ಯಲ್ಲಾಪುರ :ತಾಲೂಕಿನ ಅರಬೈಲ್ ಘಟ್ಟದ ಯೂ ಟರ್ನ್ ಬಳಿ ಹಾಲು ತುಂಬಿದ್ದ ಟ್ಯಾಂಕರ್ ವಾಹನವೊಂದು ಬೇಕ್ ಫೇಲ್ ಆದ ಕಾರಣ ನಿಯಂತ್ರಣ ತಪ್ಪಿ ರಸ್ತೆ ಮಧ್ಯದ ಡಿವೈಡರ್ ಗೆ ಡಿಕ್ಕಿ ಹೊಡೆದುದರ ಪರಿಣಾಮ ಟ್ಯಾಂಕರನಲ್ಲಿದ್ದ ಸಾವಿರಾರು ಲೀಟರ್ ಹಾಲು ರಸ್ತೆ ಪಾಲಾಗಿರುವ ಘಟನೆ ನಡೆದಿದೆ.ತಮಿಳುನಾಡು ಮೂಲದ ಟ್ಯಾಂಕರ್ ಗಾಡಿ ಇದಾಗಿದ್ದು ಮಹಾರಾಷ್ಟ್ರದ ಕೊಲ್ಲಾಪುರದಿಂದ ಕೇರಳಕ್ಕೆ ಸಾಗುತ್ತಿದ್ದ ಸುಮಾರು 20,000 ಲೀಟರ್ ಹಾಲು ತುಂಬಿದ್ದ ಟ್ಯಾಂಕರ್ ಗಾಡಿ ಪಲ್ಟಿಯಾದ ಹೊಡೆತಕ್ಕೆ … [Read more...] about ಟ್ಯಾಂಕರ್ಹಾಲು ರಸ್ತೆ ಪಾಲು .
Yellapur
ಕಾಳಮ್ಮಾನಗರಪ್ರೌಢಶಾಲೆಯಲ್ಲಿಹೆಣ್ಣುಮಕ್ಕಳ ದಿನಾಚರಣೆ
ಯಲ್ಲಾಪುರ: ಪಟ್ಟಣದ ಕಾಳಮ್ಮಾನಗರ ಪ್ರೌಢಶಾಲೆಯಲ್ಲಿ ತಾಲೂಕಾ ಕಾನೂನು ಸೇವಾ ಸಮೀತಿ,ವಕೀಲರ ಸಂಘ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಹಾಗೂ ವಿವಿಧ ಇಲಾಖೆಗಳ ಸಂಯುಕ್ತ ಆಶ್ರಯದಲ್ಲಿ ಹೆಣ್ಣುಮಕ್ಕಳ ದಿನಾಚರಣೆಯ ನಡೆಯಿತು.ತಾ.ಪಂ.ಸಿಇಒ ಜಗದೀಶ ಕಮ್ಮಾರ ಕಾರ್ಯಕ್ರಮ ಉದ್ಘಾಟಿಸಿ,”ಹೆಣ್ಣು ಮಗುವು ಪುರುಷರಂತೆ ಸರಿ ಸಮಾನಳಾಗಿ ಬದುಕುವ ಹಕ್ಕು ಮತ್ತು ಅರ್ಹತೆ ಹೊಂದಿದ್ದಾಳೆ.,ಈ ಬಗ್ಗೆ ಜಾಗ್ರತಿ ಹೆಚ್ಚಿಸುವ ಸಲುವಾಗಿ,ಹೆಣ್ಣು ಮಗುವಿನ ದಿನಾಚರಣೆ … [Read more...] about ಕಾಳಮ್ಮಾನಗರಪ್ರೌಢಶಾಲೆಯಲ್ಲಿಹೆಣ್ಣುಮಕ್ಕಳ ದಿನಾಚರಣೆ
ಆಂಬುಲೆನ್ಸ್ ನಲ್ಲಿ ಹೆರಿಗೆ
ಯಲ್ಲಾಪುರ: ತಾಲೂಕಿನ ಸಣ್ಣಯಲವಳ್ಳಿಯ ಮಹಿಳೆಯೊಬ್ಬರು ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ 108 ಆ್ಯಂಬುಲೆನ್ಸ್ ವಾಹನದಲ್ಲಿ ಹೆಣ್ಣುಮಗುವಿಗೆ ಜನ್ಮನೀಡಿದ್ದಾರೆ.