• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Yellapur

ಯಕ್ಷಗಾನ ರಕ್ತಗತವಾಗಿ ಬರುವ ಕಲೆ.

April 12, 2022 by Jayaraj Govi Leave a Comment

ಯಲ್ಲಾಪುರ:ಯಕ್ಷಗಾನ ರಕ್ತಗತವಾಗಿ ಬರುವ ಕಲೆ. ಯಕ್ಷಗಾನ ಕಲೆಯ ಆರಾಧನೆ ದೇವರ ಆರಾಧನೆ ಯ ಪುಣ್ಯದ ಕೆಲಸ. ಯಕ್ಷಗಾನಕ್ಕೆ ಪರಿಶುದ್ಧವಾದ ಕಲೆಯನ್ನು ಗೌರವಿಸುವ ಗುಣದ ಪ್ರೇಕ್ಷಕನಿಂದಲೇ ಯಕ್ಷ ರಂಗ ಉಳಿದಿದೆ. ಎಂದುಯಕ್ಷಗಾನ ಕಲಾವಿದ ಸುಬ್ರಹ್ಮಣ್ಯ ಹೆಗಡೆ ಚಿಟ್ಟಾಣಿ ಅಭಿಪ್ರಾಯಪಟ್ಟರು.ಅವರು ತಾಲ್ಲೂಕಿನ ಕಳಚೆಯ ಶಾಲಾ ಆವಾರದಲ್ಲಿ ದಿ.ಅನಂತ ಭಟ್ಟ ಸೂತ್ರೆಯವರ ಸ್ಮರಣಾರ್ಥ ನಡೆದ ಯಕ್ಷರಾತ್ರಿ ಮತ್ತು ಸನ್ಮಾನ ಕಾರ್ಯಕ್ರಮದಲ್ಲಿ ಅರವತ್ತು ವರ್ಷ ತುಂಬಿದ ಜೀವನದಲ್ಲಿ ಕಲಾ … [Read more...] about ಯಕ್ಷಗಾನ ರಕ್ತಗತವಾಗಿ ಬರುವ ಕಲೆ.

ಶಿಬಿರಗಳು ಮಕ್ಕಳಿಗೆಜೀವನಾನುಭವ, ಜ್ಞಾನ ಸಂಪಾದನೆ ಕಲಿಸುತ್ತದೆ.

April 12, 2022 by Jayaraj Govi Leave a Comment

ಯಲ್ಲಾಪುರ: ಸ್ಪಷ್ಟತೆ, ಸ್ವಾಭಿಮಾನ ಹಾಗೂ ಆತ್ಮ ವಿಶ್ವಾಸ ಮೂಡಿಸುವ ಜೀವನ ಶಿಕ್ಷಣ ಇಂದಿನ ಅಗತ್ಯಗಳಲ್ಲಿ ಒಂದಾಗಿದೆ ಎಂದು ನಿವೃತ್ತ ಪ್ರಾಚಾರ್ಯ, ಚಿಂತಕ ಬೀರಣ್ಣ ನಾಯಕ ಮೊಗಟಾ ಹೇಳಿದರು.   ಅವರು ಮಂಗಳವಾರ  ವಿಶ್ವದರ್ಶನ ಸೆಂಟ್ರಲ್ ಸ್ಕೂಲ್ ವತಿಯಿಂದ ನಡೆದ ಬೇಸಿಗೆ ಶಿಬಿರದ ಸಮಾರೋಪ ಕಾರ್ಯಕ್ರಮ ದಲ್ಲಿ ಮಾತನಾಡಿದರು.     ಶಿಬಿರಗಳು ಮಕ್ಕಳಿಗೆ ಅಪಾರವಾದ ಜೀವನಾನುಭವ, ಜ್ಞಾನ ಸಂಪಾದನೆ ಹಾಗೂ ಸ್ವಾಭಿಮಾನವನ್ನು ಕಲಿಸುತ್ತದೆ. . ಲಾಕ್ ಡೌನ್ ಅವದಿಯಲ್ಲಿ ವಿದ್ಯಾರ್ಥಿಗಳು … [Read more...] about ಶಿಬಿರಗಳು ಮಕ್ಕಳಿಗೆಜೀವನಾನುಭವ, ಜ್ಞಾನ ಸಂಪಾದನೆ ಕಲಿಸುತ್ತದೆ.

