ಯಲ್ಲಾಪುರ: ರಾಜ್ಯ ಶಿಕ್ಷಕರ, ಉಪನ್ಯಾಸಕರ ಕ್ರಿಯಾ ಸಮಿತಿ(ರಿ.) ಬೆಂಗಳೂರು ಪ್ರಧಾನ ಮಾಡುವ ರಾಜ್ಯಮಟ್ಟದ “ಶಿಕ್ಷಣಸಿರಿ” ಪ್ರಶಸ್ತಿಗೆ ತಾಲೂಕಿನ ಬಿಸಗೋಡ ಸರಕಾರಿ ಪ್ರೌಢಶಾಲೆಯ ಚಿತ್ರಕಲಾ ಶಿಕ್ಷಕ ಸತೀಶ ಯಲ್ಲಾಪುರ ಅವರು ಆಯ್ಕೆಯಾಗಿದ್ದಾರೆ. ಇಂದು ೧೦:೩೦ಕ್ಕೆ ಶಿರಸಿಯ ಶಾಸಕರ ಸರಕಾರಿ ಮಾದರಿ ಶಾಲೆಯಲ್ಲಿ ಪ್ರಶಸ್ತಿ ಸಮಾರಂಭ ನಡೆಯಲಿದೆ. ವಿದ್ಯಾರ್ಥಿಗಳಿಗೆ ಚಿತ್ರಕಲೆ ವಿಷಯದೆಡೆಗೆ ಆಸಕ್ತಿ ಮೂಡಿಸುತ್ತಿರುವ ನಿಟ್ಟಿನಲ್ಲಿ, ಹಲವಾರು ವರ್ಷಗಳ … [Read more...] about ಸತೀಶ ಯಲ್ಲಾಪುರ ಮುಡಿಗೆ ಶಿಕ್ಷಣಸಿರಿ ಪ್ರಶಸ್ತಿ ಗರಿ
Yellapur
ಕೋಮು ಪ್ರಚೋದನೆಗೆ ಕಾರಣೀಕರ್ತರಾಗಿರುವವರನ್ನು ಬಂಧಿಸುವಂತೆ ಆಗ್ರಹ
ಯಲ್ಲಾಪುರ: ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಮೇಲೆ ಸುಳ್ಳು ಆರೋಪ ಮಾಡಿ, ಕರ್ನಾಟಕದಲ್ಲಿ ಕೋಮು ಪ್ರಚೋದನೆಗೆ ಕಾರಣೀಕರ್ತರಾಗಿರುವ ಮಾಜಿ ಮುಖ್ಯ ಮಂತ್ರಿ ಸಿದ್ದರಾಮಯ್ಯ ಅವರನ್ನು ಬಂಧಿಸುವಂತೆ ಹಿಂದೂ ವಾದಿಗಳು ಗುರುವಾರ ಪಿಎಸ್ಐ ಪ್ರಿಯಾಂಕಾ ನ್ಯಾಮಗೌಡ ಅವರಿಗೆ ಮನವಿ ಸಲ್ಲಿಸಿದರು.ಅಂತಾರಾಷ್ಟ್ರೀಯ ಮಟ್ಟದ ಭಯೋತ್ಪಾದಕ, ಅಲ್ ಖೈದಾ ನಾಯಕ ಜವಾಹಿರಿ ಎಂಬಾತ ಕರ್ನಾಟಕದಲ್ಲಿ ಇತ್ತೀಚೆಗೆ ನಡೆದ ಹಿಜಾಬ್ ಗದ್ದಲದಲ್ಲಿ ಮಂಡ್ಯದ ವಿದ್ಯಾರ್ಥಿನಿ ಬೆಂಬಲಿಸಿ ಹೇಳಿಕೆ ನೀಡಿ … [Read more...] about ಕೋಮು ಪ್ರಚೋದನೆಗೆ ಕಾರಣೀಕರ್ತರಾಗಿರುವವರನ್ನು ಬಂಧಿಸುವಂತೆ ಆಗ್ರಹ
ಬಿಸಗೋಡು ಬಳಿ ಅಸಹಜ ಸಾವನ್ನಪ್ಪಿದ ಚಿರತೆ
ಯಲ್ಲಾಪುರ: ತಾಲೂಕಿನ ಬಿಸಗೋಡು ರಸ್ತೆ ಬದಿಯಲ್ಲಿ ಚಿರತೆಯೊಂದು ಬೇಟೆಗಾರರ ಗುಂಡೇಟಿಗೆ ಬಲಿಯಾಗಿದ್ದು ಬೆಳಕಿಗೆ ಬಂದಿದೆ. ಆನಗೋಡ- ಬೀಸಗೋಡ ರಸ್ತೆಯ ಬದಿಯಲ್ಲಿ ಚಿರತೆಯೊಂದು ಅಸಹಜ ಸಾವನಪ್ಪಿರುವದನ್ನು ಕಂಡ ಸಾರ್ವಜನಿಕರು ಅರಣ್ಯ ಇಲಾಖೆಯ ಸಿಬ್ಬಂದಿಗೆ ತಿಳಿಸಿದ್ದರು.ಬಿಸಗೋಡ ಅರಣ್ಯ ಶಾಖೆಯ ಮೋಜಣಿದಾರ ಸುನೀಲ ಜಂಗಮಶೆಟ್ಟಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ ನಂತರ ಚಿರತೆಯ ಕಳೆಬರವನ್ನು ಯಲ್ಲಾಪುರ ವಲಯ ಕಚೇರಿ ಆವರಣಕ್ಕೆ ತಂದರು.ನ್ಯಾಯಾಲಯದ ಆದೇಶದಂತೆ … [Read more...] about ಬಿಸಗೋಡು ಬಳಿ ಅಸಹಜ ಸಾವನ್ನಪ್ಪಿದ ಚಿರತೆ
ಆತಿಥ್ಯ ನಿರ್ವಹಣೆ ತರಭೇತಿ ಕೇಂದ್ರ ಕ್ಕೆ ವಿಧಾನ ಪರಿಷತ್ಸದಸ್ಯಶಾಂತರಾಮ್ ಸಿದ್ದಿ ಭೇಟಿ
ಯಲ್ಲಾಪುರ :ಪಟ್ಟಣದ ಕೋಡ್ಕಣಿ ಕಾಂಪ್ಲೆಕ್ಸ್ನಲ್ಲಿ ಮನು ವಿಕಾಸ ಸಂಸ್ಥೆ , ಸಾತಾರದ ಆತಿಥ್ಯ ನಿರ್ವಹಣಾ ಸೇವಾ ಸಂಸ್ಥೆಗಳು ಎಚ್ಡಿಎಫ್ಸಿ ಬ್ಯಾಂಕ್ ಸಹಕಾರದಲ್ಲಿ ಸಿದ್ದಿ ಯುವಕ-ಯುವತಿಯರಿಗೆ ನಡೆಯುತ್ತಿರುವ ಆತಿಥ್ಯ ನಿರ್ವಹಣೆ ತರಭೇತಿ ಸ್ಥಳಕ್ಕೆ ವಿಧಾನ ಪರಿಷತ್ ಸದಸ್ಯಶಾಂತರಾಮ್ ಸಿದ್ದಿ ಭೇಟಿ ನೀಡಿದರುವಿದ್ಯಾರ್ಥಿಗಳಿಗೆ ಹುರಿದುಂಬಿಸಿ ಸಂಸ್ಥೆಯ ಈ ಉತ್ತಮ ಕಾರ್ಯಕ್ಕೆ ಸರ್ಕಾರದಿಂದ ಹಾಗೂ ವ್ಯಯಕ್ತಿಕ ಸಹಕಾರ ನೀಡುವ ಭರವಸೆ ನೀಡಿದರುಈ ಸಂದರ್ಭದಲ್ಲಿ ಮನು … [Read more...] about ಆತಿಥ್ಯ ನಿರ್ವಹಣೆ ತರಭೇತಿ ಕೇಂದ್ರ ಕ್ಕೆ ವಿಧಾನ ಪರಿಷತ್ಸದಸ್ಯಶಾಂತರಾಮ್ ಸಿದ್ದಿ ಭೇಟಿ
ಶುಭಕೃತ ಸಂವತ್ಸರ ಶುಭವನ್ನು ತರಲಿದೆ :ವೇ ಮೂ ಗೋಪಾಲ ಕೃಷ್ಣ
ಯಲ್ಲಾಪುರ:ಶುಭದ ಆದಿ ಪ್ರಾರಂಭವಾಗಿದೆ. ಶುಭಕೃತ ಸಂವತ್ಸರ ಶುಭವನ್ನು ತರಲಿದೆ.ಪಂಚಾAಗ ಪಠಣವೆಂಬುAದು ಕೇವಲ ಆಚರಣೆಯಲ್ಲ ನವಗ್ರಹಗಳ ಕುರಿತು ತಿಳಿದುಕೊಳ್ಳುವದಾÀಗಿದೆೆಂದುÀ ವೇ.ಮೂ. ಗೋಪಾಲಕೃಷ್ಣ ಭಟ್ಟ ಹಂಡ್ರಮನೆ ಹೇಳಿದರು. ಪಟ್ಟಣ ದ ಗ್ರಾಮ ದೇವಿ ದೇವಸ್ಥಾನ ಆವರಣ ದಲ್ಲಿ ಯುಗಾದಿ ಉತ್ಸವ ಸಮಿತಿಯಿಂದ ಹಮ್ಮಿಕೊಂಡಿದ್ದ ಪಂಚಾAಗ ಪಠಣ ನೆರವೇರಿಸಿ ಮಾತನಾಡಿ ಜೀವರಾಶಿಗಳು ಗುರುವಿನ ಅನುಗ್ರಹದಲ್ಲಿ ಬದಕುತ್ತವೆ.ನೀರು ಬೆಂಕಿ ಗಾಳಿ ಸೃಷ್ಟಿಯ ವೈಚಿತ್ರö್ಯಗಳು ಆಗಿದ್ದರೂ … [Read more...] about ಶುಭಕೃತ ಸಂವತ್ಸರ ಶುಭವನ್ನು ತರಲಿದೆ :ವೇ ಮೂ ಗೋಪಾಲ ಕೃಷ್ಣ



