• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Yellapur

ಯಲ್ಲಾಪುರ ದಲ್ಲಿ ಅದ್ದೂರಿ ಯುಗಾದಿ ಉತ್ಸವ ಕ್ಕೆ ಸಕಲ ಸಿದ್ಧತೆ

March 30, 2022 by Jayaraj Govi Leave a Comment

ಯಲ್ಲಾಪುರ:  ಯುಗಾದಿ ಉತ್ಸವ ಸಮಿತಿಯಿಂದ ನವವರ್ಷಾಚರಣೆಯಾದ ಯುಗಾದಿಯನ್ನು ಎರಡುದಿನಗಳ ಕಾಲ ವಿಜೃಂಭಣೆಯಿAದ ಆಚರಿಸಲು ನಿರ್ಧರಿಸಿದೆ. ಕಳೆದೆರಡು ವರ್ಷಗಳ ಅವಧಿಯಲ್ಲಿ ಕೊರೊನಾ ಕಂಟಕದಿAದಾಗಿ ಶೋಭಾಯಾತ್ರೆ  ಸಾಧ್ಯವಾಗದೇ ಕೇವಲ ಪಂಚಾAಗ ಪಠಣವನ್ನು ಮಾತ್ರ ನಡೆಸಿ ಸಂಪ್ರದಾಯವನ್ನು ಪಾಲಿಸಲಾಗಿತ್ತು.  ಎಂದು ಯುಗಾದಿ ಉತ್ಸವ ಸಮಿತಿಯ ಅಧ್ಯಕ್ಷ ಗೋಪಾಲಕೃಷ್ಣ ಗಾಂವಕರ್ ಹೇಳಿದರು. ಪಟ್ಟಣದ ವೆಂಕಟರಮಣ ಮಠದ ಸಭಾಭವನದಲ್ಲಿ  ಸುದ್ದಿಗೋಷ್ಠಿಯಲ್ಲಿ ಉತ್ಸವದ ಕರಪತ್ರವನ್ನು … [Read more...] about ಯಲ್ಲಾಪುರ ದಲ್ಲಿ ಅದ್ದೂರಿ ಯುಗಾದಿ ಉತ್ಸವ ಕ್ಕೆ ಸಕಲ ಸಿದ್ಧತೆ

ಏ.3ಕ್ಕೆ ಶಿಕ್ಷಕರಿಗಾಗಿ ಉದ್ಯೋಗ ಮೇಳ

March 30, 2022 by Deepika Leave a Comment

ಯಲ್ಲಾಪುರ: ವಿಶ್ವದರ್ಶನ ಶಿಕ್ಷಣ ಮಹಾವಿದ್ಯಾಲಯದ ವತಿಯಿಂದ ಏಪ್ರಿಲ್ 3ರಂದು ಶಿಕ್ಷಕರಿಗಾಗಿ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ.ವಿಶ್ವದರ್ಶನ ಪದವಿಪೂರ್ವ ವಿದ್ಯಾಲಯ, ವಿಶ್ವದರ್ಶನ ಕೇಂದ್ರಿಯ ಶಾಲೆಯನ್ನು ಒಳಗೊಂಡAತೆ ರಾಜ್ಯದ 8 ವಿದ್ಯಾಸಂಸ್ಥೆಯ ಮುಖ್ಯಸ್ಥರು ಆಗಮಿಸಿ ಅಭ್ಯರ್ಥಿಗಳ ಸಂದರ್ಶನ ಮಾಡಲಿದ್ದಾರೆ. ಅಭ್ಯರ್ಥಿಗಳು ಸೂಕ್ತ ದಾಖಲಾತಿಗಳೊಂದಿಗೆ ನೇರ ಸಂದರ್ಶನದಲ್ಲಿ ಭಾಗವಹಿಸಲು ಅವಕಾಶ ನೀಡಲಾಗಿದ್ದು, ಆಸಕ್ತರು 7337875279 ಮೂಲಕ … [Read more...] about ಏ.3ಕ್ಕೆ ಶಿಕ್ಷಕರಿಗಾಗಿ ಉದ್ಯೋಗ ಮೇಳ