ಸಣ್ಣಯಲವಳ್ಳಿಯ ಗೀತಾ ಎಂಬ ಮಹಿಳೆಗೆ ಹೆರಿಗೆ ನೋವು ಕಾಣಿಸಿಕೊಂಡಿದ್ದು, ಆಶಾ ಕಾರ್ಯಕರ್ತೆ ಸೀಮಾ ನಾಯ್ಕ ಅವರ ಮೂಲಕ 108ಕ್ಕೆ ಕರೆ ಮಾಡಿ ಕರೆಸಿದ್ದಾರೆ. ಗರ್ಭಿಣಿ ಗೀತಾ ಅವರನ್ನು 108 ವಾಹನದ ಮೂಲಕ ತಾಲೂಕು ಆಸ್ಪತ್ರೆಗೆ ದಾಖಲಿಸಿದ್ದಾರೆ. ರಕ್ತದೊತ್ತಡ ಹೆಚ್ಚಿದ್ದ ಕಾರಣ ಹೆರಿಗೆ ಮಾಡಿಸುವದು ಕಷ್ಟ ಎಂದು … [Read more...] about ಆಂಬುಲೆನ್ಸ್ ನಲ್ಲಿ ಹೆರಿಗೆ
ಮೇಯಲು ಹೋದ ಆಕಳಿಗೆ ಗುಂಡೇಟು ಪ್ರಾಣಾಪಾಯದಿಂದ ಪಾರು
ಯಲ್ಲಾಪುರ: ಅರಣ್ಯ ದಲ್ಲಿ ಮೇಯಲು ಬಿಟ್ಟ ಆಕಳಿನ ಮೇಲೆ ಯಾರೋ ದುಷ್ಕರ್ಮಿಗಳು ಗುಂಡೇಟು ಹಾಕಿದ್ದು, ಆಕಳು ಗಂಭೀರವಾಗಿ ಗಾಯಗೊಂಡಿದೆ. ಪ್ರಾಣಾಪಾಯದಿಂದ ಪಾರಾಗಿದೆ.ಈ ಭಾಗದಲ್ಲಿ ಬೇಟೆಗಾರರ ಹಾವಳಿ ಮತ್ತೆ ಹೆಚ್ಚಿರುವ ಅನುಮಾನ ಮೂಡಿದ್ದು, ಬಿಸಗೋಡು ರಸ್ತೆಯಲ್ಲಿ ಕಳೆದ ವಾರ ಚಿರತೆಯೊಂದನ್ನು ಗುಂಡಿಗೆ ಬಲಿಯಾಗಿತ್ತು.ಪಟ್ಟಣದ ರಾಮಾಪುರದ ಪಾಂಡುರಂಗ ಪಂಡರಾಪುರ ಎಂಬುವವರ ಆಕಳನ್ನು ಮೇಯಲು ಕಾಡಿನಲ್ಲಿ ಬಿಟ್ಟಿದ್ದರು. ಕಾಡಿನಲ್ಲಿ ದುಷ್ಕರ್ಮಿಗಳು ಹಾರಿಸಿದ … [Read more...] about ಮೇಯಲು ಹೋದ ಆಕಳಿಗೆ ಗುಂಡೇಟು ಪ್ರಾಣಾಪಾಯದಿಂದ ಪಾರು
ಚಂದಗುಳಿ ಘಂಟೆ ಗಣಪತಿ ದೇಗುಲದಲ್ಲಿ ವಿಶೇಷ ಪೂಜೆ
ಯಲ್ಲಾಪುರ : ಅಂಗಾರಕ ಸಂಕಷ್ಟಿಯ ನಿಮಿತ್ತ ತಾಲೂಕಿನ ಸುಪ್ರಸಿದ್ಧ ಚಂದಗುಳಿ ಘಂಟೆ ಗಣಪತಿ ದೇಗುಲದಲ್ಲಿ ವಿಶೇಷ ಪೂಜೆ ನಡೆಯಿತು. ದೂರದ ಊರುಗಳಿಂದಲೂ ಆಗಮಿಸಿದ್ದ ಭಕ್ತಾದಿಗಳು ಸೇರಿದಂತೆ ಸಹಸ್ರಾರು ಭಕ್ತರು ಹಣ್ಣು ಕಾಯಿ, ಪಂಚಕಜ್ಜಾಯ, ಗಣಹೋಮ, ಸತ್ಯಗಣಪತಿ ವೃತ, ಸಿಂಧೂರ ಅರ್ಚನೆ ಇತ್ಯಾದಿ ಸೇವೆಯನ್ನು ಸಲ್ಲಿಸಿ, ದೇವರ ದರ್ಶನ ಪಡೆದರು. ಯಲ್ಲಾಪುರ ಪಟ್ಟಣದಿಂದ ತಾಲೂಕಿನ ಚಂದಗುಳಿ ಗಂಟೆಗಣಪತಿ ದೇವಾಲಯದವರೆಗೆ ಚಂದಗುಳಿ ಗೆಳೆಯರ ಬಳಗದ ಭಕ್ತರು ಪಾದಯಾತ್ರೆ ನಡೆಸಿದರು. … [Read more...] about ಚಂದಗುಳಿ ಘಂಟೆ ಗಣಪತಿ ದೇಗುಲದಲ್ಲಿ ವಿಶೇಷ ಪೂಜೆ




