತ್ತನೆ ಬೀಜ ,ರಸಗೊಬ್ಬg ದಾಸ್ತಾನು

May 31, 2022 by Jayaraj Govi Leave a Comment

ಯಲ್ಲಾಪುರ: ತಾಲೂಕಿನಲ್ಲಿ ಬಿತ್ತನೆಗೂ ಮುನ್ನವೇ ಉತ್ತಮ ಮಳೆಯಾಗಿದೆ.ಕೃಷಿ ಚಟುವಟಿಕೆಗಳು ಚುರುಕುಗೊಂಡಿದೆ.  ರೈತರ ಬೇಡಿಕೆಗನುಗುಣವಾಗಿ ಬಿತ್ತನೆ ಬೀಜ ,ರಸಗೊಬ್ಬg ದಾಸ್ತಾನು ಇದೆ ಎಂದು  ಸಹಾಯಕ ಕೃಷಿ ನಿರ್ದೇಶಕ ನಾಗರಾಜ ನಾಯ್ಕ ಹೇಳಿದರು.ಅವರು ಮುಂಗಾರು ಕೃಷಿಗೆ ಸಿದ್ಧತೆ ಕುರಿತು ಮಾಹಿತಿ ನೀಡಿ  ತಾಲೂಕಿನಲ್ಲಿ  ೩೧೯೨ ಹೇಕ್ಟೇರ  ಕೃಷಿ ಕ್ಷೇತ್ರವಿದೆ. ಅದರಲ್ಲಿ ೨,೭೫೫ ಹೇಕ್ಟೇರ್ ಭತ್ತ ,೪೨ ಹೇ ಹತ್ತಿ, ೧೫೦ ಹೇ ಕಬ್ಬು , ೧೪೫ ಹೇ  ಮೆಕ್ಕೆಜೋಳ ಬೆಳೆಯುವ … [Read more...] about ರೈತರ ಬೇಡಿಕೆಗನುಗುಣವಾಗಿ ಬಿತ್ತನೆ ಬೀಜ ,ರಸಗೊಬ್ಬg ದಾಸ್ತಾನು

ಶ್ರೀರಾಮ ದರ್ಶನ ಹಾಗೂ ಪುರುಷಮೃಗ ಯಕ್ಷಗಾನ ಪ್ರಸಂಗಗಳ‌ ಲೋಕಾರ್ಪಣೆ

May 31, 2022 by Jayaraj Govi Leave a Comment

ಯಲ್ಲಾಪುರ: ಕಲೆಯಿಂದ ಸಾಕಷ್ಟು ಪ್ರಯೋಜನ ಪಡೆಯುವ ಕಲಾವಿದರು, ಕಲೆಗೆ ತನ್ನಿಂದ ಏನು ಕೊಡುಗೆ ನೀಡಲು ಸಾಧ್ಯ ಎಂಬುದನ್ನು ಚಿಂತಿಸಿ, ಆ ಬಗೆಗೆ ಕಾರ್ಯೋನ್ಮುಖರಾಗಬೇಕು ಎಂದು ವಿದ್ವಾನ್ ಗಣಪತಿ ಭಟ್ಟ ಹೇಳಿದರು.ಅವರು ಪಟ್ಟಣದ ನಾಯಕನಕೆರೆ ಶಾರದಾಂಬಾ ಸಭಾಭವನದಲ್ಲಿ ಭಾಗವತ ಅನಂತ ಹೆಗಡೆ ದಂತಳಿಗೆಯವರು ರಚಿಸಿದ ಶ್ರೀರಾಮ ದರ್ಶನ ಹಾಗೂ ಪುರುಷಮೃಗ ಯಕ್ಷಗಾನ ಪ್ರಸಂಗಗಳ‌ ಲೋಕಾರ್ಪಣೆ ಕಾರ್ಯಕ್ರಮೆ ಉದ್ಘಾಟಿಸಿ ಮಾತನಾಡಿದರು. ಪ್ರಸಂಗ ರಚನೆಯ ಮೂಲಕ ಕಲೆಯ ಸೇವೆ ಮಾಡಿದ ಅನಂತ … [Read more...] about ಶ್ರೀರಾಮ ದರ್ಶನ ಹಾಗೂ ಪುರುಷಮೃಗ ಯಕ್ಷಗಾನ ಪ್ರಸಂಗಗಳ‌ ಲೋಕಾರ್ಪಣೆ