ತಿಲಕ ಚೌಕದಲ್ಲಿ  ಶ್ರೀರಾಮ ನವಮಿ ಆಚರಣೆ

April 11, 2022 by Jayaraj Govi Leave a Comment

ಯಲ್ಲಾಪುರ: ಪಟ್ಟಣದ ತಿಲಕ ಚೌಕದಲ್ಲಿ  ಶ್ರೀರಾಮ ನವಮಿಯನ್ನು  ಸಂಭ್ರಮ ಸಡಗರ ದಿಂದ ಆಚರಿಸಲಾಯಿತು. ತಿಲಕ ಬಾಯ್ಸ ಹಾಗೂ ತಿಲಕ ಪರಿವಾರದವರಿಂದ ಬೃಹತ ಶ್ರೀರಾಮ ಭಾವಚಿತ್ರಕ್ಕೆ  ವಿಶೇಷ ಪೂಜೆ ಸಲ್ಲಿಸಿದರು.ನಂತರ ಕೋಸಂಬರಿ ,ಪಾನಕ ಪ್ರಸಾದ ವಿತರಿಸಿದರು .ಅಪಾರ ಸಂಖ್ಯೆಯಲ್ಲಿ ಶ್ರೀರಾಮ ಭಕ್ತರು ಆಗಮಿಸಿ ಹಣ್ಣು ಕಾಯಿ ಸಮರ್ಪಿಸಿದರು.ಈ ಸಂದರ್ಭದಲ್ಲಿ ಪ್ರಮುಖರಾದ ಶಿರೀಶ ಪ್ರಭು, ಲೋಕೇಶ ಬೀಡಿಕರ, , ಅಶೋಕ ಕಿತ್ತೂರ, ಪ್ರಸನ್ನ ಗುಡಿಗಾರ್,ರಜತ ಬದ್ದಿ, ಶಿವಪ್ರಕಾಶ ಕವಳಿ, … [Read more...] about ತಿಲಕ ಚೌಕದಲ್ಲಿ  ಶ್ರೀರಾಮ ನವಮಿ ಆಚರಣೆ

ಬುಡಕಟ್ಟು ಸಮುದಾಯಗಳ ಬೃಹತ್ ಸಮಾವೇಶಕ್ಕೆ ಚಿಂತನೆ

April 10, 2022 by Jayaraj Govi Leave a Comment

ಯಲ್ಲಾಪುರ :  ಬುಡಕಟ್ಟು ಮೂಲ ಕಲೆಯನ್ನು ದೇಶದ ಸಂಸ್ಕೃತಿಯೊAದಿಗೆ ಸಮ್ಮಿಲನಗೊಳಿಸುವಲ್ಲಿ ನಮ್ಮ ಇಲಾಖೆಯಿಂದ ಆದ್ಯತೆ ನೀಡಲಗುತ್ತಿದೆ. ಈ ನಿಟ್ಟಿನಲ್ಲಿ ಇಂದಿನ ಸಾಂಸ್ಕೃತಿP Àಕಾರ್ಯಕ್ರಮವೂ ಸಹ ಬುಡಕಟ್ಟುಜನರ ಕಲೆ ಸಂಸ್ಕೃತಿ, ಆಚಾರ-ವಿಚಾರಗಳನ್ನು ಬೆಳೆಸುವ ಕಾರ್ಯ ಮಾಡುತ್ತಿದೆ. ಮುಂದಿನ ದಿನಗಳಲ್ಲಿ ಬುಡಕಟ್ಟು ಸಮುದಾಯಗಳ ದೊಡ್ಡ ಸಮಾವೇಶ  ಮಾಡಿ ಯುವಪೀಳಿಗೆಯವರನ್ನು ಸಾಂಸ್ಕೃತಿಕವಾಗಿ ಜೋಡಿಸಲಾಗುತ್ತದೆ.ಎಂದು ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ … [Read more...] about ಬುಡಕಟ್ಟು ಸಮುದಾಯಗಳ ಬೃಹತ್ ಸಮಾವೇಶಕ್ಕೆ ಚಿಂತನೆ

ಮಳೆ ಗಾಳಿಯ ರಭಸಕ್ಕೆ ವಾಲಿಕೊಂಡಿರುವ ಚವತ್ತಿಯ ಶಾಲಾ ಕೊಠಡಿ

April 10, 2022 by Jayaraj Govi Leave a Comment

ಯಲ್ಲಾಪುರ :ಗುರುವಾರ ರಾತ್ರಿ ಸುರಿದ  ಮಳೆ ಗಾಳಿಯ ರಭಸಕ್ಕೆ ಉಮ್ಮಚ್ಗಿ ಪಂಚಾಯತ ವ್ಯಾಪ್ತಿಯ ಚವತ್ತಿ ಹಿರಿಯ ಪ್ರಾಥಮಿಕ ಶಾಲಾ ಕಟ್ಟಡದ ಖೋಲಿಯೊಂದರ ಎಳೆ ಮುರಿದು ಇಡೀ ಕೊಟಡಿ ವಾಲಿಕೊಂಡಿರುವ ಘಟನೆ ನಡೆದಿರುತ್ತದೆ.ಘಟನೆಯಿಂದ ಯಾವುದೇ ಕ್ಷಣದಲ್ಲಿ ಕಟ್ಟಡ ಕುಷಿಯುವ ಸಾಧ್ಯತೆ ಇದ್ದು, ಸುದ್ದಿ ತಿಳಿದ ತಕ್ಷಣ ಉಮ್ಮಚ್ಗಿ ಗ್ರಾ.ಪಂ.ನ ಸ್ಥಳೀಯ ಸದಸ್ಯ ಮತ್ತು ಉಪಾಧ್ಯಕ್ಷರಾಗಿರುವ ಶಿವರಾಯ ಪೂಜಾರಿ ಅವರು, ಪಿ.ಡಿ.ಒ. ಶ್ರೀಧರ ಪಟಗಾರ ಅವರೊಂದಿಗೆ ಭೇಟಿ ನೀಡಿ ಪರಿಶೀಲನೆ … [Read more...] about ಮಳೆ ಗಾಳಿಯ ರಭಸಕ್ಕೆ ವಾಲಿಕೊಂಡಿರುವ ಚವತ್ತಿಯ ಶಾಲಾ ಕೊಠಡಿ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,354 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar