ಯಲ್ಲಾಪುರ: ಯುಗಾದಿ ಉತ್ಸವ ಸಮಿತಿಯಿಂದ ನವವರ್ಷಾಚರಣೆಯಾದ ಯುಗಾದಿಯನ್ನು ಎರಡುದಿನಗಳ ಕಾಲ ವಿಜೃಂಭಣೆಯಿAದ ಆಚರಿಸಲು ನಿರ್ಧರಿಸಿದೆ. ಕಳೆದೆರಡು ವರ್ಷಗಳ ಅವಧಿಯಲ್ಲಿ ಕೊರೊನಾ ಕಂಟಕದಿAದಾಗಿ ಶೋಭಾಯಾತ್ರೆ ಸಾಧ್ಯವಾಗದೇ ಕೇವಲ ಪಂಚಾAಗ ಪಠಣವನ್ನು ಮಾತ್ರ ನಡೆಸಿ ಸಂಪ್ರದಾಯವನ್ನು ಪಾಲಿಸಲಾಗಿತ್ತು. ಎಂದು ಯುಗಾದಿ ಉತ್ಸವ ಸಮಿತಿಯ ಅಧ್ಯಕ್ಷ ಗೋಪಾಲಕೃಷ್ಣ ಗಾಂವಕರ್ ಹೇಳಿದರು. ಪಟ್ಟಣದ ವೆಂಕಟರಮಣ ಮಠದ ಸಭಾಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಉತ್ಸವದ ಕರಪತ್ರವನ್ನು … [Read more...] about ಯಲ್ಲಾಪುರ ದಲ್ಲಿ ಅದ್ದೂರಿ ಯುಗಾದಿ ಉತ್ಸವ ಕ್ಕೆ ಸಕಲ ಸಿದ್ಧತೆ
Yellapur
ಏ.3ಕ್ಕೆ ಶಿಕ್ಷಕರಿಗಾಗಿ ಉದ್ಯೋಗ ಮೇಳ
ಯಲ್ಲಾಪುರ: ವಿಶ್ವದರ್ಶನ ಶಿಕ್ಷಣ ಮಹಾವಿದ್ಯಾಲಯದ ವತಿಯಿಂದ ಏಪ್ರಿಲ್ 3ರಂದು ಶಿಕ್ಷಕರಿಗಾಗಿ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ.ವಿಶ್ವದರ್ಶನ ಪದವಿಪೂರ್ವ ವಿದ್ಯಾಲಯ, ವಿಶ್ವದರ್ಶನ ಕೇಂದ್ರಿಯ ಶಾಲೆಯನ್ನು ಒಳಗೊಂಡAತೆ ರಾಜ್ಯದ 8 ವಿದ್ಯಾಸಂಸ್ಥೆಯ ಮುಖ್ಯಸ್ಥರು ಆಗಮಿಸಿ ಅಭ್ಯರ್ಥಿಗಳ ಸಂದರ್ಶನ ಮಾಡಲಿದ್ದಾರೆ. ಅಭ್ಯರ್ಥಿಗಳು ಸೂಕ್ತ ದಾಖಲಾತಿಗಳೊಂದಿಗೆ ನೇರ ಸಂದರ್ಶನದಲ್ಲಿ ಭಾಗವಹಿಸಲು ಅವಕಾಶ ನೀಡಲಾಗಿದ್ದು, ಆಸಕ್ತರು 7337875279 ಮೂಲಕ … [Read more...] about ಏ.3ಕ್ಕೆ ಶಿಕ್ಷಕರಿಗಾಗಿ ಉದ್ಯೋಗ ಮೇಳ
ದ್ರವ ತ್ಯಾಜ್ಯ ವಿಲೇವಾರಿಯ ಬಗ್ಗೆ ಸ್ವಸಹಾಯ ಸಂಘದಿಂದ ಜಾಗೃತಿ ಜಾಥಾ
ಯಲ್ಲಾಪುರ : ವಜ್ರಳ್ಳಿಗ್ರಾ.ಪಂಯ ಭಾಗ್ಯಶ್ರೀ ಸಂಜೀವಿನಿ ಗ್ರಾ.ಪಂ ಮಟ್ಟದ ಒಕ್ಕೂಟ ದ ಆಶ್ರಯದಲ್ಲಿ ಸ್ವಚ್ಛ ಭಾರತ ಮಿಷನ್ ಯೋಜನೆಯ iec ಕಾರ್ಯಕ್ರಮದಡಿ ಘನ ಮತ್ತು ದ್ರವ ತ್ಯಾಜ್ಯ ವಿಲೇವಾರಿಯ ಬಗ್ಗೆ ಸ್ವಸಹಾಯ ಸಂಘದ ಮೂಲಕ ಮನೆ ಮನೆಗೆ ಭೇಟಿ ನೀಡಿ ಅರಿವು ಮೂಡಿಸುವ ಮತ್ತು ಜಾಗೃತಿ ಜಾಥಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮದಲ್ಲಿ ಪಂಚಾಯತ ಅಭಿವೃದ್ಧಿ ಅಧಿಕಾರಿ ಸಂತೋಷಿ ಬಂಟ. ಗ್ರಾ.ಪಂ ಕಾರ್ಯದರ್ಶಿಯವರಾದ ಜಿ.ಎಸ್.ಪತ್ರೇಕರ ಗ್ರಾ.ಪಂ ಮಟ್ಟದ ಒಕ್ಕೂಟದ … [Read more...] about ದ್ರವ ತ್ಯಾಜ್ಯ ವಿಲೇವಾರಿಯ ಬಗ್ಗೆ ಸ್ವಸಹಾಯ ಸಂಘದಿಂದ ಜಾಗೃತಿ ಜಾಥಾ
ಕಿರವತ್ತಿ ಯಲ್ಲಿ ವರ್ಗಾವಣೆ ಗೊಂಡ ಶಿಕ್ಷಕರಿಗೆ ಬೀಳ್ಕೊಡುಗೆ
ಯಲ್ಲಾಪುರ:ತಾಲೂಕಿನ ಖಾರೆವಾಡ ಶಾಲೆಯಿಂದ ಪದೋನ್ನತಿ ಪಡೆದು ಮುಂಡಗೋಡಿಗೆ ವರ್ಗಾವಣೆ ಗೊಂಡಿದ್ದ ಶಿಕ್ಷಕ ಮಂಜುನಾಥ ಡಿ ಮಲ್ಯ , ಬೈಂದೂರು ಗೌಳಿವಾಡಾ ಸ ಕಿ ಪ್ರಾ ಶಾಲೆಯಿಂದ ವರ್ಗಾವಣೆ ಗೊಂಡ ಶಿಕ್ಷಕ, ಸಾಹಿತಿ ನಾಗರಾಜ ಎಂ ಹುಡೆದ ರವರನ್ನು ಕಿರವತ್ತಿಯ ಜಯ ಕರ್ನಾಟಕ ಸಂಘ,ಮಹಿಳಾ ಸಂಘ,ಕಿರವತ್ತಿಯ ಶಿಕ್ಷಕ ಬಳಗ,ಹಾಗೂ ಊರ ನಾಗರಿಕರು ಆತ್ಮೀಯವಾಗಿ ಸನ್ಮಾನಿಸಿ ಬಿಳ್ಕೋಡುಗೆಸಮಾರಂಭ ನೆರವೇರಿಸಿದರು.ಈ ಸಂದರ್ಭದಲ್ಲಿ ಹಿರಿಯರಾದ ಹರೂನ ಶೇಖ,ಮಕ್ಸುದ ಅಲಿ ಶೇಖ,ಚಂದ್ರಕಾಂತ … [Read more...] about ಕಿರವತ್ತಿ ಯಲ್ಲಿ ವರ್ಗಾವಣೆ ಗೊಂಡ ಶಿಕ್ಷಕರಿಗೆ ಬೀಳ್ಕೊಡುಗೆ
ಬಾಷ್ ಲಿಮಿಟೆಡ್ ಕಂಪನಿಯಿಂದ ಶಾಲಾ ತರಗತಿ ಕೊಠಡಿ ನಿರ್ಮಾಣ:
ಯಲ್ಲಾಪುರ : ಕಾರ್ಮಿಕ ಖಾತೆ ಸಚಿವರಾದ ಶಿವರಾಮ ಹೆಬ್ಬಾರ್ ಅವರ ಮನವಿಯ ಮೇರೆಗೆ ಬಾಷ್ ಲಿಮಿಟೆಡ್ ಬೆಂಗಳೂರು ಕಂಪನಿಯು ತಮ್ಮ ಸಿ.ಎಸ್.ಆರ್. ಅನುದಾನದ ಅಡಿಯಲ್ಲಿ ಮಂಚಿಕೇರಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 15.50 ಲಕ್ಷ ರೂಪಾಯಿ ವೆಚ್ಚದಲ್ಲಿ ಎರಡು ತರಗತಿ ಕೊಠಡಿಯನ್ನು ನಿರ್ಮಾಣ ಮಾಡಿದ್ದು.ಕಾರ್ಮಿಕ ಖಾತೆ ಸಚಿವರಾದ ಶಿವರಾಮ ಹೆಬ್ಬಾರ್ ಅವರು ಬಾಷ್ ಲಿಮಿಟೆಡ್ ಕಂಪನಿಯ ಸಿ.ಎಸ್.ಆರ್ ಅನುದಾನಲ್ಲಿ ನಿರ್ಮಾಣವಾದ ನೂತನ ತರಗತಿ ಕೊಠಡಿಯನ್ನು ಉದ್ಘಾಟಿಸಿ, … [Read more...] about ಬಾಷ್ ಲಿಮಿಟೆಡ್ ಕಂಪನಿಯಿಂದ ಶಾಲಾ ತರಗತಿ ಕೊಠಡಿ ನಿರ್ಮಾಣ:


