ಯಲ್ಲಾಪುರ: ಪ್ರತಿಭೆಗಳು ಬೆಳೆಯಲು ಉತ್ತಮ ಶಿಕ್ಷಣ ಅಗತ್ಯ ಎಂದು ಸೋಂದಾ ಶ್ರೀ ಸ್ವರ್ಣವಲ್ಲಿ ಸಂಸ್ಥಾನದ ಶ್ರೀಮದ್ ಗಂಗಾಧರೇAದ್ರ ಸರಸ್ವತೀ ಸ್ವಾಮೀಜಿ ಹೇಳಿದರು.ವಿಶ್ವದರ್ಶನ ಶಿಕ್ಷಣ ಸಂಸ್ಥೆಯಲ್ಲಿ ನೂತನವಾಗಿ ನಿರ್ಮಿಸಿದ ಶ್ರೀ ಶ್ರೀಮದ್ ಗಂಗಾಧರೇAದ್ರ ಸರಸ್ವತೀ ಸಭಾ ಭವನ ಉದ್ಘಾಟನಾ ಕಾರ್ಯಕ್ರಮದ ಸಾನಿಧ್ಯವಹಿಸಿ ಅವರು ಆಶೀರ್ವಚನ ನೀಡಿದರು.ನಮಗೆ ಬೇಕಾದ ಶಿಕ್ಷಣ ವ್ಯವಸ್ಥೆಯನ್ನು ಪಡೆದುಕೊಳ್ಳಲು ನಾವು ಕಷ್ಟಪಡಬೇಕಾಗಿ ಬಂದಿದೆ. ಸಾಕಷ್ಟು ಪ್ರತಿಭಾನ್ವಿತರಿರುವ … [Read more...] about ಇಲ್ಲಿನ ಪ್ರತಿಭೆಗಳಿಗೆ ನೆಲೆ ಕೊಡುವ ಕೆಲಸ ಆಗುತ್ತಿದೆ.
Yellapur
ಮಲೆನಾಡು ಸೌರಭ ಟ್ರಸ್ಟ ವತಿಯಿಂದ ಸುಕನ್ಯಾ ಭಟ್ಟ ಸಂಪೆಬೈಲ್ ಅವರಿಗೆ ಸನ್ಮಾನ
ಯಲ್ಲಾಪುರ: ಇತ್ತೀಚೆಗೆ ಬೆಂಗಳೂರಿನಲ್ಲಿ ಮಲೆನಾಡು ಸೌರಭ ಟ್ರಸ್ಟ ನ ವತಿಯಿಂದ ಡಾ ರಾಜಕುಮಾರ ಜನುಮದಿನದ ಪ್ರಯುಕ್ತ ನಡೆದ ಕಾರ್ಯಕ್ರಮದಲ್ಲಿ ತಾಲೂಕಿನ ಇಡಗುಂದಿ ಯ ತಾಳಮದ್ದಳೆ ಕಲಾವಿದೆ ಸುಕನ್ಯಾ ವಿಶ್ವನಾಥ ಭಟ್ಟ ಸಂಪೆಬೈಲ್ ಅವರನ್ನು ಮಲೆನಾಡ ಪ್ರತಿಭೆ ಎಂದು ಗುರುತಿಸಿ ಸ್ಮರಣಿಕೆ, ಪ್ರಶಸ್ತಿ ನೀಡಿ ಸನ್ಮಾನಿಸಿ ಗೌರವಿಸಿದರು. ಈ ಸಂದರ್ಭದಲ್ಲಿ ಸಂಸ್ಥಾಪಕರಾದ ,ಗಾಯಕ ಮಲ್ನಾಡ ಮುರುಳಿ ಹಾಗೂ … [Read more...] about ಮಲೆನಾಡು ಸೌರಭ ಟ್ರಸ್ಟ ವತಿಯಿಂದ ಸುಕನ್ಯಾ ಭಟ್ಟ ಸಂಪೆಬೈಲ್ ಅವರಿಗೆ ಸನ್ಮಾನ
ಶ್ರದ್ಧಾಭಕ್ತಿಯಿಂದ ರಮಜಾನ್ ಆಚರಣೆ
ಯಲ್ಲಾಪುರ :ಪಟ್ಟಣದ ಮುಸ್ಲಿಂಸಮುದಾಯzವÀರು ರಮಜಾನ್ ಹಬ್ಬವನ್ನು ಶ್ರದ್ಧಾಭಕ್ತಿ ಹಾಗೂ ಸಡಗರ ಸಂಭ್ರಮದಿAದ ಆಚರಿಸಿದರು. ಪಟ್ಟಣದ ಎಲ್ಲಾ ಮುಸ್ಲಿಂ ಬಾಂಧವರು ಶುಭ್ರವಸ್ತ್ರದಾರಿಗಳಾಗಿ ರಾಷ್ಟ್ರೀಯ ಹೆದ್ದಾರಿ ೬೩ ಸಬಗೇರಿಯ ಈದ್ಗಾ ಮೈದಾನಕ್ಕೆ ತೆರಳಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು. ಇದಕ್ಕೂ ಮುನ್ನ ಪಟ್ಟಣದ ಇಸ್ಲಾಂ ಗಲ್ಲಿಯ ಮಹಮ್ಮದೀಯ ಮಸೀದಿ ಹಾಗೂ ವಿವಿಧ ಮಸೀದಿಗಳಲ್ಲಿ ಸಾಮೂಹಿಕ ಪ್ರಾರ್ಥನೆ ಉಪನ್ಯಾಸ ಕಾರ್ಯಕ್ರಮ ನಡೆಯಿತು.ಮುಸ್ಲಿಂ ಬಾಂಧವರು … [Read more...] about ಶ್ರದ್ಧಾಭಕ್ತಿಯಿಂದ ರಮಜಾನ್ ಆಚರಣೆ
ವೀರಶೈವ-ಲಿಂಗಾಯತ ಸಮುದಾಯದವರಿಂದ ಬಸವ ಜಯಂತಿ ಆಚರಣೆ
ಯಲ್ಲಾಪುರ: ಪಟ್ಟಣದ ವೀರಶೈವ-ಲಿಂಗಾಯತ ಸಮುದಾಯದವರಿಂದ ಬಸವ ಜಯಂತಿಯನ್ನು ವಿಜೃಂಭಣೆಯಿAದ ಆಚರಿಸಿದರು. ಮಂಗಳವಾರ ಸಂಜೆ ವೀರಭದ್ರ ದೇವಸ್ಥಾನದಲ್ಲಿ ಅಕ್ಕನ ಬಳಗದವರಿಂದ ತೊಟ್ಟಿಲು ಪೂಜೆ ಬಸವೇಶ್ವರ ನಾಮಕರಣ ಕಾರ್ಯಕ್ರಮ ನಡೆಯಿತು.ನಂತರ ಬಸವೇಶ್ವರ ಭಾವಚಿತ್ರ ಮೆರವಣಿಗೆ ಪ್ರಮುಖ ರಸ್ತೆಗಳಲ್ಲಿ ಸಂಚರಿಸಿ ಬಸವೇಶ್ವರ ಸರ್ಕಲ್ ನಲ್ಲಿರುವ ಬಸವೇಶ್ವರ ದೇವಸ್ಥಾನದಲ್ಲಿ ಮೆರವಣಿಗೆ ಸಂಪನ್ನಗೊAಡಿತು.ವೀರಭದ್ರೆಶ್ವರ ಭಜನಾ ತಂಡದವರಿAದ ಭಜನೆ ,ಶ್ರೀದೇವರಿಗೆ ವಿಶೇಷ … [Read more...] about ವೀರಶೈವ-ಲಿಂಗಾಯತ ಸಮುದಾಯದವರಿಂದ ಬಸವ ಜಯಂತಿ ಆಚರಣೆ
ಡಿ ಎಫ್ ಓ ಗೋಪಾಲಕೃಷ್ಣ ಹೆಗಡೆ ಅವರಿಗೆ ಬೀಳ್ಕೊಡುಗೆ
ಯಲ್ಲಾಪುರ: ಯಲ್ಲಾಪುರ ಉಪ ವಿಭಾಗ ಅರಣ್ಯ ಸೇವೆಗೆ ಸಮರ್ಪಿತವಾದ ವಿಭಾಗವಾಗಿದೆ. ಇಲ್ಲಿಯ ಅಧಿಕಾರಿಗಳು ಸಿಬ್ಬಂದಿಗಳು ಕರ್ತವ್ಯಕ್ಕಾಗಿ ತಮ್ಮನ್ನು ತಾವು ತೊಡಗಿಸಿಕೊಂಡವರಾಗಿದ್ದಾರೆ ಹೀಗಾಗಿ ಹಿರಿಯ ಅಧಿಕಾರಿಗಳಿಗೆ ಇಲ್ಲಿ ಕೆಲಸ ಮಾಡುವುದು ಇನ್ನಷ್ಟು ಸುಲಭವಾಗುತ್ತದೆ ಎಂದು ಎ.೩೦ರಂದು ನಿವೃತ್ತರಾದ ಉಪ ಅರಣ್ಯ ಸಂರಕ್ಷಣಾಧಿಕಾರಿ ಗೋಪಾಲಕೃಷ್ಣ ಹೆಗಡೆ ಹೇಳಿದರು.ಅವರು ಪಟ್ಟಣದ ಅರಣ್ಯ ಭವನದಲ್ಲಿ ಅರಣ್ಯ ಇಲಾಖೆವತಿಯಿಂದ ಬೀಳ್ಕೊಡುಗೆ ಸಮಾರಂಭದಲ್ಲಿ ತಮಗೆ ನೀಡಿದ ಗೌರವ … [Read more...] about ಡಿ ಎಫ್ ಓ ಗೋಪಾಲಕೃಷ್ಣ ಹೆಗಡೆ ಅವರಿಗೆ ಬೀಳ್ಕೊಡುಗೆ