ಪಟ್ಟಣ ಪಂಚಾಯತ ವತಿಯಿಂದ ವಾರ್ಡಗಳ ಚರಂಡಿ  ಸ್ವಚ್ಛತಾ  ಕಾರ್ಯ

May 27, 2022 by Jayaraj Govi Leave a Comment

ಯಲ್ಲಾಪುರ: ಪಟ್ಟಣ ಪಂಚಾಯತ ವತಿಯಿಂದ ವಾರ್ಡಗಳ ಚರಂಡಿ  ಸ್ವಚ್ಛತಾ  ಕಾರ್ಯ ಭರದಿಂದ ಸಾಗಿದೆ. ಮಳೆಗಾಲದ ಪೂರ್ವ ಸಿದ್ಧತೆ ಯಾಗಿ  ಕಳೆದ ಮರ‍್ನಾಲ್ಕುದಿನಗಳಿಂದ   ಸ್ವಚ್ಛತಾ ಕಾರ್ಯ ಕೈಗೊಂಡಿದ್ದು ಈಗಾಗಲೇ  ೫ ವಾರ್ಡಗಳಲ್ಲಿ ಪೂರ್ಣಗೊಂಡಿದ್ದು ,  ೧೯ ವಾರ್ಡಗಳಲ್ಲಿ ಎರಡು ಹಂತಗಳಲ್ಲಿ ಸ್ವಚ್ಛತಾ ಕಾರ್ಯ ಕೈಗೊಂಡಿದ್ದು ಇದಕ್ಕಾಗಿಯೇ  ಪಪಂ ನಿಂದ ೭ಲಕ್ಷ ರೂ ವಿನಿಯೋಗಿಸಲಾಗುತ್ತಿದ್ದು   , ಮಳೆಗಾಲದೊಳಗೆ ಎಲ್ಲ ವಾರ್ಡಗಳಲ್ಲಿ ಪೂರ್ಣಗೊಳಿಸಲಾಗುವದು.ಚರಂಡಿಯಲ್ಲಿ … [Read more...] about ಪಟ್ಟಣ ಪಂಚಾಯತ ವತಿಯಿಂದ ವಾರ್ಡಗಳ ಚರಂಡಿ  ಸ್ವಚ್ಛತಾ  ಕಾರ್ಯ

ನಿವೃತ್ತ ದೈಹಿಕ ಶಿಕ್ಷಕ ಜಿ.ಎಮ್. ತಾಂಡೂರಾಯನ್ ಅಂತರಾಷ್ಟಿçÃಯ ಕ್ರೀಡಾಕೂಟಕ್ಕೆಆಯ್ಕೆ

May 27, 2022 by Jayaraj Govi Leave a Comment

ಯಲ್ಲಾಪುರ :ಕೇರಳ ತಿರುವನಂತಪುರA ಜಿಲ್ಲೆಯಲ್ಲಿ  ಪ್ಯಾನ್ ಇಂಡಿಯಾ ಮಾಸ್ಟರ್ಸ್ ಗೇಮ್ ಫೆಡರೇಶನ್ ವತಿಯಿಂದ  ನಡೆದರಾಷ್ಟ್ರಮಟ್ಟದ  ಕ್ರೀಡಾಕೂಟದಲ್ಲಿ ಹಿರಿಯರ ವಿಭಾಗದಲ್ಲಿ ಸ್ಪರ್ಧಿಸಿದ್ದಪಟ್ಟಣದ ನಿವೃತ್ತ ದೈಹಿಕ ಶಿಕ್ಷಕ ಜಿ.ಎಮ್. ತಾಂಡೂರಾಯನ್  ಬಿಲ್ಲುಗಾರಿಕೆ ಯಲ್ಲಿ ಪ್ರಥಮ  ,ತ್ರಿವಿಧ ಜಿಗಿತದಲ್ಲಿ ದ್ವೀತಿಯ,ಹಾಗೂ ರಿಲೇಯಲ್ಲಿ ತೃತೀಯ ಸ್ಥಾನ ಪಡೆದು ದೇಶಕ್ಕೆ ಕೀರ್ತಿ ತಂದಿದ್ದು À ಜಪಾನಿನಲ್ಲಿ ನಡೆಯಲಿರುವ ಅಂತರಾಷ್ಟಿçÃಯ ಮಟ್ಟದ ಕ್ರೀಡಾಕೂಟಕ್ಕೆ … [Read more...] about ನಿವೃತ್ತ ದೈಹಿಕ ಶಿಕ್ಷಕ ಜಿ.ಎಮ್. ತಾಂಡೂರಾಯನ್ ಅಂತರಾಷ್ಟಿçÃಯ ಕ್ರೀಡಾಕೂಟಕ್ಕೆಆಯ್ಕೆ

ಸ್ಟೇಟ್‌ ಬ್ಯಾಂಕ್‌ ಆಫ್‌ ಇಂಡಿಯಾದಲ್ಲಿ ಕಳ್ಳತನ ಕ್ಕೆ ಯತ್ನಿಸಿದ್ದ ವ್ಯಕ್ತಿಯ ಬಂಧನ

May 26, 2022 by Jayaraj Govi Leave a Comment

ಯಲ್ಲಾಪುರ : ಪಟ್ಟಣದ ಸ್ಟೇಟ್‌ ಬ್ಯಾಂಕ್‌ ಆಫ್‌ ಇಂಡಿಯಾದಲ್ಲಿ ನಡೆದ ಕಳ್ಳತನ ಪ್ರಯತ್ನದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಯಲ್ಲಾಪುರ ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ.ಮೇ. 12ರ ನಸುಕಿನ ಜಾವ ವ್ಯಕ್ತಿಯೋರ್ವನು ಪಟ್ಟಣದ ಸಂಭ್ರಮ್ ಹೋಟೆಲ್‌ ಬಳಿಯಿರುವ   ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಕಿಟಕಿಗೆ ಅಳವಡಿಸಿರುವ ಕಬ್ಬಿಣದ ಗ್ರಿಲ್ಸ್‌ನ್ನು ಯಾವುದೋ ಗಟ್ಟಿಯಾದ ವಸ್ತುವಿನಿಂದ ಕಿತ್ತು ತೆಗೆದು ಬ್ಯಾಂಕ್ ಒಳಗಡೆ ಒಳಪ್ರವೇಶ ಮಾಡಿ ಬ್ಯಾಂಕ್‌ನ … [Read more...] about ಸ್ಟೇಟ್‌ ಬ್ಯಾಂಕ್‌ ಆಫ್‌ ಇಂಡಿಯಾದಲ್ಲಿ ಕಳ್ಳತನ ಕ್ಕೆ ಯತ್ನಿಸಿದ್ದ ವ್ಯಕ್ತಿಯ ಬಂಧನ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,351 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar