• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Yellapur

K-CET ಮತ್ತು NEET ತರಬೇತಿ ಶಿಬಿರ ಉದ್ಘಾಟನೆ

May 26, 2022 by Jayaraj Govi Leave a Comment

ಯಲ್ಲಾಪುರ; ಪ್ರತಿಭಾವಂತರು ಮತ್ತು ಪ್ರಯತ್ನಶೀಲರು ಅವಕಾಶ ವಂಚಿತರಾಗಬಾರದು ಸೂಕ್ತವಾದ ಅವಕಾಶ ಕಲ್ಪಿಸಿ ಅಧ್ಯಯನಶೀಲ ಮಕ್ಕಳಿಗೆ ಸಹಕಾರ ನೀಡುವುದು ಸಮಾಜದ ಕರ್ತವ್ಯವಾಗಿದೆ.ಈ ಕಾರ್ಯವನ್ನು ನಮ್ಮ ಸಂಸ್ಥೆ ಕೈಗೆತ್ತಿಕೊಂಡು ವಿಶ್ವದರ್ಶನ ಕರಿಯರ್ ಅಕಾಡೆಮಿ ಮತ್ತು ಪದವಿ ಪೂರ್ವ ಕಾಲೇಜುಗಳು ತರಬೇತಿಯನ್ನು ನೀಡುತ್ತಿರುವುದು ಆನಂದದ ಸಂಗತಿಯಾಗಿದೆ ಎಂದು ಕಾರ್ಯದರ್ಶಿ ನರಸಿಂಹ ಕೋಣೆಮನೆ ಹೇಳಿದರು. ಅವರು K-CET ಮತ್ತು NEET ತರಬೇತಿ ಶಿಬಿರವನ್ನು ವಿಶ್ವದರ್ಶನ … [Read more...] about K-CET ಮತ್ತು NEET ತರಬೇತಿ ಶಿಬಿರ ಉದ್ಘಾಟನೆ

ನಿಯಂತ್ರಣ ತಪ್ಪಿ ಕಾರು ಮರಕ್ಕೆ ಡಿಕ್ಕಿ :ಮೃತ ಪಟ್ಟ ಮಗು

May 21, 2022 by Jayaraj Govi Leave a Comment

ಯಲ್ಲಾಪುರ: ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಮಗುವೊಂದು ಸ್ಥಳದಲ್ಲೇ ಮೃತಪಟ್ಟ ದುರ್ಘಟನೆ ಯಲ್ಲಾಪುರ ಶಿರಸಿ ರಾಜ್ಯ ಹೆದ್ದಾರಿ ೯೩ ಮೇಲೆ ಮಳಲಗಾಂವ್ ಶಾಲೆಯ ಸಮೀಪ ಅಪಾಯಕಾರಿ ತಿರುವಿನಲ್ಲಿ ಶುಕ್ರವಾರ ನಡೆದಿದೆ.ಮೂರು ವರ್ಷದ ಮಗು ಸುಯೋಗ ಸಾಗರ ಹೆಗಡೆ ಸ್ಥಳದಲ್ಲೇ ಮೃತಪಟ್ಟಿದೆ.ಸಾಗರ ಮಹಾಬಲೇಶ್ವರ ಹೆಗಡೆ ಹಾಗೂ ನವ್ಯಾ ಸಾಗರ ಹೆಗಡೆ ಗಾಯಗೊಂಡಿದ್ದು,ಗಾಯಾಳುಗಳನ್ನು ಹುಬ್ಬಳ್ಳಿ ಎಸ್.ಡಿ.ಎಂ ಆಸ್ಪತ್ರೆಗೆ ಸೇರಿಸಲಾಗಿದೆ.ಕಾರು … [Read more...] about ನಿಯಂತ್ರಣ ತಪ್ಪಿ ಕಾರು ಮರಕ್ಕೆ ಡಿಕ್ಕಿ :ಮೃತ ಪಟ್ಟ ಮಗು

ಬಿಸಗೋಡ ಪ್ರೌಢಶಾಲೆ ಫಲಿತಾಂಶ : 92.31% ಸಾಧನೆ

May 20, 2022 by Jayaraj Govi Leave a Comment

ಯಲ್ಲಾಪುರ :ತಾಲೂಕಿನ ಬಿಸಗೋಡ ಸರ್ಕಾರಿ ಪ್ರೌಢಶಾಲೆ ಪ್ರಸ್ತುತ ಶೈಕ್ಷಣಿಕ ವರ್ಷದ ಎಸ್.ಎಸ್.ಎಲ್.ಸಿ ಯಲ್ಲಿ .ಕಾರ್ತಿಕೇಯ ಗಣೇಶ ಹೆಗಡೆ 611 (97.76%)ಅಂಕಗಳೊಡನೆ ಪ್ರಥಮ, ದೀಕ್ಷಾ ಮಂಜುನಾಥ ಹೆಗಡೆ 583(93.28%) ಅಂಕಗಳೊಡನೆ ದ್ವಿತೀಯ, ಹಾಗೂ ರಕ್ಷಿತ ಗಣೇಶ ಮೆಣಸುಮನೆ 579 (92.64%) ಅಂಕಗಳೊಡನೆ ತೃತೀಯ ಸ್ಥಾನಗಳನ್ನು ಪಡೆದಿದ್ದಾರೆ.ಪರೀಕ್ಷೆಗೆ ಹಾಜರಾದ 26 ವಿದ್ಯಾರ್ಥಿಗಳಲ್ಲಿ 7ವಿದ್ಯಾರ್ಥಿಗಳು ಉನ್ನತ ಶ್ರೇಣಿಯಲ್ಲಿ 13 ವಿದ್ಯಾರ್ಥಿಗಳು ಪ್ರಥಮ … [Read more...] about ಬಿಸಗೋಡ ಪ್ರೌಢಶಾಲೆ ಫಲಿತಾಂಶ : 92.31% ಸಾಧನೆ

ಗಾಂಜಾ ಮಾರಾಟ: ಬಂಧನ

May 19, 2022 by Deepika Leave a Comment

ಯಲ್ಲಾಪುರ: ಗಾಂಜಾ ಮಾರಾಟ ಮಾಡುತ್ತಿರುವಾಗ ದಾಳಿ ನಡೆಸಿದ ಪೊಲೀಸರು ವಕ್ತಿಯೋರ್ವನನ್ನು ಬಂಧಿಸಿ ಗಾಂಜಾವನ್ನು ವಶಪಡಿಸಿಕೊಂಡ ಘಟನೆ ತಾಲೂಕಿನ ಕಂಡ್ತಾçö್ಯನಕೊಪ್ಪದಲ್ಲಿ ನಡೆದಿದೆ. ರಾಮು ಸಕ್ಕು ಲಾಂಬೂರ್ ಬಂಧಿತ ವ್ಯಕ್ತಿ. ಈತನಿಂದ 1.21 ಕೆಜಿ ಗಾಂಜಾ ಮತ್ತು ಅದರ ಮಾರಾಟದಿಂದ ಸಂಗ್ರಹಿಸಿದ 10,000 ರೂ. ವಶಪಡಿಸಿಕೊಂಡು ಪ್ರಕರಣ ದಾಖಲಿಸಿ, ತನಿಖೆ ಕೈಗೊಳ್ಳಲಾಗಿದೆ.ಇನ್ನೊಂದು ಪ್ರಕರಣ: ತಾಲೂಕಿನ ತಾಟವಾಳ ಗ್ರಾಮದ ಕಾರಕುಂಡಿ ಕ್ರಾಸ್ ಬಳಿ ರಸ್ತೆಯಲ್ಲಿ … [Read more...] about ಗಾಂಜಾ ಮಾರಾಟ: ಬಂಧನ

ಬದುಕಿಗೆ ಮತ್ತು ಬರವಣಿಗೆಗೆ ಸಾಮ್ಯತೆ ಇರಬೇಕು.

May 17, 2022 by Jayaraj Govi Leave a Comment

ಯಲ್ಲಾಪುರ-ಕಾವ್ಯವು ಆನಂದದ ಅನುಭೂತಿಯ ಮಾಧ್ಯಮ…ಸುಪ್ತವಾದ ಪ್ರತಿಭೆಯು ಕಾವ್ಯದ ಮೂಲಕ ಅಭಿವ್ಯಕ್ತಿಸುವ ಮೂಲಕ ಆನಂದದ ಕ್ಷಣಗಳು ಪ್ರಕಟಗೊಳ್ಳಬೇಕು.ಅಕ್ಷರದ ಸೇವಾಕಾರ್ಯದಲ್ಲಿ ಪ್ರೋತ್ಸಾಹ ಸಿಗಬೇಕು. ಕೃತಿ ರಚನೆಯ ಸ್ಪುರಣೆಯಾಗಿ ಸಾಹಿತ್ಯ ದ ಭಾವ ಮೂಡಿದಾಗ ಒಳ್ಳೆಯ ಕೊಡುಗೆ ನೀಡಲು ಸಾಧ್ಯ.ಓದಿದ ಮಾತ್ರಕ್ಕೆ ಬರವಣಿಗೆ ಸಿದ್ದಿಸುವುದಿಲ್ಲಾ. ಬರವಣಿಗೆಯೂ ಒಂದು ಸವಾಲಿನ ಕೆಲಸ. ಪರಿಶ್ರಮ ಬೇಕು. ಎಂದುಕರ್ನಾಟಕ ಸಚಿವಾಲಯದ ಅಪರ ಕಾನೂನುಕಾರ್ಯದರ್ಶಿಗಳಾದ, ಬೆಂಗಳೂರು ಜಿಲ್ಲಾ … [Read more...] about ಬದುಕಿಗೆ ಮತ್ತು ಬರವಣಿಗೆಗೆ ಸಾಮ್ಯತೆ ಇರಬೇಕು.

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,352 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar