ಯಲ್ಲಾಪುರ: ಅರಣ್ಯ ಹಕ್ಕು ಕಾಯಿದೆ ಅರಣ್ಯವಾಸಿಗಳ ಪರವಾಗಿದೆ. ಅನುಷ್ಟಾನದಲ್ಲಿ ವೈಫಲ್ಯದಿಂದ ಇಂದು ಅರಣ್ಯವಾಸಿಗಳು ಹಕ್ಕಿನಿಂದ ವಂಚಿತರಾಗಿದ್ದಾರೆ. ಅರಣ್ಯವಾಸಿಗಳ ಪರ ತೀವ್ರತರ ಜಾಗೃತ ಮೂಡಿಸಲಾಗುವುದು ಎಂದು ಅರಣ್ಯ ಭೂಮಿ ಹಕ್ಕು ಹೋರಾಟ ವೇದಿಕೆ ಅಧ್ಯಕ್ಷ ರವೀಂದ್ರ ನಾಯ್ಕ ಹೇಳಿದರು.ತಾಲೂಕಿನ ಮಲವಳ್ಳಿ , ವಜ್ರಳ್ಳಿ ವಲಯದ ಗ್ರಾಮ ಪಂಚಾಯತ ವ್ಯಾಪ್ತಿಯ ವಿವಿಧ ಗ್ರಾಮಗಳಲ್ಲಿ ಅರಣ್ಯವಾಸಿಗಳನ್ನ ಉಳಿಸಿ- ಜಾಥದ ಅಂಗವಾಗಿ ಜರುಗಿದ ಕಾರ್ಯಕ್ರಮದಲ್ಲಿ … [Read more...] about ಅರಣ್ಯವಾಸಿಗಳನ್ನ ಉಳಿಸಿ- ಜಾಥಾ ;
Yellapur
ನಿವೃತ್ತ ನೌಕರರ ಸಂಘದಿಂದ ಸನ್ಮಾನ
ಯಲ್ಲಾಪುರ: ನಾವು ನಿವೃತ್ತರಾದ ಮೇಲೆ, ನಮ್ಮ ಜೀವನಾನುಭವಗಳನ್ನು ಸಮಾಜಕ್ಕೆ ನೀಡಿ, ಸಮಸ್ಯೆಗಳು ಶಾರೀರಿಕವಾಗಿ ಕಾಡಬಹುದು. ಆದರೆ ಸಮಾಜಮುಖಿ ಚಿಂತನೆಗಳಿಂದ ಜೀವನವನ್ನು ಸ್ವಸ್ಥವಾಗಿಸಿಕೊಳ್ಳಿ' ಎಂದು ನಿವೃತ್ತ ನೌಕರರ ಸಂಘದ ಅಧ್ಯಕ್ಷ ಶ್ರೀರಂಗ ಕಟ್ಟಿ ಹೇಳಿದರು. ಅವರು ಸರ್ಕಾರಿ ನೌಕರರ ಭವನದಲ್ಲಿ 75 ವಸಂತ ಪೂರೈಸಿದ ನಿವೃತ್ತ ಹಿರಿಯರನ್ನು ಸನ್ಮಾನಿಸಿ, ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕಳೆದ ಎರಡು ವರ್ಷಗಳಿಂದ ಎಲ್ಲ ಚಟುವಟಿಕೆಗಳನ್ನು ಕೊವಿಡ್ ಕಾರಣದಿಂದ … [Read more...] about ನಿವೃತ್ತ ನೌಕರರ ಸಂಘದಿಂದ ಸನ್ಮಾನ
ಯಲ್ಲಾಪುರದಲ್ಲಿ ಬಿಜೆಪಿ ಸಂಸ್ಥಾಪನಾ ದಿನ ಆಚರಣೆ
ಯಲ್ಲಾಪುರ : ಭಾರತೀಯ ಜನತಾ ಪಕ್ಷದ ಸಂಸ್ಥಾಪನಾ ದಿನ ನಿಮಿತ್ತ ಪಟ್ಟಣದ ಬಿಜೆಪಿ ಕಾರ್ಯಾಲಯದಲ್ಲಿ ಭಾರತ ಮಾತೆ ,ದೀನದಯಾಳ್ ಉಪಾದ್ಯ, ಶ್ಯಾಮಪ್ರಕಾಶ ಮುಖರ್ಜಿ ಅವರುಗಳ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಪುಷ್ಪಾರ್ಚನೆ ಮಾಡುವ ಮೂಲಕ ಆಚರಿಸಿದರು. ಮಂಡಲಾಧ್ಯಕ್ಷ ಗೋಪಾಲ ಕೃಷ್ಣ ಗಾಂವಕರ ಅವರು ಪಕ್ಷದ ಏಳಿಗೆಗೆ ಶ್ರಮಿಸಿದ ಮಹನೀಯರನ್ನು ಸ್ಮರಿಸಿಕೊಂಡರು .ಈಸಂದರ್ಭದಲ್ಲಿ ಪ್ರಮುಖರಾದ ಉಮೇಶ ಭಾಗ್ವತ್, ರಾಮು ನಾಯ್ಕ, ಶಿವಲಿಂಗಯ್ಯಾ ಅಲ್ಲಯ್ಯನವರಮಠ, ಪಪಂ ಸದಸ್ಯರಾದ ಆದಿತ್ಯ … [Read more...] about ಯಲ್ಲಾಪುರದಲ್ಲಿ ಬಿಜೆಪಿ ಸಂಸ್ಥಾಪನಾ ದಿನ ಆಚರಣೆ
ಯುಗಾದಿಯ ಸಂಭ್ರಮ ಹೆಚ್ಚಿಸಿದ ಶೋಭಾ ಯಾತ್ರೆ
ಯಲ್ಲಾಪುರ : ಹಿಂದೂಗಳ ಹೊಸ ವರ್ಷ ಯುಗಾದಿ ಪ್ರಯುಕ್ತ ಪಟ್ಟಣದಲ್ಲಿ ನಡೆದ ಭವ್ಯ ಶೋಭಾ ಯಾತ್ರೆಗೆ ೧3 ಸಾವಿರಕ್ಕೂ ಅಧಿಕ ಜನ ಪಾಲ್ಗೊಂಡು ಸಂಭ್ರಮಕ್ಕೆ ಸಾಕ್ಷಿಯಾದರು.ಯುಗಾದಿ ಉತ್ಸವ ಸಮಿತಿಯಿಂದ ಅಂಬೇಡ್ಕರ್ ನಗರದಲ್ಲಿರುವ ಕೋಟೆ ಕರಿಯವ್ವ ದೇವಸ್ಥಾನದಲ್ಲಿ ಪೂಜೆ ಸಲ್ಲಿಸುವ ಮೂಲಕ ಶೋಭಾ ಯಾತ್ರೆಗೆ ಚಾಲನೆ ನೀಡಲಾಯಿತು. ಶೋಭಾ ಯಾತ್ರೆಯಲ್ಲಿ ಒಂದೇ ಬಣ್ಣದ ಸೀರೆಯುಟ್ಟ ಮಹಿಳೆಯರು .ಭಾಗವಹಿಸಿದ ವಿವಿಧ ಜಾನಪದ ತಂಡಗಳು, ಟ್ಯಾಬ್ಲೋಗಳು ಶೋಭಾ ಯಾತ್ರೆಯ ಮೆರಗನ್ನು … [Read more...] about ಯುಗಾದಿಯ ಸಂಭ್ರಮ ಹೆಚ್ಚಿಸಿದ ಶೋಭಾ ಯಾತ್ರೆ
ನಾಗರಾಜ ಭಟ್ಟಗೆ ಕಂಚು
ಯಲ್ಲಾಪುರ: ತಾಲೂಕಿನ ಉಮ್ಮಚಗಿಯ ಶ್ರೀಮಾತಾ ಸಂಸ್ಕೃತ ಮಹಾವಿದ್ಯಾಲಯದ ವಿದ್ಯಾರ್ಥಿ ನಾಗರಾಜ ಭಟ್ಟ ಇತ್ತೀಚೆಗೆ ಬೆಂಗಳೂರಿನಲ್ಲಿ ನಡೆದ ಅಖಿಲ ಭಾರತೀಯ ಪ್ರತಿಯೋಗಿತಾದ ಅಲಂಕಾರ ಶಾಸ್ತ್ರ ಭಾಷಣ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನದೊಂದಿಗೆ ಚಿನ್ನದ ಪದಕವನ್ನು ಹಾಗೂ ಆದರ್ಶ ಭಟ್ಟ ಶ್ಲೋಕ ಅಂತ್ಯಾಕ್ಷರಿ ಸ್ಪರ್ಧೆಯಲ್ಲಿ ತೃತೀಯ ಸ್ಥಾನದೊಂದಿಗೆ ಕಂಚಿನ ಪದಕ ಪಡೆದಿದ್ದಾರೆ.ವಿದ್ಯಾರ್ಥಿಗಳ ಸಾಧನೆಗೆ ಸಂಸ್ಥೆಯ ಆಡಳಿತ ಮಂಡಳಿ ಹಾಗೂ … [Read more...] about ನಾಗರಾಜ ಭಟ್ಟಗೆ ಕಂಚು