ದ್ರವ ತ್ಯಾಜ್ಯ ವಿಲೇವಾರಿಯ ಬಗ್ಗೆ ಸ್ವಸಹಾಯ ಸಂಘದಿಂದ ಜಾಗೃತಿ ಜಾಥಾ

March 27, 2022 by Jayaraj Govi Leave a Comment

ಯಲ್ಲಾಪುರ : ವಜ್ರಳ್ಳಿಗ್ರಾ.ಪಂಯ ಭಾಗ್ಯಶ್ರೀ ಸಂಜೀವಿನಿ ಗ್ರಾ.ಪಂ ಮಟ್ಟದ ಒಕ್ಕೂಟ ದ ಆಶ್ರಯದಲ್ಲಿ ಸ್ವಚ್ಛ ಭಾರತ ಮಿಷನ್ ಯೋಜನೆಯ iec ಕಾರ್ಯಕ್ರಮದಡಿ ಘನ ಮತ್ತು ದ್ರವ ತ್ಯಾಜ್ಯ ವಿಲೇವಾರಿಯ ಬಗ್ಗೆ ಸ್ವಸಹಾಯ ಸಂಘದ ಮೂಲಕ ಮನೆ ಮನೆಗೆ ಭೇಟಿ ನೀಡಿ ಅರಿವು ಮೂಡಿಸುವ ಮತ್ತು ಜಾಗೃತಿ ಜಾಥಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮದಲ್ಲಿ ಪಂಚಾಯತ ಅಭಿವೃದ್ಧಿ ಅಧಿಕಾರಿ ಸಂತೋಷಿ ಬಂಟ. ಗ್ರಾ.ಪಂ ಕಾರ್ಯದರ್ಶಿಯವರಾದ ಜಿ.ಎಸ್.ಪತ್ರೇಕರ ಗ್ರಾ.ಪಂ ಮಟ್ಟದ ಒಕ್ಕೂಟದ … [Read more...] about ದ್ರವ ತ್ಯಾಜ್ಯ ವಿಲೇವಾರಿಯ ಬಗ್ಗೆ ಸ್ವಸಹಾಯ ಸಂಘದಿಂದ ಜಾಗೃತಿ ಜಾಥಾ

ಕಿರವತ್ತಿ ಯಲ್ಲಿ ವರ್ಗಾವಣೆ ಗೊಂಡ ಶಿಕ್ಷಕರಿಗೆ ಬೀಳ್ಕೊಡುಗೆ

March 27, 2022 by Jayaraj Govi Leave a Comment

ಯಲ್ಲಾಪುರ:ತಾಲೂಕಿನ ಖಾರೆವಾಡ ಶಾಲೆಯಿಂದ ಪದೋನ್ನತಿ ಪಡೆದು ಮುಂಡಗೋಡಿಗೆ ವರ್ಗಾವಣೆ ಗೊಂಡಿದ್ದ ಶಿಕ್ಷಕ ಮಂಜುನಾಥ ಡಿ ಮಲ್ಯ , ಬೈಂದೂರು ಗೌಳಿವಾಡಾ ಸ ಕಿ ಪ್ರಾ ಶಾಲೆಯಿಂದ ವರ್ಗಾವಣೆ ಗೊಂಡ ಶಿಕ್ಷಕ, ಸಾಹಿತಿ ನಾಗರಾಜ ಎಂ ಹುಡೆದ ರವರನ್ನು ಕಿರವತ್ತಿಯ ಜಯ ಕರ್ನಾಟಕ ಸಂಘ,ಮಹಿಳಾ ಸಂಘ,ಕಿರವತ್ತಿಯ ಶಿಕ್ಷಕ ಬಳಗ,ಹಾಗೂ ಊರ ನಾಗರಿಕರು ಆತ್ಮೀಯವಾಗಿ ಸನ್ಮಾನಿಸಿ ಬಿಳ್ಕೋಡುಗೆಸಮಾರಂಭ ನೆರವೇರಿಸಿದರು.ಈ ಸಂದರ್ಭದಲ್ಲಿ ಹಿರಿಯರಾದ ಹರೂನ ಶೇಖ,ಮಕ್ಸುದ ಅಲಿ ಶೇಖ,ಚಂದ್ರಕಾಂತ … [Read more...] about ಕಿರವತ್ತಿ ಯಲ್ಲಿ ವರ್ಗಾವಣೆ ಗೊಂಡ ಶಿಕ್ಷಕರಿಗೆ ಬೀಳ್ಕೊಡುಗೆ

ಬಾಷ್ ಲಿಮಿಟೆಡ್ ಕಂಪನಿಯಿಂದ ಶಾಲಾ ತರಗತಿ ಕೊಠಡಿ ನಿರ್ಮಾಣ:

March 27, 2022 by Jayaraj Govi Leave a Comment

ಯಲ್ಲಾಪುರ : ಕಾರ್ಮಿಕ ಖಾತೆ ಸಚಿವರಾದ ಶಿವರಾಮ ಹೆಬ್ಬಾರ್ ಅವರ ಮನವಿಯ ಮೇರೆಗೆ ಬಾಷ್ ಲಿಮಿಟೆಡ್ ಬೆಂಗಳೂರು ಕಂಪನಿಯು ತಮ್ಮ ಸಿ.ಎಸ್.ಆರ್. ಅನುದಾನದ ಅಡಿಯಲ್ಲಿ ಮಂಚಿಕೇರಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 15.50 ಲಕ್ಷ ರೂಪಾಯಿ ವೆಚ್ಚದಲ್ಲಿ ಎರಡು ತರಗತಿ ಕೊಠಡಿಯನ್ನು ನಿರ್ಮಾಣ ಮಾಡಿದ್ದು.ಕಾರ್ಮಿಕ ಖಾತೆ ಸಚಿವರಾದ ಶಿವರಾಮ ಹೆಬ್ಬಾರ್ ಅವರು ಬಾಷ್ ಲಿಮಿಟೆಡ್ ಕಂಪನಿಯ ಸಿ.ಎಸ್.ಆರ್ ಅನುದಾನಲ್ಲಿ ನಿರ್ಮಾಣವಾದ ನೂತನ ತರಗತಿ ಕೊಠಡಿಯನ್ನು ಉದ್ಘಾಟಿಸಿ, … [Read more...] about ಬಾಷ್ ಲಿಮಿಟೆಡ್ ಕಂಪನಿಯಿಂದ ಶಾಲಾ ತರಗತಿ ಕೊಠಡಿ ನಿರ್ಮಾಣ:

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,355 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar